Home Posts tagged #mangaluru

ಕರಾವಳಿಯ ಪ್ರವಾಸೋದ್ಯಮ ಅಭಿವೃದ್ಧಿಗೆ ಪೂರಕವಾದ ಬಜೆಟ್ : ರಾಜೇಶ್ ಕಡಲಕೆರೆ

ಮೂಡುಬಿದಿರೆ : ಕರಾವಳಿಯ ಸಮಗ್ರ ಅಭಿವೃದ್ಧಿ ಮತ್ತು ಪ್ರವಾಸೋದ್ಯಮ ಅಭಿವೃದ್ಧಿಗೆ ಪೂರಕವಾದ ಬಜೆಟ್ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ನ ವಕ್ತಾರ ರಾಜೇಶ್ ಕಡಲಕೆರೆ ಧನ್ಯವಾದಗಳನ್ನು ಸಲ್ಲಿಸಿದ್ದಾರೆ. ಕರಾವಳಿಯಲ್ಲಿ ಪ್ರವಾಸೋದ್ಯಮವನ್ನು ಬಲಪಡಿಸಲು sea plane , Heli taxi , joy ride , River Cruise

ಆಳ್ವಾಸ್‌ನಲ್ಲಿ ‘ಉಮಂಗ್ 2026’ ಅಂತರ್ ಕಾಲೇಜು ಸ್ಪರ್ಧೆ

ಅಂತರ್ ಕಾಲೇಜು ಫೆಸ್ಟ್‌ಗಳು ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಸಹಕಾರಿಯಾಗುತ್ತವೆ ಎಂದು ಬ್ಯಾಂಕ್ ಆಫ್ ಬರೋಡಾ ಮಂಗಳೂರು ಶಾಖೆಯ ಮುಖ್ಯ ವ್ಯವಸ್ಥಾಪಕ ಡಾ. ಪಿ. ಬಾಲಮುರಗನ್ ಹೇಳಿದರು. ಆಳ್ವಾಸ್ ಸ್ವಾಯತ್ತ ಪದವಿ ಕಾಲೇಜಿನ ಹಿಂದಿ ವಿಭಾಗದ ವತಿಯಿಂದ ಕುಎಂಪು ಸಭಾಂಗಣದಲ್ಲಿ ಬುಧವಾರ ಆಯೋಜಿಸಲಾದ ‘ಉಮಂಗ್ 2026’ ಅಂತರ್ ಕಾಲೇಜು ಸ್ಪರ್ಧೆ ಉದ್ಘಾಟಿಸಿ ಅವರು ಮಾತನಾಡಿದರು. ಪಠ್ಯಪುಸ್ತಕದ ಜ್ಞಾನಕ್ಕಷ್ಟೇ ಸೀಮಿತವಾಗದೇ ವಿದ್ಯಾರ್ಥಿಗಳಲ್ಲಿ ವ್ಯಕ್ತಿತ್ವ ವಿಕಾಸ,

ಎಂಸಿಸಿ ಬ್ಯಾಂಕ್, ಬೆಳ್ಮಣ್ ಶಾಖೆಯ ಪ್ರಥಮ ವಾರ್ಷಿಕೋತ್ಸವ ಹಾಗೂ ರೂ. 10 ಕೋಟಿಯ ವ್ಯವಹಾರ ಗುರಿ ಸಾಧನೆಯ ಸಂಭ್ರಮಾಚರಣೆ

ಎo.ಸಿ.ಸಿ. ಬ್ಯಾಂಕಿನ ಬೆಳ್ಮಣ್ ಶಾಖೆಯ ಪ್ರಥಮ ವಾರ್ಷಿಕೋತ್ಸವ ಹಾಗೂ ಒಂದೇ ವರ್ಷದಲ್ಲಿ ರೂ.10 ಕೋಟಿ ವ್ಯವಹಾರ ಗುರಿಯನ್ನು ಯಶಸ್ವಿಯಾಗಿ ದಾಟಿದ ಮಹತ್ವದ ಸಾಧನೆಯನ್ನು ಶನಿವಾರ, 28ನೇ ಫೆಬ್ರವರಿ 2026 ರಂದು ಬೆಳ್ಮಣ್‌ಶಾಖೆಯಲ್ಲಿ ಸಂಭ್ರಮದಿAದ ಆಚರಿಸಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಅನಿಲ್ ಲೋಬೋ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ, ಪರಪ್ಪಾಡಿಯ ಅವರ್ ಲೇಡಿ ಆಫ್ ಪರ್ಪೆಚುಯಲ್ ಸುಕುರ್ ಚರ್ಚ್ನ

ಕುದ್ರೋಳಿ ತೀರ್ಥಾಟನೆ ಸಂಪನ್ನ; ಹಳದಿ ಬಟ್ಟೆಯಲ್ಲಿ ಹರಿದು ಬಂದ ಉತ್ಸಾಹ

1928ರಲ್ಲಿ ಶಿವಗಿರಿ ತೀರ್ಥಾಟಣೆ ಆರಂಭವಾದ ರೀತಿಯಲ್ಲೇ ಇಂದು ಕುದ್ರೋಳಿ ತೀರ್ಥಾಟನೆ ಸಂಪನ್ನಗೊAಡಿತು. ಹಳದಿ ನದಿಯೇ ಹರಿದು ಬರುವಂತೆ ಜನಸಾಗರವು ಹಳದಿ ಬಟ್ಟೆಯೊಡನೆ ಶಾಂತಿಯುತ ಮೆರವಣಿಗೆಯು ರೈಲು ನಿಲ್ದಾಣದಿಂದ ಕುದ್ರೋಳಿ ಆಲಯಕ್ಕೆ ಸಾಗಿತು. 2008ರಲ್ಲಿ ಸ್ಥಳ ನೋಡಲು, 2009ರಲ್ಲಿ ಕೆಸರು ಕಲ್ಲು ಹಾಕಲು, 2012ರಲ್ಲಿ ಕುದ್ರೋಳಿ ಜನಪರ ಆಲಯ ಉದ್ಘಾಟನೆಗೆ ಗುರುಗಳ ಗುರು ನಾರಾಯಣ ಅವರು ಮಂಗಳೂರು ರೈಲು ನಿಲ್ದಾಣದ ಮೂಲಕ ಕುದ್ರೋಳಿಗೆ ಬಂದಿದ್ದರು. ದೇವಾಲಯಗಳಿಗೆ

ಬಿಎಂ ರೋಹಿಣಿ ಅವರಿಗೆ ಅಭಿನಂದನೆ ಮತ್ತು ಗ್ರಂಥ ಗೌರವ ಸಮಾರಂಭ

ಬಿಎಂ ರೋಹಿಣಿ ಅವರಿಗೆ ಅಭಿನಂದನೆ ಮತ್ತು ಗ್ರಂಥ ಗೌರವ ಸಮಾರಂಭವು ಮಂಗಳೂರು ವಿಶ್ವವಿದ್ಯಾನಿಲಯದ ರವೀಂದ್ರ ಕಲಾಭವನದಲ್ಲಿ ನಡೆಯಿತು. ಶಿಕ್ಷಕಿಯಾಗಿದ್ದು, ಹಿರಿಯ ಲೇಖಕಿ ಆಗಿರುವ ಬಿ. ಎಂ. ರೋಹಿಣಿಯವರು ತಮ್ಮದೇ ಹೋರಾಟದ ಬದುಕು ಬಾಳಿದವರು. ಎಂಬತ್ತಮೂರನೆಯ ಪ್ರಾಯದಲ್ಲೂ ವಿರಮಿಸದ ಚೇತನ ಅವರದು. ವಿವಾದಾತ್ಮಕ, ವಿಚಾರಾತ್ಮಕ ಪುಸ್ತಕಗಳನ್ನು ಬರೆದು ಸೈ ಎನಿಸಿಕೊಂಡವರು. ಎಸ್ ವಿಪಿ ಅಧ್ಯಯನ ಸಂಸ್ಥೆಯ ಅಧ್ಯಕ್ಷರಾದ ಡಾ ನಾಗಪ್ಪ ಗೌಡ ಆರ್ ಗ್ರಂಥ ಅನಾವರಣ ಕಾರ್ಯಕ್ರಮ

“ಸಿತಾರ್ ರತ್ನ” ಕೊಚ್ಚಿಕಾರ್ ದೇವದಾಸ್ ಪೈ ಅವರ ಸಿತಾರ್ ವಾದನಕ್ಕೆ ಹೆಗ್ಗಡೆ ದಂಪತಿಯಿಂದ ಸುವರ್ಣಪದಕ ಗೌರವ

ಮಹಾಶಿವರಾತ್ರಿಯ ಪವಿತ್ರ ಪರ್ವದ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಿ–ಸಂಗೀತಗಳ ಅಪೂರ್ವ ಸಂಯೋಗ ಸಾಕ್ಷಿಯಾಯಿತು. ಮಂಗಳೂರಿನ ಖ್ಯಾತ ಸಿತಾರ್ ವಾದಕ “ಸಿತಾರ್ ರತ್ನ” ಕೊಚ್ಚಿಕಾರ್ ದೇವದಾಸ್ ಪೈ ಅವರು ಶ್ರೀ ಮಂಜುನಾಥ ದೇವಸ್ಥಾನ ಸನ್ನಿಧಿಯಲ್ಲಿ ಭಕ್ತಿಭಾವಪೂರ್ಣ ಸಿತಾರ್ ವಾದನ ನೀಡಿದ್ದು, ಭಕ್ತರು ಹಾಗೂ ಸಂಗೀತಾಸಕ್ತರ ಮನಸೂರೆಗೊಂಡರು. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರ ಸಮ್ಮುಖದಲ್ಲಿ ನಡೆದ ಈ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪೈ ಅವರ

ಎಂಸಿಸಿ ಬ್ಯಾಂಕಿನಲ್ಲಿ ಆಡಳಿತ ಮಂಡಳಿ ಮತ್ತು ಸಿಬ್ಬಂದಿಗೆ ನಾಯಕತ್ವ ಅಧಿವೇಶನ

ನಾಯಕತ್ವ ಸಾಮಥ್ರ್ಯಗಳನ್ನು ಬಲಪಡಿಸುವ ಮತ್ತು ಸಾಂಸ್ಥಿಕ ಕಾರ್ಯಕ್ಷಮತೆಯನ್ನು ಹೆಚ್ಚಿಸುವ ಉದ್ದೇಶದಿಂದ ಎಂ.ಸಿ.ಸಿ. ಬ್ಯಾಂಕ್ ಮಂಗಳೂರಿನಲ್ಲಿರುವ ತನ್ನ ಪ್ರಧಾನ ಕಚೇರಿಯಲ್ಲಿ ಫೆ.19ರಂದು “Speak, Lead and Connect”ಎಂಬ ಶೀರ್ಷಿಕೆಯಡಿ ನಾಯಕತ್ವ ಅಧಿವೇಶನವನ್ನು ಆಯೋಜಿಸಿತ್ತು. ಸಹಕಾರ ರತ್ನ ಶ್ರೀ ಅನಿಲ್ ಲೋಬೊ ಅವರು ಗಣ್ಯ ಅತಿಥಿಗಳನ್ನು ಪುಷ್ಪಗುಚ್ಛ ನೀಡಿ ಸ್ವಾಗತಿಸಿದರು. ಅತಿಥಿ ಭಾಷಣಕಾರರಾಗಿ ಮಸ್ಕತ್‍ನ ಬ್ಯಾಂಕಿಂಗ್ ಮತ್ತು ಹಣಕಾಸು ಅಧ್ಯಯನ ಕಾಲೇಜಿನ

ಬೆಂಗಳೂರಿನಿಂದ ಎಂಡಿಎಂಎ ಡ್ರಗ್ಸ್ ತಂದು ತಲಪಾಡಿಯಲ್ಲಿ ಮಾರಾಟಕ್ಕೆ ಯತ್ನ ; ಮೂವರ ಬಂಧನ

ಬೆಂಗಳೂರಿನಿಂದ ಎಂಡಿಎಂಎ ಡ್ರಗ್ಸ್ ಖರೀದಿಸಿ ತಂದು ಅದನ್ನು ಮಂಗಳೂರಿನ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಉಳ್ಳಾಲ ತಾಲೂಕಿನ ತಲಪಾಡಿ ಪರಿಸರದಲ್ಲಿ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೆÇಲೀಸರು ದಾಳಿ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿ 118 ಗ್ರಾಮ್ ಡ್ರಗ್ಸ್ ವಶಕ್ಕೆ ಪಡೆದಿದ್ದಾರೆ. ಫೆ.12 ರಂದು ಎಂಡಿಎಂಎ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದ ಕಾರನ್ನು ಪತ್ತೆಹಚ್ಚಿ ಕಾರ್ಯಾಚರಣೆ ನಡೆಸಿದ್ದಾರೆ. ಮುಕ್ಕಚೇರಿಯ

ಮುಂದಿನ ಬಜೆಟ್ ನಲ್ಲಿ ಕರಾವಳಿಯ ಸಮಗ್ರ ಅಭಿವೃದ್ಧಿಗೆ ಒತ್ತು: ಮಂಡಳಿಯಲ್ಲಿ ಜನಪ್ರತಿನಿಧಿಗಳ ಬೇಡಿಕೆ

ಮಂಗಳೂರು: ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ದಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ ನಲ್ಲಿ ನೀಡಬೇಕೆಂದು ಮೂರು ಜಿಲ್ಲೆಗಳ ಜನಪ್ರತಿನಿಧಿಗಳು ಆಗ್ರಹಿಸಿದ್ದಾರೆ. ಗುರುವಾರ ಸ್ಪೀಕರ್ ಯು.ಟಿ. ಖಾದರ್ ಅವರ ಅಧ್ಯಕ್ಷತೆಯಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿ ‘ಪ್ರಜಾ ಸೌಧ’ದಲ್ಲಿ ನಡೆದ ಕರಾವಳಿ ಅಭಿವೃದ್ಧಿ ಮಂಡಳಿಯ ಸಭೆಯಲ್ಲಿ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಸಚಿವರು, ಶಾಸಕರು ಭಾಗವಹಿಸಿ, ಕರಾವಳಿಯ ಅಭಿವೃದ್ಧಿಯನ್ನು

ಶ್ರೀ ರಾಮಕೃಷ್ಣ ಶಾಲೆಯ ಕಿಂಡರ್ ಗಾರ್ಟನ್ ಮಕ್ಕಳಿಂದ ಬ್ಲೂಮಿಂಗ್ ಬಡ್ಸ್ ಇವೆಂಟ್

ಬಂಟರ ಯಾನೆ ನಾಡವರ ಮಾತ್ರ ಸಂಘದ ವತಿಯಿಂದ ನಡೆಸಲ್ಪಡುತ್ತಿರುವ ಶ್ರೀ ರಾಮಕೃಷ್ಣ ಶಾಲೆಯ ಕಿಂಡರ್ ಗಾರ್ಟನ್ ಮಕ್ಕಳಿಂದ ಬ್ಲೂಮಿಂಗ್ ಬಡ್ಸ್ ಇವೆಂಟ್ ಶನಿವಾರ 31.01.2026ರಂದು ಶಾಲೆಯ ಅಂಗಳದಲ್ಲಿ ನಡೆಯಿತು. ಇದರ ಉದ್ಘಾಟನೆಯನ್ನು ಅಮೇಜಿಂಗ್ ಕಿಡ್ಸ್ ಸಂಸ್ಥೆಯ ಪ್ರಿನ್ಸಿಪಾಲರಾದ ಮಿಸ್ಸಸ್ ಶಾಯಿನ್ ನೆರವೇರಿಸಿದರು ಅತಿಥಿಯಾಗಿ ಶಾಲಾ ಹಳೆ ವಿದ್ಯಾರ್ಥಿ ಶ್ರೀ. ಗೌರವ ಪಿ. ಭಂಡಾರಿ ಆಗಮಿಸಿದರು. ಶ್ರೀ ರಾಮಕೃಷ್ಣ ಸಂಸ್ಥೆಯ ಸಂಚಾಲಕರಾದ ಡಾ. ಬಿ ಸಂಜೀವ್ ರೈ, ಕಿಂಡರ್