ಪುತ್ತೂರು :ಗ್ರಾಮ ಆಡಳಿತ ಅಧಿಕಾರಿ ನೇಮಕಾತಿಯ ಲಿಖಿತ ಪರೀಕ್ಷೆಯಲ್ಲಿ ವಿದ್ಯಾಮಾತಾದ 23 ಅಭ್ಯರ್ಥಿಗಳು ಉತ್ತೀರ್ಣ. ದಿನಾಂಕ 29/09/2024 ಮತ್ತು 26/10/2024 ರಂದು ನಡೆದ ಕಡ್ಡಾಯ ಕನ್ನಡ ಪರೀಕ್ಷೆ ಹಾಗೂ 27/10/2024 ರಂದು ನಡೆದ ನೇಮಕಾತಿ ಪರೀಕ್ಷೆಗಳಲ್ಲಿ ವಿದ್ಯಾಮಾತಾ ಅಕಾಡೆಮಿಯ 23 ಅಭ್ಯರ್ಥಿಗಳು ಉತ್ತೀರ್ಣರಾಗಿ ಅರ್ಹತಾ ಪಟ್ಟಿಯಲ್ಲಿ ಸ್ಥಾನ ಪಡೆದಿರುತ್ತಾರೆ.
ಕಲ್ಮಕಾರು : ಕಾಡಾನೆ ದಾಳಿಯಿಂದ ಗಂಭೀರ ಗಾಯಗೊಂಡ ಅಯ್ಯಪ್ಪ ಮಾಲೆಧಾರಿ ಯುವಕ,ಸ್ನಾನಕ್ಕೆ ತೆರಳಿದ ಅಯ್ಯಪ್ಪ ಮಾಲೆಧಾರಿಯೊಬ್ಬರ ಮೇಲೆ ಇಂದು ಮುಂಜಾನೆ ಕಾಡಾನೆಯೊಂದು ದಾಳಿ ಮಾಡಿದ ಪರಿಣಾಮ ಅವರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ. ಕಲ್ಮಕಾರು ಗ್ರಾಮದ ಚರಿತ್ ಎಂಬವರು ಆನೆ ದಾಳಿಗೆ ಒಳಗಾದ ಯುವಕ. ಡಿ.17 ರ ಮುಂಜಾನೆ ಸ್ನಾನದ ಬಳಿಕ ನೀರಿನ ತೋಡಿನಲ್ಲಿ ಬಟ್ಟೆ ತೊಳೆಯುತ್ತಿದ್ದಾಗ ಈ ಘಟನೆ ನಡೆದಿದೆ.ಅಯ್ಯಪ್ಪ ವೃತಧಾರಿಗಳು ತಂಗುವ ಟೆಂಟ್
India’s trending Career Guidance Platform “Draw My Career” in association with Indian Medical Association, Mangalore is conducting a career awareness session. The event is aimed to guide students & parents of 9,10, 1st and 2nd PU students in understanding their passion and exploring the ocean of career opportunities . Session will be lead Mr. Naveen
ಭಾರತದ ಟ್ರೆಂಡಿಂಗ್ ಕೆರಿಯರ್ ಗೈಡೆನ್ಸ್ ಪ್ಲಾಟ್ಫಾರ್ಮ್ ಮತ್ತು ಮಂಗಳೂರಿನ ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ನ ಸಹಯೋಗದೊಂದಿಗೆ “ಡ್ರಾ ಮೈ ಕೆರಿಯರ್” ವೃತ್ತಿ ಜಾಗೃತಿ ಕಾರ್ಯಾಗಾರವು ಡಿ.14 ರಂದು ನಗರದ ಐಎಂಎ ಸಭಾಂಗಣದಲ್ಲಿ ನಡೆಸುತ್ತಿದೆ.ಕಾರ್ಯಾಗಾರವು 9,10, ಪ್ರಥಮ ಮತ್ತು ದ್ವಿತೀಯ ಪಿಯು ವಿದ್ಯಾರ್ಥಿಗಳು ಮತ್ತು ಅವರ ಪೋಷಕರ ಅಭಿರುಚಿಯನ್ನು ಅರ್ಥಮಾಡಿಕೊಳ್ಳಲು ಮತ್ತು ವೃತ್ತಿ ಅವಕಾಶಗಳ ಬಗ್ಗೆ ಮಾರ್ಗದರ್ಶನ ನೀಡುವ ಗುರಿಯನ್ನು ಹೊಂದಿದೆ.ಐಐಎಂ
ಸ್ಪಾರ್ಕಲ್ ಇವೆಂಟ್ಸ್ ಆಂಡ್ ಡೆಕೋರ್ಸ್, ಸಿಟಿ ಸೆಂಟರ್ ಮಂಗಳೂರು, ಸುಮಯ್ಯ ಶೇಖ್ ಸಂಯೋಜನೆಯ, ಎರೊಡೈನಾಮಿಕ್ ಮತ್ತು ಮೋತಿಶಾಮ್ ಸಹಯೋಗದೊಂದಿಗೆ “ಫೀಸ್ಟ್ ಯುವರ್ ಐಸ್” ವಿತ್ ಮಾಸ್ಟರ್ ಚೆಫ್ ವಿನ್ನರ್ ಮಹಮ್ಮದ್ ಆಶಿಕ್ ಕಾರ್ಯಕ್ರಮವು ಮಂಗಳೂರಿನ ಸಿಟಿ ಸೆಂಟರ್ ಮಾಲ್ ನಲ್ಲಿ ನೆರವೇರಿತು. ಕಾರ್ಯಕ್ರಮದಲ್ಲಿ ಮಾಸ್ಟರ್ ಚೆಫ್ ವಿನ್ನರ್ ಮಹಮ್ಮದ್ ಆಶಿಕ್ ಅವರಿಗೆ ಗೌರವ ಸನ್ಮಾನ ನಡೆಯಿತು… ಈ ವೇಳೆ ಮಾಸ್ಟರ್ ಚೆಫ್ ವಿನ್ನರ್ ಮಹಮ್ಮದ್ ಆಶಿಕ್ ಅವರಿಂದ ಮೊಟ್ಟ
ಭಾರತದ ಹೆಮ್ಮೆಯ ಹಾಗೂ ಮಧ್ಯಮ ವರ್ಗದ ಪ್ರೀತಿಯ ರತನ್ ಟಾಟಾ ಅವರು ಇನ್ನಿಲ್ಲ. ರತನ್ಟಾಟಾ ಅವರು ಬುಧವಾರ ತಡರಾತ್ರಿ ಮೃತಪಟ್ಟಿದ್ದಾರೆ. ಅವರ ಆರೋಗ್ಯ ಗಂಭೀರವಾಗಿದೆ ಎಂದು ಬುಧವಾರ ಸಂಜೆಯಷ್ಟೇ ಸುದ್ದಿಯಾಗಿತ್ತು. ರಾತ್ರಿ ವೇಳೆಗೆ ಅವರು ನಮ್ಮನ್ನೆಲ್ಲ ಅಗಲಿದ್ದಾರೆ. ದೇಶದ ಪ್ರಮುಖ ಉದ್ಯಮಗಳಲ್ಲಿ ಒಂದಾಗಿರುವ ಹಾಗೂ ಭಾರತೀಯರೊಂದಿಗೆ ಆತ್ಮೀಯ ಒಡನಾಟವನ್ನು ಹೊಂದಿರುವ ಟಾಟಾ ಸನ್ಸ್ನ ಅಧ್ಯಕ್ಷರಾದ ರತನ್ ಟಾಟಾ ಅವರ ಆರೋಗ್ಯ ಗಂಭೀರವಾಗಿದೆ ಎನ್ನುವ ಸುದ್ದಿಯನ್ನೇ
ಜೆಸಿಐ ಭಾರತದ ವಲಯ 15 ರ 2024 ರ ಸಾಲಿನಲ್ಲಿ ಕೊಡಮಾಡುವ ಈ ವರ್ಷದ ಅತ್ತ್ಯುತ್ತಮ ತರಬೇತುದಾರ ಪ್ರಶಸ್ತಿ ಗೆ ಜೆಸಿಐ ರಾಷ್ಟ್ರೀಯ ತರಬೇತುದಾರ ಸುಧಾಕರ್ M ಪೂಜಾರಿ ಕಾರ್ಕಳ ರವರು ಭಾಜನರಾದರು ಜೇಸಿ ಸುಧಾಕರ್ ಪೂಜಾರಿ ಯವರು 2007 ರಿಂದ ವ್ಯಕ್ತಿತ್ವ ವಿಕಸನ ತರಬೇತುಧಾರರಾಗಿ ವಿದ್ಯಾರ್ಥಿಗಳಿಗೆ ಶಿಕ್ಷಕರಿಗೆ, ಉದ್ಯಮಿಗಳಿಗೆ ಜೇಸಿ loins ರೋಟರಿ ಸದಸ್ಯರಿಗೆ, ವಿವಿಧ ಸಂಘ ಸಂಸ್ಥೆಗಳಿಗೆ ವ್ಯಕ್ತಿತ್ವ ವಿಕಸನ, ಉಧ್ಯಮ ವಿಕಾಸನಕ್ಕೆ ಪೂರಕ ತರಬೇತಿಗಳನ್ನು ನೀಡುತಾ
ಮೂಡುಬಿದಿರೆಯ ಪೊನ್ನೆಚಾರಿ ಶ್ರೀ ಲಕ್ಷ್ಮಿ ವೆಂಕಟರಮಣ ದೇವಾಲಯದ ಸಮಿತಿಯು ಶಾರದಾ ಮಹೋತ್ಸವ ಕಾರ್ಯಕ್ರಮದಲ್ಲಿ ಅಲಂಗಾರು ಶ್ರೀ ಈಶ್ವರ ಭಟ್ ಅವರನ್ನು ಶಾರದಾನುಗ್ರಹ -2024 ಪ್ರಶಸ್ತಿಗೆ ಆಯ್ಕೆ ಮಾಡಿದೆ ಎಂದು ಪೊನ್ನೆಚಾರಿ ಲಕ್ಷ್ಮಿ ವೆಂಕಟರಮಣ ದೇವಾಲಯದ ಆಡಳಿತ ಮೊಕ್ತೇಸರರು ಪೊನ್ನೆಚಾರಿ ಶಾರದಾ ಪೂಜಾ ಮಹೋತ್ಸವ ಹಾಗೂ ಮೂಡುಬಿದಿರಿ ದಸರಾ ಉತ್ಸವದ ರೂವಾರಿ ಅಶೋಕ ಕಾಮತ್ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಐದು ಶತಮಾನಗಳ ಇತಿಹಾಸವನ್ನು ಹೊಂದಿರುವ ಪೊನ್ನಚಾರಿ
ಬಿಲ್ಲವ ಯುವ ವೇದಿಕೆ ಮತ್ತು ಮಹಿಳಾ ವೇದಿಕೆ ಮುಂಡ್ಕೂರು, ಮುಲ್ಲಡ್ಕ, ಇನ್ನಾ, ಇದರ ವತಿಯಿಂದ ಪ್ರತಿಭಾ ಪುರಸ್ಕಾರ, ಪುಸ್ತಕ ವಿತರಣೆ, ಆಟಿಡು ಒಂಜಿ ದಿನ ಕಾರ್ಯಕ್ರಮ ಮುಂಡ್ಕೂರು ದುರ್ಗಾಪರಮೇಶ್ವರಿ ದೇವಸ್ಥಾನದ ಸಮುದಾಯ ಭವನದಲ್ಲಿ ನಡೆಯಿತು. ತೋಟ ಮನೆ ಉಷಾ ವಾಸು ಅಂಚನ್ ದೀಪ ಬೆಳಗಿಸಿ ಕಾರ್ಯಕ್ರಮನ್ನು ಉದ್ಘಾಟಿಸಿದರು. ವಿದ್ಯಾ ವರ್ಧಕ ಪದವಿ ಪೂರ್ವ ಕಾಲೇಜಿನ ಮುಖ್ಯ ಶಿಕ್ಷಕಿ ಸವಿತಾ ಸದಾನಂದ ಪೂಜಾರಿ ಮುಖ್ಯ ಅತಿಥಿಯಾಗಿ ಮಾತನಾಡಿ ತುಳುನಾಡಿನಲ್ಲಿ ಆಷಾಡ
ಮೂಡುಬಿದಿರೆ: ಮಂಗಳೂರು-ಕಾರ್ಕಳ ಹೆದ್ದಾರಿಯ ಮೂಡುಬಿದಿರೆ ತಾಲೂಕಿನ ಪಡುಮಾರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬನ್ನಡ್ಕ ಎಸ್ಕೆಎಫ್ ಬಳಿ ಗುಡ್ಡ ಕುಸಿತದಿಂದ ರಸ್ತೆ ಸಂಚಾರಕ್ಕೆ ಸಮಸ್ಯೆಯುಂಟಾಗಿದೆ. ಪೋಯ್ಯದ ಪಲ್ಕೆ ಬಳಿ ಪ್ರವಾಹದಿಂದ ರಸ್ತೆ ಹಾಗೂ ಗದ್ದೆಗೆ ನೀರು ನುಗ್ಗಿ ಹಾನಿ, ಕೆಂಪುಲು ಬಳಿ ಮಳೆಯಿಂದ ರಸ್ತೆಗೆ ಹಾನಿ, ಕೆಸರ್ ಗದ್ದೆ ವಿಕ್ಟರ್ ಮನೆ ಬಳಿ ಮಳೆಯ ಪ್ರವಾಹ ದಿಂದ ಮೋರಿ ಬ್ಲಾಕ್ ಆಗಿ ಜಮೀನಿಗೆ ನೀರು ಬಂದು ಹಾನಿಯಾಗಿದೆ. ಅಂಬೂರಿ ಬಳಿಯ ಕಿರಣ್