Home Posts tagged #mangaluru (Page 16)

ಮಂಗಳೂರು: ಅದೈತ್ ಹೂಂಡೈ ಕಾರು ಸಂಸ್ಥೆಯಿಂದ ಗ್ರಾಹಕರಿಗೆ ವಿಶೇಷ ಕೊಡುಗೆ..!

ಕಾರು ಮಾರಾಟ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಅದೈತ್ ಹ್ಯೂಂಡೈಯವರು ಗ್ರಾಹಕರಿಗಾಗಿ ವಿಶೇಷ ಕೊಡುಗೆಗಳನ್ನು ನೀಡುತ್ತಿದ್ದಾರೆ.ಕಾರು ಮಾರಾಟ ಕ್ಷೇತ್ರದಲ್ಲಿ ತನ್ನದೇ ಆದ ಚಾಪು ಮೂಡಿಸಿರುವ ಅದೈತ್ ಹೂಂಡಾಯಿ ಹೊಸ ಹೊಸ ಕಾರುಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡುವ ಮೂಲಕ ಪ್ರಸಿದ್ಧಿಯನ್ನು ಪಡೆದುಕೊಂಡಿದೆ. ವಾಹನ ಖರೀದಿಗೆ ಆಕರ್ಷಕ ಬಹುಮಾನ ಹಾಗೂ ಉತ್ತಮ ಕ್ಯಾಶ್

ಡಾ|| ಚೂಂತಾರು ಕಸಾಪ ರಾಜ್ಯ ಸಮಿತಿಗೆ ನೇಮಕ

ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ತಾಲೂಕು ಘಟಕ ಇದರ ಗೌರವ ಕಾರ್ಯದರ್ಶಿಗಳಾದ ಡಾ|| ಮುರಲೀ ಮೋಹನ್ ಚೂಂತಾರು ಅವರನ್ನು ಸಮಸ್ತ ಕನ್ನಡಿಗರ ಏಕಮಾತ್ರ ಪ್ರಾತಿನಿಧಿಕ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್ ಬೆಂಗಳೂರು ಇದರ ಮಾರ್ಗದರ್ಶಿ ಸಮಿತಿಗೆ ಸದಸ್ಯರಾಗಿ ಕಸಾಪ ಇದರ ರಾಜ್ಯಾಧ್ಯಕ್ಷರಾದ ಶ್ರೀ ನಾಡೋಜ ಡಾ|| ಮಹೇಶ್ ಜೋಶಿ ಅವರು ದಿನಾಂಕ: 11-11-2023 ರಂದು ಆದೇಶ ನೀಡಿ ಪ್ರಕಟಣೆ ನೀಡಿರುತ್ತಾರೆ. ಕನ್ನಡ ಸಾಹಿತ್ಯ ಪರಿಷತ್ತನ್ನು ಜನಸಾಮಾನ್ಯರ ಪರಿಷತ್ತನ್ನಾಗಿಸುವ

ಸೂಟರ್ ಪೇಟೆ ಶ್ರೀ ಬಬ್ಬುಸ್ವಾಮಿ ಕ್ಷೇತ್ರದಲ್ಲಿ ಬಲೀಂದ್ರ ಪೂಜೆ

ಮಂಗಳೂರು * ಅತೀ ಪುರಾತನ ಬಬ್ಬುಸ್ವಾಮಿ ಕ್ಷೇತ್ರಗಳಲ್ಲಿ ಒಂದಾಗಿರುವ ಸೂಟರ್ ಪೇಟೆ ಶ್ರೀ ಕೋರ್ದಬ್ಬು ದೇವಸ್ಥಾನದಲ್ಲಿ ಬಲೀಂದ್ರ ಪೂಜೆಯನ್ನು ವಿಶಿಷ್ಟ ಹಾಗೂ ಅತ್ಯಂತ ಪಾರಂಪರಿಕ ರೀತಿಯಲ್ಲಿ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಅಂಧಕಾರವನ್ನು ಕಳೆಯುವ ದೀಪಾವಳಿ ಹಬ್ಬದ ಮೂರನೇ ದಿನವೇ ಬಲಿಪಾಡ್ಯಮಿ. ಈ ದಿನವೂ ಕೂಡ ವಿಶಿಷ್ಟತೆಯನ್ನು ಪಡೆದಂತಹ ದಿನ.ಪ್ರಜಾಹಿತ ರಾಜನಾಗಿ , ದಾನಶೂರನೆಂದು ಪ್ರಖ್ಯಾತಿ ಪಡೆದ ಬಲೀಂದ್ರನ ಪೂಜೆಯನ್ನು ದೈವಸ್ದಾನಗಳಲ್ಲಿ ದೀಪಾವಳಿ

ಮಂಗಳೂರಿನ “ಸ್ಟ್ರೀಟ್ ಫುಡ್ ಫಿಯೆಸ್ಟ ಲಾಂಛನ ಬಿಡುಗಡೆ

ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ ಸಂಸದ ಶ್ರೀ ನಳಿನ್ ಕುಮಾರ್ ಕಟೀಲ್ ಅವರ ಮಾರ್ಗದರ್ಶನ ಹಾಗೂ ಶಾಸಕ ಶ್ರೀ ಡಿ.ವೇದವ್ಯಾಸ್ ಕಾಮತ್ ಅವರ ನೇತೃತ್ವದಲ್ಲಿ 2023 ಮಾರ್ಚ್ ನಲ್ಲಿ ನಡೆದ ಮಂಗಳೂರಿನ “ಸ್ಟ್ರೀಟ್ ಫುಡ್ ಫಿಯೆಸ್ಟ” ಸುಮಾರು 150ಕ್ಕೂ ಹೆಚ್ಚು ಆಹಾರ ಮಳಿಗೆಗಳಿಂದ ಲಕ್ಷಾಂತರ ಜನರನ್ನು ಆಕರ್ಷಿಸಿ ಭಾರೀ ಜನ ಮನ್ನಣೆ ಪಡೆಯುವ ಮೂಲಕ ಅತ್ಯಂತ ಯಶಸ್ವಿಯಾಗಿತ್ತು. ಆ ಯಶಸ್ಸಿನಿಂದ ಪ್ರೇರಣೆಗೊಂಡ ಸಾರ್ವಜನಿಕರು ಮುಂದಿನ ಸ್ಟ್ರೀಟ್ ಫುಡ್

ಮಂಗಳೂರು: ಜನರ ಪರವಾಗಿ ಸರ್ಕಾರವನ್ನು ಪ್ರಶ್ನಿಸುವುದು ತಪ್ಪೇ..? ಶಾಸಕ ಕಾಮತ್ ಪ್ರಶ್ನೆ

ಜಿಲ್ಲೆಯಲ್ಲಿ ಮರಳು ಸಮಸ್ಯೆ ತೀವ್ರವಾಗಿದ್ದು, ಜನತೆ ಅದರಿಂದ ತೀವ್ರ ತೊಂದರೆ ಅನುಭವಿಸುತ್ತಿರುವಾಗ ಕ್ಷೇತ್ರದ ಒಬ್ಬ ಜವಾಬ್ದಾರಿಯುತ ಶಾಸಕನಾಗಿ ಸರ್ಕಾರದ ಗಮನಕ್ಕೆ ತರುವುದು ನನ್ನ ಕರ್ತವ್ಯ. ಆದರೆ ಕಾಂಗ್ರೆಸ್ ನಾಯಕರಿಗೆ ಅದು ತಪ್ಪಾಗಿ ಕಂಡಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ಆಕ್ರೋಶ ವ್ಯಕ್ತಪಡಿಸಿದರು. ಅವರು ಮಂಗಳೂರಿನಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿದರು. ಕಾಂಗ್ರೆಸ್ ನಾಯಕರು ಈ ವಿಷಯದಲ್ಲಿ ಕನಿಷ್ಠ ಜ್ಞಾನವನ್ನಾದರೂ ಬೆಳೆಸಿಕೊಳ್ಳಬೇಕಾಗಿದೆ.

ಮಂಗಳೂರು: ಜಿಲ್ಲೆಯಲ್ಲಿ ಮರಳಿನ ಸಮಸ್ಯೆಗೆ ಬಿಜೆಪಿಯ ಮರಳು ನೀತಿಯೇ ಕಾರಣ: ಹರೀಶ್ ಕುಮಾರ್

ದ.ಕ. ಜಿಲ್ಲೆಯಲ್ಲಿ ಮರಳಿನ ಸಮಸ್ಯೆಗೆ ನಾಲ್ಕು ವರ್ಷ ಆಡಳಿತ ನಡೆಸಿದ ಬಿಜೆಪಿಯ ಮರಳು ನೀತಿಯೇ ಕಾರಣ ಹೊರತು ಕಾಂಗ್ರೆಸ್ ಸರಕಾರವಲ್ಲ. ಫೋನ್ ಮಾಡಿದರೆ ಸಾಕು, 2 ಸಾವಿರಕ್ಕೆ ಒಂದು ಲೋಡ್ ಮರಳು ಮನೆ ಬಾಗಿಲಿಗೆ ಬರಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರು ಮಾಡಿದ್ದ ಘೋಷಣೆ ಅನುಷ್ಠಾನ ಆಗಿದೆಯೇ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಪ್ರಶ್ನಿಸಿದ್ದಾರೆ. ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ಅವರು ಕಾಂಗ್ರೆಸ್ ಸರಕಾರದ ವಿರುದ್ಧ ಮಾಡಿರುವ ಆರೋಪಗಳ ಬಗ್ಗೆ ಜಿಲ್ಲಾ

ಸುರತ್ಕಲ್: ನಿಲ್ಲಿಸಿದ್ದ ಲಾರಿ ಹಿಮ್ಮುಖವಾಗಿ ಚಲಿಸಿ ಐದು ವಾಹನಗಳು ಜಖಂ..!!

ಸುರತ್ಕಲ್‍ನ ಪೆಟ್ರೋಲ್ ಬಂಕ್ ರಸ್ತೆ ಬಳಿ ನಿಲ್ಲಿಸಿದ್ದ ಸಿಮೆಂಟ್ ತುಂಬಿದ ಲಾರಿಯೊಂದು ಆಕಸ್ಮಿಕವಾಗಿ ಹಿಂದಕ್ಕೆ ಚಲಿಸಿ, ನಿಲ್ಲಿಸಿದ್ದ ನಾಲ್ಕು ಕಾರು, ಒಂದು ಬೈಕ್‍ಗೆ ಗುದ್ದಿ ಹಾನಿ ಮಾಡಿದ ಘಟನೆ ನಡೆದಿದೆ. ಸಂಜೆ ವೇಳೆಗೆ ಈ ಘಟನೆ ಸಂಭವಿಸಿದ್ದು, ಚಾಲಕ ಲಾರಿಯನ್ನು ನಿಲ್ಲಿಸಿ ಹೊರಗೆ ತೆರಳಿದ್ದ. ಏಕಾಏಕಿ ಹಿಂದಕ್ಕೆ ಚಲಿಸಿದ ಲೋಡ್ ಲಾರಿ ಡಿವೈಡರ್ ಬಳಿ ತಿರುವು ತೆಗೆದುಕೊಂಡು ಬಂದಿದೆ. ಇದರಿಂದ ಮಾರ್ಕೆಟ್ ಅಂಗಡಿಗೆ ಬಂದಿದ್ದ ಗ್ರಾಹಕರ ನಾಲ್ಕು

Mangaluru : ವಿದ್ಯುತ್ ಖಾಸಗೀಕರಣದ ವಿರುದ್ದ ಮೆಸ್ಕಾಂ ಕಚೇರಿಯೆದುರು ಪ್ರತಿಭಟನೆ

ಆಧುನಿಕ ನಾಗರಿಕ ಸಮಾಜದ ಕೇಂದ್ರ ನರಮಂಡಲದಂತೆ ಕಾರ್ಯನಿರ್ವಹಿಸುವ ಹಾಗೂ ಎಲ್ಲಾ ಕೈಗಾರಿಕೆಗಳ ತಾಯಿಯಂತಿರುವ ಅತ್ಯಂತ ಪ್ರಮುಖ ಸೇವೆಯಾದ ವಿದ್ಯುತ್ ಕ್ಷೇತ್ರವನ್ನು ಖಾಸಗೀಕರಣ ಮಾಡಲು ಹೊರಟಿರುವ ನರೇಂದ್ರ ಮೋದಿ ಸರಕಾರದ ಕಾರ್ಪೊರೇಟ್ ಪರ ನೀತಿಯನ್ನು ವಿರೋಧಿಸಿ ದೇಶಾದ್ಯಂತ ನಡೆದ ಹೋರಾಟದ ಭಾಗವಾಗಿ ಮಂಗಳೂರಿನ ಬಿಜೈಯಲ್ಲಿರುವ ಮೆಸ್ಕಾಂ ಪ್ರಧಾನ ಕಚೇರಿ,ತೊಕ್ಕೋಟು ಹಾಗೂ ಗುರುಪುರ ಕೈಕಂಬ ಮೆಸ್ಕಾಂ ಕಚೇರಿಯೆದುರು ರೈತ ಕಾರ್ಮಿಕ ಹಾಗೂ ಜನಪರ ಸಂಘಟನೆಗಳ ಜಂಟಿ

ಮಂಗಳೂರು: ಶ್ರೀರಾಮ್ ಫೈನಾನ್ಸ್ ಲಿಮಿಟೆಡ್‌ನ ಪ್ರಾಯೋಜಕತ್ವದಲ್ಲಿ ನ.10 ರಂದು ವಿದ್ಯಾರ್ಥಿ ನಿಧಿ ವಿತರಣಾ ಕಾರ್ಯಕ್ರಮ

ಮಂಗಳೂರು ಎ.ಬಿ.ಶೆಟ್ಟಿ ಸರ್ಕಲ್‌ನ ಪಾರಡಿಗಂ ಪ್ಲಾಜಾದಲ್ಲಿರುವ ಶ್ರೀರಾಮ್ ಫೈನಾನ್ಸ್ ಲಿಮಿಟೆಡ್‌ನ ಪ್ರಾಯೋಜಕತ್ವದಲ್ಲಿ ವಿದ್ಯಾರ್ಥಿ ನಿಧಿ ವಿತರಣಾ ಕಾರ್ಯಕ್ರಮವು ನ.10 ರಂದು ನಗರದ ಪುರಭವನದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಕರ್ನಾಟಕ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಉದ್ಘಾಟಿಸಲಿದ್ದು, ಶಾಸಕ ಡಿ.ವೇದವ್ಯಾಸ್ ಕಾಮತ್ ವಿದ್ಯಾರ್ಥಿ ವೇತನ ವಿತರಿಸಲಿದ್ದಾರೆ. ಶ್ರೀರಾಮ್ ಫೈನಾನ್ಸ್ ಲಿಮಿಟೆಡ್‌ನ ಜಂಟಿ ನಿದೇರ್ಶಕರಾಧ ಸುದರ್ಶನ್ ಬಿ ಹೊಳ್ಳ ಅವರು

ರಾಷ್ಟ್ರೀಯ ಕ್ಯಾನ್ಸರ್ ಜಾಗೃತಿ ದಿನ – ನವೆಂಬರ್ 7

ರಾಷ್ಟ್ರೀಯ ಕ್ಯಾನ್ಸರ್ ಜಾಗೃತಿ ದಿನ – ಪ್ರತಿ ವರ್ಷ ಭಾರತದಾದ್ಯಂತ ನವಂಬರ್ 7 ರಂದು ರಾಷ್ಟ್ರೀಯ ಕ್ಯಾನ್ಸರ್ ಜಾಗೃತಿ ದಿನ ಎಂದು ಆಚರಿಸಿ ಕ್ಯಾನ್ಸರ್ ರೋಗದ ಬಗ್ಗೆ ಜಾಗೃತಿ, ಆರಂಭಿಕ ಹಂತದಲ್ಲಿ ಗುರುತಿಸುವುದರ ಮಹತ್ವ ಮತ್ತು ಸಕಾಲದಲ್ಲಿ ಸೂಕ್ತ ಚಿಕಿತ್ಸೆ ಬಗ್ಗೆ ಮಾರ್ಗದರ್ಶನ ಮಾಡುವ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಕಾರ್ಯವನ್ನು ಮಾಡಲಾಗುತ್ತದೆ. ರಾಷ್ಟ್ರೀಯ ಕ್ಯಾನ್ಸರ್ ನಿಯಂತ್ರಣ ಕಾರ್ಯಕ್ರಮ ಭಾರತದಲ್ಲಿ 1975 ರಲ್ಲಿ ಆರಂಭವಾಯಿತು. ಆದರೆ