Home Posts tagged #mangaluru (Page 23)

ಮಂಗಳೂರು: ಪ್ರಮಾಣಪತ್ರ ಮತ್ತು ಗುರುತಿನ ಚೀಟಿ ನೀಡಲು ವಿಳಂಬ ಧೋರಣೆ, ಬೀದಿ ಬದಿ ವ್ಯಾಪಾರಿಗಳಿಂದ ಮನಪಾ ಕಚೇರಿಗೆ ಮುತ್ತಿಗೆ

ಬೀದಿ ಬದಿ ವ್ಯಾಪಾರಸ್ಥರ ಗುರುತಿನ ಚೀಟಿ ಮತ್ತು ಪ್ರಮಾಣ ಪತ್ರ ನೀಡುವಂತೆ ಒತ್ತಾಯಿಸಿ ಬೀದಿ ಬದಿ ವ್ಯಾಪಾರಸ್ಥರ ಸಂಘದ ವತಿಯಿಂದ ಮಂಗಳೂರು ಪಾಲಿಕೆಗೆ ಮುತ್ತಿಗೆ ಹಾಕಲಾಯಿತು. ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರಿಂದ ಸಾರ್ವಜನಿಕರ ಕೆಲಸಗಳು ಆಗುತ್ತಿಲ್ಲ. 3 ವರ್ಷಗಳಿಂದ ನಮ್ಮ ಪ್ರಮಾಣ ಪತ್ರವಾಗಲೀ, ಗುರುತಿನ ಚೀಟಿಯನ್ನಾಗಲೀ ನವೀಕರಿಸಿ ನೀಡಿಲ್ಲ ಎಂದು ವ್ಯಾಪಾರಿಗಳು

ಮಂಗಳೂರು: ಶಿವಮೊಗ್ಗ ಗಲಾಟೆ ವಿಚಾರ, ಕಾಂಗ್ರೆಸ್ ಸರ್ಕಾರ ಮೃದು ಧೋರಣೆಯೇ ಘಟನೆಗೆ ಕಾರಣ-ಶಾಸಕ ಡಾ. ವೈ. ಭರತ್ ಶೆಟ್ಟಿ

ಶಿವಮೊಗ್ಗದಲ್ಲಿ ನಡೆದ ಗಲಭೆಗೆ ಕಾಂಗ್ರೆಸ್ ಸರ್ಕಾರದ ಒಂದು ವರ್ಗಕ್ಕೆ ಮೀಸಲಾದ ಮೃದು ನೀತಿಯೇ ಕಾರಣ ಎಂದು ಶಾಸಕ ಡಾ. ಭರತ್ ಶೆಟ್ಟಿ ಆರೋಪ ಮಾಡಿದ್ದಾರೆ. ಸುರತ್ಕಲ್‍ನ ಶಾಸಕ ಕಚೇರಿಯಲ್ಲಿ ಅಹವಾಲು ಸ್ವೀಕರಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. ರಾಜ್ಯದ ವಿವಿಧಡೆ ಕೋಟಿ ಕೋಟಿ ಜನ ಸೇರುವ ಗಣೇಶ ಚತುರ್ಥಿ ಶಾಂತಿಯುತವಾಗಿ ನಡೆದಿದೆ. ಆದರೆ ಮುಸಲ್ಮಾನ ಬಾಂಧವರ ಹಬ್ಬದ ಸಂಭ್ರಮದ ವೇಳೆ ಇಂತಹ

ಮಂಗಳೂರು: ಅ.5ರಂದು ಬಿಎಂಆರ್ ಗ್ರೂಪ್‍ನ ವಿನ್ ಯುವರ್ ಡ್ರೀಮ್ ಹೋಮ್‍ನ ಸೀಸನ್-3ರ ಡ್ರಾ ಕಾರ್ಯಕ್ರಮ

ಬಿಎಂಆರ್ ಗ್ರೂಪ್ ವತಿಯಿಂದ ವಿನ್ ಯುವರ್ ಡ್ರೀಮ್ ಹೋಮ್‍ನ ಸೀಸನ್-3ರ ಡ್ರಾ ಕಾರ್ಯಕ್ರಮವು ಅಕ್ಟೋಬರ್ 5ರಂದು ಚೊಕ್ಕಬೆಟ್ಟುವಿನ ಎಮ್‍ಜೆಎಮ್ ಹಾಲ್‍ನಲ್ಲಿ ನಡೆಯಲಿದೆ. ಸಂಜೆ 7 ಗಂಟೆಗೆ ನಡೆಯಲಿರುವ ಈ ಸ್ಕೀಮ್‍ನ 15ನೇ ಡ್ರಾ ದಲ್ಲಿ ಸುಸಜ್ಜಿತವಾಗಿ ನಿರ್ಮಾಣಗೊಂಡಿರುವ ನೂತನ ಮನೆಯನ್ನು ಪಡೆಯುವ ವಿಜೇತರ ಹೆಸರನ್ನು ಆಯ್ಕೆ ಮಾಡಲಾಗುತ್ತದೆ. ಈ ಕಾರ್ಯಕ್ರಮದಲ್ಲಿ ಬಿಎಂಆರ್ ಗ್ರೂಪ್‍ನ ಅಧ್ಯಕ್ಷರಾದ ಇಬ್ರಾಹಿಂ, ಬಿಎಂಆರ್

ಮಂಗಳೂರು: ಸಹೋದರರಿಬ್ಬರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ

ಮಂಗಳೂರು : ಕದ್ರಿ ಕಂಬಳದಲ್ಲಿರುವ ತಮ್ಮ ನಿವಾಸದಲ್ಲಿ ಇಬ್ಬರು ವೃದ್ಧೆಯರು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಮಂಗಳವಾರ ಅಕ್ಟೋಬರ್ 3 ರಂದು ನಡೆದಿದೆ. ಮೃತರನ್ನು 70 ವರ್ಷ ವಯಸ್ಸಿನ ಲತಾ ಭಂಡಾರಿ ಮತ್ತು ಅವರ ಸಹೋದರಿ ಸುಂದರಿ ಶೆಟ್ಟಿ (80) ಎಂದು ಗುರುತಿಸಲಾಗಿದೆ. ಲತಾ ಭಂಡಾರಿಯವರ ಪತಿ ಜಗನಾಥ ಭಂಡಾರಿ ಎಂದಿನಂತೆ ಯಶರಾಜ್ ಬಾರ್‌ಗೆ ಕೆಲಸಕ್ಕೆ ಹೋಗಿದ್ದರು. 4:30 ಕ್ಕೆ ಮನೆಗೆ ಹಿಂದಿರುಗಿದಾಗ, ಅವರು ತಮ್ಮ ಕೋಣೆಯಲ್ಲಿ ತಮ್ಮ ಹೆಂಡತಿ ಮತ್ತು ಅತ್ತಿಗೆ

ಕಿನ್ನಿಗೋಳಿ: ಮೆನ್ನಬೆಟ್ಟುವಿನ ಜಮೀನಿನಲ್ಲಿ ತ್ಯಾಜ್ಯ ಘಟಕ ನಿರ್ಮಾಣಕ್ಕೆ ವಿರೋಧ, ಗ್ರಾಮಸ್ಥರಿಂದ ಪ್ರತಿಭಟನೆ

ಬಜಪೆ ಪಟ್ಟಣ ಪಂಚಾಯತ್ ವ್ಯಾಪ್ತಿಯ ತ್ಯಾಜ್ಯ ವಸ್ತುಗಳನ್ನು ಕಿನ್ನಿಗೋಳಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ಮೆನ್ನಬೆಟ್ಟು ಗ್ರಾಮದಲ್ಲಿರುವ 17 ಗೋಮಾಳ ಜಮೀನಿನಲ್ಲಿ ಹಾಕಿ ಘಟಕ ನಿರ್ಮಾಣ ಮಾಡುವುದನ್ನು ವಿರೋಧಿಸಿ ಹಾಗೂ ಜಮೀನಿನಲ್ಲಿ ದಾಖಲು ಆಗಿರುವ ಮಂಜುರಾತಿಯನ್ನು ರದ್ದು ಮಾಡುವ ಬಗ್ಗೆ ಗ್ರಾಮಸ್ಧರಿಂದ ಕಿನ್ನಿಗೋಳಿ ಪಟ್ಟಣ ಪಂಚಾಯತ್ ಮುಂಭಾಗ ಬೃಹತ್ ಪ್ರತಿಭಟನೆ ನಡೆಯಿತು. ಪ್ರತಿಭಟನಾ ಸಭೆಯಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಈಶ್ವರ್ ಕಟೀಲ್ ಮಾತನಾಡಿ ಕಿನ್ನಿಗೋಳಿ

ಮಂಗಳೂರು: ತಾಲ್ಲೂಕು ಮಟ್ಟದ ಪೋಷಣ್ ಮಾಸಾಚರಣೆ ಕಾರ್ಯಕ್ರಮ

ಕರ್ನಾಟಕ ಸರ್ಕಾರ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ದ.ಕ, ಶಿಶು ಅಭಿವೃದ್ಧಿ ಯೋಜನೆ ಮಂಗಳೂರು ನಗರ ಇವರ ಸಂಯುಕ್ತ ಆಶ್ರಯದಲ್ಲಿ ತಾಲ್ಲೂಕು ಮಟ್ಟದ ಪೋಷಣ್ ಮಾಸಾಚರಣೆ ಕಾರ್ಯಕ್ರಮ ದ.ಕ.ಜಿ.ಪಂ.ಹಿ.ಪ್ರಾ.ಶಾಲೆ ಕಾವೂರು ಇದರ ಸಭಾಂಗಣದಲ್ಲಿ ನಡೆಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಮಂಗಲಾ ರಾವ್ ವಹಿಸಿ ಮಾತನಾಡಿ, ಗರ್ಭಿಣಿ ಮಹಿಳೆಯರು ಮತ್ತು ಮಕ್ಕಳ ಆರೋಗ್ಯದಲ್ಲಿ ಅಂಗನವಾಡಿ ಕೇಂದ್ರದ ಪ್ರಾಮುಖ್ಯತೆಯ ಬಗ್ಗೆ

ನಿಟ್ಟೆ ವಿವಿಯಿಂದ ಡಬ್ಲ್ಯುಎಫ್‌ಎಂಇ ಅಧ್ಯಕ್ಷರಿಗೆ ಸನ್ಮಾನ

ಮಂಗಳೂರು – ಅಮೆರಿಕದ ವಿಶ್ವ ವೈದ್ಯಕೀಯ ಶಿಕ್ಷಣ ಒಕ್ಕೂಟದ (ಡಬ್ಲ್ಯುಎಫ್‌ಎಂಇ) ಅಧ್ಯಕ್ಷ ಪ್ರೊ.ರಿಕಾರ್ಡೊ ಲಿಯಾನ್-ಬೋರ್ಕ್ವೆಜ್ ಅವರನ್ನು ನಿಟ್ಟೆ (ಡೀಮ್ಡ್ ಟು ಬಿ ಯೂನಿವರ್ಸಿಟಿ) ವತಿಯಿಂದ ಸನ್ಮಾನಿಸಲಾಯಿತು. ಪ್ರೊ.ರಿಕಾರ್ಡೊ ಲಿಯಾನ್-ಬೋರ್ಕ್ವೆಜ್ ಅವರನ್ನು ಜಾಗತಿಕ ಮಟ್ಟದಲ್ಲಿ ವೈದ್ಯಕೀಯ ಶಿಕ್ಷಣ ಕ್ಷೇತ್ರಕ್ಕೆ ಅವರು ನೀಡಿರುವ ಅಸಾಧಾರಣ ಕೊಡುಗೆಗಳನ್ನು ಗುರುತಿಸಿ ನಿಟ್ಟೆ ವಿಶ್ವವಿದ್ಯಾಲಯದ ವತಿಯಿಂದ ಗೌರವಿಸಲಾಯಿತು. ಈ ಸಂದರ್ಭ ಪ್ರೊ. ರಿಕಾರ್ಡೊ

ಮಂಗಳೂರು: ಶಿವಮೊಗ್ಗದಲ್ಲಿ ನಡೆದ ದಾಳಿ ಪ್ರಕರಣಕ್ಕೆ ನಳಿನ್ ಕುಮಾರ್ ಕಟೀಲ್ ಖಂಡನೆ

ಶಿವಮೊಗ್ಗದಲ್ಲಿ ಮೀಲಾದ್ ಮೆರವಣಿಗೆ ಹೆಸರಿನಲ್ಲಿ ಹಿಂದೂ ಧರ್ಮೀಯರ ಅಂಗಡಿಗಳ, ಮನೆಗಳಿಗೆ ದಾಳಿ ನಡೆದಿದ್ದು, ಇದು ಖಂಡನೀಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಕಾಂಗ್ರೆಸ್ ವಿಜಯೋತ್ಸವದ ಮೆರವಣಿಗೆಯಲ್ಲಿ ಪಾಕಿಸ್ತಾನದ ಧ್ವಜ ಹಾರಾಡಿದ್ದು, ಪಾಕಿಸ್ತಾನದ ಪರ ಘೋಷಣೆ ಕೂಗಲಾಗಿತ್ತು. ಆ ಸಂದರ್ಭ ಯಾವುದೇ ರೀತಿಯ

ಮಂಗಳೂರು: ಬಿಎನ್‍ಐ ಮಂಗಳೂರು ಬಿಗ್ ಬ್ರ್ಯಾಂಡ್ಸ್ ಎಕ್ಸ್ ಪೋ – 2023ಕ್ಕೆ ಚಾಲನೆ

ಬಿಎನ್‍ಐ ಮಂಗಳೂರು ವತಿಯಿಂದ ಆಯೋಜಿಸಲಾಗಿರುವ ಬಿಗ್ ಬ್ರ್ಯಾಂಡ್ ಎಕ್ಸ್‍ಪೋ-2023 ಕ್ಕೆ ನಗರದ ಟಿಎಂಎಪೈ ಕನ್ವೆನ್ಷನ್ ಸೆಂಟರ್‍ನಲ್ಲಿ ಅದ್ಧೂರಿಯಾಗಿ ಚಾಲನೆ ನೀಡಲಾಯಿತು. ಬಿಎನ್‍ಐ ಮಂಗಳೂರು ಬಿಸ್‍ನೆಸ್ ನೆಟ್ವರ್ಕ್‍ನ ಒಂದು ಭಾಗವಾಗಿದೆ. ಇದು ವಿಶ್ವದಾದ್ಯಂತ 79 ದೇಶಗಳಲ್ಲಿ 3.11 ಲಕ್ಷಕ್ಕೂ ಹೆಚ್ಚು ಸದಸ್ಯರನ್ನು ಹೊಂದಿರುವ ಉದ್ಯಮಿಗಳಿಗೆ ನೆಚ್ಚಿನ ವ್ಯಾಪಾರ ಜಾಲವಾಗಿದೆ. ಮಂಗಳೂರಿನ ಆಯ್ದ ವ್ಯವಹಾರಗಳಿಗೆ

ಮಂಗಳೂರು: ಎಂಆರ್‌ಪಿಎಲ್‌ನಿಂದ ಒಂದು ಕೋಟಿ ರೂ. ಆರೋಗ್ಯ ನೆರವು

MANGALURU (V4NEWS ) : ಎಂಡೋಸಲ್ಫಾನ್ ಪೀಡಿತ ರೋಗಿಗಳಿಗೆ ಸಹಾಯವಾಗುವ ನಿಟ್ಟಿನಲ್ಲಿ ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ಒಂದು ಕೋಟಿ ರೂಪಾಯಿ ಸಹಾಯಧನ ನೀಡಿದೆ. ಎಂಆರ್‌ಪಿಎಲ್ ಸಿಎಸ್‌ಆರ್ ಫಂಡ್ ವತಿಯಿಂದ ಜಿಲ್ಲಾ ಆರೋಗ್ಯ ಇಲಾಖೆಗೆ ಎಂಡೋಸಲ್ಫಾನ್ ಪೀಡಿತ ರೋಗಿಗಳಿಗೆ ಸಹಾಯ ಆಗುವ ನಿಟ್ಟಿನಲ್ಲಿ ಒಂದು ಕೋಟಿ ರೂಪಾಯಿಯನ್ನು ಎಂಆರ್‌ಪಿಎಲ್ ಎಕ್ಸ್‌ಕ್ಯೂಟಿವ್ ಡೈರೆಕ್ಟರ್ ಶ್ಯಾಮ್ ಪ್ರಸಾದ್ ಕಾಮತ್ ಮುಂಡ್ಕೂರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ