Home Posts tagged #mangaluru (Page 46)

ಮೂಲ್ಕಿಯ ಕೊಳ್ನಾಡಿನಲ್ಲಿ ನವ ಕರ್ನಾಟಕ ಸಂಕಲ್ಪ ಸಮಾವೇಶ : ಕಾಂಗ್ರೆಸ್ ಪಕ್ಷದ ವಿರುದ್ಧ ಕಿಡಿಕಾರಿದ ಪ್ರಧಾನಿ ಮೋದಿ

ಮೂಲ್ಕಿಯ ಕೋಳ್ನಾಡುವಿನಲ್ಲಿ ನವಕರ್ನಾಟಕ ಸಂಕಲ್ಪ ಸಮಾವೇಶದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಚಾರ ನಡೆಸಿ ಕಾಂಗ್ರೆಸ್ ವಿರುದ್ದ ಕಿಡಿಕಾರಿದರು. ಮೂಲ್ಕಿಯ ಕಾರ್ನಾಡಿನ ಗುಂಡಾಲು ಪ್ರದೇಶದಲ್ಲಿ ಬೃಹತ್ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಪರಶುರಾಮ ಸೃಷ್ಟಿ ಎಂದು ತುಳುವಿನಲ್ಲಿ ಮಾತನಾಡಿದರು. ಹಿಂದಿನ

ಮಂಗಳೂರು ವಿಧಾನಸಭಾ ಕ್ಷೇತ್ರ : ಬಿಜೆಪಿ ಅಭ್ಯರ್ಥಿ ಸತೀಶ್ ಕುಂಪಲರವರ ಪರ ಮತಯಾಚನೆ

ಮಂಗಳೂರು ವಿಧಾನಸಭಾ ಕ್ಷೇತ್ರದ ಉಳ್ಳಾಲ ತಾಲೂಕಿನ ಪಜೀರು ಗ್ರಾಮದ ಸಾಂಬಾರ ತೋಟ 109 ವಾರ್ಡಿನಲ್ಲಿ ಮಂಗಳೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸತೀಶ್ ಕುಂಪಲರವರ ಪರ ಮನೆ ಮನೆ ಭೇಟಿ ನೀಡಿ ಮತಯಾಚನೆ ನಡೆಸಲಾಯಿತು.

ಬಜಪೆ : ಶ್ರೀ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡ ಭೇಟಿ

ಸುಂಕದಕಟ್ಟೆಯಲ್ಲಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ದೇವೇಗೌಡ ಅವರು ಅಪಾರ ಸಂಖ್ಯೆಯ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ ಕಾರ್ಯಕರ್ತರು ಮತ್ತು ಅಭ್ಯರ್ಥಿಗಳಿಗೆ ಶಕ್ತಿ ತುಂಬಿದರು.. ಹೆಚ್.ಡಿ.ದೇವೇಗೌಡರು ಸುಂಕದಕಟ್ಟೆ ಬಜಪೆ ಶ್ರೀ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದರು. ಜೊತೆಗೆ ಮಂಗಳೂರು ಉತ್ತರ ಅಭ್ಯರ್ಥಿ ಮೊಯ್ದೀನ್ ಭಾವ ಮತ್ತು ಮಂಗಳೂರು ಕೇಂದ್ರ ಅಭ್ಯರ್ಥಿ ಸುಮತಿ ಹೆಗ್ಡೆ, ಗಣೇಶ್ ಉಡುಪ, ಫರಾಕ್ ಅಬ್ದುಲ್ಲಾ ಸೇರಿದಂತೆ ಹಲವರು

ರಾಜ್ಯದಲ್ಲಿ ಸೌಹಾರ್ದತೆಯ ವಾತಾವರಣ ಮತ್ತೆ ಸೃಷ್ಟಿಯಾಗಲಿದೆ : ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್.

ಬಂಟ್ವಾಳ : ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗ ಇದ್ದ ಸೌಹಾರ್ದತೆಯ ವಾತವರಣ ಮತ್ತೆ ರಾಜ್ಯದಲ್ಲಿ ಸೃಷ್ಟಿಯಾಗಲಿದೆ, ಯಾರೂ ಉತ್ತಮ ಆಡಳಿತ ನೀಡಿದ್ದಾರೆ, ಯಾರೂ ಪೆÇಳ್ಳು ಭರವಸೆಗಳನ್ನು ನೀಡಿ ಯಾಮಾರಿಸಿದ್ದಾರೆ ಎನ್ನುವ ತಿಳಿವಳಿಕೆ ಜನರಿಗೆ ಬಂದಿದೆ. ಆದ್ದರಿಂದ ಈ ಭಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದರಲ್ಲಿ ಸಂಶಯ ಇಲ್ಲ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಹೇಳಿದರು. ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಚುನಾವಣಾ ಕಚೇರಿಯಲ್ಲಿ

ಕೆನರಾ ಪದವಿಪೂರ್ವ ಕಾಲೇಜು ಮತ್ತು ಕೆನರಾ ವಿಕಾಸ್ ಪಿ.ಯು ಕಾಲೇಜು : ಉನ್ನತ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭ

ಕೆನರಾ ಪದವಿಪೂರ್ವ ಕಾಲೇಜು ಮತ್ತು ಕೆನರಾ ವಿಕಾಸ್ ಪಿ.ಯು ಕಾಲೇಜು ಮಂಗಳೂರು ಇಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಉನ್ನತ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಿ ಅಭಿನಂದನೆ ಸಲ್ಲಿಸುವ ಕಾರ್ಯಕ್ರಮವು ಮಂಗಳೂರಿನ ಟಿ .ವಿ. ರಮಣ್ ಪೈ ಕನ್ವೆನ್ಷನ್ ಸಭಾಂಗಣದಲ್ಲಿ ನಡೆಯಿತು.ಕೆನರಾ ವಿಕಾಸ್ ಪಿ.ಯು ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಲ್ಲಿ 600 ಕ್ಕೆ 596 ಅಂಕಗಳಿಸಿ ಎರಡನೇ ಸ್ಥಾನ ಪಡೆದುಕೊಂಡ ಸ್ವಾತಿ ಎಸ್. ಪೈ ಮತ್ತು ಕೆನರಾ ಪದವಿಪೂರ್ವ

“ಮಂಗಳೂರು ಉತ್ತರ ಕ್ಷೇತ್ರದಲ್ಲಿ 2250 ಕೋಟಿ ರೂ. ಅನುದಾನದಲ್ಲಿ ಸಮಗ್ರ ಅಭಿವೃದ್ಧಿ” : -ಡಾ. ಭರತ್ ವೈ. ಶೆಟ್ಟಿ

ಸುರತ್ಕಲ್: ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಭರತ್ ವೈ. ಶೆಟ್ಟಿಯವರು ತಮ್ಮ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳನ್ನು ಜನರಿಗೆ ತಲುಪಿಸಲು “ಪ್ರಗತಿ ಪಥ” ಕೈಪಿಡಿಯನ್ನು ಬಿಡುಗಡೆಗೊಳಿಸಿದರು. ಬಳಿಕ ಮಾಧ್ಯಮಗೋಷ್ಠಿಯಲ್ಲಿ ಮಾತಾಡಿದ ಮಂಗಳೂರು ಉತ್ತರ ಮಂಡಲ ಅಧ್ಯಕ್ಷ ತಿಲಕ್ ರಾಜ್ ಕೃಷ್ಣಾಪುರ ಅವರು, “ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಡಾ|| ವೈ ಭರತ್ಶೆ ಟ್ಟಿಯವರಿಂದ ಕಳೆದ 5 ವರ್ಷಗಳಲ್ಲಿ ಸುಮಾರು 2250 ಕೋಟಿ

ಬಂಟ ಸಾಂಸ್ಕøತಿಕ ವೈಭವ-2023

ಇಂಟರ್‍ನ್ಯಾಷನಲ್ ಬಂಟ್ಸ್ ವೆಲ್‍ಫೇರ್ ಟ್ರಸ್ಟ್ ಇದರ 9ನೇ ವರ್ಷದ ಸಂಭ್ರಮದ ಪ್ರಯುಕ್ತ ಬಂಟ ಸಾಂಸ್ಕøತಿಕ ವೈಭವ 2023 ಬಂಟ ಸಮಾಜದ ಸ್ನೇಹ ಸಮ್ಮಿಲನ ಕಾರ್ಯಕ್ರಮ ನಗರದ ಉರ್ವಾಸ್ಟೋರ್‍ನ ಅಂಬೇಡ್ಕರ್ ಭವನದಲ್ಲಿ ಉದ್ಘಾಟನೆಗೊಂಡಿತು. ಈ ಕಾರ್ಯಕ್ರಮವನ್ನು ಇಂಟರ್‍ನ್ಯಾಷನಲ್ ಬಂಟ್ಸ್ ವೆಲ್‍ಫೆರ್ ಟ್ರಸ್ಟ್‍ನ ಸ್ಥಾಪಕಾಧ್ಯಕ್ಷರಾದ ಎ.ಸದಾನಂದ ಶೆಟ್ಟಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಪ್ರತಿವರ್ಷದಂತೆ ಈ ವರ್ಷವು

ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಸಂತೋಷ್ ಕಾಮತ್ ನಾಮಪತ್ರ ಸಲ್ಲಿಕೆ

ಆಮ್ ಆದ್ಮಿ ಪಕ್ಷದ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಸಂತೋಷ್ ಕಾಮತ್ ಅವರು ನಾಮಪತ್ರ ಸಲ್ಲಿಸಿದ್ರು. ನಾಮಪತ್ರ ಸಲ್ಲಿಕೆಗೂ ಮೊದಲು ನಗರದ ಮಂಗಳಾದೇವಿ ದೇವಳದಲ್ಲಿ ಕುಟುಂಬಿಕರು, ಪಕ್ಷದ ಮುಖಂಡರುಗಳು ಹಾಗೂ ಅಭಿಮಾನಿಗಳ ಜತೆಗೂಡಿ ಪೂಜೆ ಸಲ್ಲಿಸಿದ್ರು. ತದ ಬಳಿಕ ನಗರದ ಬಳ್ಳಾಲ್‍ಬಾಗ್‍ನಿಂದ ಮಹಾನಗರಪಾಲಿಕೆಯ ಚುನಾವಣಾಧಿಕಾರಿ ಕಚೇರಿಯವರೆಗೆ ಪಾದಯಾತ್ರೆ ನಡೆಸಿ ನಾಮಪತ್ರ ಸಲ್ಲಿಸಿದ್ರು. ಈ ವೇಳೆ ಆಮ್ ಆದ್ಮಿ ಪಕ್ಷದಮುಖಂಡರಾದ

ಬಂಟ್ವಾಳದ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಮಾನಾಥ ರೈ ವಿವಿಧ ಧರ್ಮಗಳ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ

ಮಂಗಳೂರು : ವಿಧಾನಸಭಾ ಚುನಾವಣೆಯಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ ಬಿ. ರಮಾನಾಥ ರೈ ಅವರು ಮಂಗಳವಾರ ವಿವಿಧ ಧರ್ಮಗಳ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಕೊಲ್ಲೂರು ಮುಕಾಂಬಿಕೆ ದೇವಸ್ಥಾನ, ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನ, ಮಂಗಳೂರು ಕ್ಯಾಥೋಲಿಕ್ ಧರ್ಮಪ್ರಾಂತದ ಬಿಷಪ್, ಬಂದರು ಕೇಂದ್ರ ಜುಮ್ಮಾ ಮಸೀದಿ ದರ್ಗಾಕ್ಕೆ ಭೇಟಿ ನೀಡಿ ಅವರು ಪ್ರಾರ್ಥನೆ ಸಲ್ಲಿಸಿದರು.

ಮಂಗಳೂರಿನ ಆರಾಧ್ಯ ವಸ್ತ್ರ ಮಳಿಗೆಯಲ್ಲಿ ಶೇ.15ರಷ್ಟು ರಿಯಾಯಿತಿ

ಮಂಗಳೂರಿನ ಪ್ರಸಿದ್ಧ ವಸ್ತ್ರ ಮಳಿಗೆಯಾದ ಆರಾಧ್ಯ ಮಳಿಗೆಯಲ್ಲಿ ಶುಭ ಸಮಾರಂಭ ಹಾಗೂ ಹಬ್ಬಗಳ ಖರೀದಿಗಾಗಿ ಅಮೋಘ ಕೊಡುಗೆಗಳನ್ನು ನೀಡುತ್ತಿದ್ದಾರೆ. ನಗರದ ಕಾರ್ ಸ್ಟ್ರೀಟ್ ನಲ್ಲಿರುವ ಆರಾಧ್ಯ ವಸ್ತ್ರಮಳಿಗೆಯಲ್ಲಿ ವಿಶೇಷ ಆಫರ್ ಗಳನ್ನು ಘೋಷಿಸಿದ್ದಾರೆ. ಸಿಲ್ಕ್‍ಸಾರೀಸ್, ಫ್ಯಾನ್ಸಿಸಾರೀಸ್ ಮತ್ತು ಕುರ್ತಾ ವಸ್ತ್ರಗಳಿಗೆ ಶೇ.15 ರಿಯಾಯಿತಿಯನ್ನು ಘೋಷಿಸಿದ್ದಾರೆ. ಈ ಆಫರ್ ಏಪ್ರಿಲ್ 30ರ ವರೆಗೆ ಲಭ್ಯವಿದೆ. ಇಂದೇ ಮಳಿಗೆಗೆ ಭೇಟಿ ನೀಡಿ ನಿಮಗೆ ಇಷ್ಟವಾದ