ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (MAHE), ಇಂಡಿಯಾ ಇನ್ಸ್ಟಿಟ್ಯೂಷನ್ ಆಫ್ ಎಮಿನೆನ್ಸ್ ಮತ್ತು ಪರಿಗಣಿತ ವಿಶ್ವವಿದ್ಯಾನಿಲಯ, ಪ್ರಮುಖ ಬಹುಶಿಸ್ತೀಯ ವಿಶ್ವವಿದ್ಯಾನಿಲಯವು ಡಾ. ರವಿರಾಜ ಎನ್. ಸೀತಾರಾಮ್, ನಿರ್ದೇಶಕ – ಯೋಜನೆ ಮತ್ತು ಮಾನಿಟರಿಂಗ್, ಆಗಿದ್ದ ಇವರು ಮುಖ್ಯ ನಿರ್ವಹಣಾ ಅಧಿಕಾರಿಯಾಗಿ (ಸಿ ಓ ಓ ) ನೇಮಕಗೊಂಡಿದ್ದಾರೆ. ಇದು ಜುಲೈ 01,
ಉಡುಪಿಯ ಮಣಿಪಾಲದಲ್ಲಿ ವಿಸ್ಡಮ್ ಎಡ್ ಇದರ ನೂತನ ಶಾಖೆಯು ಕಾರ್ಯಾರಂಭಗೊಂಡಿತು. ಉಡುಪಿ ಕ್ಷೇತ್ರದ ಶಾಸಕ ಯಶಪಾಲ್ ಸುವರ್ಣ ಅವರು ನೂತನ ಶಾಖೆ ಉದ್ಘಾಟಿಸಿದರು. ಈ ಸಂದರ್ಭ ಉಜ್ವಲ್ ಕನ್ಸ್ಟ್ರಕ್ಷನ್ಸ್ ಇದರ ಮಾಲಿಕರಾದ ಪುರುಷೋತ್ತಮ್ .ಪಿ ಶೆಟ್ಟಿ, ಕಾಂಚಾಣ ಹುಂಡೈ ಇದರ ಮ್ಯಾನೇಜಿಂಗ್ ಡೈರೆಕ್ಟರ್ ಪ್ರಸಾದ್ ರಾಜ್ ಕಾಂಚನ್, ಉಡುಪಿ ಜಿಲ್ಲೆಯ ನಿವೃತ ಡಿಡಿಪಿಐ ಎಸ್ .ಸದಾನಂದ ಶೆಟ್ಟಿಗಾರ್, ಕೌನ್ಸಿಲಿಂಗ್ ಮತ್ತು ಸೈಕೋಥೆರಪಿಯ ತರಬೇತುದಾರರಾಗಿ ವಿಸ್ಡಮ್ ಎಡ್ ಸಂಸ್ಥೆಯ
ಉಡುಪಿ : ಉಡುಪಿ ಜಿಲ್ಲೆಗೆ ಹವಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದ್ದು, ಜಿಲ್ಲೆಯೆಲ್ಲೆಡೆ ವ್ಯಾಪಕ ಮಳೆಯಾಗುತ್ತಿದೆ. ನಿನ್ನೆಯಿಂದ ಉಡುಪಿ ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಉಡುಪಿ-ಮಣಿಪಾಲ ರಸ್ತೆ ಬದಿಯಲ್ಲಿ ಗುಡ್ಡ ಜರಿತ ಉಂಟಾಗಿದೆ. ನಿರಂತರ ಮಳೆಯಿಂದ ಮಣ್ಣು ಹದಗೊಂಡು ಮಣಿಪಾಲದ ಏರು ಪ್ರದೇಶದಲ್ಲಿ ಗುಡ್ಡಗಳು ರಸ್ತೆಯ ಮೇಲೆ ಕುಸಿಯುತ್ತಿವೆ. ಜರಿಯುತ್ತಿರುವ ಗುಡ್ಡದ ಮೇಲೆ ಕಟ್ಟಡಗಳಿರುವುದು ಆತಂಕಕ್ಕೆ ಕಾರಣವಾಗಿದೆ. ಸದ್ಯ ಸಣ್ಣ
ಉಡುಪಿ : ಭಾರತದಲ್ಲಿ ವಾರ್ಷಿಕವಾಗಿ, ಕ್ಯಾನ್ಸರ್ ಹೊಂದಿರುವ 78,000 ಮಕ್ಕಳಲ್ಲಿ 80% ಕ್ಕಿಂತ ಹೆಚ್ಚು ಮಕ್ಕಳು ಪೂರ್ಣ ಗುಣಮುಖವಾಗುವ ಅವಕಾಶವನ್ನು ಹೊಂದಿದ್ದಾರೆ. ಕ್ಯಾನ್ಸರ್ ನಿಂದ ಬದುಕುಳಿದವರು ಚಿಕಿತ್ಸೆಯ ತಡ ಪರಿಣಾಮಗಳು ಮತ್ತು ಮಾನಸಿಕ ಸಮಸ್ಯೆಗಳಿಗೆ ಸಂಬಂಧಿಸಿದ ವಿಶಿಷ್ಟ ಸಮಸ್ಯೆಗಳನ್ನು ಎದುರಿಸುವುದರಿಂದ, ಕ್ಯಾನ್ಸರ್ ಚಿಕಿತ್ಸೆಯಿಂದ ಬದುಕುಳಿದವರಿಗೆ ವಿಶೇಷ ಚಿಕಿತ್ಸಾಲಯವನ್ನು ಹೊಂದಿರುವುದು ಮುಖ್ಯವಾಗಿದೆ. ಇದರ ಸಲುವಾಗಿ ಕ್ಯಾನ್ಸರ್ ಬದುಕುಳಿದವರಿಗೆ
ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಮಹಾ ವಿದ್ಯಾಲಯದಲ್ಲಿ ಇಂದು “ಮಣಿಪಾಲ ಭ್ರೂಣಶಾಸ್ತ್ರ ಮತ್ತು ಸಂತಾನೋತ್ಪತ್ತಿ ವಿಜ್ಞಾನ ಕೇಂದ್ರ (ಮಣಿಪಾಲ್ ಸೆಂಟರ್ ಫಾರ್ ಎಂಬ್ರಿಯಾಲಜಿ & ರಿಪ್ರೊಡಕ್ಟಿವ್ ಸೈನ್ಸ್)” ಇದರ ಉದ್ಘಾಟನೆ ನಡೆಯಿತು. ಆಕಿಮ್ ಬುರ್ಕಾರ್ಟ್, ಫೆಡರಲ್ ರಿಪಬ್ಲಿಕ್ ಆಫ್ ಜರ್ಮನಿಯ ಕಾನ್ಸುಲ್ ಜನರಲ್, ಬೆಂಗಳೂರು ಇವರು ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದರು. ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಆಕಿಮ್ ಬುರ್ಕಾರ್ಟ್ ಅವರು, ಮಾಹೆ
ಉಡುಪಿ : ಗ್ಯಾಸ್ಟ್ರೋಎಂಟರಾಲಜಿ ಮತ್ತು ಹೆಪಟಾಲಜಿ ವಿಭಾಗದ ಪ್ರಾಧ್ಯಾಪಕ ಮತ್ತು ಮುಖ್ಯಸ್ಥ ಡಾ. ಶಿರನ್ ಶೆಟ್ಟಿ ನೇತೃತ್ವದ ವೈದ್ಯರ ತಂಡ ಡಾ. ಗಣೇಶ್ ಭಟ್, ಡಾ. ಅತಿಶ್ ಶೆಟ್ಟಿ, ಡಾ. ಬಾಲಾಜಿ ಮತ್ತು ಡಾ. ಸಂದೇಶ್ ಶೇಟ್ (ಅರಿವಳಿಕೆ) ಇವರುಗಳು ಎಂಡೋಲ್ಟ್ರಾಸೌಂಡ್ ಗೈಡೆಡ್ ಗ್ಯಾಸ್ಟ್ರೋಜೆಜುನೋಸ್ಟೋಮಿ ಎಂಬ ಸಂಕೀರ್ಣ ವಿನೂತನ ಎಂಡೋಸ್ಕೋಪಿ ಕಾರ್ಯವಿಧಾನ (ಶಸ್ತ್ರಚಿಕಿತ್ಸೆ)ಯನ್ನು ಉಡುಪಿ ಜಿಲ್ಲೆಯ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಇತ್ತೀಚೆಗೆ ನಡೆಸಲಾಯಿತು.
ಮಣಿಪಾಲ : ಉಡುಪಿ ಜಿಲ್ಲಾ ಪೊಲೀಸ್, ಸೆಂಟರ್ ಫಾರ್ ಕ್ಲಿನಿಕಲ್ ಮತ್ತು ಇನ್ನೋವೇಟಿವ್ ಫೋರೆನ್ಸಿಕ್ಸ್ (CCIF) ಮತ್ತು ಕೆಎಂಸಿ ಮಣಿಪಾಲದ ತುರ್ತು ವೈದ್ಯಕೀಯ ವಿಭಾಗದ ಸಹಯೋಗದೊಂದಿಗೆ ಟ್ರಾಫಿಕ್ ಪೊಲೀಸ್ ಮತ್ತು ಚಾಲಕರಿಗೆ ಪ್ರಥಮ ಪ್ರತಿಕ್ರಿಯೆ ನೀಡುವುದರ ಬಗ್ಗೆ ತರಬೇತಿ ಕಾರ್ಯಾಗಾರವನ್ನು ಮಣಿಪಾಲದ ಡಾ. ಟಿಎಂಎ ಪೈ ಹಾಲ್ ಒಂದರಲ್ಲಿ, ಮೇ 30 ರಂದು ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಗೌರವಾನ್ವಿತ ಅತಿಥಿಗಳು ಮತ್ತು ತಜ್ಞರು ಇಂತಹ ಉಪಕ್ರಮಗಳ ಪ್ರಾಮುಖ್ಯತೆಯನ್ನು
ಮಣಿಪಾಲದ ವ್ಯಾಲಿ ವ್ಯೂ ನಲ್ಲಿ ಹಿಂದೂ ಎಕನಾಮಿಕ್ ಫೋರಮ್ ರಾಷ್ಟ್ರೀಯ ಮಟ್ಟದ ಸಮ್ಮೇಳನವು ಮೇ 28, 2023 ರ ಭಾನುವಾರದಂದು ಜರುಗಿತ್ತು. ಈ ಸಮ್ಮೇಳನದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ನೂತನ ಶಾಸಕರಾದ ಯಶ್ ಪಾಲ್ ಸುವರ್ಣ ಭಾಗವಹಿಸಿ, ಸಭೆಯನ್ನುದ್ದೇಶಿಸಿ ಮಾಡನಾಡಿ ಶುಭಹಾರೈಸಿದರು. ಸಮ್ಮೇಳನದಲ್ಲಿ 200 ಕ್ಕೂ ಅಧಿಕ ವ್ಯಾಪಾರೋದ್ಯಮಿಗಳು ಭಾಗವಹಿಸಿದ್ದು, ಹಿಂದೂ ಆರ್ಥಿಕತೆಯ ಅಭಿವೃದ್ದಿಗೆ ಹೊಸ ರೂಪ ಸಿಕ್ಕಿದೆ. ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ ನ
ದಿ ಕೇರಳ ಸ್ಟೋರಿ, ರಾಷ್ಟ್ರಾದ್ಯಂತ ಹೊಸ ಸಂಚಲನ ಮೂಡಿಸಿರುವ ಈ ಸಿನಿಮಾದ ಉಚಿತ ಪ್ರದರ್ಶನ ಉಡುಪಿ ಜಿಲ್ಲೆಯ ಅಲ್ಲಲ್ಲಿ ಏರ್ಪಟ್ಟಿದೆ. ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ಪರ್ಕಳ, ಉಡುಪಿ ಸಂಘಟಕರು ಜಂಟಿಯಾಗಿ ಮೇ 23 ರಂದು ಮಣಿಪಾಲದ ಐನಾಕ್ಸ್ ಸಿನಿಮಾಸ್ ಮತ್ತು ಕೆನರಾ ಮಾಲ್ ನಲ್ಲಿರುವ ಭಾರತ್ ಸಿನಿಮಾಸ್ ನಲ್ಲಿ 18 ವರ್ಷ ಮೇಲ್ಪಟ್ಟ ಯುವತಿಯರಿಗೆ ಉಚಿತವಾಗಿ ‘ದಿ ಕೇರಳ ಸ್ಟೋರಿ’ ಚಿತ್ರ ಪ್ರದರ್ಶನ ನೀಡಿತು. ಮುಂಗಡವಾಗಿ ಟಿಕೆಟ್ ಕಾಯ್ದಿರಿಸಿ,
ಕ್ಯಾನ್ಸರ್ ರೋಗದ ಕುರಿತು ಜಾಗೃತಿ ಮೂಡಿಸಲು ನಾವೆಲ್ಲ ಒಂದಾಗಿ ಹೊರೋಡೋಣ ಎಂಬ ಘೋಷ ವಾಕ್ಯದೊಂದಿಗೆ ಮೇ 15, 2023 ರ ಸೋಮವಾರದಂದು, ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ಕ್ಯಾನ್ಸರ್ ಶಸ್ತ್ರ ಚಿಕಿತ್ಸಾ ವಿಭಾಗವು ಮಾಹೆ ಮಣಿಪಾಲ ಮತ್ತು ಟಾಟಾ ಮೆಮೋರಿಯಲ್ ಆಸ್ಪತ್ರೆ ಮುಂಬೈ ತಂಡಗಳ ಸೌಹಾರ್ದ ಕ್ರಿಕೆಟ್ ಪಂದ್ಯ 14ನೇ ಮೇ ಯಂದು ಏರ್ಪಡಿಸಲಾಗಿತ್ತು. ಮಾಹೆ ಮಣಿಪಾಲದ ವೈದ್ಯರುಗಳ ತಂಡದ ನೇತೃತ್ವವನ್ನು ಮಾಹೆ ಉಪ ಕುಲಪತಿಗಾಳದ ಲೆಫ್ಟಿನೆಂಟ್ ಜನರಲ್ (ಡಾ) ಎಂ ಡಿ ವೆಂಕಟೇಶ್