Home Posts tagged #Manipur violence

ಮೂಡುಬಿದರೆ: ಮಣಿಪುರ ಘಟನೆಯನ್ನು ಖಂಡಿಸಿ ಪ್ರತಿಭಟನೆ

  ಮೂಡುಬಿದಿರೆ: ಮಣಿಪುರದಲ್ಲಿ ನಡೆಯುತ್ತಿರುವ ಹಿಂಸೆಯನ್ನು  ಖಂಡಿಸಿ ಮೂಡುಬಿದಿರೆ ತಾಲೂಕಿನ ಶಿರ್ತಾಡಿ ಮೌಂಟ್ ಕಾರ್ಮೆಲ್ ಚರ್ಚ್ ಹಾಗೂ ಸೌಹಾರ್ದ ಫ್ರೆಂಡ್ಸ್ ಶಿರ್ತಾಡಿ ಹಾಗೂ ಸಮಾನ ಮನಸ್ಕ ಸಂಘಟನೆಗಳು ಶಿರ್ತಾಡಿ ಬಸ್ ಸ್ಟ್ಯಾಂಡ್ ಆವರಣದಲ್ಲಿ ಪ್ರತಿಭಟನಾ ಸಭೆ ನಡೆಯಿತು.  ಮೂಡುಬಿದಿರೆ ವಲಯ ಕಥೋಲಿಕ್ ಸಭಾದ ರಾಜಕೀಯ ಸಂಚಾಲಕ ರಾಜೇಶ್ ಕಡಲಕೆರೆ ದಿಕ್ಸೂಚಿ ಭಾಷಣ

ಮಣಿಪುರ ವಿಚಾರ : ಕೇಂದ್ರ ಸರ್ಕಾರ ಕೂಡಲೇ ಮಧ್ಯಪ್ರವೇಶ ಮಾಡಬೇಕು : ಉಡುಪಿ ಧರ್ಮಪ್ರಾಂತ್ಯ ಹಾಗೂ ಕ್ರೈಸ್ತ ಸಮುದಾಯದಿಂದ ಮನವಿ

ಮಣಿಪುರ ರಾಜ್ಯದಲ್ಲಿ ನಡೆಯುತ್ತಿರುವ ಹಿಂಸಾಚಾರ ವಿಚಾರದಲ್ಲಿ ಕೇಂದ್ರ ಸರಕಾರ ಕೂಡಲೇ ಮಧ್ಯಪ್ರವೇಶ ಮಾಡಿ ಶಾಂತಿ ಸ್ಥಾಪನೆ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಉಡುಪಿ ಧರ್ಮಪ್ರಾಂತ್ಯ ಹಾಗೂ ಕ್ರೈಸ್ತ ಸಮುದಾಯ ಪರವಾಗಿ ಉಡುಪಿ ಜಿಲ್ಲಾಧಿಕಾರಿಗಳ ಮೂಲಕ ದೇಶದ ಪ್ರಧಾನಿ ಹಾಗೂ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು. ಈ ವೇಳೆ ಮಾತನಾಡಿದ ಉಡುಪಿ ಕಥೊಲಿಕ್ ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕಾಧಿಕಾರಿ ವಂ|ಡೆನಿಸ್ ಡೆಸಾ ಮಾತನಾಡಿ, ಈಶಾನ್ಯ ಭಾರತದ