Home Posts tagged #manipura (Page 2)

ಮಣಿಪುರ ಗಲಭೆ ತಡೆಯುವಲ್ಲಿ ಕೇಂದ್ರ ಸರ್ಕಾರ ವಿಫಲ : ಪುತ್ತೂರು ಕ್ರಿಶ್ಚಿಯನ್ ಕಮ್ಯುನಿಟಿ ಅಧ್ಯಕ್ಷ ಮೌರೀಸ್ ಮಸ್ಕರೇನಸ್ ಹೇಳಿಕೆ

ಮಣಿಪುರ ರಾಜ್ಯದಲ್ಲಿ ಕಳೆದ ಎರಡು ತಿಂಗಳಿನಿಂದ ಗಲಭೆ ನಡೆಯುತ್ತಿದ್ದು, 100 ಕ್ಕೂ ಮಿಕ್ಕಿದ ಜನ ಸಾವನ್ನಪ್ಪಿದ್ದು, ಗಲಭೆಯನ್ನು ತಡೆಯುವಲ್ಲಿ ಕೇಂದ್ರ ಮತ್ತು ಅಲ್ಲಿನ ರಾಜ್ಯ ಸರಕಾರ ಸಂಪೂರ್ಣ ವಿಫಲವಾಗಿದೆ ಎಂದು ಪುತ್ತೂರು ಕ್ರಿಶ್ಚಿಯನ್ ಕಮ್ಯುನಿಟಿ ಅಧ್ಯಕ್ಷ ಮೌರೀಸ್ ಮಸ್ಕರೇನಸ್ ಹೇಳಿದರು. ಪುತ್ತೂರು ಪ್ರೆಸ್‍ಕ್ಲಬ್ ನಲ್ಲಿ ನಡೆದ ಸುದ್ದಿ ಗೋಷ್ಠಿಯಲ್ಲಿ

ಮಂಗಳೂರು : ಮಣಿಪುರದಲ್ಲಿ ಕ್ರೈಸ್ತರ ಮೇಲಿನ ದೌರ್ಜನ್ಯ ಖಂಡಿಸಿ ಪ್ರತಿಭಟನೆ

ಮಣಿಪುರ ರಾಜ್ಯದಲ್ಲಿ ಸುಮಾರು ಎರಡು ತಿಂಗಳುಗಳಿಂದ ಅಲ್ಲಿನ ಕ್ರೈಸ್ತ ಸಮುದಾಯದವರ ಮೇಲೆ ನಿರಂತರವಾಗಿ ನಡೆಯುತ್ತಿರುವ ದಾಳಿಯನ್ನು ಖಂಡಿಸಿ ಹಾಗೂ ಶಾಂತಿ ಮರು ಸ್ಥಾಪಿಸಿ ನೊಂದವರಿಗೆ ಪರಿಹಾರ ನೀಡುವಂತೆ ಒತ್ತಾಯಿಸಿ ಕರ್ನಾಟಕ ಸೀರೋ ಮಲಬಾರ್ ಕೆಥೊಲಿಕ್ ಅಸೋಸಿಯೇಶನ್ ನೇತೃತ್ವದಲ್ಲಿ ನಗರದ ಮಿನಿ ವಿಧಾನಸೌಧದ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು. ಮಣಿಪುರ ಹಿಂಸಾಚಾರವನ್ನು ತಡೆಗಟ್ಟಲು ಕೇಂದ್ರ ಸರಕಾರ ತಕ್ಷಣ ಕ್ರಮ ಕೈಗೊಳ್ಳಬೇಕು, ಪ್ರಧಾನಿಯವರು ಮಣಿಪುರಕ್ಕೆ ಭೇಟಿ

ಮಣಿಪುರದಲ್ಲಿ ಚರ್ಚ್ ಮತ್ತು ಕ್ರಿಶ್ಚಿಯನ್ನರ ಮೇಲೆ ದಾಳಿ ಖಂಡಿಸಿ ಪುತ್ತೂರಿನಲ್ಲಿ ಸಿಐಟಿಯು ವತಿಯಿಂದ ಪ್ರತಿಭಟನೆ

ಪುತ್ತೂರು : ಮಣಿಪುರ ರಾಜ್ಯದಲ್ಲಿ ಮೀಸಲಾತಿ ಗಲಭೆ ಸೃಷ್ಠಿಸಿ ಚರ್ಚ್ ಮತ್ತು ಕ್ರಿಶ್ಚಿಯನರ ಮೇಲೆ ಮೇಲೆ ನಡೆಸಲಾಗಿರುವ ದಾಳಿಯನ್ನು ಖಂಡಿಸಿ ಮತ್ತು ಮಣಿಪುರದಲ್ಲಿ ಶಾಂತಿ-ಸುವ್ಯವಸ್ಥೆಯನ್ನು ಕಾಪಾಡುವಂತೆ ಆಗ್ರಹಿಸಿ ಪುತ್ತೂರಿನ ಆಡಳಿತ ಸೌಧದ ಎದುರು ಸಿಐಟಿಯು ಬೆಂಬಲಿತ ತಾಲ್ಲೂಕು ಬೀಡಿ ಕೆಲಸಗಾರರ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಪುತ್ತೂರು ತಾಲೂಕು ಬೀಡಿ ಕೆಲಸಗಾರರ ಸಂಘದ ಗೌರವಾಧ್ಯಕ್ಷರಾದ ಕಾರ್ಮಿಕ ಮುಂದಾಳು

ಜೂನ್ – 6 ; ಮಣಿಪುರದಲ್ಲಿ ಕ್ರಿಶ್ಚಿಯನ್ನರ ಮೇಲಾಗುತ್ತಿರುವ ದಾಳಿಯನ್ನು ಖಂಡಿಸಿ ಸಾಮೂಹಿಕ ಧರಣಿ

ಮಣಿಪುರ ರಾಜ್ಯದಲ್ಲಿ ಮೀಸಲಾತಿ ವಿಚಾರದಲ್ಲಿ ಭುಗಿಲೆದ್ದ ಹಿಂಸಾಚಾರದಲ್ಲಿ ಚರ್ಚ್ ಹಾಗೂ ಕ್ರಿಶ್ಚಿಯನ್ನರ ಮೇಲೆ ನಡೆದ ವ್ಯಾಪಕ ದಾಳಿಯನ್ನು ಖಂಡಿಸಿ ಹಾಗೂ ಮಣಿಪುರದಲ್ಲಿ ಶಾಂತಿ ಸುವ್ಯವಸ್ಥೆಯನ್ನು ಕಾಪಾಡಲು ಒತ್ತಾಯಿಸಿ ದ.ಕ.ಜಿಲ್ಲಾ ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟ, ಕಥೋಲಿಕ್ ಸಭಾ ಮಂಗಳೂರು ಪ್ರದೇಶ(ರಿ) ಮತ್ತು ಯುನೈಟೆಡ್ ಕ್ರಿಶ್ಚಿಯನ್ ಫೋರಂ ಮಂಗಳೂರು ಇವುಗಳ ಜಂಟಿ ನೇತೃತ್ವದಲ್ಲಿ ತಾ.06-06-2023ರಂದು ಮಂಗಳವಾರ ಸಂಜೆ 4.30ಕ್ಕೆ ನಗರದ ಕ್ಲಾಕ್ ಟವರ್