ಕುಂದಾಪುರ: ಕಾಲಿನ ಶಸ್ತೃಚಿಕಿತ್ಸೆಗೊಳಗಾಗಿ ಮನೆಯಲ್ಲಿ ವಿಶ್ರಾಂತಿಯಲ್ಲಿದ್ದರೂ ಊರುಗೋಲಿನ ಸಹಾಯದಿಂದ ಮರವಂತೆ ಕಡಲ್ಕೊರೆತ ಪ್ರದೇಶಗಳಿಗೆ ಭೇಟಿ ನೀಡಿದ ಬೈಂದೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಅವರು ಸ್ಥಳೀಯ ನಿವಾಸಿಗಳಿಗೆ ಧೈರ್ಯ ತುಂಬಿದರು.ಪಕ್ಷದ ಮುಖಂಡರೊಂದಿಗೆ ಕಡಲ್ಕೊರೆತ ಪ್ರದೇಶ ಮರವಂತೆಗೆ ಭೇಟಿ ನೀಡಿದ ಅವರು, ಸ್ಥಳೀಯ
ಬೈಂದೂರು :ಮರವಂತೆಯಲ್ಲಿ ಮತ್ತೆ ಕಡಲು ಕೊರೆತ ಉಂಟಾಗಿದ್ದು ತೆಂಗಿನ ಮರಗಳು ಹಾಗೂ ಮೀನುಗಾರಿಕೆ ಸಲಕರಣೆಗಳು ಶೇಡ್ಡ್ ಗಳು ನೀರು ಪಾಲಾಗಿದ್ದು, ಹಾಕಿದ ಕಲ್ಲು ಸಂಪೂರ್ಣ ಸಮುದ್ರ ಪಾಲಾಗಿದೆ,ಈಗಾಗಲೇ ಅಧಿಕಾರಿಗಳು ಬಂದುಹೋದರು ಎನು ಪ್ರಯೊಜನೆ ಆಗಲಿಲ್ಲ, ಇವತ್ತು ಸಮುದ್ರದ ಅಬ್ಬರದ ಅಲೆಗಳು ಜಾಸ್ತಿ ಆಗಿರುದರಿಂದ ಕಡಲು ತೀರ ಪ್ರದೇಶದಲ್ಲಿ ಅಪಾಯದಪರಿಸ್ಥಿತಿ ಉಂಟಾಗಿದು ಜನರಗೋಳನ್ನು ಕೇಳುವರು ಯಾರು ಇಲ್ಲದಂತಾಗಿದೆಕಡಲು ಕೊರತೆ ಹೀಗೆ ಮುಂದುವರಿದರೇ ನೂರಾರು ಮೀನು ಗಾರರ