ಕಾವೂರಿನಲ್ಲಿ ನಾಗರಿಕರಿಗಾಗಿ ಸರಕಾರಿ ಸೇವಾ ಸೌಲಭ್ಯಗಳ ಜನಸ್ಪಂದನಾ ಕಾರ್ಯಕ್ರಮಕ್ಕೆ ಶಾಸಕರಾದ ಡಾ.ಭರತ್ ಶೆಟ್ಟಿ ಚಾಲನೆ ನೀಡಿದರು. ಇದೇ ವೇಳೆ ಹಕ್ಕು ಪತ್ರ, ಮಂಜೂರಾತಿ ಪತ್ರ ಸಹಿತ ವಿವಿಧ ಸವಲತ್ತು ವಿತರಣೆ ಕಾರ್ಯಕ್ರಮ ನಡೆಯಿತು. ಜನಸ್ಪಂದನಾ ಕಾರ್ಯಕ್ರಮದಲ್ಲಿ , ಮನೆ ಮಂಜೂರಾತಿ ಪತ್ರ, ಹಕ್ಕುಪತ್ರ, ಪರಿಹಾರ ಧನ,ವೃದ್ದಾಪ್ಯ ದಾಖಲೆ ವಿತರಣೆ ಮಾಡಲಾಯಿತಲ್ಲದೆ
ತಾಲೂಕು ಪಂಚಾಯತ್ ಯೋಜನೆಯ 15 ನೇ ಹಣ ಕಾಸು ಅನುದಾನದಡಿ ಮಂಗಳೂರು ತಾಲೂಕು ಕಂದಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಳಂಬೆ ಗ್ರಾಮದ ಸುಂಕದಕಟ್ಟೆ ದ್ವಾರದ ಬಳಿ ಹಾಗು ಕಜೆಪದವು ಅಯ್ಯಪ್ಪ ಮಂದಿರದ ಬಳಿ ಅಳವಡಿಸಿದ ಹೈಮಾಸ್ಕ್ ದೀಪದ ಉದ್ಘಾಟನೆಯನ್ನು ಶಾಸಕರಾದ ಡಾ.ಭರತ್ ವೈ ಶೆಟ್ಟಿಯವರು ನೆರವೇರಿಸಿದರು. ಈ ಸಂದರ್ಭದಲ್ಲಿ ಕಂದಾವರ ಪಂಚಾಯತ್ ಅಧ್ಯಕ್ಷರಾದ ಉಮೇಶ್ ಮೂಲ್ಯ,ಕೊಳಂಬೆ ಶಕ್ತಿ ಕೇಂದ್ರ ಅಧ್ಯಕ್ಷರಾದ ಸುಕೇಶ್ ಮಾಣೖ,ಎಸ್ಸಿ ಮೋರ್ಚ ಜಿಲ್ಲಾ ಉಪಾಧ್ಯಕ್ಷರಾದ
ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಎಸ್ಸಿ ಮೋರ್ಚಾ ವತಿಯಿಂದ ದೇರೆಬೈಲು ಕೊಂಚಾಡಿ ಶ್ರೀ ಮಹಾಂಕಾಳಿ ದೈವಸ್ಥಾನದ ಬಳಿ ನಡೆದ ಕಾರ್ಯಕಾರಿಣಿ ಸಭೆಯನ್ನು ಶಾಸಕ ಡಾ. ವೈ.ಭರತ್ ಶೆಟ್ಟಿ ಯವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ತಿಲಕ್ ರಾಜ್ ಕೃಷ್ಣಾಪುರ, ಮಂಡಲ ಎ ಸ್ ಸಿ ಮೋರ್ಚಾ ಅಧ್ಯಕ್ಷ ಆನಂದ ಪಾಂಗಳ, ಮೋರ್ಚಾ ಜಿಲ್ಲಾ ಅಧ್ಯಕ್ಷ ವಿನಯ ನೇತ್ರ ,ಮಂಡಲ ಪ್ರದಾನ ಕಾರ್ಯದರ್ಶಿ ರಾಜೇಶ್ ಕೊಟ್ಟಾರಿ, ಮ.ನ.ಪಾ ಸದಸ್ಯೆಯರಾದ ರಂಜಿನಿ
ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಬಂಗ್ರಕೂಳೂರು ವಾರ್ಡ್ 16 ರ ಸಮಗ್ರ ಅಭಿವೃದ್ಧಿಗಾಗಿ 33.07 ಲಕ್ಷ ರೂಪಾಯಿ ವೆಚ್ಚದ ಕಾಮಗಾರಿಗಳಿಗೆ ಇಂದು ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರು ಗುದ್ದಲಿಪೂಜೆಯ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮನಪಾ ಸದಸ್ಯರಾದ ಶ್ರೀ ಕಿರಣ್ ಕುಮಾರ್, ಹಿರಿಯರಾದ ಗೋಪಾಲ್ ಕೋಟ್ಯಾನ್, ಹಾಗೂ ಶ್ರೀ ಮಹಾಗಣಪತಿ ಭಜನಾ ಮಂದಿರ ಕೋಡಿಕಲ್ ಇದರ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಮತ್ತು ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.