ಕರ್ನಾಟಕದಲ್ಲಿ ಸಿದ್ದರಾಮಯ್ಯ ಸರ್ಕಾರದ ಗ್ಯಾರಂಟಿ ವಿಫಲವಾಗಿದ್ದು, ಜನರಿಗೆ ನರೇಂದ್ರ ಮೋದಿ ಗ್ಯಾರಂಟಿ ಮೇಲೆ ಮಾತ್ರ ವಿಶ್ವಾಸ ಮೂಡಿದೆ. ಹೀಗಾಗಿ ರಾಜ್ಯದ ಜನರು ನರೇಂದ್ರ ಮೋದಿ ಜೊತೆಗಿದೆ ಎಂದು ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಹೇಳಿದರು. ಅವರು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಸಂಘನಿಕೇತನದಲ್ಲಿ ನಡೆದ ಬಿಜೆಪಿ ಬೂತ್ ಕಾರ್ಯಕರ್ತರ ಬೃಹತ್
ಬಂಟ್ವಾಳ: ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಶಾಸಕ ರಾಜೇಶ್ ನಾಯ್ಕ್ ಅವರು ನಾಮಪತ್ರ ಸಲ್ಲಿಸಲು ಪೆÇಳಲಿ ಕ್ಷೇತ್ರದಿಂದ ಪಾದಾಯಾತ್ರೆಯ ಮೂಲಕ ಆಗಮಿಸುವ ಸುದ್ದಿ ತಿಳಿದ ದಂಪತಿ ತಮ್ಮ ಮನೆಯಿಂದ ಸುಮಾರು 35 ಕಿ.ಮಿ.ದೂರದವರೆಗೆ ಕಾಲ್ನಡಿಗೆಯಲ್ಲಿ ಆಗಮಿಸಿ ಪಕ್ಷದ ಅಭ್ಯರ್ಥಿಗೆ ಶುಭಾಶಯ ಕೋರಿದ ಘಟನೆ ಬಂಟ್ವಾಳದಲ್ಲಿ ನಡೆಯಿತು. ಬಡಗಕಜೆಕಾರು ಗ್ರಾ.ಪಂ.ಮಾಜಿ ಸದಸ್ಯ ಗಂಗಾಧರ ಪೂಜಾರಿ ತನ್ನ ಪತ್ನಿ ಚಂದ್ರಾವತಿ ಅವರ ಜೊತೆಗೂಡಿ ಕಜೆಕಾರಿನ ಮಹಾದೇಶ್ವರ ದೇವಸ್ಥಾನದಿಂದ
ಬಂಟ್ವಾಳ: ಇತಿಹಾಸ ಪ್ರಸಿದ್ಧ ಕಾರಿಂಜೇಶ್ವರ ದೇವಾಲಯವನ್ನು ಸೂಕ್ಷ್ಮ ವಲಯವನ್ನಾಗಿ ಘೋಷಣೆ ಮಾಡುವ ಬಗ್ಗೆ ರಾಜ್ಯದ ಮುಖ್ಯಮಂತ್ರಿ ಜೊತೆ ಮಾತುಕತೆ ನಡೆಸಿದ್ದು, ಜಿಲ್ಲಾಧಿಕಾರಿ ವರದಿ ಬಳಿಕ ಸರಕಾರ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಉಸ್ತವಾರಿ ಸಚಿವ ಸುನಿಲ್ ಕುಮಾರ್ ಕಾರ್ಕಳ ತಿಳಿಸಿದರು. ಅವರು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಜೊತೆಗೆ ಕಾರಿಂಜೇಶ್ವರ ದೇವಸ್ಥಾನಕ್ಕೆ ಬೇಟಿ ನೀಡಿದ ಬಳಿಕ ಪತ್ರ ಕರ್ತರ ಜೊತೆ ಮಾತನಾಡಿದರು. ಅಕ್ರಮ ಕಲ್ಲು ಗಣಿಗಾರಿಕೆಯಿಂದ