ನಗರದ ಉರ್ವಸ್ಟೋರ್ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಫೆ.11ರಿಂದ 18ರವರೆಗೆ ಭಾರೀ ವಿಜೃಂಭಣೆಯ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ಬ್ರಹ್ಮರಥೋತ್ಸವ ನಡೆಯಲಿದ್ದು ಅದರ ಪೂರ್ವಸಿದ್ಧತೆಯ ಹಿನ್ನಲೆಯಲ್ಲಿ ಶಾಸಕ ವೇದವ್ಯಾಸ್ ಕಾಮತ್ ಅವರು ಮಹಾನಗರ ಪಾಲಿಕೆ, ಆರೋಗ್ಯ, ಪೊಲೀಸ್ ಹಾಗೂ ಮೆಸ್ಕಾಂ ಅಧಿಕಾರಿಗಳ ಸಭೆ ನಡೆಸಿದರು. ಈ ಬಾರಿ ಬ್ರಹ್ಮಕಲಶೋತ್ಸವಕ್ಕೆ ಹೆಚ್ಚಿನ
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕದ್ರಿ ಉತ್ತರ 32ನೇ ವಾರ್ಡಿನ ಶರ್ಬತ್ ಕಟ್ಟೆಯ ಐಟಿಐ ಬಳಿ ಸರ್ಕಾರಿ ಜಾಗದಲ್ಲಿ 25 ಲಕ್ಷ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾದ ಸ್ಥಳೀಯರ ಬಹುಬೇಡಿಕೆಯ ಉದ್ಯಾನವನವನ್ನು ಶಾಸಕ ವೇದವ್ಯಾಸ ಕಾಮತ್ ಅವರು ಉದ್ಘಾಟನೆಗೊಳಿಸಿದರು. ಹಿರಿಯರು, ಮಕ್ಕಳು, ಸ್ಥಳೀಯರು, ಸೇರಿದಂತೆ ಎಲ್ಲರಿಗೂ ಈ ಉದ್ಯಾನವನ ಉಪಯೋಗಕರವಾಗಲಿದ್ದು ಇಲ್ಲಿನ ಉತ್ತಮ ಗುಣಮಟ್ಟದ ವ್ಯವಸ್ಥೆಗಳಿಗೆ ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಗಿದೆ. ಈ ಸಂದರ್ಭದಲ್ಲಿ
ಮಂಗಳೂರು- ಮಡಗಾಂವ್ ನಡುವಿನ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ವೀಡಿಯೊ ಕಾನ್ಫರೆನ್ಸ್ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಚಾಲನೆ ಮಾಡಿದರು. ಪ್ರಧಾನ ನಗರಗಳನ್ನು ಜೋಡಿಸುವ ಸೆಮಿ ಹೈ ಸ್ಪೀಡ್ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಮಂಗಳೂರು ಸೆಂಟ್ರಲ್ ನಿಲ್ದಾಣದಿಂದ ಮಡಗಾಂವ್ಗೆ ಶನಿವಾರ 12.13 ಮಂಗಳೂರು ಸೆಂಟ್ರಲ್ ನಿಲ್ದಾಣದಿಂದ ಪ್ರಥಮ ಪ್ರಯಾಣ ಆರಂಭಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳೂರು – ಮಡಗಾಂವ್ ಸೇರಿ 6 ವಂದೇ ಭಾರತ್ ಹಾಗೂ 2
ಜಿಲ್ಲೆಯಲ್ಲಿ ಮರಳು ಸಮಸ್ಯೆ ತೀವ್ರವಾಗಿದ್ದು, ಜನತೆ ಅದರಿಂದ ತೀವ್ರ ತೊಂದರೆ ಅನುಭವಿಸುತ್ತಿರುವಾಗ ಕ್ಷೇತ್ರದ ಒಬ್ಬ ಜವಾಬ್ದಾರಿಯುತ ಶಾಸಕನಾಗಿ ಸರ್ಕಾರದ ಗಮನಕ್ಕೆ ತರುವುದು ನನ್ನ ಕರ್ತವ್ಯ. ಆದರೆ ಕಾಂಗ್ರೆಸ್ ನಾಯಕರಿಗೆ ಅದು ತಪ್ಪಾಗಿ ಕಂಡಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ಆಕ್ರೋಶ ವ್ಯಕ್ತಪಡಿಸಿದರು. ಅವರು ಮಂಗಳೂರಿನಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿದರು. ಕಾಂಗ್ರೆಸ್ ನಾಯಕರು ಈ ವಿಷಯದಲ್ಲಿ ಕನಿಷ್ಠ ಜ್ಞಾನವನ್ನಾದರೂ ಬೆಳೆಸಿಕೊಳ್ಳಬೇಕಾಗಿದೆ.
ಮಂಗಳೂರು ವಿಶ್ವವಿದ್ಯಾಲಯದ ಗಣೇಶೋತ್ಸವ ವಿಚಾರದಲ್ಲಿ ವಿನಾಕಾರಣ ಉಂಟಾಗಿದ್ದ ಗೊಂದಲಕ್ಕೆ ಸಂಬಂಧಿಸಿ “ಈ ಹಿಂದಿನಂತೆ ಗಣೇಶೋತ್ಸವ ಮುಂದುವರಿಸಿಕೊಂಡು ಹೋಗುವಂತೆ ಬಂದಿರುವ ಆದೇಶವು ಇಷ್ಟು ದಿನ ವಿವಾದ ಸೃಷ್ಟಿಸಿ ಜನರ ದಿಕ್ಕು ತಪ್ಪಿಸಲು ಯತ್ನಿಸಿದ್ಧವರಿಗೆ ಸ್ಪಷ್ಟ ಸಂದೇಶವಾಗಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ಹೇಳಿದರು. ಯಾವುದೇ ಗೊಂದಲಕ್ಕೂ ಆಸ್ಪದ ನೀಡದೇ ಈ ಹಿಂದಿನಂತೆ ಗಣೇಶೋತ್ಸವ ನಡೆಸುವ ಬಗ್ಗೆ ಬಂದಿರುವ ಆದೇಶವು ಇಡೀ ಹಿಂದೂ ಸಮಾಜದ ಹೋರಾಟಕ್ಕೆ
ವಿಶ್ವ ಸಾಕ್ಷರತಾ ದಿನಾಚರಣೆ ಕಾರ್ಯಕ್ರಮವು ನಗರದ ಡಾ. ಬಿ.ಆರ್ ಅಂಬೇಡ್ಕರ್ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಶಾಸಕರಾದ ವೇದವ್ಯಾಸ್ ಕಾಮತ್ ಉದ್ಘಾಟಿಸಿದರು. ತದ ಬಳಿಕ ಮಾತನಾಡಿ ಅವರು, ಮಕ್ಕಳಿಗೆ ಶಿಕ್ಷಣದ ಪೂರಕವಾದ ವ್ಯವಸ್ಥೆಯನ್ನು ಕಲ್ಪಿಸುವ ಕೆಲಸ ಸಾಕ್ಷರತೆಯ ಮೂಲಕ ನಡೆಯುತ್ತಿದೆ ಎಂದು ಅವರು ಹೇಳಿದರು. ಕಾರ್ಯಕ್ರಮದಲ್ಲಿ ಡಯೆಟ್ನಾ ಪ್ರಾಂಶುಪಾಲಾರದ ರಾಜಲಕ್ಷ್ಮಿ, ಜನ ಶಿಕ್ಷಣ ಟ್ರಸ್ಟ್ ಅಧ್ಯಕ್ಷರಾದ ಶೀನ ಶೆಟ್ಟಿ, ವಯಸ್ಕರ ಶಿಕ್ಷಣಧಿಕಾರಿ
ಮಂಗಳೂರು: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಮಂದಿಗೆ ಗ್ಯಾರಂಟಿ ಯೋಜನೆ ಕೊಡಬಾರದು ಎಂದು ಕಾಂಗ್ರೆಸ್ಸಿಗರು ಜಾಲತಾಣಗಳಲ್ಲಿ ಬರೆಯುತ್ತಿದ್ದಾರೆ. ಇದು ನಾಚಿಕೆಗೇಡಿನ ವಿಚಾರ. ಕೇವಲ ಗೆಲ್ಲಿಸಿದ ಕ್ಷೇತ್ರಗಳಿಗೆ ಮಾತ್ರ ಗ್ಯಾರಂಟಿ ಕೊಡುವ ಕಾಂಗ್ರೆಸ್ ಮನಸ್ಥಿತಿ ಸರಿಯಲ್ಲ. ದ.ಕ.ಮತ್ತು ಉಡುಪಿ ಜಿಲ್ಲೆಯ ಜನತೆಯನ್ನು ಗ್ಯಾರಂಟಿ ಯೋಜನೆಯಿಂದ ವಂಚಿಸಬೇಡಿ ಎಂದು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ.ವೇದವ್ಯಾಸ್ ಕಾಮತ್ ಆಗ್ರಹಿಸಿದ್ದಾರೆ. ಮಂಗಳೂರಿನಲ್ಲಿ
ಮಂಗಳೂರಿನ ನಾಗರಿಯಲ್ಲಿ ನಡೆದಿದ್ದ ಕುಕ್ಕರ್ ಬಾಂಬ್ ಸ್ಪೋಟದಲ್ಲಿ ಗಾಯಗೊಂಡು ಕಳೆದ ಶನಿವಾರ ಆಸ್ಪತ್ರೆಯಿಂದ ಬಿಡುಗಡೆಗೊಂಡಿರುವ ಆಟೋರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಅವರ ಮನೆಗೆ ಶಾಸಕ ವೇದವ್ಯಾಸ ಕಾಮತ್ ಭೇಟಿ ನೀಡಿ ಯೋಗ ಕ್ಷೇಮ ವಿಚಾರಿಸಿದರು ಪುರುಷೋತ್ತಮ ಪೂಜಾರಿ ಅವರಿಗೆ ಹೊಸ ಆಟೋರಿಕ್ಷಾ ನೀಡುವುದಾಗಿ ಶಾಸಕರು ಭರವಸೆ ನೀಡಿದರು ಎಆರ್ಟಿಓ ಸ್ಥಳಕ್ಕೆ ಕರೆಯಿಸಿ ಪರ್ಮಿಟ್ ವ್ಯವಸ್ಥೆ ಮಾಡುವಂತೆಯೂ ಸೂಚಿಸಿದರು ಒಂದು ವಾರದೊಳಗೆ ಹೊಸ ರಿಕ್ಷಾ ದಾಖಲೆ
ಮಂಗಳೂರು: ದಸರಾ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮಂಗಳೂರು ವಿಭಾಗದಿಂದ ಮಂಗಳೂರು ಸುತ್ತಮುತ್ತಲಿನ ದೇವಸ್ಥಾನಗಳ ದರ್ಶನದ ವಿಶೇಷ ಪ್ಯಾಕೇಜ್ ಪ್ರವಾಸ ಕಾರ್ಯಚರಣೆಗೆ ಶಾಸಕರಾದ ಡಿ. ವೇದವ್ಯಾಸ ಕಾಮತ್ ಅವರು ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಆವರಣದಲ್ಲಿ ಚಾಲನೆ ನೀಡಿದರು. ಮಂಗಳೂರು ಬಸ್ ನಿಲ್ದಾಣದಿಂದ ಬೆಳಿಗ್ಗೆ 8-9ಗಂಟೆಗೆ ಹೊರಟು ಮಂಗಳದೇವಿ ದೇವಸ್ಥಾನ, ಪೆÇಳಲಿ ರಾಜರಾಜೇಶ್ವರಿ ದೇವಸ್ಥಾನ, ಸುಂಕದಕಟ್ಟೆ ಶ್ರೀ ಅಂಬಿಕಾ
ಸಮಾಜ ಸುಧಾರಕ ಬ್ರಹ್ಮ ಶ್ರೀ ನಾಯಾಯಣ ಗುರುಗಳ ಜಯಂತಿಯ ಪ್ರಯುಕ್ತ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಅವರು ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರವಿಶಂಕರ್ ಮಿಜಾರ್, ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ಅಧ್ಯಕ್ಷರಾದ ವಿಜಯ್ ಕುಮಾರ್ ಶೆಟ್ಟಿ, ಪಾಲಿಕೆ ಸದಸ್ಯರಾದ ಜಯಶ್ರೀ ಕುಡ್ವ, ಸಂಧ್ಯಾ ಮೋಹನ್