Home Posts tagged moodabidre (Page 12)

ಚುನಾವಣೆಗೆ ಮೂಡುಬಿದಿರೆ ಕ್ಷೇತ್ರದಲ್ಲಿ ಸಿದ್ಧತೆ ಪೂರ್ಣ: ಚುನಾವಣಾಧಿಕಾರಿ ಮಹೇಶ್ಚಂದ್ರ

ಮೂಡುಬಿದಿರೆ: ಮೂಡುಬಿದಿರೆ ವಿಧಾನಸಭಾ ಕ್ಷೇತ್ರದಲ್ಲಿ ಮೇ.10ರಂದು ನಡೆಯುವ ವಿಧಾನಸಭೆಗೆ ಸಕಲ ಸಿದ್ಧತೆಯನ್ನು ಮಾಡಲಾಗಿದೆ. ಕ್ಷೇತ್ರದಲ್ಲಿ ಒಟ್ಟು 221 ಮತಗಟ್ಟೆಗಳಲ್ಲಿ 103 ಮತಗಟ್ಟೆಗಳಿಗೆ ವೆಬ್‌ಕಾಸ್ಟ್ ಅಳವಡಿಸಲಾಗಿದೆ. ಚುನಾವಣಾ ಸಿಬ್ಬಂದಿಗಳಿಗೆ ಸಹಿತ 62 ವಾಹನಗಳನ್ನು ಸಜ್ಜುಗೊಳಿಸಲಾಗಿದೆ ಎಂದು ಚುನಾವಣಾಧಿಕಾರಿ ಮಹೇಶ್ಚಂದ್ರ ಹೇಳಿದರು. ಶನಿವಾರ ನಡೆಸಿದ

ಮೂಡುಬಿದಿರೆ: ಆಳ್ವಾಸ್‌ನಲ್ಲಿ ಮಹಾವೀರ ಜಯಂತಿ ಆಚರಣೆ

ಮೂಡುಬಿದಿರೆ: ಆಳ್ವಾಸ್  ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಭಗವಾನ್ ಮಹಾವೀರ ಜಯಂತಿಯನ್ನು ಭಾನುವಾರ ಕೃಷಿ ಸಿರಿ ವೇದಿಕೆಯಲ್ಲಿ ಆಚರಿಸಲಾಯಿತು.  ಶ್ರೀ ಕ್ಷೇತ್ರ ಧರ್ಮಸ್ಥಳದ ಹೇಮಾವತಿ ಹೆಗ್ಗಡೆ ಅವರು  ಮಾತನಾಡಿ ಜೈನ ಧರ್ಮದಲ್ಲಿ ಸಂಯಮಕ್ಕೆ ಹೆಚ್ಚಿನ ಪ್ರಾಶಸ್ತ್ಯವಿದೆ. ಬದುಕಿನಲ್ಲಿ ತಾಳ್ಮೆ ಬಹು ಮುಖ್ಯ. ಇಲ್ಲವಾದರೆ ವ್ಯಕ್ತಿಯ ಜೀವನ ಅಸ್ತವ್ಯಸ್ತವಾಗುತ್ತದೆ. ಬದಲಾಗುತ್ತಿರುವ ಸಮಾಜದಲ್ಲಿ ಸರಳತೆಯನ್ನು ದೌರ್ಬಲ್ಯವೆಂದು

ನಾಗಶ್ರೀ ನಾಗರಕಟ್ಟೆ ಅವರ `ಕೃಷ್ಣ ಸಿಗಲಿಲ್ಲ’ ಕವನ ಸಂಕಲನ ಬಿಡುಗಡೆ, ಗುರುಗಳಿಗೆ ಗೌರವಾರ್ಪಣೆ

ಮೂಡುಬಿದಿರೆ: ಕವಿ, ಶಿಕ್ಷಕಿ ನಾಗಶ್ರೀ ನಾಗರಕಟ್ಟೆ ಅವರ ಚೊಚ್ಚಲ ಕವನ ಸಂಕಲನ `ಕೃಷ್ಣ ಸಿಗಲಿಲ್ಲ‘ ಕೃತಿಯನ್ನು ರಾಜ್ಯ ಕ.ಸಾ.ಪ. ಮಾಜಿ ಅಧ್ಯಕ್ಷರಾದ ಹರಿಕೃಷ್ಣ ಪುನರೂರು ಅವರು ಮೂಡುಬಿದಿರೆಯ ಎಂಸಿಎಸ್ ಸೊಸೈಟಿಯ ಕಲ್ಪವೃಕ್ಷ ಸಭಾಂಗಣದಲ್ಲಿ ಭಾನುವಾರ  ಬಿಡುಗಡೆಗೊಳಿಸಿದರು. ಕೃತಿ ಪ್ರಕಟಿಸಿರುವ ಅಜೆಕಾರಿನ ಶ್ರೀ ಮಾಧ್ಯಮ ಮತ್ತು ಪ್ರಕಾಶನ ಸಂಸ್ಥೆಯ ಮುಖ್ಯಸ್ಥ, ಹಿರಿಯ ಪತ್ರಕರ್ತ ಡಾ. ಶೇಖರ ಅಜೆಕಾರು ಅವರ ಅಧ್ಯಕ್ಷತೆಯಲ್ಲಿ  ನಡೆದ ಸಮಾರಂಭದಲ್ಲಿ

ಮೂಡುಬಿದಿರೆ: ಏ.17ರಂದು ಮಿಥುನ್ ರೈ ನಾಮಪತ್ರ ಸಲ್ಲಿಕೆ

ಮೂಡುಬಿದಿರೆ:ಮೂಡುಬಿದಿರೆ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಮಿಥುನ್ ರೈ ಸೋಮವಾರ ಬೆಳಿಗ್ಗೆ 10 ಗಂಟೆಗೆ ಆಡಳಿತ ಸೌಧದಲ್ಲಿರುವ ಚುನಾವಣಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಲ್ಲಿದ್ದಾರೆ. ಇದಕ್ಕು ಮೊದಲು ಅವರು ಸ್ವರಾಜ್ಯ ಮೈದಾನದಿಂದ ತಾಲ್ಲೂಕು ಕಚೇರಿವರೆಗೆ ಕಾರ್ಯಕರ್ತರೊಂದಿಗೆ ಮೆರವಣಿಗೆಯಲ್ಲಿ ಆಗಮಿಸಲಿದ್ದಾರೆ. ನಾಮಪತ್ರ ಸಲ್ಲಿಕೆ ಬಳಿಕ ಸ್ವರಾಜ್ಯ ಮೈದಾನದಲ್ಲಿ ಪಕ್ಷದ ಕಾರ್ಯಕರ್ತರ ಸಭೆ ನಡೆಸಲಿದ್ದಾರೆ. ಆಮ್

ಸಿಎ ಫೌಂಡೇಶನ್ ಪರೀಕ್ಷೆ :ಉತ್ತಮ ಫಲಿತಾಂಶದೊಂದಿಗೆ ಆಳ್ವಾಸ್ ವಿದ್ಯಾರ್ಥಿಗಳ ಸಾಧನೆ

ಮೂಡುಬಿದಿರೆ: ಸಿಎ ಫೌಂಡೇಶನ್ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಆಳ್ವಾಸ್ ಪದವಿಪೂರ್ವ ಹಾಗೂ ಪದವಿ ಕಾಲೇಜು ಅತ್ಯುತ್ತಮ ಫಲಿತಾಂಶ ದಾಖಲಿಸಿದೆ. ಆಳ್ವಾಸ್ ಶೇಕಡ 75.78 ಫಲಿತಾಂಶ ಗಳಿಸಿದೆ. ಆಳ್ವಾಸ್ ಕಾಲೇಜಿನ 128 ವಿದ್ಯಾರ್ಥಿಗಳಲ್ಲಿ 97 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ ಎಂದುಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ವಿದ್ಯಾರ್ಥಿಗಳಾದ ಧನುಷ್, ಸನ್ನಿ ಲಾಯ್ಡ್ ಮಿರಾಂಡಾ, ಅಸ್ಟರ್ ಲೆನ್

ಮೂಡುಬಿದಿರೆ: ಜಾಂಬೂರಿಯಲ್ಲಿ ನರೇಗಾ ಯೋಜನೆಯ ಮಾದರಿಯ ಪ್ರದರ್ಶನ

ಮೂಡುಬಿದಿರೆಯ ಆಳ್ವಾಸ್ ವಿದ್ಯಾಸಂಸ್ಥೆಯಲ್ಲಿ ನಡೆಯುತ್ತಿರುವ ಸ್ಕೌಟ್ಸ್-ಗೈಡ್ಸ್ ನ ಅಂತರಾಷ್ಟ್ರೀಯ  ಸಾಂಸ್ಕೃತಿಕ ಜಾಂಬೂರಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ವತಿಯಿಂದ  ವಿಜ್ಞಾನ ಮೇಳದ ಮಳಿಗೆಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಮಾಹಿತಿ ಕೇಂದ್ರಕ್ಕೆ ಭೇಟಿ ನೀಡುವವರಿಗೆ ಮಾಹಿತಿಯನ್ನು ನೀಡಲಾಗುತ್ತಿದೆ. ನರೇಗಾ ಯೋಜನೆಯ ಮಾದರಿಯನ್ನು ತಯಾರಿಸಿ ಪ್ರದರ್ಶನಕ್ಕಿಟ್ಟಿರುವುದು ಅತ್ಯಾಕರ್ಷಕವಾಗಿದೆ. ಟಿ.ವಿ. ಮೂಲಕ

ಮೂಡುಬಿದ್ರೆ: ಜಾಂಬೂರಿ ವೀಕ್ಷಿಸಿ ತಮಿಳುನಾಡು ಶಿಕ್ಷಣ ಸಚಿವ ಅನ್ಬಿಲ್ ಮಹೇಶ್ ಮೆಚ್ಚುಗೆ

ಮೂಡುಬಿದಿರೆ: ವಿದ್ಯಾಗಿರಿಯಲ್ಲಿ ನಡೆಯುತ್ತಿರುವ ಅಂತಾರಾಷ್ಟ್ರೀಯ ಸ್ಕೌಟ್‌ಗೈಡ್ಸ್ ಸಾಂಸ್ಕೃತಿಕ ಜಾಂಬೂರಿಯ ೪ನೇ ದಿನ ತಮಿಳುನಾಡಿನ ಶಿಕ್ಷಣ ಸಚಿವ, ರಾಜ್ಯ ಸ್ಕೌಟ್ ಗೈಡ್ಸ್ ಅಧ್ಯಕ್ಷ ಅನ್ಬಿಲ್ ಮಹೇಶ್ ಪೊಯ್ಯಮೊಜಿ ಭೇಟಿ ನೀಡಿ ವ್ಯವಸ್ಥೆಯ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು. ಬಳಿಕ ಪ್ಯಾಲೇಸ್ ಗ್ರೌಂಡ್‌ನಲ್ಲಿ ನಡೆದ ತಮಿಳುನಾಡು ದಿನ ಕಾರ್ಯಕ್ರಮದಲ್ಲಿ ತಮಿಳುನಾಡಿನ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವೀಕ್ಷಿಸಿದರು. ಬಳಿಕ ಮಾತನಾಡಿದ ಅವರು, ತಮಿಳುನಾಡು ಸರ್ಕಾರ