Home Posts tagged moodabidre (Page 6)

ಮೂಡುಬಿದಿರೆ: ಬ್ಯಾಟರಿ ಕಳವು ಪ್ರಕರಣ – 4 ಬ್ಯಾಟರಿ ಸಹಿತ ಇಬ್ಬರು ಆರೋಪಿಗಳ ಬಂಧನ

ಮೂಡುಬಿದಿರೆ: ಕಳೆದ 6 ತಿಂಗಳ ಹಿಂದೆ ನಾಪತ್ತೆ 25 ಬ್ಯಾಟರಿಗಳಲ್ಲಿ ನಾಲ್ಕು ಬ್ಯಾಟರಿ ಸಹಿತ ಇಬ್ಬರು ಆರೋಪಿಗಳನ್ನು ಮೂಡುಬಿದಿರೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕಳೆದ ವಷ೯ ಏ.24ರಂದು ಮೂಡುಬಿದಿರೆಯ ಮಚ್ಲಿ ಹೊಟೇಲ್ ಬಳಿ ಕೆಲಸ ಮಾಡಲೆಂದು ತೋಡಾರು ಪಂಚಶಕ್ತಿ ರಂಜಿತ್ ಪೂಜಾರಿ ಅವರಿಗೆ ಸೇರಿದ ಹಿಟಾಚಿಯನ್ನು ಕೆಲಸ ಮುಗಿಸಿ ಸಂಜೆ ಸುಮಾರು 7 ಗಂಟೆ ಸಮಯದಲ್ಲಿ

ಆಳ್ವಾಸ್ ಶಿಕ್ಷಣ ಮಹಾವಿದ್ಯಾಲಯದ “ಉತ್ತುಂಗ ” ವಾರ್ಷಿಕ ಸಂಚಿಕೆ ಬಿಡುಗಡೆ

ಮೂಡುಬಿದಿರೆ: ವಾರ್ಷಿಕ ಸಂಚಿಕೆಗಳು ಶಿಕ್ಷಣ ಸಂಸ್ಥೆಯ ಸಾಹಿತ್ಯದ ಸೃಜನಾತ್ಮಕ ಚಟುವಟಿಗೆಗಳಿಗೆ ಹಿಡಿದ ಕೈಗನ್ನಡಿ ಎಂದು ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಕಲಾ ವಿಭಾಗದ ಡೀನ್ ವೇಣುಗೋಪಾಲ್ ಶೆಟ್ಟಿ ನುಡಿದರು.ಅವರು ಕಾಲೇಜಿನ ಕುವೆಂಪು ಸಭಾಂಗಣ ದಲ್ಲಿ ಶನಿವಾರ ನಡೆದ ಆಳ್ವಾಸ್ ಶಿಕ್ಷಣ ಮಹಾವಿದ್ಯಾಲಯದ “ಉತ್ತುಂಗ” ಚೊಚ್ಚಲ ವಾರ್ಷಿಕ ಸಂಚಿಕೆ ಬಿಡುಗಡೆ ಕರ‍್ಯಕ್ರಮದಲ್ಲಿ ಮಾತನಾಡಿದರು. ಪ್ರಶಿಕ್ಷಣಾರ್ಥಿಗಳು ಮುಂದೆ ಗುರುಗಳಾಗುವವರು. ಇಂತಹ ಸ್ಮರಣ

ಮೂಡುಬಿದಿರೆ : ಆಳ್ವಾಸ್ ಇಂಗ್ಲಿಷ್ ಮಾಧ್ಯಮ ಮತ್ತು ಕನ್ನಡ ಮಾಧ್ಯಮ ಶಾಲೆಗಳ ವಾರ್ಷಿಕೋತ್ಸವ

ಮೂಡುಬಿದಿರೆ : ‘ಸರ್ಟಿಫಿಕೆಟ್‌ಗಿಂತ ಸಂಸ್ಕಾರ ಮುಖ್ಯ. ಶಿಕ್ಷಣವು ಸಂಸ್ಕಾರಭರಿತ ಮನಸ್ಸನ್ನು ಕಟ್ಟುವ ಪ್ರಕ್ರಿಯೆ ಎಂದು ಮಂಗಳೂರು ವಿಶ್ವವಿದ್ಯಾಲಯದ ಎಸ್‌ವಿಪಿ ಕನ್ನಡ ಅಧ್ಯಯನ ಸಂಸ್ಥೆಯ ಸಹಾಯಕ ಪ್ರಾಧ್ಯಾಪಕ ಡಾ.ಧನಂಜಯ ಕುಂಬ್ಳೆ ಹೇಳಿದರು.ಆಳ್ವಾಸ್ ಮುಂಡ್ರೆದೆಗುತ್ತು ಕೆ ಅಮರನಾಥ ಶೆಟ್ಟಿ ಕೃಷಿಸಿರಿ ವೇದಿಕೆಯಲ್ಲಿ ನಡೆದ ಆಳ್ವಾಸ್ ಇಂಗ್ಲಿಷ್ ಮಾಧ್ಯಮ ಮತ್ತು ಕನ್ನಡ ಮಾಧ್ಯಮ ಶಾಲೆಗಳ ವಾರ್ಷಿಕೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು. ವಿದ್ಯಾವಂತರಾದವರೇ

ರಾಜ್ಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ ಮತ್ತು ಬಾಲಕಿಯರ ಮಲ್ಲಕಂಬ ಸ್ಪರ್ಧೆ: ಆಳ್ವಾಸ್ ಶಾಲೆಗೆ ತಂಡ ಪ್ರಶಸ್ತಿ

ಮೂಡುಬಿದಿರೆ: ನ. 18ರಿಂದ 20ರವರೆಗೆ ನಡೆದ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ ಬಾಗಲಕೋಟೆ, ಉಪ ನಿರ್ದೇಶಕರ ಕಾರ್ಯಾಲಯ ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಬಾಗಲಕೋಟೆ, ಹ.ಉ.ಪೂ ಸರಕಾರಿ ಪ್ರೌಢ ಶಾಲೆ, ತುಳಸಿಗಿರಿ, ಸರಕಾರಿ ಕುವೆಂಪು ಶತಮಾನೋತ್ಸವ ಮಾದರಿ ಪ್ರಾಥಮಿಕ ಶಾಲೆ ಮತ್ತು ಹಿರಿಯ ಪ್ರಾಥಮಿಕ ಶಾಲೆ, ಜೆ.ಪಿ ತುಳಸಿಗಿರಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ 14ವರ್ಷ ಮತ್ತು 17 ವರ್ಷ ವಯೋಮಿತಿಯ ಪ್ರಾಥಮಿಕ, ಪ್ರೌಢಶಾಲಾ ಬಾಲಕ ಮತ್ತು

ಮೂಡುಬಿದಿರೆ: ಶ್ರೀಕ್ಷೇತ್ರ ಪುತ್ತಿಗೆಯಲ್ಲಿ ಪುನ‌ರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಪೂರ್ವಭಾವಿ ಸಭೆ

ಮೂಡುಬಿದಿರೆ: ಇಲ್ಲಿನ ಚೌಟರ ಅರಮನೆಯ ಆಡಳಿತಕ್ಕೆ ಒಳಪಟ್ಟ ಪುತ್ತಿಗೆ ಮಹತೋಭಾರ ಶ್ರೀ ಸೋಮನಾಥೇಶ್ವರ ದೇವಸ್ಥಾನ ಪುನ‌ರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಫೆ.28ರಿಂದ ಮಾರ್ಚ್ 7ರವರೆಗೆ ಧಾರ್ಮಿಕ ಕಾರ್ಯಕ್ರಮ, ಮಾರ್ಚ್ 6ರಂದು ಬ್ರಹ್ಮಕಲಶೋತ್ಸವ‌‌ ನಡೆಸುವುದೆಂದು ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು.ಭಾನುವಾರ ಸಾಯಂಕಾಲ ದೇವಳದ ಆವರಣದಲ್ಲಿ ನಡೆದ ಸಭೆಯ ಮೊದಲು ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ದಿನಾಂಕವನ್ನು ತಂತ್ರಿವರೇಣ್ಯರು, ಅರ್ಚಕವರ್ಗ,

ಮೂಡುಬಿದಿರೆ: ರಾಜ್ಯಮಟ್ಟದ ಅಂತರ್ ಕಾಲೇಜು ವೇಯ್ಟ್ ಲಿಫ್ಟಿಂಗ್ : ಯೆನೆಪೋಯ ಕಾಲೇಜ್ ತಂಡ ಚಾಂಪಿಯನ್

ಮೂಡುಬಿದಿರೆ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ನಡೆದ ರಾಜ್ಯ ಮಟ್ಟದ ಅಂತರ್ ಕಾಲೇಜು ವೈಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಮಹಿಳೆಯರ ವಿಭಾಗದಲ್ಲಿ ತೋಡಾರಿನ ಯೆನೆಪೋಯ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳು 2 ಚಿನ್ನ ಮತ್ತು 2 ಬೆಳ್ಳಿಯ ಪದಕದೊಂದಿಗೆ ತಂಡ ಚಾoಪಿಯನ್ ಪ್ರಶಸ್ತಿ ಪಡೆದುಕೊಂಡಿದೆ. ಪುರುಷರ ವಿಭಾಗದಲ್ಲಿ 1 ಚಿನ್ನದ ಪದಕ,1 ಬೆಳ್ಳಿಯ ಪದಕ, 3 ಕಂಚಿನ ಪದಕ ಗೆದ್ದು ತೃತಿಯ ತಂಡ ಚಾoಪಿಯನ್ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಪುರುಷರ 67 ಕೆ.

ಮಂಗಳೂರು ವಿ ವಿ ಅಂತರ್ ಕಾಲೇಜು ಕುಸ್ತಿ ಪಂದ್ಯಾಟ ಆಳ್ವಾಸ್‌ ಗೆ ಸತತ 14 ನೇ ಬಾರಿ ಸಮಗ್ರ ಪ್ರಶಸ್ತಿ

ಮೂಡುಬಿದಿರೆ: ಡಾ.ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರ ಇವರ ಆಶ್ರಯದಲ್ಲಿ ಜರುಗಿದ ಮಂಗಳೂರು ವಿ ವಿ ಮಟ್ಟದ ಅಂತರ್ ಕಾಲೇಜು ಕುಸ್ತಿ ಸ್ಪರ್ಧೆಯ ಪುರುಷ ಹಾಗೂ ಮಹಿಳೆಯರ ವಿಭಾಗದಲ್ಲಿ 14 ಚಿನ್ನ, 03 ಬೆಳ್ಳಿ ಹಾಗೂ 02 ಕಂಚಿನ ಪದಕದೊಂದಿಗೆ ಮೂಡುಬಿದಿರೆಯ ಆಳ್ವಾಸ್ ಕುಸ್ತಿಪಟುಗಳು ಸಮಗ್ರ ಪ್ರಶಸ್ತಿ ಪಡೆದುಕೊಂಡಿದ್ದಾರೆ.ಫಲಿತಾಂಶ : ಪುರುಷರ ವಿಭಾಗದಲ್ಲಿ : ನಿಖಿಲ್ – 61 ಕೆಜಿ ವಿಭಾಗದಲ್ಲಿ (ದ್ವಿತೀಯ), ಗುಡ್ಡಪ್ಪ – 61 ಕೆಜಿ ವಿಭಾಗದಲಿ (ತೃತೀಯ),

‘ಚಿಕ್ಕಮ್ಮ’ನ ಸರ ಪಡೆದು ನಾಪತ್ತೆಯಾಗಿದ್ದವ ಮೂಡುಬಿದಿರೆ ಪೊಲೀಸರ ವಶಕ್ಕೆ

ಮೂಡುಬಿದಿರೆ: ಕಳೆದ ಮೂರು ತಿಂಗಳ ಹಿಂದೆ ಅಶ್ವತ್ಥಪುರದಲ್ಲಿರುವ ತನ್ನ ಮಗಳ ಮನೆಗೆ ಹೋಗಲೆಂದು ನಾರಾವಿಯಿಂದ ಬಂದಿದ್ದ ಮಹಿಳೆಯೋರ್ವರೊಂದಿಗೆ ಪರಿಚಿತನಂತೆ ನಟಿಸಿ ಆಕೆಯ ಕೈಯಿಂದ ಚಿನ್ನದ ಸರ ಕೊಂಡೊಯ್ದು ವಾಪಾಸು ಬಾರದೆ ತಪ್ಪಿಸಿಕೊಂಡಿದ್ದ ಕಳ್ಳನನ್ನು ಮೂಡುಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ.ನೇತೃತ್ವ ಪೊಲೀಸರ ತಂಡವು ಬಂಧಿಸುವಲ್ಲಿ ಯಶಸ್ವಿಯಾಗಿದೆ.ಬಂಟ್ವಾಳ ತಾಲೂಕು ಕೆಂಪುಗುಡ್ಡೆಯ ಕಸವಿತ್ತಲ್ ಮನೆಯ ನಿವಾಸಿ ಸುರೇಶ ಯಾನೆ ಸಂತೋಷ ಬಂಧಿತ ಆರೋಪಿ. ನಾರಾವಿಯಿಂದ

ಮೂಡುಬಿದಿರೆ: ಆಳ್ವಾಸ್ ಗೆ ನೂತನ ಫಾರ್ಮಸಿ ಪದವಿ ಕಾಲೇಜು ಸೇರ್ಪಡೆ

ಮೂಡುಬಿದಿರೆ: ಇಲ್ಲಿನ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ.)ದ 20 ವಿವಿಧ ಶಿಕ್ಷಣ ಸಂಸ್ಥೆಗಳ ಜೊತೆಗೆ ನೂತನ ಫಾರ್ಮಸಿ ಪದವಿ ಕಾಲೇಜು ಸೇರ್ಪಡೆಗೊಂಡಿದ್ದು ಈ ವರ್ಷದಿಂದಲೇ ಪ್ರಾರಂಭಿಸಲಾಗುತ್ತಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ವಿಜ್ಞಾನ ವಿಷಯದಲ್ಲಿ ಪದವಿಪೂರ್ವ ಶಿಕ್ಷಣ ಪಡೆದ ವಿದ್ಯಾರ್ಥಿಗಳಿಗೆ 4 ವರ್ಷಗಳ ಪದವಿ ಶಿಕ್ಷಣ ಇದಾಗಿದ್ದು 2024-25ನೇ ಶೈಕ್ಷಣಿಕ ವರ್ಷದಿಂದಲೇ

ಅತೀ ವೇಗ, ಅಜಾಗರುಕತೆಯ ಚಾಲನೆ : ಚಾಲಕನ ವಿರುದ್ಧ ಕ್ರಮಕೈಗೊಂಡ ಮೂಡುಬಿದಿರೆ ಇನ್ಸ್ ಪೆಕ್ಟರ್

ಮೂಡುಬಿದಿರೆ: ಮಂಗಳೂರು – ಮೂಡುಬಿದಿರೆ ಮಾರ್ಗವಾಗಿ ನಿನ್ನೆ ( ಮಂಗಳವಾರ) ಅತೀ ವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿದ ಬಸ್ KA 19 AB 1339 ನ್ನು ಮೂಡುಬಿದಿರೆ ಪೊಲೀಸ್ ವೃತ್ತ ನಿರೀಕ್ಷಕ ಸಂದೇಶ್ ಪಿಜಿ ಅವರು ವಶಕ್ಕೆ ಪಡೆದುಕೊಂಡಿದ್ದಾರೆ ಮತ್ತು ಚಾಲಕನ ವಿರುದ್ಧ ಕ್ರಮಕೈಗೊಂಡಿದ್ದಾರೆ. ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಯು ನಡೆಯುತ್ತಿರುವುದರಿಂದ ವಾಹನ ಸವಾರರು ಬಹಳ ಜಾಗರೂಕತೆಯಿಂದ ವಾಹನವನ್ನು ಚಲಾಯಿಸುವುದು ಅವಶ್ಯಕ. ಆದರೆ ಮಂಗಳವಾರ ಸಂಜೆ ವೇಳೆಯಲ್ಲಿ