Home Posts tagged #moodabidre

ಮೂಡುಬಿದಿರೆ : ಸಿಎಸ್‌ಇಇಟಿ ಪರೀಕ್ಷೆಯಲ್ಲಿ ಆಳ್ವಾಸ್‌ನ ವಿದ್ಯಾರ್ಥಿಗಳ ಸಾಧನೆ

ಮೂಡುಬಿದಿರೆ : ದಿ ಇನ್‌ಸ್ಟಿಟ್ಯೂಟ್ ಆಫ್ ಕಂಪೆನಿ ಸೆಕ್ರೆಟರೀಸ್ ಆಫ್ ಇಂಡಿಯಾ ಜನವರಿ ಆವೃತ್ತಿಯಲ್ಲಿ ನಡೆದ ಕಂಪೆನಿ ಸೆಕ್ರಟರೀಸ್ ಎಕ್ಸಿಕ್ಯೂಟಿವ್ ಎಂಟ್ರೆನ್ಸ್ ಟೆಸ್ಟ್ (ಸಿಎಸ್‌ಇಇಟಿ) ಪರೀಕ್ಷೆಯಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ 13 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಪ್ರೀತA ಬಸವರಾಜ್ ಪಟ್ಟಣಶೆಟ್ಟಿ (121), ದೀಕ್ಷಿತ್ ಕುಮಾರ್

ಸಾಯಿ ಮಾರ್ನಾಡ್ ಸೇವಾ ಸಂಘ ಟ್ರಸ್ಟ್ (ರಿ.)ನಿಂದ 83 ನೇ ಸೇವಾ ಯೋಜನೆ ಹಸ್ತಾಂತರ

ಮೂಡುಬಿದಿರೆ ತಾಲೂಕಿನ ಬೆಳುವಾಯಿ ಗ್ರಾಮದ ಕಾನ ಪರಿಸರದ ಆನಂದ ಮುಗೇರ ಎಂಬವರ ಆರೋಗ್ಯದ ಸಮಸ್ಯೆಗೆ ಸ್ಪಂದಿಸಿರುವ ಸಾಯಿ ಮಾನಾ೯ಡ್ ಸೇವಾ ಟ್ರಸ್ಟ್ ಅಮನಬೆಟ್ಟು ಚಿಕಿತ್ಸೆಗಾಗಿ 83ನೇ ಸೇವಾ ಯೋಜನೆಯ ನವೆಂಬರ್ ತಿಂಗಳ ಎರಡನೇ ಯೋಜನೆಯ ರೂ. 10,000ದ ಚೆಕ್ಕನ್ನು ಡಿಸೆಂಬರ್ 1ರಂದು ಹಸ್ತಾಂತರಿಸಿದೆ. 43ವರ್ಷ ಪ್ರಾಯ ದ ಆನಂದ ಮುಗೇರ ಅವರು ಬಾಯಿಯ ಕ್ಯಾನ್ಸರ್ ನಿಂದ ಬಳಲುತ್ತಿದ್ದು ಇದುವರೆಗೆ ಸುಮಾರು ಹಣವನ್ನು ಖರ್ಚು ಮಾಡಲಾಗಿದೆ. ಈಗ ಮಂಗಳೂರು ನಲ್ಲಿ ಚಿಕಿತ್ಸೆ

ಸರಕಾರಿ ಕಛೇರಿಗಳಿಗೆ ಸಂವಿಧಾನ ಪೀಠಿಕೆಯ ಭಾವಚಿತ್ರ ವಿತರಣೆ

ಮೂಡುಬಿದಿರೆ : ಸುವರ್ಣ ಕರ್ನಾಟಕ ರಾಜ್ಯ ಸಮಿತಿ ಜೈ ಭೀಮ್ ಸೇನೆ(ರಿ) ಇದರ ಸಂಸ್ಥಾಪಕ ರಾಜ್ಯಾಧ್ಯಕ್ಷ ವರ್ತೂರು ಮಂಜುನಾಥ್ ಅವರ ನೇತೃತ್ವದಲ್ಲಿ ಮೂಡುಬಿದಿರೆ ತಾಲೂಕಿನ ಘಟಕದಲ್ಲಿ ಇರುವ ಸರ್ಕಾರಿ ಕಚೇರಿಗಳಿಗೆ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕ‌ರ್ ಅವರು ಬರೆದಿರುವ ಸಂವಿಧಾನ ಪೀಠಿಕೆಯ ಫೋಟೋಗಳನ್ನು ಸರ್ಕಾರಿ ಕಚೇರಿಗಳಿಗೆ ವಿತರಿಸುವ ಕಾರ್ಯಕ್ರಮವನ್ನು ಗುರುವಾರ ಹಮ್ಮಿಕೊಳ್ಳಲಾಯಿತು. ಸಮಿತಿಯ ತಾಲೂಕು ಅಧ್ಯಕ್ಷ ಪ್ರವೀಣ್ ಕುಮಾರ್, ಸಹ ಕಾರ್ಯದರ್ಶಿ ಗೋಪಾಲ,

ರಾಜ್ಯ ಮಟ್ಟದ 17 ವಯೋಮಿತಿಯ ಬಾಲಕ ಬಾಲಕಿಯರ ವೇಯ್ಟ್ ಲಿಫ್ಟಿಂಗ್ ಸ್ಪರ್ಧೆ 2025-26 ಆಳ್ವಾಸ್ ಶಾಲೆಯ ಐವರು ಕ್ರೀಡಾಪಟುಗಳು ರಾಷ್ಟ್ರಮಟ್ಟಕ್ಕೆ

ಮೂಡುಬಿದಿರೆ: ಹುಬ್ಬಳ್ಳಿಯ ಸೇಂಟ್ ಪೌಲ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ರಾಜ್ಯ ಮಟ್ಟದ 17 ವಯೋಮಿತಿಯ ಬಾಲಕ ಬಾಲಕಿಯರ ವೇಯ್ಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಆಳ್ವಾಸ್ ಶಾಲೆಯ ಕ್ರೀಡಾಪಟುಗಳು ಐದು ಚಿನ್ನ ಹಾಗೂ ಒಂದು ಬೆಳ್ಳಿ ಪದಕದೊಂದಿಗೆ ಒಟ್ಟು ಆರು ಪದಕಗಳನ್ನು ಪಡೆದು ದಕ್ಷಿಣ ಕನ್ನಡ ಜಿಲ್ಲೆ ಸಮಗ್ರ ಪ್ರಶಸ್ತಿಯನ್ನು ಪಡೆಯುವಲ್ಲಿ ಮಹತ್ವದ ಕೊಡುಗೆ ನೀಡಿದರು. ಫಲಿತಾಂಶ : 58 ಕೆಜಿ ವಿಭಾಗದಲ್ಲಿ – ಸ್ಪೂರ್ತಿ (ದ್ವಿತೀಯ), 77 ಕೆಜಿ ವಿಭಾಗದಲ್ಲಿ

ಕನ್ನಡ ಜಾಗೃತಿ ಸಮಿತಿ ದ.ಕ. ಜಿಲ್ಲಾ ಸದಸ್ಯರಾಗಿ ರಾಜೇಶ್ ಕಡಲಕೆರೆ ಆಯ್ಕೆ

ಮೂಡುಬಿದಿರೆ : ಬ್ಲಾಕ್ ಕಾಂಗ್ರೆಸ್ ವಕ್ತಾರ, ರಂಗನಟ,ವಾಗ್ಮಿ ರಾಜೇಶ್ ಕಡಲಕೆರೆ ಅವರು ಕನ್ನಡ ಜಾಗೃತಿ ಸಮಿತಿ ದ.ಕ.ಜಿಲ್ಲಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ರಾಜ್ಯದಲ್ಲಿ ಕನ್ನಡ ಅಭಿವೃದ್ಧಿ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ರಾಜ್ಯ ಸರಕಾರ ಪ್ರತೀ ಜಿಲ್ಲಾ ಮಟ್ಟದಲ್ಲಿ ಈ ಸಮಿತಿಯನ್ನು ರಚಿಸಿದ್ದು ದ.ಕ.ಜಿಲ್ಲೆಯಿಂದ 5 ಮಂದಿ ಸದಸ್ಯರ ಪೈಕಿ ಮೂಡುಬಿದಿರೆಯಿಂದ ರಾಜೇಶ್ ಕಡಲಕೆರೆ ಅವರನ್ನು ನೇಮಕ ಮಾಡಲಾಗಿದೆ. ಹಲವಾರು ತುಳು,ಕೊಂಕಣಿ

ಮೂಡುಬಿದಿರೆ : ಕಡಂದಲೆಯಲ್ಲಿ ಮನೆಯ ಮೇಲೆ ಬಿದ್ದ ಮರ

ಪಾಲಡ್ಕ ಗ್ರಾ. ಪಂ. ವ್ಯಾಪ್ತಿಯಲ್ಲಿ ಶುಕ್ರವಾರ ಸುರಿದ ಭಾರೀ ಮಳೆ, ಬೀಸಿದ ಗಾಳಿಗೆ ಕಡಂದಲೆ ಬಿಟಿ ರೋಡ್ ನಲ್ಲಿ ಯಶೋದಾ ಪಾಂಡು ಗೌಡ ಅವರ ಮನೆ ಮೇಲೆ ಸಂಜೆ 6 ಗಂಟೆ ಸುಮಾರಿಗೆ ಭಾರೀ ಗಾತ್ರದ ಮರವೊಂದು ಉರುಳಿ ಬಿದ್ದು ಮನೆಗೆ ತೀವ್ರ ಹಾನಿ ಯುಂಟಾಗಿದೆ.ಯಾವುದೇ ಜೀವಾಪಾಯವಾಗಿಲ್ಲ. ಸ್ಥಳೀಯರು ಕೂಡಲೇ ಧಾವಿಸಿ ಮನೆಗೆ ಬಿದ್ದ ಮರವನ್ನು ತೆರವು ಮಾಡಲು ಸಹಕರಿಸಿದರು. ಗ್ರಾ.ಪಂ. ಪಿಡಿಓ ರಕ್ಷಿತಾ ಅವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ಮಾಡಲಾಯಿತು. ಗ್ರಾಮ ಸಹಾಯಕ ರೀತೇಶ್,

ಮೂಡುಬಿದಿರೆ : ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ.ನೇಮಿರಾಜ ಹೆಗ್ಡೆ ನಿಧನ

ಶ್ರೀ ಮಹಾವೀರ ಕಾಲೇಜಿನ ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ. ನೇಮಿರಾಜ ಹೆಗ್ಡೆ (84) ಮಂಗಳವಾರ ಸ್ವಗೃಹದಲ್ಲಿ ನಿಧನ ಹೊಂದಿದರು. ಮೂಲತಃ ಪಡಂಗಡಿ ಯವರಾದ ನೇಮಿರಾಜ ಹೆಗ್ಡೆ ಅವರು ಮಂಗಳೂರು ಸೈಂಟ್ ಅಲೋಶಿಯಸ್ ಕಾಲೇಜಿನಲ್ಲಿ ಪಿಯು, ಕಾರ್ಕಳ ಭುವನೇಂದ್ರ ಕಾಲೇಜಿನಲ್ಲಿ ಬಿಎಸ್ ಸಿ ಪದವಿ, ಮೈಸೂರಿನಲ್ಲಿ ಬಿ. ಪಿ.ಎಡ್. ಪದವಿ ಗಳಿಸಿದರು. ‘ಮೂಡುಬಿದಿರೆ ಶ್ರೀಮಹಾವೀರ ಕಾಲೇಜಿನಲ್ಲಿ ದೈಹಿಕ ಶಿಕ್ಷಣ ನಿರ್ದೇಶಕರಾಗಿ ವೃತ್ತಿ ಜೀವನ ಪ್ರಾರಂಭಿಸಿ ಪೂರ್ಣ ಸೇವೆ

ಮೂಡುಬಿದಿರೆಯಲ್ಲಿ ಗಾಳಿ ಮಳೆಯ ಅವಾಂತರ

ಮೂಡುಬಿದಿರೆ ತಾಲೂಕಿನ ಪುರಸಭಾ ವ್ಯಾಪ್ತಿಯಲ್ಲಿ ಭಾನುವಾರ ಸಂಜೆ ಬೀಸಿದ ಭಾರೀ ಗಾಳಿ ಮಳೆಗೆ ಮರಗಳು ಮತ್ತು ವಿದ್ಯುತ್ ತಂತಿಗಳು ಧರೆಗುರುಳಿದ್ದಲ್ಲದೆ ಹಲವಾರು ಮನೆಗಳಿಗೆ ಹಾನಿಯುಂಟ್ಟಾಗಿ ಲಕ್ಷಾಂತರ ರೂ ನಷ್ಟ ಸಂಭವಿಸಿದ ಘಟನೆ ನಡೆದಿದೆ. ಒಂಟಿಕಟ್ಟೆ, ಸ್ವರಾಜ್ಯಮೈದಾನ ಪರಿಸರ, ಮಾಸ್ತಿಕಟ್ಟೆ ಪ್ರದೇಶಗಳಲ್ಲಿ ಸಂಜೆ ಮಳೆಯೊಂದಿಗೆ ಭಾರೀ ಗಾಳಿ ಬೀಸಿದ್ದು ೧೫ಕ್ಕೂ ಅಧಿಕ ವಿದ್ಯುತ್ ಕಂಬಗಳು ಧರೆಗುರಿಳಿವೆ ಹಾಗೂ ಸ್ವರಾಜ್ಯ ಮೈದಾನದ ಬಳಿಯಿರುವ ಪತ್ರಕರ್ತ ಧನಂಜಯ

ಮೂಡುಬಿದಿರೆ :ನಿಡ್ಲೆ ಗೋವಿಂದ ಭಟ್ ಮತ್ತು ಪುತ್ತಿಗೆ ಕುಮಾರ ಗೌಡರಿಗೆ ಕಾಂತಾವರ ಯಕ್ಷದೇಗುಲ ಪ್ರಶಸ್ತಿ

ಮೂಡುಬಿದಿರೆ : ಧರ್ಮಸ್ಥಳ ಮೇಳದ ನಿವೃತ್ತ ಕಲಾವಿದ ನಿಡ್ಲೆ ಗೋವಿಂದ ಭಟ್ ಅವರಿಗೆ ಹಾಗೂ ಸುರತ್ಕಲ್ ಮೇಳದ ನಿವೃತ್ತ ಕಲಾವಿದ ಪುತ್ತಿಗೆ ಕುಮಾರ ಗೌಡರವರಿಗೆ ಯಕ್ಷದೇಗುಲ ಪ್ರಶಸ್ತಿಯನ್ನು ನೀಡಲು ಶ್ರೀ ಯಕ್ಷದೇಗುಲ ಕಾಂತಾವರ ಆಯ್ಕೆ ಸಮಿತಿಯು ತೀರ್ಮಾನಿಸಿದೆ. ಯಕ್ಷದೇಗುಲ ಕಾಂತಾವರದ ವಾರ್ಷಿಕ ಆಟ ಕೂಟ ಬಯಲಾಟ ಸಹಿತ 22 ನೇ ಯಕ್ಷೋಲ್ಲಾಸ ಕಾರ್ಯಕ್ರಮವು ಜುಲೈ ೨೧ರಂದು ಕಾಂತಾವರದಲ್ಲಿ ನಡೆಯಲಿದ್ದು ಈ ಸಂದರ್ಭದಲ್ಲಿ ಯಕ್ಷ ರಂಗದ ಸಿಡಿಲ ಮರಿ ಖ್ಯಾತಿ ವೆತ್ತ ಪುತ್ತೂರು

ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾರಿಗೆ ಸನ್ಮಾನ

ಮೂಡುಬಿದಿರೆ: ವಿಧಾನಪರಿಷತ್ ಸದಸ್ಯರಾಗಿ ಎರಡನೇ ಅವಧಿಗೆ ಆಯ್ಕೆಯಾದ ಐವನ್ ಡಿಸೋಜ ಅವರಿಗೆ ಕೆಥೋಲಿಕ್ ಸಭಾ ಮೂಡುಬಿದಿರೆ ಘಟಕದ ವತಿಯಿಂದ ಮೂಡುಬಿದಿರೆ ಕೊರ್ಪುಸ್ ಕ್ರಿಸ್ತಿ ಚರ್ಚ್ ಸಭಾಂಗಣದಲ್ಲಿ ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿದ ಐವನ್ ಡಿಸೋಜ ಮಾತನಾಡಿ, ನಾನು ಕಾಂಗ್ರೆಸ್ ಪಕ್ಷನಿಷ್ಠೆ ಯ ಬದ್ಧತೆಯಿಂದ ಕೆಲಸ ಮಾಡಿದ್ದು ತನ್ನ ಸೇವೆಯನ್ನು ಪರಿಗಣಿಸಿ ಎರಡನೇ ಅವಧಿಗೆ ಈ ಸನ್ಮಾನ ಲಭಿಸಿದೆ. ಸಿಕ್ಕಿದ ಅವಕಾಶವನ್ನು ಬಳಸಿ ನೋಂದವರ ಸಹಾಯ ಹಸ್ತ ಒದಗಿಸುವ ಆದ್ಯತೆ