Home Posts tagged #moodabidre (Page 4)

ಹಿರಿಯ ಫೋಟೋಗ್ರಾಫರ್ ಸುಬ್ಬು ನಿಧನ

ಮೂಡುಬಿದಿರೆ: ಕಳೆದ ಮೂರು ದಶಕಗಳಿಂದ ಮೂಡುಬಿದಿರೆಯಲ್ಲಿ ಫೊಟೊಗ್ರಾಫರ್ ಆಗಿ ಖ್ಯಾತರಾಗಿದ್ದ ಸುಬ್ಬು (55) ಅವರು ಇಂದು ಮುಂಜಾನೆ ನಿಧನರಾದರು.ಮೂಡುಬಿದಿರೆಯಲ್ಲಿ ಸುಷ್ಮಾ ಸ್ಟುಡಿಯೋ ಮೂಲಕ ಖ್ಯಾತರಾಗಿದ್ದ ಅವರು ಕೆಲ ಪತ್ರಿಕೆಗಳ ಛಾಯಾಗ್ರಾಹಕ ರಾಗಿಯೂ ಗಮನಸೆಳೆದಿದ್ದರು. ಕೆಲ ಧಾರಾವಾಹಿ, ಚಿತ್ರಗಳಲ್ಲಿ ಸಹ ಕಲಾವಿದನಾಗಿಯೂ ಬಣ್ಣ ಹಚ್ಚಿದ್ದು ಓರ್ವ ಕಲಾವಿದನಾಗಿಯೂ

ಶಿರ್ತಾಡಿ : ಸಂಜೀವಿನಿ ಕಟ್ಟಡಕ್ಕೆ ಶಿಲಾನ್ಯಾಸ

ಮೂಡುಬಿದಿರೆ: ಶಿರ್ತಾಡಿ ಗ್ರಾಮ ಪಂಚಾಯತ್ ನ ನೇತೃತ್ವದಲ್ಲಿ ಶಿರ್ತಾಡಿಯ ಪೇಟೆ ಬಳಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಸಂಜೀವಿನಿ ಕಟ್ಟಡಕ್ಕೆ ಶನಿವಾರ ಶಿಲಾನ್ಯಾಸ ನೆರವೇರಿತು. ಪಂಚಾಯತ್ ಅಧ್ಯಕ್ಷ ಸಂತೋಷ್ ಕೋಟ್ಯಾನ್ ಅವರು ಶಿಲಾನ್ಯಾಸಗೈದು ಮಾತನಾಡಿ ಸಂಜೀವಿನಿ ಸ್ವಸಹಾಯ ಗುಂಪುಗಳಿಗೆ ಸುಮಾರು ರೂ. 26ಲಕ್ಷ ಅನುದಾನವನ್ನು ಉದ್ಯೋಗ, ಸ್ವ ಉದ್ಯೋಗಕ್ಕಾಗಿ ನೀಡಲಾಗಿದೆ. ಮಹಿಳೆಯರು ಸ್ವಾವಲಂಬಿಯಾಗಿ ಬದುಕನ್ನು ಕಟ್ಟಿಕೊಳ್ಳಲು ಸಂಜೀವಿನಿಯ ಕಾರ್ಯಕ್ರಮಗಳು

ಮೂಡುಬಿದರೆ : ಜೈನ ಮುನಿಯ ಹತ್ಯೆ ಪ್ರಕರಣ, ಜೈನ ಸಮುದಾಯದಿಂದ ಪ್ರತಿಭಟನೆ

ಬೆಳಗಾಂ ಜಿಲ್ಲೆಯ ಚಿಕ್ಕೋಡಿ ಹಿರೇಕೊಡಿಯ ಪರಮಪೂಜ್ಯ ಆಚಾರ್ಯ 108 ಶ್ರೀ ಕಾಮಕುಮಾರನಂದಿ ಮಹಾರಾಜರ ಬರ್ಬರ ಹತ್ಯೆಯನ್ನು ಖಂಡಿಸಿ ಕಾನೂನು ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಜೈನ ಸಮಾಜದ ಮುನಿ ಸಂತರಿಗೆ ಸೂಕ್ತ ರಕ್ಷಣೆ ಒದಗಿಸುವಂತೆ ಮೂಡುಬಿದಿರೆಯ ಸಮಸ್ತ ಜೈನ ಸಮುದಾಯದ ಬಾಂಧವರು ತಹಶೀಲ್ದಾರ್ ಮೂಲಕ ಮುಖ್ಯ ಮಂತ್ರಿ ಸಿದ್ಧರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು. ಇದಕ್ಕೂ ಮೊದಲು ಸಾವಿರ ಕಂಬದ ಬಸದಿಯಲ್ಲಿ ಖಂಡನಾ ಸಭೆ ನಡೆಯಿತು. ಸಭೆಯನ್ನುದ್ದೇಶಿಸಿ ಮಾತನಾಡಿದ

ಹಲಸು-ವಿಧ್ಯಮಯ ಹಣ್ಣುಗಳ ಮಹಾಮೇಳ “ಸಮೃದ್ಧಿ”ಗೆ ವಿದ್ಯಾಗಿರಿ ಸಜ್ಜು

ಮೂಡುಬಿದಿರೆ: ಕೃಷಿ ಋಷಿ ಡಾ.ಎಲ್.ಸಿ.ಸೋನ್ಸ್ ಸ್ಮರಣಾರ್ಥ ನಾಳೆಯಿಂದ ಮೂರು ದಿನಗಳ ಕಾಲ ನಡೆಯುವ ಹಲಸು-ವೈವಿಧ್ಯಮಯ ಹಣ್ಣುಗಳು, ಆಹಾರೋತ್ಸವ ಹಾಗೂ ಕೃಷಿಪರಿಕರಗಳ ಪ್ರದರ್ಶನ ಮತ್ತು ಮಾರಾಟ ಮಹಾಮೇಳ “ಸಮೃದ್ಧಿ”ಗೆ ವಿದ್ಯಾಗಿರಿಯ ಮುಂಡ್ರುದೆಗುತ್ತು ಕೆ.ಅಮರನಾಥ ಶೆಟ್ಟಿ ಸಭಾಭವನವು ಸಿಂಗರಿಸಿಕೊಂಡು ಸಜ್ಜಾಗಿದೆ. ಹಲಸು ವೈವಿಧ್ಯಮಯ ಹಣ್ಣುಗಳ ಮಹಾಮೇಳ ಸಮಿತಿವತಿಯಿಂದ ಹಿರಿಯ ಕೃಷಿ ತಜ್ಞ ಡಾ| ಎಲ್ ಸಿ ಸೋನ್ಸ್ ಸ್ಮರಣಾರ್ಥ “ಸಮೃದ್ಧಿ”ಹಲಸು

ಪಣಪಿಲದಲ್ಲಿ ಮತ್ಸ್ಯ ಮಿಲನ ಮಾಹಿತಿ ಕಾರ್ಯಾಗಾರ

ಮೂಡುಬಿದಿರೆ: ಮೀನು ಕೃಷಿಕರ ದಿನದ ಅಂಗವಾಗಿ ಕರ್ನಾಟಕ ಪಶು ವೈದ್ಯಕೀಯ ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿ.ವಿ.ಬೀದರ್, ಭಾ.ಕೃ.ಸಂ.ಪ. ಕೃಷಿ ವಿಜ್ಞಾನ ಕೇಂದ್ರ ದ.ಕ.ಮಂಗಳೂರು ಮತ್ತು ಮೀನುಗಾರಿಕೆ ಇಲಾಖೆ, ದ.ಕ.ಜಿಲ್ಲಾ ಪಂಚಾಯತ್ ಇವುಗಳ ವತಿಯಿಂದ ಮೀನು ಸಾಕಾಣಿಕೆ ಮಾಹಿತಿ ಕಾರ್ಯಾಗಾರ ಹಾಗೂ ಮೀನು ಹಿಡಿಯುವ ಕಾರ್ಯಕ್ರಮ “ಮತ್ಸ್ಯ ಮಿಲನ” ಪಣಪಿಲ ಕೊಟ್ಟರಿಬೆಟ್ಟು ರಾಜ್ ಫಿಶ್ ಫಾರ್ಮಿಂಗ್‍ನಲ್ಲಿ ನಡೆಯಿತು. ಮಂಗಳೂರು ಕೆ.ವಿ.ಕೆ ಯ

ಇರುವೈಲು ಗ್ರಾ.ಪಂ.ನ ಪುದ್ದರಕೋಡಿಯಲ್ಲಿ ಅಪಾಯಕಾರಿ ಕಾಲು ಸಂಕ

ಮೂಡುಬಿದಿರೆ : ಅಡಿಕೆ ಮರವನ್ನು ಬಳಸಿ ನಿರ್ಮಿಸಿರುವ ಅಪಾಯಕಾರಿ ಕಾಲು ಸಂಕದಲ್ಲಿ ಅಂಗನವಾಡಿ, ಪ್ರಾಥಮಿಕ ಶಾಲೆಗೆ ಹೋಗುವ ಮಕ್ಕಳು ಸಹಿತ ಸಾರ್ವಜನಿಕರು ಜೀವ ಭಯದಿಂದ ಸಂಚರಿಸಬೇಕಾದ ಪರಿಸ್ಥಿತಿ ಮೂಡುಬಿದಿರೆ ತಾಲೂಕಿನ ಇರುವೈಲು ಗ್ರಾ.ಪಂ ವ್ಯಾಪ್ತಿಯ ತೋಡಾರು ಗ್ರಾಮದ ಪುದ್ದರಕೋಡಿ ಜಯ ಶೆಟ್ಟಿ ಎಂಬವರ ಮನೆ ಬಳಿ ಎದುರಾಗಿದೆ. ಹಲವು ವರ್ಷಗಳ ಹಿಂದೆ ನಿರ್ಮಿಸಿದ್ದ ಕಾಲು ಸಂಕವು ಕಳೆದ ವರ್ಷ ಮನೆಯ ರಭಸಕ್ಕೆ ಕುಸಿದು ಹೋಗಿತ್ತು. ಆಗ ಅಡಿಕೆ ಮರಗಳನ್ನು ಬಳಸಿ ತಾತ್ಕಾಲಿಕ

ಪುತ್ತಿಗೆ ಕಾಯರ್ ಪುಂಡ್‍ನಲ್ಲಿ ಜಲಾವೃತ : ಸಾರ್ವಜನಿಕರ ದೂರಿಗೆ ಎಚ್ಚೆತ್ತುಕೊಂಡ ಪಂಚಾಯತ್

ಮೂಡುಬಿದಿರೆ : ನಿರಂತರ ಸುರಿದ ಮನೆಯಿಂದಾಗಿ ತಾಲೂಕಿನ ಪುತ್ತಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾಯರ್ ಪುಂಡ್ ನಲ್ಲಿ ನೀರು ಸರಾಗವಾಗಿ ಹರಿಯಲು ಸಾಧ್ಯವಾಗದೆ ತೋಟಕ್ಕೆ ನುಗ್ಗಿದೆ. ಕಾಯರ್ ಪುಂಡ್ ಕಾಲನಿಯಲ್ಲಿ ಮಳೆಯ ನೀರು ಹರಿದು ಹೋಗಲು ಸಮರ್ಪಕವಾದ ಚರಂಡಿ ವ್ಯವಸ್ಥೆ ಇಲ್ಲದಿರುವುದರಿಂದ ನೀರು ರಸ್ತೆಯಲ್ಲಿ ತುಂಬಿಕೊಂಡು ತೋಟಗಳಲ್ಲಿ ತುಂಬಿಕೊಂಡಿತ್ತು. ಈ ಬಗ್ಗೆ ಸಾರ್ವಜನಿಕರ ದೂರಿನ ಮೇರೆಗೆ ಪುತ್ತಿಗೆ ಪಂಚಾಯತ್ ತಕ್ಷಣ ಎಚ್ಚೆತ್ತುಕೊಂಡಿದೆ.ಪಂಚಾಯತ್ ಅಭಿವೃದ್ಧಿ

ಮೂಡುಬಿದಿರೆ: ಯುವಕ ಆತ್ಮಹತ್ಯೆ

ಮೂಡುಬಿದಿರೆ: ಇಲ್ಲಿನ ಪುರಸಭೆ ವ್ಯಾಪ್ತಿಯ ಸುವರ್ಣನಗರ ನಿವಾಸಿ ಯುವಕನೊಬ್ಬ ಸೋಮವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆಮೂಡುಬಿದಿರೆ ಶ್ರೀ ಮಹಾವೀರ ಕಾಲೇಜು ಬಳಿಯ ಸುವರ್ಣನಗರ ನಿವಾಸಿ ಸುರೇಶ್ ಎಂಬವರ ಪುತ್ರ ಸುಮಂತ್ (21ವ) ಆತ್ಮಹತ್ಯೆ ಮಾಡಿಕೊಂಡ ಯುವಕ. ಕೌಟುಂಬಿಕ‌ ವಿಚಾರಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬೇಕೆಂದು ಶಂಕಿಸಲಾಗಿದೆ.

ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿದ ಮೂಡುಬಿದಿರೆಯ ಸೋನಾಲ್

ಮೂಡುಬಿದಿರೆ: ಇಲ್ಲಿನ ಉದ್ಯಮಿ ಶಂಕರ್ ಎ. ಕೋಟ್ಯಾನ್ – ಜೀವಿತಾ ಶಂಕರ್ ದಂಪತಿಯ ಪುತ್ರಿಯಾಗಿರುವ ಸೋನಲ್ ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡುವ ಮೂಲಕ ಮೆಚ್ಚುಗೆಯನ್ನು ಪಡೆದಿದ್ದಾರೆ. ಕ್ಯಾನ್ಸರ್ ಪೀಡಿತರಿಗೆ ಕೂದಲು ಇರುವುದಿಲ್ಲ ಎಂಬುದನ್ನು ತಿಳಿದುಕೊಂಡಿದ್ದ ಸೋನಲ್ ತನ್ನ ನೀಳವಾದ ಕೂದಲನ್ನು ಕತ್ತರಿಸಿ ಕೇಶದಾನ ಮಾಡಬೇಕೆಂದು ಕಳೆದ ಒಂದು ವರ್ಷದಿಂದ ಕನಸು ಕಂಡಿದ್ದಳು. ಇದೀಗ ಬೆಂಗಳೂರಿನಲ್ಲಿ ಕ್ಯಾನ್ಸರ್ ಪೀಡಿತರ ನೆರವಿಗಿರುವ ಸಂಸ್ಥೆಯೊಂದಕ್ಕೆ

ಮೂಡುಬಿದಿರೆಯಲ್ಲಿ ” ರೈತ-ವಿಜ್ಞಾನಿ” ಸಂವಾದ

ಭಾರತೀಯ ಕಿಸಾನ್ ಸಂಘ (ರಿ.) ಮೂಡುಬಿದಿರೆ ತಾಲೂಕು ಮತ್ತು ತೋಟಗಾರಿಕಾ ಇಲಾಖೆ ಇವುಗಳ  ಜಂಟಿ ಆಶ್ರಯದಲ್ಲಿ ತೋಟಗಾರಿಕಾ ಕೃಷಿಯಲ್ಲಿ ಮಳೆಗಾಲದ ಸಮಸ್ಯೆಗಳ ಕುರಿತು “ರೈತ – ವಿಜ್ಞಾನಿ ಸಂವಾದ ಕಾರ್ಯಕ್ರಮವು ಶ್ಯಾಮಿಲಿ ಎನ್ಕ್ಲೈವ್ ಸಭಾಂಗಣದಲ್ಲಿ ನಡೆಯಿತು. ಭಾರತೀಯ ಕಿಸಾನ್ ಸಂಘ(ರಿ) ಕರ್ನಾಟಕ ದಕ್ಷಿಣ ಪ್ರಾಂತದ ಸಂಘಟನಾ ಕಾರ್ಯದರ್ಶಿ ನಾರಾಯಣ ಸ್ವಾಮಿ ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು. ವಿಶೇಷ ಆಹ್ವಾನಿತರಾಗಿ ಶಾಸಕ ಉಮಾನಾಥ