Home Posts tagged #moodabidri

ಮೂಡುಬಿದಿರೆ : ಸುರತ್ಕಲ್ ಟೋಲ್‍ಗೇಟ್ ತೆರವಿಗೆ ಆಗ್ರಹ,ವಿವಿಧ ಸಂಘಟನೆಗಳಿಂದ ಪ್ರತಿಭಟನೆ

ಮೂಡುಬಿದಿರೆ : ಅನಧಿಕೃತ ಮತ್ತು ಅವೈಜ್ಞಾನಿಕ ರೀತಿಯಲ್ಲಿ ಕಾರ್ಯಚರಿಸುತ್ತಿರುವ ಸುರತ್ಕಲ್ ಟೋಲ್ಗೇಟನ್ನು ತೆರವುಗೊಳಿಸುವಂತೆ ಆಗ್ರಹಿಸಿ ಮೂಡುಬಿದಿರೆಯ ಬ್ಲಾಕ್ ಕಾಂಗ್ರೆಸ್, ಸಿಪಿಐಎಂ ಮತ್ತು ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ತಾಲೂಕು ಆಡಳಿತ ಸೌಧದ ಮುಂಭಾಗ ಪ್ರತಿಭಟನೆ ನಡೆಯಿತು. ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿ

ಮೂಡುಬಿದಿರೆಯ ಪುರಸಭೆಯಿಂದ ಸ್ವಚ್ಛತಾ ಲೀಗ್

ಮೂಡುಬಿದಿರೆ : ಸೇವಾ ದಿವಸದ ಅಂಗವಾಗಿ ಕೇಂದ್ರ ಸರಕಾರವು ಭಾರತ ಸ್ವಚ್ಛತಾ ಲೀಗ್ ‘ ಎಂಬ ಅಂತರ್ ನಗರ ಸ್ಪರ್ಧೆಯನ್ನು ಆಯೋಜಿಸಿದ್ದು ಮೂಡುಬಿದಿರೆಯ ಪುರಸಭೆಯು ವಿವಿಧ ಶಿಕ್ಷಣ ಸಂಸ್ಥೆಗಳ ನೇತೃತ್ವದಲ್ಲಿ ನಗರದ ಪ್ರಮುಖ ಸ್ಥಳಗಳಲ್ಲಿ ಸಮಗ್ರ ಸ್ವಚ್ಛತಾ ಆಂದೋಲನ ನಡೆಯಿತು. ಪುರಸಭಾ ಅಧ್ಯಕ್ಷ ಪ್ರಸಾದ್ ಕುಮಾರ್ ಹಸಿರು ನಿಶಾನೆ ತೋರಿಸುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು. ಶ್ರೀ ಜೈನ ಮಠದ ಭಟ್ಟಾರಕ ಸ್ವಾಮೀಜಿ ಸಾವಿರ ಕಂಬದ ಬಸದಿಯ ಆವರಣದಲ್ಲಿ

ಹೆಜಮಾಡಿ ಕರಾವಳಿ ಕಾವಲು ಠಾಣೆ : ಸ್ವಾತಂತ್ರೋತ್ಸವದ ಅಂಗವಾಗಿ ವಿದ್ಯಾರ್ಥಿ ವೇತನ ವಿತರಣೆ

ಹೆಜಮಾಡಿ ಕೋಡಿಯಲ್ಲಿ ಕಾರ್ಯಚರಿಸುತ್ತಿರುವ ಕರಾವಳಿ ಕಾವಲು ಪೊಲೀಸ್ ಠಾಣೆಯಲ್ಲಿ ಘಟಕದ ಮಾನ್ಯ ಎಸ್ಪಿ ಅಬ್ದುಲ್ ಅಹದ್ ಐಪಿಎಸ್ ರವರ ನಿರ್ದೇಶನದಂತೆ 75ನೇ ಸ್ವಾತಂತ್ರ್ಯ ದಿನ ಆಚರಣೆಯ ಸಂದರ್ಭ ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಗೈದ ಸಾಧಕರನ್ನು ಗುರುತಿಸಿ ಅಭಿನಂದಿಸಲಾಯಿತು. ಹೆಜಮಾಡಿ ಕರಾವಳಿ ಕಾವಲು ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ಮಂಜಪ್ಪ ಡಿ. ಆರ್, ಧ್ವಜಾರೋಹಣ ನಡೆಸಿ ಮಾತನಾಡಿ, ನಮ್ಮ ಕರಾವಳಿ ಕಾವಲು ಪೊಲೀಸ್ ಠಾಣಾ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ, ಎಸ್ಪಿಯವರ