ದುಬಾಯಿಯಲ್ಲಿ ಗೀಸೈಸ್ನ ಮದಿನ ಹೈಪರ್ ಮಾರುಕಟ್ಟೆ ಸಮೀಪದಲ್ಲಿರುವ ಆಕ್ಸ್ಫರ್ಡ್ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಠಮಿಯನ್ನು ಸಂಭ್ರಮದಿಂದ ಆಚರಿಸಿದರು. ಬೆಳಿಗ್ಗೆ ಗಂಟೆ 9.೦೦ ಕ್ಕೆ ಪೂಜಾ ಸಂಕಲ್ಪದಿಂದ ಆರಂಭವಾಗಿ ಸಂಜೆ 5.೦೦ ಗಂಟೆಗೆ ತನಕ, ಭಜನೆ, ವಿಷ್ಣು ಸಹಸ್ರನಾಮ, ಶ್ರೀಕೃಷ್ಣ ವೇಷ ಸ್ಪರ್ಧೆ, ಜಾನಪದ ಆಟೋಟಗಳು, ಮುಂತಾದ ಅನೇಕ
ಯುಎಇ: ಜನಪ್ರಿಯ ಸೌಂದರ್ಯ ಸ್ಪರ್ಧೆ “ಮಿಸ್ಟರ್ ಅಂಡ್ ಮಿಸೆಸ್ ಯುಎಇ ಇಂಟರ್ ನ್ಯಾಶನಲ್ ಸ್ಪರ್ಧೆಯನ್ನು ಪುರುಷರು ಮತ್ತು ಮಹಿಳೆಯರಿಗಾಗಿ ಆಯೋಜನೆ ಮಾಡಿದ್ದು, ಮಂಗಳೂರಿನ ಬೋಳಾರದ ಪ್ರಾಪ್ತಿ ರಿತೇಶ್ ಶೆಟ್ಟಿ ಅವರು ಶೈನಿಂಗ್ ಸ್ಟಾರ್ ಆಗಿ ಹೊರಹೊಮ್ಮಿದ್ದಾರೆ. ದುಬೈನಲ್ಲಿರುವ ಯುಎಇಯ ಸಿಲಿಕಾನ್ ಓಯಸಿಸ್ನ ರಾಡಿಸನ್ ಪಂಚತಾರ ಹೋಟೆಲ್ನ ಸಭಾಂಗಣದಲ್ಲಿ ಬಹಳ ವಿಜೃಂಭಣೆಯಿಂದ ನಡೆಯಿತು. ಪ್ರಾಪ್ತಿ ರಿತೇಶ್ ಶೆಟ್ಟಿ ಯವರು ಅಬುಧಾಬಿ ಯ ಶಾಲೆಯಲ್ಲಿ