ಮೂಡುಬಿದಿರೆ: ಇಲ್ಲಿನ ಶ್ರೀ ಧವಲಾ ಮಹಾವಿದ್ಯಾಲಯ ಹಾಗೂ ಲಲಿತಸಂಘ ಇದರ ವತಿಯಿಂದ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ ಕಾಲೇಜು ಸಾಂಸ್ಕ್ರತಿಕ ವೈವಿಧ್ಯ ಸ್ಪರ್ಧೆ “ಧವಲಾ ಸಿರಿ-2023” ನ್ನು ಶಾಸಕ ಉಮಾನಾಥ್ ಎ ಕೋಟ್ಯಾನ್ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ತಮ್ಮಲ್ಲಿರುವ ಸಾಮರ್ಥ್ಯವನ್ನು ಇನ್ನೂ ಉತ್ತಮ ಪಡಿಸಲು ಇರುವಂತಹ ಅವಕಾಶವೇ
ಮೂಡುಬಿದಿರೆ: ಮಹಾರಾಷ್ಟ್ರ ದ ಪುಣೆಯಲ್ಲಿರುವ ನೇತಾಜಿ ಸುಭಾಸ್ ಚಂದ್ರ ಬೋಸ್ ಮಿಲಿಟರಿ ಸ್ಕೂಲ್ ಸ್ಟೇಡಿಯಂ ನಲ್ಲಿ ನ್ಯಾಷನಲ್ ಕರಾಟೆ ಫೆಡರೇಶನ್ ಒಫ್ ಇಂಡಿಯಾ ಇತ್ತೀಚೆಗೆ ಆಯೋಜಿಸಿದ ಅಂತಾರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಮೂಡುಬಿದಿರೆಯ ಆಲ್ ಬಿರ್ರ್ ಆಂಗ್ಲ ಮಾಧ್ಯಮ ಶಾಲೆ ಯ ವಿದ್ಯಾರ್ಥಿ ಮೊಹಮ್ಮದ್ ನಹ್ ಯಾನ್ 8 ವರ್ಷ ವಯೋಮಿತಿಯ 20 ಕೆಜಿ ಕುಮಿಟೆ ವಿಭಾಗ ದಲ್ಲಿ ಚಿನ್ನದ ಪದಕ ಹಾಗೂ ಕಟ ವಿಭಾಗ ದಲ್ಲಿ ಬೆಳ್ಳಿ ಪಡೆದು ರಾಜ್ಯಕ್ಕೆ ಹಾಗೂ ಶಾಲೆ
ಮೂಡುಬಿದಿರೆ: ಚಾಲಕನ ನಿಯಂತ್ರಣ ತಪ್ಪಿ ಮಾರುತಿ ಕಾರೊಂದು ರಸ್ತೆಯಲ್ಲಿ ಪಲ್ಟಿಯಾಗಿ 15 ಅಡಿ ಆಳದಲ್ಲಿದ್ದ ಶಾಲಾ ಮೈದಾನಕ್ಕೆ ಬಿದ್ದ ಪರಿಣಾಮವಾಗಿ ಚಾಲಕ ಮೃತಪಟ್ಟ ಘಟನೆ ನಿನ್ನೆ (ಭಾನುವಾರ) ರಾತ್ರಿ ತಾಲೂಕಿನ ಕಡಂದಲೆಯಲ್ಲಿ ನಡೆದಿದೆ. ಪಾಲಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾಗಂದಾಡಿ ನಿವಾಸಿ ದಿವಾಕರ ಶೆಟ್ಟಿ (58ವ) ಮೃತಪಟ್ಟ ದುರ್ದೈವಿ. ಕಡಂದಲೆ ಗ್ರಾಮದ ಜೋಡಿಕಟ್ಟೆ ಮುಕ್ಕಡಪ್ಪು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಪಿ ಬಿ. ರಸ್ತೆಯ ಬಳಿಯಲ್ಲಿ ಘಟನೆ ನಡೆದಿದ್ದು
ಮೂಡುಬಿದಿರೆಯ ವಕೀಲರ ಸಂಘದ ವತಿಯಿಂದ ರೂ 3 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ವಕೀಲರ ಭವನದ ಕಾಮಗಾರಿ ಅಚ್ಚುಕಟ್ಟಾಗಿ ಒಳ್ಳೆಯ ರೀತಿಯಲ್ಲಿ ನಡೆದಿದೆ ನಿಮಗೆ ಅಭಿನಂದನೆಗಳು ಎಂದು ಕಟ್ಟಡ ನಿರ್ಮಾಣದ ಗುತ್ತಿಗೆದಾರ, ಬಿಮಲ್ ಕನ್ಟ್ರಕ್ಷನ್ ನ ಪ್ರವೀಣ್ ಅವರನ್ನು ಸುಪ್ರಿಂ ಕೋಟ್ ೯ನ ಮುಖ್ಯ ನ್ಯಾಯಾಧೀಶ ಅಬ್ದುಲ್ ನಝೀರ್ ಅವರು ಅಭಿನಂದಿಸಿದ ಘಟನೆ ಶುಕ್ರವಾರ ಸಂಜೆ ನಡೆದಿದೆ. ಡಿಸೆಂಬರ್ 30ರಂದು ವಕೀಲರ ಭವನವನ್ನು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶ
ಮೂಡುಬಿದಿರೆ: ಹಿರಿಯ ಯಕ್ಷಗಾನ ಕಲಾವಿದ ಪ್ರಸಂಗಕರ್ತ ಇರುವೈಲು ಕಟ್ಟಣಿಗೆ ಸಂಜೀವ ಪ್ರಭು(83) ಅವರು ಅಲ್ಪ ಕಾಲದ ಅನಾರೋಗ್ಯದಿಂದ ಭಾನುವಾರ ನಿಧನರಾಗಿದ್ದಾರೆ. ಇರುವೈಲು ಮೇಳವನ್ನು ಯಶಸ್ವಿಯಾಗಿ ಮುನ್ನಡೆಸಿ, ಸೇವಾ ರೂಪದಲ್ಲಿ ಕಟೀಲು ಮತ್ತು ಸುರತ್ಕಲ್ ಮೇಳಗಳಲ್ಲಿ ಸೇವೆ ಸಲ್ಲಿಸಿದ್ದರು. ಇರುವೈಲು ಕ್ಷೇತ್ರ ಮಹಾತ್ಮೆ, ನಾಗಲಿಂಗೇಶ್ವರ ಮಹಿಮೆ, ರಕ್ತೇಶ್ವರಿ ಕಾರ್ಣಿಕ ಸೇರಿದಂತೆ ಹಲವು ಯಕ್ಷಗಾನ ಪ್ರಸಂಗಗಳನ್ನು ರಚಿಸಿದ್ದ ಸಂಜೀವ ಪ್ರಭು ಅವರು ವೃತ್ತಿಯಲ್ಲಿ
ವಿದ್ಯಾಗಿರಿ ಮೂಡುಬಿದಿರೆಯಲ್ಲಿ ನಡೆಯುತ್ತಿರುವ ಭಾರತ್ ಸ್ಕೌಟ್ಸ್ ಮತ್ತು ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿ 2022 ಕಾರ್ಯಕ್ರಮದಲ್ಲಿ ಆಳ್ವಾಸ್ ರಂಗ ಅಧ್ಯಯನ ಕೇಂದ್ರ ನಿರ್ದೇಶಕ ಜೀವನ್ ರಾಂ ಸುಳ್ಯ ಅವರ ಸಾರಥ್ಯದಲ್ಲಿ ಕಳೆದ ನಾಲ್ಕು ದಿನಗಳಿಂದ 5 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ರಂಗ ತರಬೇತಿ ಶಿಬಿರ ಆಯೋಜಿಸಲಾಗುತ್ತಿದೆ. ಶ್ರೀಲಂಕಾ , ಕೊರಿಯಾ, ಸೇರಿದಂತೆ ದೇಶ ವಿದೇಶಗಳಿಂದ ಆಗಮಿಸಿದ ವಿದ್ಯಾರ್ಥಿಗಳಿಗೆ ರಂಗ ವ್ಯಾಯಾಮ, ಗೀತಾಭಿನಯ , ರಂಗ ಚಾಲನೆ ,
ಮೂಡುಬಿದಿರೆ: ಹಲವು ವಿಶೇಷಗಳಿಗೆ ಮುನ್ನುಡಿ ಬರೆಯಲಿರುವ, ಶೂನ್ಯತ್ಯಾಜ್ಯದತ್ತ ಗಮನವಿರಿಸಿಕೊಂಡು ಶಾಸಕ ಉಮಾನಾಥ ಕೋಟ್ಯಾನ್ ಅವರ ನೇತೃತ್ವದಲ್ಲಿ ಒಂಟಿಕಟ್ಟೆಯ ಕಡಲಕೆರೆ ನಿಸರ್ಗಧಾಮ, ವೀರರಾಣಿ ಅಬ್ಬಕ್ಕ ಸಂಸ್ಕೃತಿ ಗ್ರಾಮದಲ್ಲಿ ನಡೆಯಲಿರುವ 20ನೇ ವರ್ಷದ ಮೂಡುಬಿದಿರೆಯ ಪ್ರತಿಷ್ಠಿತ ಹೊನಲು ಬೆಳಕಿನ ” ಕೋಟಿ-ಚೆನ್ನಯ” ಜೋಡುಕರೆ ಕಂಬಳವು ಶನಿವಾರ ಬೆಳಿಗ್ಗೆ ಆರಂಭಗೊಂಡಿತು.ಚೌಟರ ಅರಮನೆಯ ಕುಲದೀಪ್ ಎಂ ಅವರು ಮುಹೂರ್ತವನ್ನು ನಡೆಸಿಕೊಟ್ಟು,
ಮೂಡುಬಿದಿರೆ : ದೈವಗಳಿಗೆ ಹಾಕಿದ ಹೂವಿನ ಹಾರಗಳನ್ನು ಸಂಗ್ರಹಿಸಿ ಇಡಲು ಅಪೂರ್ವ ಕೆತ್ತನೆಯ ” ಪುಷ್ಪ ದಂಡಿಗೆ ” ಯನ್ನು ತೋಡಾರು ಕೊಡಮಣಿತ್ತಾಯ ದೈವಸ್ಥಾನಕ್ಕೆ ಯಕ್ಷಧ್ರುವ ಪಟ್ಲ ಫೌಂಡೇಶನ್ ನ ಮೂಡುಬಿದಿರೆ ಘಟಕದ ಸಂಚಾಲಕ ಕಾರಮೊಗರು ಗುತ್ತು ಪ್ರೇಮನಾಥ ಮಾರ್ಲರು ಶುಕ್ರವಾರ ಸೇವಾರೂಪವಾಗಿ ಸಮರ್ಪಿಸಿದರು. ಮೂಡುಬಿದಿರೆ ದೇವಕೀ ಲಕ್ಷ್ಮಿ ಮಿಲ್ ನ ಮಾಲಕರಾಗಿರುವ ಪ್ರೇಮನಾಥ ಮಾರ್ಲ ಅವರು ತಮ್ಮದೇ ಮಿಲ್ ನಲ್ಲಿ ನಿರ್ಮಿಸಿರುವ ಈ ಪುಷ್ಪ ದಂಡಿಗೆಯು
ಕರ್ನಾಟಕದ ಮೂಡುಬಿದಿರೆಯ ಆಳ್ವಾಸ್ ಕ್ಯಾಂಪಸ್ನಲ್ಲಿ ನಡೆಯುತ್ತಿರುವ ಸ್ಕೌಟ್ ಮತ್ತು ಗೈಡ್ಸ್ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಯನ್ನು ಸೌತ್ ಕೊರಿಯಾದಿಂದ ತಾಯಿ ಮಗ ಪ್ರತಿನಿಧಿಸಿದ್ದಾರೆ.ಒಟ್ಟು 7 ಜನ ಪ್ರತಿನಿಧಿಗಳು 2 ತಿಂಗಳ ಹಿಂದೆಯೇ ಕರ್ನಾಟಕಕ್ಕೆ ಬಂದಿರುವುದಾಗಿ ತಿಳಿಸಿದ ಚಾ ಸಾಂಗೋಕ್, ಇಲ್ಲಿ ನಡೆಯುತ್ತಿರುವ ಸ್ಕೌಟ್ಸ್ ಗೈಡ್ಸ್ ನ ಕಾರ್ಯಕ್ರಮ ಉತ್ತಮವಾಗಿ ನಡೆಯುತ್ತಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳು ಮನಸಿಗೆ ಹಿತವನ್ನು ನೀಡಿದೆ. ಊಟೋಪಚಾರದ
ಅದೊಂದು ಕಮ್ಮಾರಿಕೆಯ ಸ್ಟಾಲ್. ಅದರೊಳಗಡೆ ಮಲಗಿಕೊಂಡಿರುವ ಎರಡು ನಾಯಿಗಳು, ಇನ್ನೊಂದು ಕಡೆಯಲ್ಲಿ ಹುಡುಗಿಯೊಬ್ಬಳು ಕತ್ತಿಗಾಗಿ ಮರದ ಕೈಯನ್ನು ತಯಾರಿಸುತ್ತಿರುವುದು, ಇನ್ನೊಂದು ಕಡೆಯಲ್ಲಿ ಮಹಿಳೆಯೊಬ್ಬರು ಕಮ್ಮಾರಿಕೆಗೆ ಬೇಕಾದ ವಸ್ತುಗಳ ತಯಾರಿಕೆಯಲ್ಲಿ ನಿರತರಾಗಿರುವುದು ಮತ್ತೊಂದು ಕಡೆಯಲ್ಲಿ ಗಂಡಸು ಮತ್ತು ಮಗ ಸೇರಿಕೊಂಡು ಕತ್ತಿಯನ್ನು ರೆಡಿ ಮಾಡುತ್ತಿರುವ ದೃಶ್ಯವೊಂದು ಎಲ್ಲರ ಗಮನ ಸೆಳೆಯುತ್ತಿರುವುದು ಜಾಂಬೂರಿಯಲ್ಲಿ. ಹೀಗೆ ಕಮ್ಮಾರಿಕೆಯಲ್ಲಿ




























