Home Posts tagged #mudubidre (Page 2)

ಕಿನ್ನಿಗೋಳಿಯಲ್ಲಿ ಐದು ಮಹಾಶಕ್ತಿ ಕೇಂದ್ರಗಳ ಬಿಎಲ್ ಬಿ-2 ಕಾಯಾ೯ಗಾರ

ಮೂಡುಬಿದಿರೆ : ಬಿಜೆಪಿ ಮೂಲ್ಕಿ – ಮೂಡುಬಿದಿರೆ ಮಂಡಲದ ಕಿನ್ನಿಗೋಳಿ, ಮೂಲ್ಕಿ, ಹಳೆಯಂಗಡಿ, 62ನೇ ತೋಕೂರು ಹಾಗೂ ಬಜ್ಪೆ ಮಹಾಶಕ್ತಿಕೇಂದ್ರ ವ್ಯಾಪ್ತಿಯ ಬಿಎಲ್ ಎ-2 ಕಾರ್ಯಾಗಾರ ಕಿನ್ನಿಗೋಳಿಯ ಯುಗಪುರುಷ ಸಭಾಭವನದಲ್ಲಿ ಬುಧವಾರ ನಡೆಯಿತು. ದ. ಕ ಲೋಕಸಭಾ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕ ಉಮಾನಾಥ ಎ.ಕೋಟ್ಯಾನ್, ಜಿಲ್ಲಾ‌ ಬಿಜೆಪಿ ಉಪಾಧ್ಯಕ್ಷರಾದ

ಶಿರ್ತಾಡಿಯಲ್ಲಿ ಸೋಮನಾಥ ಶಾಂತಿ ಸಹಿತ ಮೂವರಿಗೆ ಗುರುವಂದನೆ, ಸಾಧಕರಿಗೆ ಸನ್ಮಾನ

ಮೂಡುಬಿದಿರೆ : ಶ್ರೀ ನಾರಾಯಣ ಗುರು ವೈದಿಕ ಸಮಿತಿ (ರಿ) ಮಂಗಳೂರು, ಕರ್ನಾಟಕ.ಇದರ ವತಿಯಿಂದ ವೈದಿಕ ಸಮಿತಿಯ 2024-25 ನೇ ಸಾಲಿನ ಗುರುವಂದನಾ ಕಾರ್ಯಕ್ರಮ ಶಿರ್ತಾಡಿ ಬ್ರಹ್ಮಶ್ರೀ ಗುರುನಾರಾಯಣಸ್ವಾಮಿ ಸೇವಾ ಸಂಘದಲ್ಲಿ ಜರಗಿತು. ಗುರುವಂದನೆ : ಶಿರ್ತಾಡಿ ಬ್ರಹ್ಮಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ವತಿಯಿಂದ ಸಂಘದ ಕುಲಪುರೋಹಿತರಾದ ಶ್ರೀ ಕ್ಷೇತ್ರ ಕಂದೀರು ದೇವಸ್ಥಾನದ ಆಡಳಿತ ಮೊಕ್ತೇಸರಾದ ಸೋಮನಾಥ ಶಾಂತಿ, ಶಿವಾನಂದ ಶಾಂತಿ ತಾಕೊಡೆ, ಲಕ್ಷ್ಮೀನಾರಾಯಣ ಶಾಂತಿ

ರಾಷ್ಟ್ರೀಯ ಕಚೇರಿ ನಿರ್ಲಕ್ಷ್ಯದಿಂದ ಯುವಕರ ಉತ್ಸಾಹ ಕುಂಠಿತ: ಪಿ.ಜಿ.ಆರ್. ಸಿಂಧಿಯಾ ಅಸಮಾಧಾನ

ಮೂಡುಬಿದಿರೆ: ಕರ್ನಾಟಕ ಘಟಕವು ಹಲವು ವರ್ಷಗಳಿಂದ ಮಾಡುತ್ತಿರುವ ನಿಸ್ವಾರ್ಥ ಸೇವೆಗೆ ಅಗತ್ಯ ಬೆಂಬಲ ಹಾಗೂ ಮೆಚ್ಚುಗೆ ಸಿಗುತ್ತಿಲ್ಲ ಎಂದು ಭಾರತ್ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್. ಸಿಂಧಿಯಾ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅವರು ಭಾನುವಾರ ಮೂಡಬಿದಿರೆಯ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಕನ್ನಡಭವನದಲ್ಲಿ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ರಾಷ್ಟ್ರೀಯ ಪ್ರಧಾನ ಕಚೇರಿ, ಕರ್ನಾಟಕ ರಾಜ್ಯ ಘಟಕ, ದಕ್ಷಿಣ ಕನ್ನಡ ಘಟಕ ಹಾಗೂ

ಸಾಯಿ ಮಾನಾ೯ಡ್ ಸೇವಾ ಸಂಘದಿಂದ ಚಿಕಿತ್ಸೆಗೆ ನೆರವು

ಮೂಡುಬಿದಿರೆ : ಸಾಯಿ ಮಾರ್ನಾಡ್ ಸೇವಾ ಸಂಘ ಟ್ರಸ್ಟ್ (ರಿ.)ಅಮನಬೆಟ್ಟು, ಪಡುಮಾರ್ನಾಡ್ ಇದರ 79ನೇ ಸೇವಾ ಯೋಜನೆಯಅಕ್ಟೋಬರ್ ತಿಂಗಳ 1ನೇ ಯೋಜನೆಯನ್ನು ತಾಲೂಕಿನ ಮೂಡುಮಾರ್ನಾಡ್ ಗ್ರಾಮ ದ ಅನಾರೋಗ್ಯ ಹೊಂದಿರುವ ಸಂದೇಶ್ ಕುಮಾರ್ ಎಂಬವರ ಚಿಕಿತ್ಸೆಗೆ ರೂ. 10,000ನ್ನು ನೆರವು ನೀಡಲಾಯಿತು.ಸಂದೇಶ್ ಕುಮಾರ್ ಅವರು ಸಾಯಿ ಮಾನಾ೯ಡ್ ಸಂಘದ ಸದಸ್ಯರಾಗಿದ್ದು, ಅವರಿಗೆ ಅಕ್ಟೋಬರ್ 5ರಂದು ಆಕ್ಸಿಡೆಂಟ್ ಆಗಿರುತ್ತದೆ. ಇವರ ಕೈ ಕಾಲು ಗಳಿಗೆ ಗಾಯವಾಗಿದ್ದು ಹೊಲಿಗೆ ಹಾಕಲಾಗಿದೆ.

ಮೂಡುಬಿದರೆ: ಬೈಕ್-ಕಾರು ಢಿಕ್ಕಿ : ಯುವಕ ಸಾವು

ಮೂಡುಬಿದಿರೆ: ಕಳೆದ ಮೂರು ದಿನಗಳ ಹಿಂದೆ ವಿದೇಶದಿಂದ ಊರಿಗೆ ಬಂದಿದ್ದ ಯುವಕನ ಬೈಕ್ ಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮವಾಗಿ ಯುವಕ ಸ್ಥಳದಲ್ಲೇ ಮೃತಪಟ್ಟ ಘಟನೆ ಮೂಡುಬಿದಿರೆ ಪೆÇಲೀಸ್ ಠಾಣಾ ವ್ಯಾಪ್ತಿಯ ಕಲ್ಲಬೆಟ್ಟುವಿನಲ್ಲಿ ನಡೆದಿದೆ. ಮಹಾವೀರ ಕಾಲೇಜು ಬಳಿಯ ನಿವಾಸಿ ಪ್ರದೀಪ್ ಶೆಟ್ಟಿ (38) ದುರ್ಘಟನೆಯಲ್ಲಿ ಮೃತಪಟ್ಟ ಯುವಕ. ಪ್ರದೀಪ್ ಅವರು ತನ್ನ ಮನೆಯಲ್ಲಿ ರಾತ್ರಿ ಊಟ ಮುಗಿಸಿ ಬೈಕ್ ನಲ್ಲಿ ಮೂಡುಬಿದಿರೆಯಿಂದ ಗಂಟಲ್ ಕಟ್ಟೆಗೆ ಬರುತ್ತಿದ್ದ ಸಂದರ್ಭದಲ್ಲಿ

ಮೂಡುಬಿದಿರೆ: ರಾಜ್ಯಮಟ್ಟದ ನೆಟ್ ಬಾಲ್ ಪಂದ್ಯಾಟ, ದ.ಕ ಜಿಲ್ಲೆಗೆ ಪ್ರಥಮ ಸ್ಥಾನ

ಇತ್ತೀಚೆಗೆ ಕೊಪ್ಪಳದಲ್ಲಿ ನಡೆದ ರಾಜ್ಯಮಟ್ಟದ ನೆಟ್ ಬಾಲ್ ಪಂದ್ಯಾವಳಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯು ಪ್ರಥಮ ಸ್ಥಾನವನ್ನು ಪಡೆದಿರುತ್ತದೆ. ಇದರಲ್ಲಿ ಸ್ವಾಮಿ ವಿವೇಕಾನಂದ ಪದವಿಪೂರ್ವ ಕಾಲೇಜು ಎಡಪದವು ಇಲ್ಲಿನ ವಿದ್ಯಾರ್ಥಿಗಳಾದ ವಿನ್ಯಾಸ್ ವಿ ಪೂಜಾರಿ, ನಿಧೀಶಾ ಶೆಟ್ಟಿ, ಪ್ರಣಾಮ್ಯ ದೇವಾಡಿಗ ಇವರು ಹರಿಯಾಣದಲ್ಲಿ ನಡೆಯುವ ರಾಷ್ಟ್ರಮಟ್ಟದ ನೆಟ್ ಬಾಲ್ ಪಂದ್ಯಾವಳಿಯಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ್ದಾರೆ.

ಮೂಡುಬಿದಿರೆ: ಆಳ್ವಾಸ್ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಯುವ ಸಂಸತ್

ಮೂಡುಬಿದಿರೆ: ವಿದ್ಯಾರ್ಥಿಗಳಲ್ಲಿ ಪ್ರಜಾಸತ್ತಾತ್ಮಕ ಜವಾಬ್ದಾರಿ ಮೂಡಿಸುವುದು ಯುವ ಸಂಸತ್ತಿನ ಆಶಯ’ ಎಂದು ಶಾಸಕ ಉಮಾನಾಥ್ ಎ ಕೋಟ್ಯಾನ್ ಹೇಳಿದರು. ರಾಜ್ಯ ಸಂಸದೀಯ ವ್ಯವಹಾರಗಳ ಇಲಾಖೆ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಆಳ್ವಾಸ್ ಪದವಿ ಪೂರ್ವ ಕಾಲೇಜು ಆಶ್ರಯದಲ್ಲಿ ಇಲ್ಲಿನ ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಯುವ ಸಂಸತ್ ಸ್ಪರ್ಧೆ' ಯನ್ನು ಉದ್ಘಾಟಿಸಿ ಅವರು ಮಾತನಾಡಿದರು.ಸಮಾಜದ ಅಭಿವೃದ್ಧಿ ನಿಟ್ಟಿನಲ್ಲಿ ಶಾಸನಗಳನ್ನು

ಮೂಡುಬಿದಿರೆ: ಡಿ.14ರಿಂದ 17ರವರೆಗೆ ಆಳ್ವಾಸ್ ವಿರಾಸತ್ ನಲ್ಲಿ ಆಹಾರೋತ್ಸವ, ಕೃಷಿ-ಕರಕುಶಲ ವಸ್ತು ಪ್ರದರ್ಶನ

ಮೂಡುಬಿದಿರೆ: ಡಿ.14ರಿಂದ 17ರವರೆಗೆ ಆಳ್ವಾಸ್ ವಿರಾಸತ್ ನಲ್ಲಿ ಆಹಾರೋತ್ಸವ, ಕೃಷಿ-ಕರಕುಶಲ ವಸ್ತು ಪ್ರದರ್ಶನ ಮತ್ತು ಮಾರಾಟ ಮಹಾಮೇಳ-2023 ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಶ್ರಯದಲ್ಲಿ ನಡೆಯುವ ಆಳ್ವಾಸ್ ವಿರಾಸತ್ ಸಂದರ್ಭದಲ್ಲಿ ಅನ್ವೇಷಣಾತ್ಮಕ ಕೃಷಿಕ, ಶತಾಯುಷಿ ಮಿಜಾರುಗುತ್ತು ಆನಂದ ಆಳ್ವರ ಸ್ಮರಣಾರ್ಥ ವಿದ್ಯಾಗಿರಿಯ ಶ್ರೀಮತಿ ಸುಂದರಿ ಆನಂದ ಆಳ್ವ ಆವರಣದ ಮುಂಡ್ರುದೆಗುತ್ತು ಕೆ. ಅಮರನಾಥ ಶೆಟ್ಟಿ ಸಭಾಂಗಣದಲ್ಲಿ ಡಿಸೆಂಬರ್ 14ರಿಂದ 17ರವರೆಗೆ

ಮೂಡುಬಿದಿರೆ: ಸಹಕಾರಿ ಸಂಘಗಳಲ್ಲಿ ಸಾಮಾಜಿಕ ಕಳಕಳಿ ಇದೆ- ಡಾ. ಎಂ.ಎನ್ ರಾಜೇಂದ್ರ ಕುಮಾರ್

ಮೂಡುಬಿದಿರೆ: ವಾಣಿಜ್ಯ ಬ್ಯಾಂಕ್‍ಗಳ ಲಾಭದ ಪಾಲು ಗ್ರಾಹಕರಿಗೆ ಸಿಗುವುದು ಕಡಿಮೆ. ಆದರೆ ಸಾಮಾಜಿಕ ಕಳಕಳಿ ಹೊಂದಿರುವ ಸಹಕಾರಿ ಬ್ಯಾಂಕ್‍ಗಳು ತಮ್ಮ ಲಾಭದಲ್ಲಿ ಹೆಚ್ಚಿನ ಪಾಲನ್ನು ಸದಸ್ಯರ ಹಿತಕ್ಕೋಸ್ಕರ ವಿನಿಯೋಗಿಸುತ್ತಿವೆ ಎಂದು ಎಸ್‍ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಎನ್ ರಾಜೇಂದ್ರ ಕುಮಾರ್ ಹೇಳಿದರು. ಅವರು ಎಂಸಿಎಸ್ ಸೊಸೈಟಿಯಲ್ಲಿ ನಡೆಯುತ್ತಿರುವ ಸಹಕಾರ ಸಪ್ತಾಹದ ಮೂರನೇ ದಿನದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ವಿದ್ಯಾಗಿರಿಯಲ್ಲಿ ಮಿಜಾರುಗುತ್ತು ಆನಂದ ಆಳ್ವರಿಗೆ ನುಡಿನಮನ

ಸ್ವರ್ಗಸ್ಥರಾದ ಶತಾಯುಷಿ ಮಿಜಾರುಗುತ್ತು ಆನಂದ ಆಳ್ವ ಅವರಿಗೆ ನುಡಿನಮನ' ಹಾಗೂಸಹಬೋಜನ’ವು ಆಳ್ವಾಸ್ ಕಾಲೇಜಿನ ಕೃಷಿಸಿರಿ ವೇದಿಕೆಯಲ್ಲಿ ಶ್ರದ್ಧಾ-ಭಕ್ತಿಯಿಂದ ನೆರವೇರಿತು. ನಿಟ್ಟೆ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ವಿನಯ ಹೆಗ್ಡೆ ಅವರು ನುಡಿನಮನ ಸಲ್ಲಿಸುತ್ತಾ `ಕೌಟುಂಬಿಕ ಜವಾಬ್ದಾರಿಯಿಂದ ತನ್ನ ವಿದ್ಯಾಭ್ಯಾಸ ಮೊಟುಕಾದರೂ, ವಿದ್ಯಾಕ್ಷೇತ್ರಕ್ಕೆ ಕೊಡುಗೆ ನೀಡಿ ಹಾಗೂ ವಿಶ್ವವಿದ್ಯಾಲಯಕ್ಕೆ ಸಮಾನಾಗಿ ಶಿಕ್ಷಣ ಸಂಸ್ಥೆ ಕಟ್ಟುವಲ್ಲಿ ಮಗನಿಗೆ ನೆರಳಾಗಿ ನಿಂತ