ಮೂಡುಬಿದಿರೆ: ಇತ್ತೀಚೆಗೆ ನಿಧನರಾಗಿರುವ ಶತಾಯುಷಿ ಮಿಜಾರುಗುತ್ತು ಆನಂದ ಆಳ್ವ ಅವತಿಗೆ ಸಮಾಜ ಮಂದಿರ ಸಭಾದ ನೇತೃತ್ವದಲ್ಲಿ ಸಾರ್ವಜನಿಕ ಶ್ರದ್ಧಾಂಜಲಿ ಅರ್ಪಿಸುವ ನುಡಿನಮನ ಕಾರ್ಯಕ್ರಮವು ಸಮಾಜಮಂದಿರದಲ್ಲಿ ನಡೆಯಿತು. ಸಮಾಜ ಮಂದಿರ ಸಭಾದ ಅಧ್ಯಕ್ಷ, ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಅವರು ನುಡಿನಮನವನ್ನು ಸಲ್ಲಿಸುತ್ತಾ ಕೃಷಿ ಚಟುವಟಿಕೆಯನ್ನು ಆರಂಭಿಸಿ ಉತ್ತಮ
ಮೂಡುಬಿದಿರೆ : 2022ರ ಕೊನೆಯಲ್ಲಿ ಉಚ್ಛನ್ಯಾಯಲಯವು ಬೀಡಿ ಕಾರ್ಮಿಕರಿಗೆ ನೀಡಬೇಕಾದ ತುಟ್ಟಿಭತ್ತೆಯನ್ನು ನ್ಯಾಯೋಚಿತವಾಗಿದೆ ಎಂದು ತೀರ್ಪು ನೀಡಿದೆ. ಅದೇ ಸಂದರ್ಭದಲ್ಲಿ ಇನ್ನೊಂದು ತೀರ್ಪು ಮಾಲೀಕರ ಪರವಾಗಿ ಬಂದಿರುತ್ತದೆ. ಬೀಡಿ ಕಾರ್ಮಿಕರಿಗೆ ನ್ಯಾಯೋಚಿತವಾಗಿ ನೀಡಬೇಕಾದ ಏರಿಳಿತ ತುಟ್ಟಿಭತ್ತೆಯನ್ನು ನೀಡಬೇಕು. ಬೀಡಿ ಕಾರ್ಮಿಕರಿಗೆ ನೀಡಬೇಕಾದ ಬಾಕಿ ಮೊತ್ತವನ್ನು ಜಾರಿಗೊಳಿಸಲು ಕರ್ನಾಟಕ ರಾಜ್ಯ ಸರಕಾರ ಗಂಭೀರ ಶ್ರಮವಹಿಸಬೇಕೆಂದು ಬೀಡಿ ಫೆಡರೇಷನ್ ನ ಜಿಲ್ಲಾ
ಮೂಡುಬಿದಿರೆ : ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ) ನಡೆಸಿಕೊಂಡು ಬರುತ್ತಿರುವ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ಆಳ್ವಾಸ್ ವಿರಾಸತ್ 29ನೇ ವರ್ಷಕ್ಕೆ ಕಾಲಿರಿಸಿದ್ದು ಈ ಬಾರಿ ಡಿ.14ರಿಂದ 17ರವರೆಗೆ ನಡೆಯಲಿದ್ದು ಅದಕ್ಕಾಗಿ ಸಿದ್ಧತೆ ನಡೆಯುತ್ತಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ತಿಳಿಸಿದರು. ಅವರು ಮೂಡುಬಿದಿರೆಯ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿದರು. ಪುತ್ತಿಗೆ ವಿವೇಕಾನಂದ ನಗರದಲ್ಲಿರುವ ಶ್ರೀಮತಿ
ಮೂಡುಬಿದಿರೆ: ಅಕಸ್ಮಿಕವಾಗಿ ಬಾವಿಗೆ ಬಿದ್ದ ಚಿರತೆಯನ್ನು ಊರವರ ಸಹಕಾರದೊಂದಿಗೆ ಅರಣ್ಯಾಧಿಕಾರಿಗಳು ರಕ್ಷಿಸಿದ ಘಟನೆ ಮೂಡುಬಿದಿರೆಯಲ್ಲಿ ನಡೆದಿದೆ. ತಾಲೂಕಿನ ಪುರಸಭಾ ವ್ಯಾಪ್ತಿಯ ಮಾರೂರು ಗುತ್ತು ಬಳಿಯ ಎಸ್ ಸಿ ಕಾಲನಿಯಲ್ಲಿರುವ ಬಾವಿಯೊಂದಕ್ಕೆ ದೊಡ್ಡ ಗಾತ್ರದ ಚಿರತೆಯೊಂದು ಆಯತಪ್ಪಿ ಬಿದ್ದಿದೆ. ಈ ಬಗ್ಗೆ ಗ್ರಾಮಸ್ಥರು ಅರಣ್ಯಾಧಿಕಾರಿಗಳಿಗೆ ಮತ್ತು ಪೊಲೀಸರಿಗೆ ಮಾಹಿತಿ ನೀಡಿದರು. ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸತೀಶ್ ಅವರ ಮಾರ್ಗದರ್ಶನದೊಂದಿಗೆ
ಮೂಡುಬಿದಿರೆ: ರಕ್ತದಾನ ಮಾಡುವುದರಿಂದ ಓರ್ವ ವ್ಯಕ್ತಿಯ ಜೀವವನ್ನು ಉಳಿಸಲು ಸಾಧ್ಯವಿದೆ. ನಾವು ಅಂಗಾಂಗ ದಾನದ ಬಗ್ಗೆಯೂ ಗಮನಹರಿಸಬೇಕಾಗಿದೆ. ವಿದೇಶಗಳಲ್ಲಿ ಹೆಚ್ಚಿನ ಜನರು ಅಂಗಾಂಗ ದಾನ ಮಾಡುತ್ತಾರೆ.ಅಂಗಾಂಗ ದಾನ ಮಾಡುವುದರಿಂದ ಮೂರ್ನಾಲ್ಕು ಜನರನ್ನು ಬದುಕಿಸಬಹುದು ಆದ್ದರಿಂದ ತಾನೂ ಕೂಡಾ ಅಂಗಾಂಗ ದಾನ ಮಾಡುವ ಇಚ್ಛೆಯನ್ನು ಹೊಂದಿದ್ದೇನೆ ಎಂದು ಮಾಜಿ ಸಚಿವ ಕೆ.ಅಭಯಚಂದ್ರ ಅವರು ಹೇಳಿದರು. ಅವರು ಮೂಡುಬಿದಿರೆಯ ವಲಯದ ವಿವಿಧ ಸಂಸ್ಥೆಗಳಾದ ಲಯನ್ಸ್ ಕ್ಲಬ್, ಭಾರತೀಯ
ನಾವು ಹಕ್ಕುಪತ್ರ ನೀಡುತ್ತೇವೆ ಎಂದು ಮೀಟಿಂಗ್ ಗೆ ಕರೆದು ನಿಮ್ಮಿಂದ ಹಣವನ್ನು ಪಡೆದು ಮೋಸ ಮಾಡುವವರಿದ್ದಾರೆ ಆದ್ದರಿಂದ ಮೋಸದ ಮಾತುಗಳಿಗೆ ಬಲಿಯಾಗಿ ಹಣವನ್ನು ಕಳೆದುಕೊಳ್ಳದಿರಿ ಎಂದು ಶಾಸಕ ಉಮಾನಾಥ್ ಕೋಟ್ಯಾನ್ ಜನರನ್ನು ಎಚ್ಚರಿಸಿದ್ದಾರೆ. ಅವರು ಮೂಡುಬಿದಿರೆ ತಾಲೂಕು ವ್ಯಾಪ್ತಿಯ ಅರ್ಹ ಫಲಾನುಭವಿಗಳಿಗೆ 94ಸಿ 57, 94ಸಿಸಿ 17ಮಂಜೂರಾತಿ ಆದೇಶ ಪತ್ರ ಹಾಗೂ ಪಿಂಚಣಿ ದಿನದಂಗವಾಗಿ 31ಪಿಂಚಣಿ ಆದೇಶ ಪತ್ರವನ್ನು ತಾಲೂಕು ಆಡಳಿತ ಸೌಧದಲ್ಲಿ ವಿತರಿಸಿ ಮಾತನಾಡಿದರು.
ವಿದ್ಯಾರ್ಥಿಗಳು ಕಲಿಕೆ ಜತೆಗೆ ಕ್ರೀಡೆಗೂ ಆದ್ಯತೆಯನ್ನು ನೀಡಬೇಕು. ಪಠ್ಯದಲ್ಲಿ ಸಾಧನೆ ಮಾಡಿದಂತೆ ಕ್ರೀಡೆಯಲ್ಲೂ ಸಾಧನೆ ಮಾಡುವ ವಿದ್ಯಾರ್ಥಿಗಳಿಗೆ ಉತ್ತಮ ಉದ್ಯೋಗವಕಾಶಗಳಿವೆ ಎಂದು ಶಾಸಕ ಉಮಾನಾಥ ಎ. ಕೋಟ್ಯಾನ್ ಹೇಳಿದರು. ಅವರು ಶಾಲಾ ಶಿಕ್ಷಣ ಇಲಾಖೆ ಹಾಗೂ ನ್ಯೂ ವೈಬ್ರೆಂಟ್ ಪ.ಪೂ ಕಾಲೇಜು ಸಂಯುಕ್ತ ಆಶ್ರಯದಲ್ಲಿ ಸ್ವರಾಜ್ಯ ಮೈದಾನದಲ್ಲಿ ನಡೆದ ಮೂಡುಬಿದಿರೆ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಪಾರಿವಾಳವನ್ನು ಬಾನೆತ್ತರಕ್ಕೆ ಬಿಡುವ ಮೂಲಕ ಉದ್ಘಾಟಿಸಿ
ಮೂಡುಬಿದಿರೆ: ಪಡುಮಾರ್ನಾಡು ಗ್ರಾಪಂ ವ್ಯಾಪ್ತಿಯ ಅಮನಬೆಟ್ಟು ಬಳಿಯ ಬಡ ಮಹಿಳೆ ಸುಮಾ ಕುಟುಂಬಕ್ಕೆ ಸರ್ವೋದಯ ಫ್ರೆಂಡ್ಸ್ ಬೆದ್ರದಿಂದ ರೂ.7 ಲಕ್ಷ ವೆಚ್ಚದಲ್ಲಿ `ಸರ್ವೋದಯ ನಿಲಯ’ ಎಂಬ ಹೆಸರಿನ ಮನೆ ನಿರ್ಮಿಸಿದ್ದು ಅದನ್ನು ಕುಟುಂಬಕ್ಕೆ ಹಸ್ತಾಂತರಿಸಲಾಯಿತು. ಮೂಡುಬಿದಿರೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಶ್ರೀಪತಿ ಭಟ್ ಕಾರ್ಯಕ್ರಮ ಉದ್ಘಾಟಿಸಿದರು. ನಾವು ನಮ್ಮ ಧರ್ಮವನ್ನು ಉಳಿಸಿದರೆ ನಮ್ಮನ್ನು ಧರ್ಮ ರಕ್ಷಿಸುತ್ತದೆ. ಬಡವರಿಗೆ,
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವರ ತಂದೆ ಕೃಷಿಕ, ಶತಾಯುಷಿ ಮಿಜಾರುಗುತ್ತು ಆನಂದ ಆಳ್ವ (106)ರು ಅಲ್ಪಕಾಲದ ಅನಾರೋಗ್ಯದಿಂದ ಮಂಗಳವಾರ ಮಧ್ಯಾಹ್ನದ ವೇಳೆ ನಿಧನರಾಗಿದ್ದಾರೆ.
ಮೂಡುಬಿದಿರೆ : ಉತ್ತರ ಕನ್ನಡ ಜಿಲ್ಲೆ ಮತ್ತು ದ.ಕ.ದ ಮೂಡುಬಿದಿರೆಯಿಂದ ಬೈಕ್ ಕಳವು ಮಾಡಿರುವ ಅಂತರ್ ಜಿಲ್ಲಾ ಚೋರರನ್ನು ಮೂಡುಬಿದಿರೆ ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ.ನೇತೃತ್ವದ ಪೊಲೀಸರ ತಂಡವು ಶುಕ್ರವಾರ ಬಂಧಿಸಿದ್ದಾರೆ. ತುಮಕೂರು ಜಿಲ್ಲೆಯ ಅಂಜನೇಯ ದೇವಸ್ಥಾನದ ಬಳಿ ಕೊಡವತಿ ಗ್ರಾಮದ ಆಕಾಶ್ ಕಲ್ಕಿ ಹಾಗೂ ಅಂಜನೇಯ ದೇವಸ್ಥಾನದ ಹತ್ತಿರ, ಬೀರ್ಗನಹಳ್ಳಿಯವೀರೇಂದ್ರ ಬಂಧಿತರು. ಮುಂಜಾನೆಯ ಜಾವ ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಾಂತ ಗ್ರಾಮದ




























