ಮುಂಬೈನಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿಟ್ಲ ಆಲ್ ಇಂಡಿಯಾ ಶಿಟೋ ರಿಯೋ ಕರಾಟೆ ಡೊ ಯೂನಿಯನ್ ತಂಡದ ವಿದ್ಯಾರ್ಥಿಗಳು ಭಾಗವಹಿಸಿ ಅನೇಕ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ. ಶೋಟೊಕನ್ ಕರಾಟೆ-ಡೊ ಫೆಡರೆಷನ್ ಇವರ ಆಶ್ರಯದಲ್ಲಿ ಮರಾಠ ಮಂಡಲ್ ಹಾಲ್ ಮುಲುಂದ್ ಮುಂಬೈ ನಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ ಇಂಡಿಪೆಂಡೆನ್ಸ್ ಕಪ್ ಕರಾಟೆ
ಮುಂಬಯಿ : ಕುಲಾಲ ಸಂಘ ಮುಂಬಯಿ ಇದರ ಮಹಿಳಾ ವಿಭಾಗದ ವತಿಯಿಂದ ಅ. 6 ರಂದು ಆಟಿದ ಒಂಜಿ ದಿನ ಕಾರ್ಯಕ್ರಮವನ್ನು ಕುರ್ಲಾ ಪೂರ್ವ ಬಂಟರ ಭವನದ ಅನೆಕ್ಸ್ ಹಾಲ್ ನಲ್ಲಿ ಕುಲಾಲ ಸಂಘ ಮುಂಬಯಿ ಇಲ್ಲಿ ಅಧ್ಯಕ್ಷರಾದ ರಘು ಎ. ಮೂಲ್ಯ ಪಾದೆ ಬೆಟ್ಟು, ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಕುಲಾಲ ಸಂಘ ಮುಂಬಯಿಯ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷರಾದ ಮಮತಾ ಎಸ್. ಗುಜರನ್ ನೇತೃತ್ವದಲ್ಲಿ ನಡೆದ ಕಾರ್ಯಕ್ರಮ ನಡೆಯಿತು.ಸಭಾ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಸಂಘದ ಅಧ್ಯಕ್ಷ
ಮುಂಬಯಿ : ಕುಲಾಲ ಸಂಘ ಮುಂಬಯಿ, ನವಿಮುಂಬಯಿ ಸಮಿತಿಯ ಮಹಿಳಾ ವಿಭಾಗವು ”ಆಟಿದ ಅಟೀಲ್” ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸುತ್ತಿದೆ. ಆಟಿ ಕೇವಲ ಆಚರಣೆಯಾಗಿರದೆ ಆಟಿ ನಮ್ಮ ಸಂಪ್ರದಾಯವಾಗಿದೆ ಎಂದು ಕುಲಾಲ ಸಂಘ ಮುಂಬಯಿ ಹ ಅಧ್ಯಕ್ಷರಾದ ರಘು ಎ. ಮೂಲ್ಯ ಪಾದೆಬೆಟ್ಟು ತಿಳಿಸಿದರು. ಕನ್ನಡ ಸಂಘ ಸಭಾಗೃಹ, ಶಿವ ವಿಷ್ಣು ಮಂದಿರ ಮಾರ್ಗ, ಜುಹು ನಗರ, ಸೆಕ್ಟರ್ 9ಎ, ವಾಶಿ, ನವಿ ಮುಂಬಯಿ ಇಲ್ಲಿ ಜರಗಿದ ಕುಲಾಲ ಸಂಘದ ನವಿಮುಂಬಯಿ ಸ್ಥಳೀಯ ಸಮಿತಿಯ ಮಹಿಳಾ
ಬಂಟರ ಸಂಘ ಮುಂಬಯ ಇದರ ಮೀರಾ ಭಾಯಂದರ್ ಪ್ರಾದೇಶಿಕ ಸಮಿತಿಯ ಆಶ್ರಯದಲ್ಲಿ ಮೀರಾರೋಡ್ ಪೂರ್ವದ ಠಾಕೂರ್ ಮಾಲ್ ಮತ್ತು ಪ್ರಸಾದ್ ಇಂಟರ್ ನ್ಯಾಶನಲ್ ಹೊಟೇಲ್ ಸಮೀಪದ, ಮಹಾಜನ್ ವಾಡಿಯಲ್ಲಿನ ಭಾರತ ರತ್ನ ಗಾನ ಸಾಮ್ರಾಜ್ಯ ದಿ. ಲತಾ ಮಂಗೇಶ್ಯ ನಾಟ್ಯ ಸಭಾಗೃಹದಲ್ಲಿ ಯಕ್ಷಗಾನ ವೇಷಧಾರಿ ಮಹಾಬಲೇಶ್ವರ ಭಟ್ ಕ್ಯಾದಗಿ, ವಿನೂತನ ಶೈಲಿ. ಪುಷ್ಪಕ ಯಾನ’ ಏಕವ್ಯಕ್ತಿ ನವರಸಾಭಿವ್ಯಕ್ತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ನೀಡಿದ ಮಹಾಬಲೇಶ್ವರ ಭಟ್ ಕ್ಯಾದಗಿ ಅವರನ್ನು ಜಾಗತಿಕ
ಮುಂಬಯಿ : ಜಾರ್ಜ್ ಫೆರ್ನಾಂಡಿಸ್ ರವರ 94ನೇ ಜನ್ಮದಿನಾಚರಣೆ ಯಂದು ರಾಷ್ಟ್ರೀಯ ಪ್ರಶಸ್ತಿ ಪ್ರದಾನಿಸುವ ಮೂಲಕ ಮುಂದಿನ ದಿನಗಳಲ್ಲಿ ಅರಣ್ಯ ರಕ್ಷಣೆ ಮಾಡುದರೊಂದಿಗೆ “ಜಾರ್ಜ್ ವನ” ದ ಮೂಲಕ ಅರಣ್ಯ ಸಂರಕ್ಷಣಾ ಪ್ರಶಸ್ತ್ಯ ನೀಡಲು ಪ್ರಯತ್ನಿಸುತ್ತೇವೆ. ರಾಜ್ಯದ ಎಲ್ಲ ಜನನಾಯಕರು ಪಕ್ಷ ಬೇದವಿಲ್ಲದೆ ಮಂಗಳೂರು ವಿಮಾನ ನಿಲ್ಧಾಣಕ್ಕೆ ಜಾರ್ಜ್ ಫೆರ್ನಾಂಡಿಸ್ ಅವರ ಹೆಸರು ನೀಡಲಿ ಜಯಶ್ರಿಕೃಷ್ಣ ಪರಿಸರ ಪ್ರೇಮಿ ಸಮಿತಿಯ ಸಂಸ್ಥಾಪಕ ರಾದ ತೋನ್ಸೆ ಜಯಕೃಷ್ಣ
ಮುಂಬಯಿ :ಅವಿಭಾಜಿತ ದಕ್ಷಿಣ ಕನ್ನಡ ಜಿಲ್ಲೆಗಳ ಅಭಿವೃದ್ದಿಗಾಗಿ ವಿವಿಧ ರೀತಿಯಲ್ಲಿ ಶ್ರಮಿಸುತ್ತಿರುವ ಮುಂಬಯಿಯಲ್ಲಿ ನೆಲೆಸಿದ ಕರ್ನಾಟಕದ ಕರಾವಳಿಯ ಎಲ್ಲಾ ಜಾತೀಯ ಹಾಗೂ ವಿವಿಧ ಭಾಷೀಯ ಸಂಘಟನೆಗಳನ್ನೊಳಗೊಂಡ ಏಕೈಕ ಸರಕಾರೇತರ ಸಂಘಟನೆ ಜಯಶ್ರಿಕೃಷ್ಣ ಪರಿಸರ ಪ್ರೇಮಿ ಸಮಿತಿ. ಇದರ ಮಾರ್ಗದರ್ಶಕರಾಗಿದ್ದ ಮಾಜಿ ಕೇಂದ್ರ ಸಚಿವ ದಿ. ಜಾರ್ಜ್ ಫೆರ್ನಾಂಡಿಸ್ ಅವರ 94ನೇ ಜನ್ಮದಿನಾಚರಣೆ ಅಂಗವಾಗಿ ಜೂನ್ 3 ರಂದು ಅವರ ಸ್ಮರಣಾರ್ಥ ರಾಷ್ಟೀಯ ಪ್ರಶಸ್ತಿ ಪ್ರದಾನ ಸಮಾರಂಭ ರಂಜನಿ
ಮುಂಬೈ : ಮಹಾರಾಷ್ಟ್ರದ ಮುಂಬೈಯ ನಗರದಲ್ಲಿ ಕರ್ನಾಟಕ ಸಂಘದ ಮೂಲಕ ನಾಡಿನ ಸಂಸ್ಕೃತಿಕ ವೈಭವವನ್ನು ಇಲ್ಲಿ ಮೇಲಾಯಿಸುತ್ತಿದ್ದಾರೆ, ಸಾಹಿತಿಗಳನ್ನು ಕಲಾವಿದರನ್ನು ಬೆಳೆಸುವಲ್ಲಿ ಸಂಘ 90 ವರ್ಷಗಳ ಗಳಿಂದ ಮಾಡುತ್ತಿರುವುದು ಸೇವೆ ನಿಜಕ್ಕೂ ಅಭಿನಂದನೆಯ ,ಈ ಸಂಭ್ರಮಕ್ಕೆ ಮಹಾನ್ ಸಾಧಕರನ್ನು ವೇದಿಕೆಯಲ್ಲಿ ಬರಮಾಡಿಸಿದ್ದಾರೆ ಇದು ಸಂಘದ ಸೇವಾ ಕಾರ್ಯಕ್ಕೆ ಸ್ಪೂರ್ತಿ ತುಂಬಿದೆ, ಯುವ ಜನಾಂಗಕ್ಕೆ ಇಂಥ ಸಾಧಕರು ಗುರುತಿಸುವುದು ಅಗತ್ಯವಿದೆ ,ಕನ್ನಡದ ದೀಪವನ್ನು ಈ ನಗರದಲ್ಲಿ
ಮುಂಬೈ : ಹೊರನಾಡಿನ ಕನ್ನಡಿಗರಿಗೆ ಕನ್ನಡದ ಭಾಷೆ ಸಂಸ್ಕೃತಿಯ ಬಗ್ಗೆ ಅಪಾರ ಅಭಿಮಾನವಿದ್ದು,ಅದು ಅವರನ್ನು ಜಾಗೃತ ಗೊಳಿಸಿ ವೈಶಿಷ್ಟ ಪೂರ್ಣ ಕಾರ್ಯಕ್ರಮಗಳನ್ನು ಆಯೋಜಿಸುವಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತದೆ.ಕನ್ನಡ ಭಾಷೆಯ ಉಳಿವಿಗಾಗಿ ನಿರಂತರವಾಗಿ ಕೆಲಸ ಕಾರ್ಯಗಳು ಮಹಾರಾಷ್ಟ್ರದಲ್ಲಿ ನಡೆಯುವಷ್ಟು ಕನ್ನಡದ ಸಾಂಸ್ಕೃತಿಕ ಕಾರ್ಯಕ್ರಮ ನಮ್ಮ ಕನ್ನಡ ನಾಡಿನಲ್ಲೂ ನಡೆಯುವುದಿಲ್ಲ.90 ವರ್ಷಗಳಿಂದ ಕರ್ನಾಟಕ ಸಂಘ ಮಾಡುತ್ತಿರುವ ಕನ್ನಡ ಪರ ಕಾರ್ಯಗಳು ತುಂಬಾ
ಮುಂಬೈ. ಮರಾಠಿ ಮಣ್ಣಿನಲ್ಲಿ ಸುಮಾರು 93 ವರ್ಷಗಳ ಇತಿಹಾಸ ಇರುವ ಕುಲಾಲ ಸಮಾಜದ ಪ್ರತಿಷ್ಠಿತ ಸಂಸ್ಥೆ ಮುಂಬೈ ಕುಲಾಲ ಸಂಘಕ್ಕೆ ಎರಡು ವರ್ಷಗಳ ಕಾಲಾವಧಿಗೆ ಅಧ್ಯಕ್ಷರಾಗಿ ರಘು ಎ ಮೂಲ್ಯ ಪಾದಬೆಟ್ಟು ಆಯ್ಕೆಯಾಗಿದ್ದಾರೆ . ನವಿ ಮುಂಬೈಯಲ್ಲಿ ವಾಸ್ತವಿರುವ ರಘು ಮೂಲ್ಯ ಅವರು ಬಾಲಾಜಿ ಟ್ರಾನ್ಸ್ಪೋರ್ಟ್ ಎಂಬ ಕಂಪನಿಯ ಪಾಲುದಾರರಾಗಿದ್ದಾರೆ. ಕುಲಾಲ ಸಂಘ ಕಾಪು ವಲಯದ ಗೌರವ ಅಧ್ಯಕ್ಷ ರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ . ನವಿ ಮುಂಬೈ ಲಯನ್ಸ್ ಕ್ಲಬ್_(NRI) ಸದಸ್ಯರು.
ಮುಂಬೈ ಮಹಾನಗರದಲ್ಲಿ ಕೀರ್ತಿಶೇಷ ಕಟೀಲು ಗೋಪಾಲಕೃಷ್ಣ ಆಸ್ರಣ್ಣರ ಸಂಸ್ಮರಣಾ ಕಾರ್ಯಕ್ರಮ ಸಯನ್ ಗೋಕುಲ ಸರಸ್ವತಿ ಸಭಾಗೃಹ ಬಿ ಎಸ್ ಕೆ ಬಿ ಅಸೋಸಿಯೇಷನ್ ಸಹಕಾರದೊಂದಿಗೆ ಯುವ ನ್ಯಾಯವಾದಿ ರವಿ ಕೋಟ್ಯಾನ್ರವರ ನೇತೃತ್ವದಲ್ಲಿ ಅರ್ಥಪೂರ್ಣವಾಗಿ ನಡೆಯಿತು. ಕೀರ್ತಿಶೇಷ ಕಟೀಲು ಗೋಪಾಲಕೃಷ್ಣ ಆಸ್ರಣ್ಣರ ಸಂಸ್ಮರಣ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಕೀರ್ತಿಶೇಷ ಗೋಪಾಲಕೃಷ್ಣ ಆಶ್ರಣ್ಣರ ಸುಪುತ್ರ ಕಟೀಲಿನ ಅನುವಂಶಕ ಅರ್ಚಕ ನಾರಾಯಣ ಆಸ್ರಣ್ಣ