ಪುತ್ತೂರು ಪೇಟೆಯ ಹೊರ ವಲಯ ನೆಹರುನಗರದಲ್ಲಿ ನಿನ್ನೆ ತಡ ರಾತ್ರಿ ದುಷ್ಕರ್ಮಿಗಳ ತಂಡವೊಂದು ತಲವಾರು ನಿಂದ ಕೊಚ್ಚಿ ಯುವಕನೊರ್ವನ ಬರ್ಬರ ಹತ್ಯೆ ನಡೆಸಿದೆ. ಪುತ್ತೂರಿನ ಪ್ರಖ್ಯಾತ ಹುಲಿ ವೇಷ ಕುಣಿತ ತಂಡ ಟೈಗರ್ಸ್ ಕಲ್ಲೇಗ ತಂಡದ ಸಾರಥ್ಯ ವಹಿಸಿದ್ದ ಅಕ್ಷಯ್ ಕಲ್ಲೇಗ ಹತ್ಯೆಯಾದವರು. ಕೆಲ ಗಂಟೆಗಳ ಮೊದಲು ಕ್ಷುಲ್ಲಕ ಕಾರಣವೊಂದಕ್ಕೆ ಅಕ್ಷಯ್ ಹಾಗೂ ಕೃತ್ಯ ಎಸಗಿದ ತಂಡದ
ಬೆಳ್ತಂಗಡಿ: ವೈದ್ಯಕೀಯ ಚಿಕಿತ್ಸೆಯ ದಾಖಲೆ ನೀಡುವಂತೆ ನಡೆದ ತಂದೆ-ಮಗನ ಜಗಳ ವಿಕೋಪಕ್ಕೆ ತೆರಳಿ ತಂದೆಯೇ ಮಗನನ್ನು ಚೂರಿಯಿಂದ ಇರಿದು ಕೊಲೆ ಮಾಡಿದ ಘಟನೆ ನಿನ್ನೆ(ಅ.29) ರಾತ್ರಿ ಉಜಿರೆಯಲ್ಲಿ ಸಂಭವಿಸಿದೆ. ಉಜಿರೆ ಗ್ರಾಮದ ಕೊಡೆಕಲ್ಲು ನಿವಾಸಿ ಕೃಷ್ಣಯ್ಯ ಆಚಾರ್(75ವ) ಅವರ ಪುತ್ರ ಜಗದೀಶ್(30ವ) ಎಂಬವರು ಈ ಘಟನೆಯಲ್ಲಿ ಮೃತಪಟ್ಟವರಾಗಿದ್ದಾರೆ. ಇವರ ತಂದೆ ಕೃಷ್ಣಯ್ಯ ಆಚಾರ್ ಚೂರಿಯಿಂದ ಇರಿದು ಮಗನನ್ನು ಕೊಲೆಗೈದ ಆರೋಪಿಯಾಗಿದ್ದಾರೆ. ರಾತ್ರಿಯ ವೇಳೆ ವೈದ್ಯಕೀಯ
ಪತ್ನಿಯನ್ನು ಆರೋಪಿ ಪತಿ ರೀಪಿನಿಂದ ಹಲ್ಲೆ ನಡೆಸಿ ಕೊಲೆ ಮಾಡಿರುವ ಘಟನೆ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ತೆಂಕ ಎಕ್ಕಾರು ಗ್ರಾಮದಲ್ಲಿ ರವಿವಾರ ರಾತ್ರಿ ನಡೆದಿರುವುದು ವರದಿಯಾಗಿದೆ. ಆರೋಪಿ ಪತಿಯ ಬಂಧನವಾಗಿದೆ. ತೆಂಕ ಎಕ್ಕಾರು ಗ್ರಾಮದ ಪಲ್ಲದಕೋಡಿ ನಿವಾಸಿ ಸರಿತಾ(35) ಕೊಲೆಯಾದ ಮಹಿಳೆ. ಆರೋಪಿ ಪತಿ ದುರ್ಗೇಶ ಎಂಬಾತ ಕಳೆದ ರಾತ್ರಿ ಕುಡಿದ ಮತ್ತಿನಲ್ಲಿ ಪತ್ನಿ ಸರಿತಾ ಜತೆ ಜಗಳವಾಡಿದ್ದನೆನ್ನಲಾಗಿದೆ. ಈ ವೇಳೆ ಮರದ ರೀಪಿನಿಂದ ಹೊಡೆದು ಮಾರಣಾಂತಿಕವಾಗಿ ಹಲ್ಲೆ