Home Posts tagged #murder (Page 2)

ಕೌಟುಂಬಿಕ ಕಲಹ : ದರೆಗುಡ್ಡೆಯಲ್ಲಿ ಪತ್ನಿಯನ್ನು ಕೊಂದ ಪತಿ

ಮೂಡುಬಿದಿರೆ ತಾಲೂಕಿನ ದರೆಗುಡ್ಡೆ ಗ್ರಾ.ಪಂ ವ್ಯಾಪ್ತಿಯ ಮಠ ಎಂಬಲ್ಲಿ ಪತಿ ಪತ್ನಿಯನ್ನು ಕೊಂದ ಘಟನೆ ಇಂದು ಬೆಳಿಗ್ಗೆ ಬೆಳಕಿಗೆ ಬಂದಿದೆ. ಸುನೀತಾ(30 ) ಸಾವನ್ನಪ್ಪಿದಾಕೆ. ಪತಿ ಮೂಡುಬಿದಿರೆಯ ದಿನ್ ರಾಜ್ ನನ್ನು ಇಂದು ಮುಂಜಾನೆ ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ. ನಿನ್ನೆ ಸಂಜೆ ಗಂಡ- ಹೆಂಡತಿಯ ಮಧ್ಯೆ ಜಗಳ ನಡೆದಿದ್ದು ಈ ಸಂದರ್ಭ ದಿನ್ ರಾಜ್ ಹೆಂಡತಿಯ

ಹೊಸ ಕಾರು ಖರೀದಿಯಲ್ಲಿ ವೈಷಮ್ಯ: ಕುತ್ತಿಗೆ ಕೊಯ್ದು ಫೈನಾನ್ಶಿಯರ್ ಬರ್ಬರ ಹತ್ಯೆ

ಕುಂದಾಪುರ: ಕೋಟೇಶ್ವರದ ಕಾಳಾವರ ಸಮೀಪದಲ್ಲಿ ಫೈನಾನ್ಸ್ ವ್ಯವಹಾರ ನಡೆಸುತ್ತಿದ್ದ ಯುವಕನೋರ್ವನ ಕುತ್ತಿಗೆ ಕೊಯ್ದು ಭೀಕರವಾಗಿ ಹತ್ಯೆಗೈದಿದ್ದು, ಹತ್ಯೆಗೆ ಹಣಕಾಸಿನ ವ್ಯವಹಾರ ಹಾಗೂ ಹೊಸ ಕಾರು ಖರೀದಿ ಕಾರಣ ಎಂದು ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ತಾಲೂಕಿನ ಯಡಾಡಿ ಮತ್ಯಾಡಿ ಕೂಡಾಲು ನಿವಾಸಿ ಅಜೇಂದ್ರ ಶೆಟ್ಟಿ (33) ಕೊಲೆಯಾದ ಯುವಕ. ಮೇಲ್ನೋಟಕ್ಕೆ ಹಣಕಾಸಿನ ವಿಚಾರದಲ್ಲಿ ಈ ಕೊಲೆ ನಡೆದಿದೆ ಎನ್ನಲಾಗಿದ್ದು, ಫೈನಾನ್ಸ್ ಪಾಲುದಾರ ಅನೂಪ್ ಮೇಲೆ ಅನುಮಾನ

ವಿಶಾಲ ಗಾಣಿಗ ಕೊಲೆಗೆ ದುಬೈನಲ್ಲಿ ಸ್ಕೆಚ್:ಹಣದ ಪಾರ್ಸೆಲ್ ಕಳುಹಿಸಿ ಕೊಲೆ ಮಾಡಿಸಿದ ಪತಿ

ಉಡುಪಿ : ಕರಾವಳಿಯನ್ನೇ ಬೆಚ್ಚಿಬೀಳಿಸಿದ್ದ ವಿಶಾಲ ಗಾಣಿಗ ಕೊಲೆ ಪ್ರಕರಣವನ್ನು ಒಂದೇ ವಾರದಲ್ಲಿ ಬೇಧಿಸುವಲ್ಲಿ ಉಡುಪಿ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ಪತ್ನಿಯ ಜೊತೆಯಲ್ಲಿದ್ದಾಗಲೇ ಪತಿ ರಾಮಕೃಷ್ಣ ವಿಶಾಲ ಗಾಣಿಗ ಹತ್ಯೆಗೆ ಸುಫಾರಿ ಕೊಟ್ಟಿದ್ದ. ಅಲ್ಲದೇ ಮನೆಗೆ ಹಣದ ಪಾರ್ಸೆಲ್ ಕಳುಹಿಸಿ ಪತ್ನಿಯನ್ನು ಕೊಂದು ಮುಗಿಸಿದ್ದಾನೆ. ಉಡುಪಿ ಜಿಲ್ಲೆಯ ಉಪ್ಪಿನಕೋಟೆಯಲ್ಲಿರುವ ಅಪಾರ್ಟ್‍ಮೆಂಟ್ ನಲ್ಲಿ ಜುಲೈ 12ರಂದು ಕೊಲೆಯಾಗಿದ್ದ ವಿಶಾಲ ಗಾಣಿಗ ಕೊಲೆಯನ್ನು ಪತಿಯೇ