ಉಡುಪಿ : ಕರಾವಳಿಯ ಮುಸ್ಲಿಮರು ಇಂದು ಅತ್ಯಂತ ಸಡಗರ, ಸಂಭ್ರಮದಿಂದ ಈದ್-ಅಲ್-ಅಧಾ ಆಚರಿಸುತ್ತಿದ್ದು, ಹಲವೆಡೆ ಮುಸ್ಲಿಮರಿಂದ ಸಾಮೂಹಿಕ ಪ್ರಾರ್ಥನೆ ನಡೆಯುತ್ತಿದೆ. ಉಡುಪಿ ನಗರದ ಜುಮಾ ಮಸೀದಿಯಲ್ಲಿ ಸಾಮೂಹಿಕ ನಮಾಝ್, ಈದ್ ಸಂದೇಶ, ಪ್ರವಚನ, ಈದ್ ಶುಭಾಶಯ, ನೆರೆಮನೆ ಹಾಗೂ ಸಂಬಂಧಿಕರ ಮನೆಗೆ ಸೌಹಾರ್ದ ಭೇಟಿಯ ಮೂಲಕ ಹಬ್ಬಕ್ಕೆ ಸಂಭ್ರಮ ತಂದರು. ಇನ್ನೂ ಕೆಲವೆಡೆ ಮಳೆಯ
ಉಳ್ಳಾಲವನ್ನು ‘ಪಾಕಿಸ್ಥಾನ’ಕ್ಕೆ ಹೋಲಿಸಿ ಭಾಷಣ ಮಾಡಿ ನಗೆಪಾಟಲಿಗೀಡಾಗಿದ್ದ ಘಟನೆ ಸಲ್ಪ ಸಮಯದ ಹಿಂದೆ ನಡೆದಿತ್ತು. ಇದೀಗ ಇದೇ ಉಳ್ಳಾಲದಲ್ಲಿ ಭಾನುವಾರ ನಡೆದ ಸೌಹಾರ್ದ ಮದುವೆ ಉಳ್ಳಾಲದ ಮೂಲಕ ಮತ್ತೊಮ್ಮೆ ಸಾಮರಸ್ಯದ ಸಂದೇಶ ರವಾನಿಸಿದೆ. ದಿವಂಗತ ಕೇಶವ ಕರ್ಕೇರಾ ಅವರ ಪತ್ನಿ ಗೀತಾ ಅವರು ತನ್ನ ಮಗಳು ಕವನ ಅವರೊಂದಿಗೆ ಉಳ್ಳಾಲ ಮಂಚಿಲದ ಬಾಡಿಗೆ ಮನೆಯೊಂದರಲ್ಲಿ ವಾಸಿಸುತ್ತಿದ್ದರು. ಈ ಮೊದಲು ಈ ಕುಟುಂಬ ಮಂಗಳೂರಿನ ಶಕ್ತಿನಗರದಲ್ಲಿ ವಾಸವಿದ್ದರು. ಕೇಶವ