ಬಂಟ್ವಾಳ: ಇತಿಹಾಸ ಪ್ರಸಿದ್ದ ನಂದಾವರ ಶ್ರೀ ವಿನಾಯಕ ಶಂಕರ ನಾರಾಯಣ ದುರ್ಗಾಂಬ ದೇವಸ್ಥಾನದ ಅಷ್ಡಬಂಧ ಬ್ರಹ್ಮಕಲಶೋತ್ಸವದ ಪ್ರಯುಕ್ತ ಅದ್ದೂರಿ ಹೊರೆಕಾಣಿಕೆ ಮೆರವಣಿಗೆಗೆ ಮಾರ್ನಬೈಲಿನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬಳಿ ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ, ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ಚಾಲನೆ
ನಂದಾವರ ದೇವಳಕ್ಕೆ ನೂತನ ರಜತ ಪಲ್ಲಕಿ ಹಾಗೂ ಪೀಠ ಪ್ರಭಾವಳಿ ಸಮರ್ಪಣೆ ನಂದಾವರ ಶ್ರೀ ವೀರ ಮಾರುತಿ ದೇವಸ್ಥಾನ ದ ಶ್ರೀ ದೇವರ ಉತ್ಸವಾದಿ ಕಾರ್ಯಕ್ರಮಗಳಿಗಾಗಿ ನೂತನವಾಗಿ ನಿರ್ಮಿಸಲಾದ ರಜತ ಪಲ್ಲಕಿ ಹಾಗೂ ಶ್ರೀ ದೇವರ ರಜತ ಪೀಠ ಪ್ರಭಾವಳಿಗಳನ್ನು ಶ್ರೀದೇವರಿಗೆ ಹತ್ತು ಸಮಸ್ತರ ಪರವಾಗಿ ಶ್ರೀ ದೇವರಿಗೆ ಸಮರ್ಪಿಸಲಾಯಿತು . ಸುಮಾರು 28ಕಿಲೋ ಬೆಳ್ಳಿಯನ್ನು ಬಳಸಲಾಗಿದ್ದು , 25 ಲಕ್ಷ ವೆಚ್ಚ ತಗಲಿದ್ದು ಶ್ರೀದೇವಳದ ವೈದಿಕರಿಂದ ವಿಧಿ ವಿಧಾನಪೂರ್ವಕ ಪೂಜೆನಡೆದು