Home Posts tagged #nantoor

ದುಸ್ಥಿತಿಯಲ್ಲಿದೆ ಮಂಗಳೂರಿನ ನಂತೂರು ಬಸ್ ನಿಲ್ದಾಣ

ಸಾರ್ವಜನಿಕರಿಗೆ ಬೇಕಾದ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವ ಜವಾಬ್ದಾರಿ ಸರಕಾರದ್ದು. ಆದರೆ ಈ ವಿಚಾರದಲ್ಲಿ ಆಡಳಿತದಲ್ಲಿರುವ ಮಂದಿ ತಮ್ಮ ಲಾಭವನ್ನೇ ನೋಡಿದಲ್ಲಿ ಅಂತಹ ಮೂಲಭೂತ ಸೌಲಭ್ಯಗಳು ಜನರಿಗೆ ಇದ್ದೂ ಇಲ್ಲದಂತಾಗುತ್ತದೆ. ಇಂತಹುದೇ ಒಂದು ವ್ಯವಸ್ಥೆ ಮಂಗಳೂರಲ್ಲಿ ಕಾಣಬಹುದು. ಹೌದು. ಮಂಗಳೂರು ನಗರದ ನಂತೂರು ಸಮೀಪದಲ್ಲಿರುವ ಬಸ್ ನಿಲ್ದಾಣ ಈಗಲೋ, ಆಗಲೋ ಬೀಳುವ

ನಂತೂರಿನ ಡಾ. ಎನ್‌ಎಸ್‌ಎಎಮ್ ಪಿಯು ಕಾಲೇಜಿನಲ್ಲಿ ಸಿಎ ಪರೀಕ್ಷೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಅಭಿನಂದನೆ

ಮಂಗಳೂರಿನ ನಂತೂರಿನಲ್ಲಿರುವ ಡಾ. ಎನ್‌ಎಸ್‌ಎಎಮ್ ಪಿಯು ಕಾಲೇಜಿನ ಕಾಮರ್ಸ್ ಅಸೋಸಿಯೇಶನ್ ವತಿಯಿಂದ ಸಿಎ ಪರೀಕ್ಷೆಯಲ್ಲಿ ವಿಶೇಷ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮಕ್ಕೆ ದೇರಳಕಟ್ಟೆ ನಿಟ್ಟೆ ಯುನಿವರ್ಸಿಟಿಯ ಪ್ರೊ ವಯ್ಸ್ ಚಾನ್ಸಲರ್ ಡಾ. ಎಮ್.ಎಸ್. ಮೂಡಿತ್ತಾಯ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಬಳಿಕ ಮಾತನಾಡಿದ ಅವರು, ನಂತರ ಮಾತನಾಡಿದ ಅವರು, ಆನಂತರ ಕೆ.ವಿ. ಅಕಾಡೆಮಿ ಮಂಗಳೂರಿನ ಸಿ.ಎ ಕಿರಣ್ ವಸಂತ್ ಅವರು