ಕೊಣಾಜೆ: ಮಂಗಳೂರು ವಿಧಾನ ಸಭಾ ಕ್ಷೇತ್ರ, ಉಳ್ಳಾಲ ತಾಲೂಕಿನ ಇತಿಹಾಸದಲ್ಲಿ ಮೊದಲ ಸರಕಾರಿ ಕಂಬಳವಾಗಿ ಗುರುತಿಸಿಕೊಂಡಿರುವ ನರಿಂಗಾನ ಕಂಬಳವು ಈ ಬಾರಿ ಎರಡನೇ ವರ್ಷದ ನರಿಂಗಾನ ಕಂಬಳೋತ್ಸವ ನರಿಂಗಾನ ಗ್ರಾಮದ ಮೋರ್ಲ ಬೋಳದ ಲವ-ಕುಶ ಜೋಡುಕರೆಯಲ್ಲಿ ಜ. 13ರಂದು ಬೆಳಗ್ಗೆ 10.00 ಗಂಟೆಗೆ ಉದ್ಘಾಟನೆಗೊಳ್ಳಲಿದೆ ಎಂದು ಕಂಬಳ ಸಮಿತಿ ಅಧ್ಯಕ್ಷರಾದ ಯು.ಟಿ.ಖಾದರ್ ಅವರು
ಉಳ್ಳಾಲ: ಇಲ್ಲಿನ ತಾಲೂಕಿನಲ್ಲಿ ಇದೇ ಮೊದಲ ಬಾರಿಗೆ ಸರಕಾರಿ ಕಂಬಳ ಆಯೋಜನೆ ಮಾಡಲಾಗಿದ್ದು ನರಿಂಗಾನ ಗ್ರಾಮದ ಮೋರ್ಲ ಬೋಳದಲ್ಲಿ ಲವಕುಶ ಜೋಡುಕರೆ ಹೆಸರಿನಲ್ಲಿ ನರಿಂಗಾನ ಕಂಬಳ ಮಾ. 25ರಂದು ಹೊನಲು ಬೆಳಕಿನಲ್ಲಿ ನಡೆಯಲಿದ್ದು ಬೆಳಗ್ಗೆ 10.30ಕ್ಕೆ ಗಣ್ಯರ ಉಪಸ್ಥಿತಿಯಲ್ಲಿ ತುಳುನಾಡಿನ ಧಾರ್ಮಿಕ ವಿಧಿಗಳೊಂದಿಗೆ ಉದ್ಘಾಟನೆಗೊಳ್ಳಲಿದೆ ಎಂದು ಶಾಸಕ ಯು.ಟಿ.ಖಾದರ್ ಹೇಳಿದರು.ಕಂಬಳ ಕರೆಯ ಬಳಿಯಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರುಮಾ. 25ರಂದು