Home Posts tagged #national highway

ರಾ.ಹೆ. ಹೊಂಡ ಮುಚ್ಚಲು ಸೂಕ್ತ ಕ್ರಮ

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಹೊಂಡಗಳನ್ನು ಮುಚ್ಚಲು ಸೂಕ್ತ ಕ್ರಮವನ್ನು ಕೈಗೊಳ್ಳಬೇಕು ಎಂದು ಶಾಸಕ ಡಾ. ಭರತ್ ಶೆಟ್ಟಿ ಅವರು ಸೂಚಿಸಿದ ಮೇರೆಗೆ ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಅಧಿಕಾರಿಗಳು ಕೆಲಸವನ್ನ ಆರಂಭಿಸಿದ್ದಾರೆ. ಸುರತ್ಕಲ್ ಮಹಾನಗರ ಪಾಲಿಕೆಯ ಕಟ್ಟಡದಲ್ಲಿರುವ ಶಾಸಕರ ಕಚೇರಿಯಲ್ಲಿ ಸಭೆಯನ್ನು ನಡೆಸಿದ ಡಾ. ಭರತ್ ಶೆಟ್ಟಿ ವೈ ಅವರು ಇದೇ ವೇಳೆ ಗೈಲ್

ಹೆದ್ದಾರಿ ಸೂಚನಾ ಫಲಕಗಳಿಗೆ ಕಂಟಕ: ಹೆದ್ದಾರಿ ಇಲಾಖಾ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನಾಕ್ರೋಶ

ರಾಷ್ಟ್ರೀಯ ಹೆದ್ದಾರಿ ಸಂಚಾರಿಗಳಿಗೆ ಹೆದ್ದಾರಿಯ ಬಗೆಗಿನ ಮಾಹಿತಿ ನೀಡುತ್ತಿರುವ ಸೂಚನಾ ಫಲಕಗಳಿಗೆ ಕಟೌಟ್ ಗಳನ್ನು ಅಳವಡಿಸುವ ಮೂಲಕ ಕಾನೂನು ಉಲ್ಲಂಘನೆ ಮಾಡಿದ್ದರೂ ಹೆದ್ದಾರಿ ಇಲಾಖೆ ಮೌನವಾಗಿರುದು ಗಮನಿಸಿದರೆ ಇದರಿಂದ ಇಲಾಖೆ ಲಾಭ ಪಡೆಯುತ್ತಿದೆ ಎಂಬ ಆರೋಪಗಳು ಕೇಳಿ ಬರುತ್ತಿದೆ. ಇಂಥಹುದೇ ಕೃತ್ಯವನ್ನು ದೇವಸ್ಥಾನವೊಂದರ ಕಾರ್ಯಕ್ರಮದ ಕಟೌಟ್ ಅಳವಡಿಸುವ ಮೂಲಕ ಚಾಲನೆ ನೀಡಿದ್ದು ಇಲ್ಲಿ ಸ್ಮರಿಸ ಬಹುದಾಗಿದೆ. ಇದೀಗ ಅದು ಮುಂದುವರಿದು ಆಸ್ಕರ್ ನಿಧನದ ಕಟೌಟ್