Home Posts tagged #netravati

ಉಳ್ಳಾಲ – ಪುತ್ರನ ಆತ್ಮಹತ್ಯೆ ಬೆನ್ನಲ್ಲೇ, ತಂದೆಯೂ ಆತ್ಮಹತ್ಯೆ

ಉಳ್ಳಾಲ : ಕೇರಳ ಕುಂಬಳೆ ಬಳಿಯ ಬಂಬ್ರಾಣ ಕಲ್ಕುಲ ನಿವಾಸಿ ಕಲ್ಲಿನ ಮೇಸ್ತ್ರಿ ಕೆಲಸ ಮಾಡುತ್ತಿದ್ದ ಲೋಕೇಶ್ (52) ಎಂಬವರ ಮೃತದೇಹ ಸೋಮವಾರ ಬೆಳಿಗ್ಗೆ ಉಳ್ಳಾಲ ಕಡಲ ಕಿನಾರೆಯಲ್ಲಿ ಪತ್ತೆಯಾಗಿದೆ. ಪುತ್ರನೂ ಆತ್ಮಹತ್ಯೆ ನಡೆಸಿದ 32 ದಿನಗಳ ಅಂತರದಲ್ಲಿ ತಂದೆಯೂ ಆತ್ಮ ಹತ್ಯೆ ಮಾಡಿಕೊಂಡಿದ್ದಾರೆ ಪುತ್ರ ರಾಜೇಶ್ (26) ಕಳೆದ ಜು. 10 ರಂದು ನಾಪತ್ತೆಯಾಗಿದ್ದು, ಬಳಿಕ

ಊರಿನ ಚಿತ್ರಣ ಬದಲಿಸುವ ಸೇತುವೆಗಳು….

ನದಿಗೆ ಅಡ್ಡಲಾಗಿ ಕಟ್ಟುವ ಸೇತುವೆಯೊಂದು ಹೇಗೆ ಊರೊಂದರ ಚಿತ್ರಣವನ್ನೇ ಬದಲಿಸುತ್ತದೆನ್ನುವುದನ್ನು ನಮಗೆ ಅನೇಕ ಬಾರಿ ಊಹಿಸಲೂ ಸಾಧ್ಯವಾಗುವುದಿಲ್ಲ.ಆ ಬದಲಾವಣೆಯಲ್ಲಿ ನಾವೂ ಬದಲಾಗಿ ಬಿಡುತ್ತೇವೆ. ಇಂತಹ ಬದಲಾವಣೆಗಳಾಗುತ್ತವೆ ಎಂದು ತಿಳಿದು ನಾವು ಥ್ರಿಲ್ ಆಗುತ್ತೇವೆ. ಆದರೆ ಬದಲಾವಣೆಗಳು ಘಟಿಸಿ ಊರಿನ ಚಿತ್ರಣ ಬದಲಾದ ಬಳಿಕ ನಮ್ಮೂರು ಹೀಗಿತ್ತು ಎನ್ನುವುದನ್ನು ನಾವು ಬಲು ಬೇಗ ಮರೆತುಬಿಡುತ್ತೇವೆ.ಹಿಂದಿನ ಚಿತ್ರಣಗಳು ಕಾಲಗರ್ಭದಲ್ಲಿ ಅಡಗುತ್ತಿದ್ದಂತೆಯೇ ನಮ್ಮ