ಜನದಟ್ಟಣೆ ನಿಯಂತ್ರಣ ಹಾಗೂ ಕೊರೋನಾ ಹರಡುವಿಕೆಯನ್ನು ತಡೆಯುವಲ್ಲಿ ಸುರಕ್ಷಿತ ಅಂತರ ಕಾಯ್ದುಕೊಳ್ಳುವುದು ಅತೀ ಮುಖ್ಯವಾಗಿದ್ದು, ಅದನ್ನು ಸರಳ ಸೂತ್ರ ಅನುಸರಿಸುವ ಮೂಲಕ ಪಾಲಿಸಬಹುದು ಎಂಬ ಸರಳ ಸೂತ್ರವೊಂದನ್ನು ಸಾಮಾಜಿಕ ಕಾರ್ಯಕರ್ತ ಗಿಲ್ಬರ್ಟ್ ಡಿಸೋಜಾ ನೇತೃತ್ವದ ತಂಡ ಪ್ರಸ್ತಾಪಿಸಿದೆ. ಕಳೆದ ವರ್ಷ ಹಂಪನಕಟ್ಟೆ, ಕಂಕನಾಡಿ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿನ
ಕೊರೋನಾದ ಚೈನ್ ಬ್ರೇಕ್ ಮಾಡುವ ನಿಟ್ಟಿನಿಲ್ಲಿ ಸಾಮಾಜಿಕ ಅಂತರ ಕಾಪಾಡುವುದು ಅತ್ಯಂತ ಮುಖ್ಯವಾದುದು, ಆದರೆ ನಮ್ಮ ಮಾರುಕಟ್ಟೆ , ಸಾರ್ವಜನಿಕ ಪ್ರದೇಶಗಳಲ್ಲಿ ಸಾಮಾಜಿಕ ಅಂತರವನ್ನು ಕಾಪಾಡುವುದೇ ಬಾರೀ ದೊಡ್ಡ ಸಮಸ್ಯೆಯಾಗಿದೆ. ಇಂತಹ ಸಂದರ್ಭದಲ್ಲಿ ಯುನಿವರ್ಸಲ್ ಪ್ರಾಪರ್ಟೀಸ್ ಐಲಾಂಡ್ ಮಂಗಳೂರಿನ ಮ್ಯಾನೆಜಿಂಗ್ ಪಾರ್ಟ್ನರ್ ಆಗಿರುವ ಗಿರ್ಲ್ಬಟ್ ಡಿಸೋಜ ಅವರು ಒಂದು ಹೊಸ ಪ್ಲಾನ್ ಒಂದನ್ನು ರೂಪಿಸಿದ್ದಾರೆ. ಜನರ ಮೊಬೈಲ್ ಫೋನ್ ಸಂಖ್ಯೆಯ ಕೊನೆಯ ಒಂದು ಸಂಖ್ಯೆಯ