Home Posts tagged #oxygen

ವಿಟ್ಲ: ಬಾವಿಗೆ ರಿಂಗ್‌ ಹಾಕುವಾಗ ಆಕ್ಸಿಜನ್‌ ಸಿಗದೇ ಇಬ್ಬರು ಮೃತ್ಯು

ವಿಟ್ಲ: ಬಾವಿಗೆ ರಿಂಗ್‌ ಹಾಕುವಾಗ ಆಕ್ಸಿಜನ್‌ ಸಿಗದೇ ಇಬ್ಬರು ಮೃತಪಟ್ಟ ಘಟನೆ ಕೇಪು ಗ್ರಾಮದ ಪಡಿಬಾಗಿಲು ಎಂಬಲ್ಲಿ ನಡೆದಿದೆ. ಮೃತ ಕಾರ್ಮಿಕರನ್ನು ಕುಕ್ಕಿಲ ನಿವಾಸಿ ಪ್ರಸ್ತುತ ಪರ್ತಿಪ್ಪಾಡಿಯಲ್ಲಿ ವಾಸವಿರುವ ಇಬ್ಬು ಯಾನೆ ಇಬ್ರಾಹಿಂ(40) ಮತ್ತು ಮಲಾರ್‌ ನಿವಾಸಿ ಆಲಿ(24) ಎಂದು ಗುರುತಿಸಲಾಗಿದೆ. ಸುಮಾರು30 ಫೀಟ್‌ ಆಳದ ಬಾವಿಗೆ ರಿಂಗ್‌ ಹಾಕಿ ನಂತರ

ದಿಲ್ಲಿಯ ವಾಯು ಮಾಲಿನ್ಯ ಮತ್ತು ರಾಜಕೀಯ ಕೊಳೆ

ದಿಲ್ಲಿಯ ಗಾಳಿಯ ಗುಣಮಟ್ಟವು ಅತಿ ಕೆಟ್ಟದಾಗಿ ಬದಲಾಗುತ್ತ ಸಾಗಿದೆ. ಅತಿಯಾದ ವಾಹನ ದಟ್ಟಣೆ ಮತ್ತು ಅಂಗಾರಾಮ್ಲ ಹೊರ ಸೂಸುವಿಕೆಯೆ ಇದಕ್ಕೆ ಕಾರಣ ಎನ್ನಲಾಗಿದೆ. ಭಾರತದ ರಾಜಧಾನಿಯ ಗಾಳಿ ಒಂದೇ ಅಲ್ಲ ರಾಜಕೀಯ ಗಾಳಿಯೂ ಕೆಟ್ಟು ಕೂತಿದೆ ಎನ್ನುವವರಿದ್ದಾರೆ. ರಾಜಕೀಯ ಗಾಳಿ ಕೆಟಿದ್ದರೆ ಅದನ್ನು ಸರಿ ಪಡಿಸಲು ಮತದಾರರಿಗೆ ಅವಕಾಶವಿದೆ. ಮತ ಯಂತ್ರ ಸಂಚು ಮಾಡಿದರೆ ಕಷ್ಟ. ಮತಯಂತ್ರವನ್ನೂ ರಿಪೇರಿ ಮಾಡಬೇಕಾದ ಅನಿವಾರ್ಯತೆ ಜನರಿಗಿದೆ. ಅದಕ್ಕಿಂತ ಮುಖ್ಯವಾಗಿ ಬೆಂಗಳೂರಿನ

ಆಕ್ಸಿಜನ್ ಉತ್ಪಾದನಾ ಘಟಕ ವೀಕ್ಷಿಸಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಕುಂದಾಪುರ: ಸಾರ್ವಜನಿಕರಿಗೆ ಸದುಪಯೋಗವಾಗುವ ನಿಟ್ಟಿನಲ್ಲಿ ನಿಮಿಷಕ್ಕೆ ಐನೂರು ಲೀಟರ್ ಆಕ್ಸಿಜನ್ ಉತ್ಪಾದಿಸುವ ಸಾಮರ್ಥ್ಯದ ಆಕ್ಸಿಜನ್ ಘಟಕ ಈಗಾಗಲೇ ಕುಂದಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಇದರ ಉದ್ಘಾಟನೆಗೆ ಪೆಟ್ರೋಲಿಯಂ ಸಚಿವರು ಬರುತ್ತಾರೆಂಬ ಮಾಹಿತಿ ಇದೆ. ಹೀಗಾಗಿ ಸ್ವಲ್ಪ ದಿನದ ಬಳಿಕ ಈ ಘಟಕವನ್ನು ಉದ್ಘಾಟನೆ ಮಾಡುತ್ತೇವೆ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವೆ ಕುಮಾರಿ ಶೋಭಾ ಕರಂದ್ಲಾಜೆ ಹೇಳಿದರು. ಕೇಂದ್ರ