Home Posts tagged #padmaraj

ರಾಜ್ಯದಲ್ಲಿ ಸೌಹಾರ್ದತೆಯ ವಾತಾವರಣ ಮತ್ತೆ ಸೃಷ್ಟಿಯಾಗಲಿದೆ : ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್.

ಬಂಟ್ವಾಳ : ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗ ಇದ್ದ ಸೌಹಾರ್ದತೆಯ ವಾತವರಣ ಮತ್ತೆ ರಾಜ್ಯದಲ್ಲಿ ಸೃಷ್ಟಿಯಾಗಲಿದೆ, ಯಾರೂ ಉತ್ತಮ ಆಡಳಿತ ನೀಡಿದ್ದಾರೆ, ಯಾರೂ ಪೆÇಳ್ಳು ಭರವಸೆಗಳನ್ನು ನೀಡಿ ಯಾಮಾರಿಸಿದ್ದಾರೆ ಎನ್ನುವ ತಿಳಿವಳಿಕೆ ಜನರಿಗೆ ಬಂದಿದೆ. ಆದ್ದರಿಂದ ಈ ಭಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದರಲ್ಲಿ ಸಂಶಯ ಇಲ್ಲ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ

ಸರ್ಕಾರದಿಂದ ಅಧಿಕೃತ ಆದೇಶ ಬರುವ ತನಕ ಹೋರಾಟ ಕೈಬಿಡಲ್ಲ : ಪದ್ಮರಾಜ್ ಆರ್

ಬ್ರಹ್ಮಶ್ರೀ ನಾರಾಯಣಗುರುಗಳ ಕುರಿತಾದ ಪಠ್ಯಭಾಗವನ್ನು ಸಮಾಜ ವಿಜ್ಞಾನದಲ್ಲೇ ಮರು ಸೇರ್ಪಡೆಗೆ ಆದೇಶಿಸುವಂತೆ ಶಿಕ್ಷಣ ಸಚಿವರು ರಾಜ್ಯ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿರುವುದು ಸ್ವಾಗತಾರ್ಹ. ಪಠ್ಯ ಸೇರ್ಪಡೆಗೆ ಶಿಕ್ಷಣ ಸಚಿವರತ ಮನವೊಲಿಸಿದ ಸಚಿವ ಸುನೀಲ್ ಕುಮಾರ್, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಕೃತಜ್ಞತೆಗಳು ಎಂದು ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕೋಶಾಧಿಕಾರಿ ಆರ್. ಪದ್ಮರಾಜ್ ಹೇಳಿದ್ದಾರೆ. ಆದಷ್ಟು ಶೀಘ್ರದಲ್ಲೇ ರಾಜ್ಯ