ಪಡುಬಿದ್ರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾದೆಬೆಟ್ಟು ಕೋಡ್ದಬ್ಬು ದೈವಸ್ಥಾನದಿಂದ ಸುಬ್ರಮಣ್ಯ ದ್ವಾರದ ರಸ್ತೆಗೆ ಅಭಿವೃದ್ಧಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಶಿಫಾರಸ್ಸಿನ ಮೇರೆಗೆ ಸಮಾಜ ಕಲ್ಯಾಣ ಇಲಾಖೆಯಿಂದ 50 ಲಕ್ಷ ರೂಪಾಯಿ ಅನುದಾನ ಮಂಜೂರಾಗಿದ್ದು ಇದರ ಗುದ್ದಲಿ ಪೂಜೆಯನ್ನು ಇಂದು ದಿನಾಂಕ 20-09-2025 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ
ನ್ಯೂ ಫ್ರೆಂಡ್ಸ್ ಗಿರಿನಗರ ಕುಂಜಾರುಗಿರಿ ಇವರ ವತಿಯಿಂದ 79ನೇ ಸ್ವಾತಂತ್ರ್ಯೋತ್ಸವ ವನ್ನು ಆಚರಿಸಲಾಯಿತು. ಧ್ವಜಾರೋಹಣವನ್ನು ಮಾಜಿ ಅಧ್ಯಕ್ಷರಾದ ಕುರ್ಕಾಲು ಮಹೇಶ್ ಶೆಟ್ಟಿಯವರು ನೆರವೇರಿಸಿದರು. ಈ ಸಂದರ್ಭ ಪಂಚಾಯತ್ ಉಪಾಧ್ಯಕ್ಷರಾದ ನತಾಲಿಯ ಮಾರ್ಟಿಸ್,ಸದಸ್ಯರಾದ ಸರೋಜಾ ಪೂಜಾರಿ, ಅಧ್ಯಕ್ಷರಾದ ಮಂಜೇಶ್ ಗಿರಿನಗರ,ಅಂಗನವಾಡಿ ಕಾರ್ಯಕರ್ತೆ ಸುಶೀಲಾ,ಹಿರಿಯರಾದ ಕೊರಗಪ್ಪ ಮೇಸ್ತ್ರಿ ಉಪಸ್ಥಿತರಿದ್ದರು.
ಪಡುಬಿದ್ರಿ :- ಕರಾವಳಿ ಭಾಗದ ಉದ್ದಗಲಕ್ಕೂ ಅತೀ ಹೆಚ್ಚು ಜನಸಂಖ್ಯೆ ಹೊಂದಿರುವ ಮೊಗವೀರ ಸಮಾಜವು ಹಿಂದುಳಿದ ಸಮಾಜವಾಗಿದ್ದು..ಮೀನುಗಾರಿಕೆಯನ್ನೇ ನಂಬಿ ಜೀವನ ಸಾಗಿಸುತಿದ್ದು ಅಬ್ಬರದ ಕಡಲಿಗೆ ಎದೆ ಒಡ್ಡಿ ಜೀವ ಭಯ ಲೆಕ್ಕಿಸದೇ ಮೀನುಗಾರಿಕೆಯನ್ನು ಮಾಡಿಕೂಂಡು ಬರುತಿದ್ದು. ನ್ಯಾಯಯುತ ಬದುಕನ್ನು ನಡೆಸುತಿರುವ ಮೊಗವೀರ ಸಮಾಜವು ಸರ್ಕಾರದ ಸ್ಥಾನ ಮಾನವನನ್ನು ಪಡೆಯುವಲ್ಲಿ ವಂಚಿತರಾಗಿದ್ದು .ಅದ್ದರಿಂದ ಈ ಬಾರಿ ಕಾಂಗ್ರೆಸ್ ಸರ್ಕಾರ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ
ವ್ಯಕ್ತಿಯೋರ್ವರು ತಮ್ಮ ಮನೆಯ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮುಂಜಾನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರು ಮೂಳೂರು ರಾಜಮನೆ ನಿವಾಸಿ ಸುಭಾಷ್ ಚಂದ್ರ ಪೂಜಾರಿ(68), ಈ ಭಾಗದ ಬಿಲ್ಲವ ಸಮಾಜದ ಒಂದನೇ ಗುರಿಕಾರರಾಗಿದ್ದು, ಕುಟುಂಬದ ದೈವದ ಆರಾಧಕರಾಗಿ ಸೇವೆ ನಡೆಸುತ್ತಿದ್ದ ಇವರು ಪಿಗ್ಮಿ ಸಂಗ್ರಹ ವೃತ್ತಿ ನಡೆಸಿ ಗೌರವಯುತವಾಗಿ ಜೀವನ ನಡೆಸುತ್ತಿದ್ದರು. ಕಳೆದ ಕೆಲ ದಿನಗಳಿಂದ ಕೈ ನಡುಕ ಸಮಸ್ಯೆ ಅವರನ್ನು ಬಾಧಿಸುತ್ತಿದ್ದು ಪಿಗ್ಮಿ ಸಂಗ್ರಹ
ಪಡುಬಿದ್ರಿ ಹಳೆಯ ಕೆ.ಇ.ಬಿ,ಬಸ್ ನಿಲ್ದಾಣದ ಹತ್ತಿರ ನೂತನ ರಾಜ್ ಹೋಮ್ ಸ್ಟೈಲ್ ಕಿಚನ್ ಎಂಬ ಮಾಂಸಾಹಾರಿ ಹಾಗೂ ಸಸ್ಯಾಹಾರಿ ಹೋಟೆಲ್ ಶುಭಾರಂಭ ಗೊಂಡಿದ್ದು, ಹೋಟೆಲ್ನಲ್ಲಿ ಬಕೆಟ್ ಬಿರಿಯಾನಿ, ಚಿಕನ್ ಸುಕ್ಕಾ,ಕೋರಿ ರೊಟ್ಟಿ, ನೀರು ದೋಸೆ,ಕಪ್ಪ ರೊಟ್ಟಿ ಹಾಗೂ ಮಾಂಸಾಹಾರಿ ಮತ್ತು ಸಸ್ಯಾಹಾರಿ ಊಟದ ವ್ಯವಸ್ಥೆಯು ನುರಿತ ಪಾಕ ತಜ್ಞರಿಂದ ಸುಚಿ ರುಚಿಕರವಾದ ವಿವಿಧ ಖಾದ್ಯಗಳು ದೊರೆಯಲಿದೆ.ಮೂರು ಕಿಲೋಮೀಟರ್ ಒಳಗೆ ಹೋಮ್ ಡೆಲಿವರಿ ಹಾಗೂ ವಿಶಾಲವಾದ ವಾಹನ ನಿಲುಗಡೆಗೆ
ಪಡುಬಿದ್ರಿ: ವಿಧಾನ ಪರಿಷತ್ ಶಾಸಕರಾದ ಐವನ್ ಡಿಸೋಜರ ಮಂಗಳೂರಿನ ಮನೆಯ ಮೇಲೆ ದಾಳಿ ನಡೆಸಿರುವುದು ಖಂಡನೀಯ ಇದೊಂದು ಮೃಗೀಯ ವರ್ತನೆಯಾಗಿದ್ದು ಈ ಕೃತ್ಯವನ್ನು ಖಂಡಿಸುವುದಾಗಿ ಕಾಂಗ್ರೆಸ್ ಮುಖಂಡ ಗುಲಾಂ ಮೊಹಮ್ಮದ್ ಹೇಳಿದ್ದಾರೆ. ನಮ್ಮ ಪ್ರಜಾಪ್ರಭುತ್ವ ದೇಶದಲ್ಲಿ ಪ್ರತಿಭಟಿಸುವ ಹಕ್ಕು ಎಲ್ಲರಿಗೂ ಇದೆ, ಅದನ್ನೇ ತಪ್ಪು ಎಂಬುದಾಗಿ ಬಿಂಬಿಸಿ ಅವರ ಮನೆಯ ಮೇಲೆ ದಾಳಿ ನಡೆಸಿರುವುದು ಪ್ರಜಾಪ್ರಭುತ್ವದ ಕಗ್ಗೋಲೆಯಾಗಿದ್ದು, ಈ ಕೃತ್ಯದ ಹಿಂದಿರುವ ಎಲ್ಲಾ ಪುಢಾರಿಗಳನ್ನು
ವಿದ್ಯುತ್ ಪ್ರವಹಿಸುತ್ತಿದ್ದ ವಿದ್ಯುತ್ ಕಂಬಕೇರಿದ ಗುತ್ತಿಗೆ ಕಾರ್ಮಿಕನೋರ್ವ ವಿದ್ಯುತ್ ಶ್ವಾಕ್ ನಿಂದ ಕಂಬದಿಂದ ಕೆಳಗೆಬಿದ್ದು ಗಂಭೀರ ಗಾಯಗೊಂಡ ಘಟನೆ ಪಡುಬಿದ್ರಿಯ ನಡಿಪಟ್ಣ ಎಂಬಲ್ಲಿ ನಡೆದಿದೆ. ಕಡಲು ಕೊರೆತ ಹಿನ್ನಲೆಯಲ್ಲಿ ಕಂಬ ಬದಲಿಸುವ ಗುತ್ತಿಗೆಯನ್ನು ಕಾರ್ಕಳ ಮೂಲದ ಅಕ್ಷತ್ ಕುಮಾರ್ ಎಂಬವರಿಗೆ ನೀಡಿದ್ದು, ಅವರ ಸೂಚನೆಯಂತೆ ಕಾರ್ಕಳ ಮೂಲದ ರಕ್ಷಿತ್(27) ಕೆಲಸಕ್ಕಾಗಿ ಬಂದಿದ್ದು, ಪಡುಬಿದ್ರಿ ಮೆಸ್ಕಾಂ ವಿದ್ಯುತ್ ಸಂಪರ್ಕ ಕಡಿತಗೊಳಿ ಇವರಿಗೆ ನೀಡ
ಪ್ರವಾಸಿಗರನ್ನು ತನ್ನತ್ತ ಸೆಳೆಯುವ ರಾಷ್ಟ್ರೀಯ ಮಾನ್ಯತೆ ಪಡೆದ ಪಡುಬಿದ್ರಿಯ ಬ್ಲೂ ಪ್ಲ್ಯಾಗ್ ಬೀಚ್ ಸಂಪರ್ಕ ರಸ್ತೆ ಕಡಿತಗೊಳ್ಳುವ ಆತಂಕದಲ್ಲಿ ಬ್ಲೂ ಪ್ಲ್ಯಾಗ್ ಬೀಚ್ ಮುಚ್ಚುಗಡೆಯಾಗಿದೆ. ಈ ಬಗ್ಗೆ ಮಾಹಿತಿ ನೀಡಿದ ಪಡುಬಿದ್ರಿ ಬ್ಲೂ ಪ್ಲ್ಯಾಗ್ ಬೀಚ್ ನ ಪ್ರಬಂಧಕ ವಿಜಯ ಶೆಟ್ಟಿ, ಕಡಲಿನ ಅಬ್ಬರಕ್ಕೆ ಬ್ಲೂ ಪ್ಲ್ಯಾಗ್ ಬೀಚ್ ನ ಸಂಪರ್ಕ ಕೊಂಡಿ ಕಾಂಕ್ರೀಟ್ ರಸ್ತೆ ಕಡಲು ಪಾಲಾಗುವ ಎಲ್ಲಾ ಲಕ್ಷಣಗಳು ಗೊಚರಿಸುತ್ತಿದ್ದು, ಪ್ರವಾಸಿಗರ ಹಾಗೂ ಸಿಬ್ಬಂದಿಗಳ
ಪಡುಬಿದ್ರಿ ನಡಿಪಟ್ಣ ಪ್ರದೇಶದಲ್ಲಿ ಸಮುದ್ರ ಕೊರೆತ ತೀವ್ರಗೊಂಡಿದ್ದು ಮೀನುಗಾರಿಕಾ ಶೆಡ್ ಸಹಿತ ಹತ್ತಾರು ತೆಂಗಿನ ಮರಗಳು ಸಮುದ್ರ ಪಾಲಾಗುವ ಸಾಧ್ಯತೆ ನಿಶ್ಚಲವಾಗಿದ್ದೂ ಜನಪ್ರತಿನಿಧಿಗಳು ಸಹಿತ ಅಧಿಕಾರಿಗಳು ನಮ್ಮ ಮನವಿಗೆ ಪೂರಕವಾಗಿ ಸ್ಪಂಧಿಸಿಲ್ಲ ಎಂಬುದಾಗಿ ಮೀನುಗಾರರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಮೀನುಗಾರ ನೂತನ್ ಪುತ್ರನ್, ಹತ್ತಾರು ದಿನಗಳಿಂದ ಈ ಪ್ರದೇಶದಲ್ಲಿ ಕಡಲು ಕೊರೆತ ಈ ಭಾಗದ ಮೀನುಗಾರರಾದ ನಮ್ಮನ್ನು
ಶ್ರೀ ಪಲಿಮಾರು ಮೂಲ ಮಠದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ವ್ಯಾಪ್ತಿಯ 18 – 40ರ ವಯೋಮಿತಿಯ ತ್ರಮತಸ್ಥ ಬ್ರಾಹ್ಮಣ ಯುವಕರ ಸಮಾವೇಶ ವಿಹಿತಮ್ ಮೇ 18 ಶನಿವಾರದಂದು ನಡೆಯಲಿದೆ ಎಂದು ಪಲಿಮಾರು ಮಠಾಧೀಶ ಶ್ರೀವಿದ್ಯಾದೀಶ ತೀರ್ಥರು ಹೇಳಿದ್ದಾರೆ. ಪಲಿಮಾರು ಮಠದಲ್ಲಿ ನಡೆಸಿದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಾತಃ ಸ್ಮರಣೀಯರಾದ ಶ್ರೀ ವಿದ್ಯಾಮಾನ್ಯತೀರ್ಥ ಶ್ರೀಪಾದರ ಆರಾಧನೋತ್ಸವದ ಸಂದರ್ಭದಲ್ಲಿ ಈ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದ್ದು,