Home Posts tagged #padubidri (Page 2)

ಪಡುಬಿದ್ರಿ : ದೇವರ ಸೃಷ್ಠಿಯಲ್ಲಿ ಎಲ್ಲರಿಗೂ ಬದುಕುವ ಸಮಾನ ಅವಕಾಶ: ನಮೃತಾ ಮಹೇಶ್

ದೇವರ ಸೃಷ್ಠಿಯಲ್ಲಿ ಎಲ್ಲಾರಿಗೂ ಬದುಕುವ ಸಮಾನ ಅವಕಾಶವಿದ್ದು, ಮೇಲು ಕೀಳು ಎಂಬ ಬೇಧ ಸಲ್ಲದು, ಅದರಲ್ಲೂ ವಿಶೇಷ ಮಕ್ಕಳಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡುವ ಮೂಲಕ ಅವರನ್ನು ಸಂತೋಷವಾಗಿಡುವ ಜವಾಬ್ದಾರಿ ನಮ್ಮದಾಗಿದೆ ಎಂಬುದಾಗಿ ಪಡುಬಿದ್ರಿ ಇನ್ನರ್ ವೀಲ್ಹ್ ಕ್ಲಬ್ ಅಧ್ಯಕ್ಷೆ ನಮೃತ ಮಹೇಶ್ ಅಭಿಪ್ರಾಯಪಟ್ಟರು. ಅವರು ಉಡುಪಿಯ ಸಾಲ್ಮರ ಉಪ್ಪೂರು ಔದ್ಧಿಕ ದಿವಾಂಗರ ವಸತಿ

ಪಡುಬಿದ್ರಿ: ಕೃಷಿ ಬದುಕು ಹತ್ತಿರವಾಗಲು ಇಂಥಹ ಕೃಷಿ ಮೇಳಗಳು ಪೂರಕ: ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ

ಬದುಕಿನ ಬಂಡಿ ಸಾಗಿಸುವ ನಿಟ್ಟಿನಲ್ಲಿ ಜೊಳಿಗೆ ಹಾಕಿಕೊಂಡು ಉದ್ಯೋಗ ಹರಸಿ ಹೊರ ದೇಶ ಹೊರ ರಾಜ್ಯಕ್ಕೆ ವಲಸೆ ಹೋದವರು ಅದೆಷ್ಟೋ ಮಂದಿ… ಆದರೆ ಕೊರೋನ ಎಂಬ ರೋಗ ನಮ್ಮನ್ನು ತಾತ್ಕಾಲಿಕವಾಗಿ ಹತ್ತಿರ ತಂದರೂ ಮತ್ತೆ ಅದೇ ಸ್ಥಿತಿ, ಇದೀಗ ಇಂಥಹ ಕೃಷಿ ಮೇಳಗಳನ್ನು ಆಯೋಜಿಸುವ ಮೂಲಕ ಕೃಷಿ ಬದುಕು ಮತ್ತೆ ಹತ್ತಿರವಾಗಲು ಸಾಧ್ಯ ಎಂಬುದಾಗಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅಭಿಪ್ರಾಯಪಟ್ಟಿದ್ದಾರೆ. ಅವರು ಪಡುಬಿದ್ರಿಯಲ್ಲಿ ಕೃಷಿ ಮೇಳ ಉದ್ಘಾಟಿಸಿ ಮಾತನಾಡಿದರು. ಇದೇ

ಪಡುಬಿದ್ರಿ: ಸೇವೆಯಿಂದ ನಿವೃತ್ತಿಗೊಂಡ ಪಡುಬಿದ್ರಿ ಎಎಸ್ಸೈ ದಿವಾಕರ್ ಸುವರ್ಣ ಅವರಿಗೆ ಬೀಳ್ಕೊಡುಗೆ

ಬಹಳಷ್ಟು ವರ್ಷಗಳಿಂದ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಯಾವುದೇ ಕಪ್ಪು ಚುಕ್ಕೆ ಇಲ್ಲದೆ ಪ್ರಾಮಾಣಿಕ ಸೇವೆ ಸಲ್ಲಿಸಿದ ಎಎಸ್ಸೈ ದಿವಾಕರ್ ಸುವರ್ಣ ವಯೋ ಸಹಜ ನಿವೃತ್ತಿ ನಮಗೆ ತುಂಬಲಾರದ ನಷ್ಟ ಎಂಬುದಾಗಿ ಪಡುಬಿದ್ರಿ ಠಾಣಾ ಎಸ್ಸೈ ಪ್ರಸನ್ನ ಎಂ.ಎಸ್. ಬಹಳ ಬೇಸರ ವ್ಯಕ್ತ ಪಡಿಸಿದ್ದಾರೆ. ಅವರು ಪಡುಬಿದ್ರಿಯ ಖಾಸಗಿ ಸಭಾಂಗಣದಲ್ಲಿ ನಡೆದ ಸರಳ ಬೀಳ್ಕೋಡುಗೆ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾನೂನಿನ ವಿಚಾರದಲ್ಲಿ ಯಾರೂ ಪರಿಪೂರ್ಣರಲ್ಲ ನಿಮ್ಮೊಂದಿಗೆ ಸೇವೆ

ಪಡುಬಿದ್ರಿ: ಎರ್ಮಾಳಿನ ಕೋಳಿಯಂಕಕ್ಕೆ ದಾಳಿ ಮೂವರು ವಶಕ್ಕೆ

ತೆಂಕ ಎರ್ಮಾಳು ಎಂಬಲ್ಲಿ ಅಕ್ರಮವಾಗಿ ಅಕ್ರಮವಾಗಿ ನಡೆಸುತ್ತಿದ್ದ ಕೋಳಿಯಂಕಕ್ಕೆ ದಾಳಿ ಮಾಡಿದ ಪೊಲೀಸರು ಮೂವರು ಸಹಿತ ಏಳು ಕೋಳಿಗಳನ್ನು ವಶಕ್ಕೆ ಪಡೆದಿದ್ದಾರೆ. ಪಣಿಯೂರು ನಿವಾಸಿಗಳಾದ ಸುರೇಶ್, ಸುಕೇಶ್ ಹಾಗೂ ಕಾಪು ನಿವಾಸಿ ನಾಗೇಶ್ ಬಂಧಿತರು. ಬಹಳಷ್ಟು ಮಂದಿ ಪೊಲೀಸ್ ದಾಳಿಯ ವಿಷಯ ತಿಳಿದು ಪಲಾಯನ ಮಾಡಿದ್ದು ಅವರ ಗುರುತು ಪತ್ತೆಯಾಗಿದೆ. ಅವರನ್ನು ಶೀಘ್ರವಾಗಿ ವಶಕ್ಕೆ ಪಡೆಯಲಾಗುವುದು ಎಂಬುದಾಗಿ ಪಡುಬಿದ್ರಿ ಪೊಲೀಸರು ತಿಳಿಸಿದ್ದಾರೆ. ನಿಷೇಧವಿದ್ದರೂ ಎಲ್ಲೆಡೆ

ಪಡುಬಿದ್ರಿ: ಚಾಲಕನ ನಿಯಂತ್ರಣ ಕಳೆದುಕೊಂಡು ಢಿಕ್ಕಿಯಾದ ಕಾರು: ನಜ್ಜುಗುಜ್ಜಾದ ಕಾರು, ಪ್ರಯಾಣಿಕರು ಅಪಾಯದಿಂದ ಪಾರು

ಪಡುಬಿದ್ರಿ: ಚಾಲಕನ ನಿಯಂತ್ರಣ ಕಳೆದುಕೊಂಡು ಢಿಕ್ಕಿಯಾದ ಕಾರು: ನಜ್ಜುಗುಜ್ಜಾದ ಕಾರು, ಪ್ರಯಾಣಿಕರು ಅಪಾಯದಿಂದ ಪಾರು ಅತೀ ವೇಗದ ಚಾಲನೆಯಿಂದಾಗಿ ನಿಯಂತ್ರಣ ಕಳೆದುಕೊಂಡ ಕಾರೊಂದು ಸರಣಿ ಢಿಕ್ಕಿಯಾಗಿದ್ದು, ಕಾರು ಸಂಪೂರ್ಣ ಜಖಂಗೊಂಡ ಘಟನೆ ಪಡುಬಿದ್ರಿ ಸೇತುವೆ ಬಳಿ ನಡೆದಿದೆ. ಕಾರು ಚಾಲಕನ ಅಜಾಗರೂಕತೆಯ ಚಾಲನೆಯಿಂದಾಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ, ವಾಯುವೇಗದಲ್ಲಿ ಮುಂದೆ ಸಾಗಿ ತೆಂಗಿನ ಮರಕ್ಕೆ ಡಿಕ್ಕಿಯಾಗಿ ಅಲ್ಲಿಂದ ಹಿಮ್ಮುಖವಾಗಿ ಚಲಿಸಿ ಮತ್ತೊಂದು

ಪಡುಬಿದ್ರಿ: ಪಡುಬಿದ್ರಿ ಪೇಟೆ ಸಂಚಾರ ಅವ್ಯವಸ್ಥೆಗೆ ಯುವಕ ಬಲಿ

ರಾಷ್ಟ್ರೀಯ ಹೆದ್ದಾರಿಯಲ್ಲೇ ವಾಹನ ನಿಲುಗಡೆ ಪರಿಪಾಠ ಹೊಂದಿರುವ ಪಡುಬಿದ್ರಿ ಪೇಟೆ ಪ್ರದೇಶದಲ್ಲಿ ಟ್ಯಾಂಕರ್ ನಡಿಗೆ ಬಿದ್ದ ಯುವಕನೊರ್ವ ದಾರುಣವಾಗಿ ಮೃತಪಟ್ಟ ಘಟನೆ ಘಟಿಸಿದೆ. ಮೃತ ಯುವಕ ಪಡುಬಿದ್ರಿ ಕಂಚಿನಡ್ಕ ನಿವಾಸಿ ರಮೇಶ್ ಪೂಜಾರಿ ಎಂಬವರ ಪುತ್ರ ಪ್ರಜ್ವಲ್ ಪೂಜಾರಿ (19) ಈತ ಎಲ್ಲೂರಿನಲ್ಲಿ ಐಟಿಐ ಕೋರ್ಸ್ ನಡೆಸುತ್ತಿದ್ದು, ಇವರ ಸಂಬಂಧಿಗಳು ಮೃತಪಟ್ಟ ಹಿನ್ನಲೆಯಲ್ಲಿ ಈತನ ಮನೆಮಂದಿ ಕಿನ್ನಿಗೋಳಿಯ ಅಂಗರಗುಡ್ಡೆಗೆ ಹೋದ ಕಾರಣ ಈತನೂ ಅಲ್ಲಿಗೆ ಹೊರಟು

ಪಡುಬಿದ್ರಿ: ಜನತೆಗೆ ಸಮಸ್ಯೆಯೊಡುತ್ತಿರುವ ಜೈಹಿಂದ್ ಸ್ಟೀಲ್ ಕಂಪನಿ ವಿರುದ್ಧ ಸಿಡಿದ್ದೆದ್ದ ಜನತೆ: ಬೃಹತ್ ಪ್ರತಿಭಟನೆಯ ಎಚ್ಚರಿಕೆ

ಜನರಿಗೆ ಸಮಸ್ಯೆಯೊಡ್ಡುತ್ತಿರುವ ಸುಜ್ಲಾನ್ ಕಂಪನಿಯ ಸಮೀಪದ ಜೈಹಿಂದ್ ಟ್ಯೂಬ್ಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯ ವಿರುದ್ಧ ಸಿಡಿದ್ದೇದ್ದ ಜನರು ಕಂಪನಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದ್ದು, ಇಪ್ಪತ್ತು ದಿನದೊಳಗೆ ಸಮಸ್ಯೆ ಇತ್ಯರ್ಥ ಮಾಡದೇ ಇದ್ದಲ್ಲಿ ಕಂಪನಿಯ ಮುಂಭಾಗ ಬೃಹತ್ ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದ್ದಾರೆ. ಪಡುಬಿದ್ರಿ-ಹೆಜಮಾಡಿ ಗಡಿಭಾಗದಲ್ಲಿ ಇರುವ ಈ ಕಂಪನಿಗೆ ಪರವಾನಿಗೆ ಯಾರು ನೀಡ ಬೇಕೆಂಬ ಸ್ಪಷ್ಟತೆ ಇಲ್ಲ, ಸ್ಥಳೀಯರು ಅವಳಿ ಗ್ರಾಮ

ಪಡುಬಿದ್ರಿ: ಮರವಂತೆಯ ಮಗುವಿನ ಚಿಕಿತ್ಸಾ ವೆಚ್ಚಕ್ಕಾಗಿ ಬಣ್ಣ ಹಚ್ಚಿದ ಯುವಕರು..!!

ಪರರ ನೋವಿಗೆ ಸ್ಪಂದಿಸುವ ಮನಸ್ಸು ನಮ್ಮಲ್ಲಿದ್ದರೆ ಜಾತಿ ಮತ ಭೇದಕ್ಕೆ ಜಾಗವೇ ಇಲ್ಲ ಎಂಬುದನ್ನು ಪಡುಬಿದ್ರಿಯ ಯುವಕರ ತಂಡವೊಂದು ತೋರಿಸಿಕೊಟ್ಟಿದ್ದಾರೆ. ಪುಟ್ಟ ಅನಾರೋಗ್ಯ ಪೀಡಿತ ಮಗುವಿನ ಚಿಕಿತ್ಸೆಗಾಗಿ ಬಣ್ಣ ಹಚ್ಚಿ ಅದರಿಂದ ಸಂಗ್ರಹಗೊಂಡ ಹಣನ್ನು ಆ ಮಗುವಿನ ಕುಟುಂಬಕ್ಕೆ ಹಸ್ತಾಂತರ ಮಾಡುವ ಮೂಲಕ ಸಾಭೀತು ಪಡಿಸಿದ್ದಾರೆ. ಮರವಂತೆಯ ಬಡ ಕುಟುಂಬದ ಶಂಕರ ಪೂಜಾರಿ ಎಂಬವರ ಏಳರ ಹರೆಯದ ಪುಟ್ಟ ಬಾಲೆ ವೈಷ್ಣವಿಗೆ ಕಾಲು ನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ವೈದ್ಯರಲ್ಲಿ

ಪಡುಬಿದ್ರಿ: ಗೊಂದಲದೊಂದಿಗೆ ಆರಂಭಗೊಂಡ ಸಮಾಜ ಕಲ್ಯಾಣ ಇಲಾಖೆ ಕಾರ್ಯಕ್ರಮ

ನಾಮ್ಕಾವಸ್ಥೆಗೋ ಎಂಬಂತ್ತೆ ಸಮಾಜ ಕಲ್ಯಾಣ ಇಲಾಖೆ ಪಡುಬಿದ್ರಿಯಲ್ಲಿ ನಡೆಸಿದ ಕಾರ್ಯಕ್ರಮದಲ್ಲಿ ದಲಿತ ಮುಖಂಡರು ಕೇಳಲಾದ ಪ್ರಶ್ನೆಗೆ ಸ್ವತಃ ಅಧಿಕಾರಿಗಳೇ ಉತ್ತರಿಸಲಾಗದೆ ತಡವರಿಸಿದ ಘಟನೆ ನಡೆಯಿತು. ಸಮಾಜ ಕಲ್ಯಾಣ ಇಲಾಖೆ ಉಡುಪಿ, ಪಡುಬಿದ್ರಿ ಗ್ರಾಮ ಪಂಚಾಯಿತಿ ಹಾಗೂ ಪಡುಬಿದ್ರಿ ಪೊಲೀಸ್ ಠಾಣೆ ಜಂಟಿಯಾಗಿ ಆಯೋಜಿಸಿದ ಸಭಾ ಕಾರ್ಯಕ್ರಮದ ಸಭಾ ವೇದಿಕೆಗೆ ಹಾಕಲಾದ ಬ್ಯಾನರ್ ನಲ್ಲಿ ಅಸಾಮಾನತೆಯ ಬದಲಿಗೆ ದಲಿತರನ್ನು ನಿಂದಿಸುವ ಶಬ್ದ ಬಳಕೆ ಮಾಡಿದ್ದು ಸರಿಯೆ… ಎಂದು

ಪಡುಬಿದ್ರಿ: ಪಿಡಬ್ಲ್ಯುಡಿ ಇಲಾಖಾ ನಿಯಮಗಳನ್ನು ಉಲ್ಲಂಘಿಸಿ ಕಟ್ಟಡ ನಿರ್ಮಾಣ, ಕಾಮಗಾರಿಗೆ ತಡೆಯೊಡ್ಡಿದ್ದ ಅಧಿಕಾರಿಗಳು

ಅಕ್ರಮವಾಗಿ ಪಿಡಬ್ಲ್ಯೂಡಿ ರಸ್ತೆಯಂಚಿನಲ್ಲಿ ನಿರ್ಮಾಣ ನಡೆಸುತ್ತಿದ್ದ ನಾಲ್ಕು ಕಟ್ಟಡ ಪ್ರದೇಶಕ್ಕೆ ಸ್ವತಃ ಪಿಡಬ್ಲ್ಯೂಡಿ ಅಧಿಕಾರಿಗಳೇ ಸ್ಥಳಕ್ಕೆ ಬಂದು ಪರಿಶೀಲಿಸಿ ಕಾಮಗಾರಿ ನಡೆಸದಂತೆ ಕಟ್ಟಡ ಕಾಮಗಾರಿ ತಡೆಯೊಡ್ಡಿದ ಘಟನೆ ಪಲಿಮಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ. ಈ ಅಕ್ರಮಕ್ಕೆ ಸ್ವತಃ ಗ್ರಾ.ಪಂ. ಅಧಿಕಾರಿಗಳೇ ಶಾಮೀಲಾಗಿದ್ದಾರೆ ಎಂಬುದಾಗಿ ಸಾರ್ವಜನಿಕ ಲಿಖಿತ ದೂರು ಜಿಲ್ಲಾಧಿಕಾರಿಗಳು ಸಹಿತ ಎಲ್ಲಾ ಇಲಾಖೆಗಳಿಗೂ ರವಾನೆ ಆಗಿದೆ. ಸದ್ಯಕ್ಕೆ