ಐದರ ಹರೆಯದ ಬಾಲೆಯನ್ನು ಬಿಸ್ಕೆಟ್ ಆಸೆ ತೋರಿಸಿ ತನ್ನ ಕೋಣೆಗೆ ಕರೆದು ಲೈಂಗಿಕ ದೌರ್ಜನ್ಯ ನಡೆಸಿದ ಕೃತ್ಯ ಪಡುಬಿದ್ರಿ ಕಾಮಗಾರಿ ಹಂತದಲ್ಲಿರುವ ಮಾತಾ ರೆಸಿಡೆನ್ಸಿಯಲ್ ಕಟ್ಟದಲ್ಲಿ ನಡೆದಿದ್ದು, ಆರೋಪಿಯನ್ನು ಬಂಧಿಸಿದ್ದಾರೆ. ವಿಕೃತ ಮನಸ್ಸಿನ ಕಾಮುಖ ಆರೋಪಿ ಕಲ್ಕತ್ತ ವೆಸ್ಟ್ ಬೆಂಗಾಲ್ ಮುರ್ಶಿದಾಬಾದ್ ನಿವಾಸಿ ಮಾಫಿಜುಲ್ ಶೇಖ್ಈತ ಪಡುಬಿದ್ರಿ ಅಂಚೆ ಕಛೇರಿ ಪಕ್ಕದ
ಪರಿಸರವನ್ನು ಸಂರಕ್ಷಿಸುವ ಗುರುತರವಾದ ಜವಾಬ್ದಾರಿ ನಮ್ಮ ಮೇಲಿದ್ದು, ಗಿಡಗಳನ್ನು ನೆಟ್ಟು ಅದನ್ನು ಪೋಷಿಸುವ ಮೂಲಕ ಪರಿಸವನ್ನು ಉಳಿಸಬೇಕಾಗಿದೆ ಎಂಬುದಾಗ ಪಡುಬಿದ್ರಿ ಎಸ್ಸೈ ಪ್ರಸನ್ನ ಎಂ.ಎಸ್. ಹೇಳಿದ್ದಾರೆ. ಅವರು ಪಡುಬಿದ್ರಿ ಪೊಲೀಸ್ ಠಾಣೆ ಹಾಗೂ ಪಡುಬಿದ್ರಿ ರೋಟರಿ ಕ್ಲಬ್ ಜಂಟಿಯಾಗಿ ಹೆಜಮಾಡಿ ಟೋಲ್ ಗೇಟ್ ಬಳಿ ಆಯೋಜಿಸಿದ ವನಮಹೋತ್ಸವ ಕಾರ್ಯಕ್ರಮದಲ್ಲಿ ಗಿಡ ನೆಟ್ಟು ಮಾತನಾಡಿ, ಮರಗಿಡಗಳ ಮಹತ್ವ ಮಹಾಮಾರಿ ಕೋವಿಡ್ ಸಂದರ್ಭ ನಾವೆಲ್ಲಾ ಅರಿತುಕೊಂಡಿದ್ದೇವೆ.
ಪಡುಬಿದ್ರಿಯ ಕರ್ನಾಟಕ ಪಬ್ಲಿಕ್ ಸ್ಕೂಲ್ ಮೈದಾನದಲ್ಲಿ ನಡೆದ ನಿಗದಿತ ಒವರ್ ಗಳ “ಜೆ.ಪಿ. ಟ್ರೋಫಿ- 2023 “ಕ್ರಿಕೆಟ್ ಪಂದ್ಯಾಕೂಟದಲ್ಲಿ ಪಡುಬಿದ್ರಿಯ ಆರ್.ಸಿ.ಪಿ. ತಂಡ ಜೆ.ಪಿ. ಟ್ರೋಫಿ ತನ್ನದಾಗಿಸಿಕೊಂಡಿದೆ. ಜಸ್ವಿದ್ ಪಡುಬಿದ್ರಿ, ಅಪ್ಪು ಪಡುಬಿದ್ರಿ, ಹಾಗೂ ರಂಜತ್ ಎರ್ಮಾಳ್ ನೇತ್ರತ್ವದಲ್ಲಿ ಎರಡು ದಿನಗಳ ಕಾಲ ನಡೆದ ಈ ಪಂದ್ಯಾಕೂಟದಲ್ಲಿ ಒಟ್ಟು ಹತ್ತು ತಂಡಗಳು ಭಾಗವಹಿಸಿದ್ದವು. ಇಪ್ಪತ್ತೊಂದು ವಯೋಮಿತಿಯವರಿಗೆ ನಡೆದ ಪಂದ್ಯಾಕೂಟದಲ್ಲಿ ಅಪ್ಪು
ಬೀಸಿದ ಭಾರೀ ಗಾಳಿ ಮಳೆಗೆ ಪಡುಬಿದ್ರಿ ಬೀಚ್ ಪಕ್ಕದ ಕಾಡಿಪಟ್ಣ ಶಂಕರ ಎಮ್.ಅಮೀನ್ ಮನೆ ಬಳಿ ಸುಮಾರು 50 ಮೀ. ಭಾಗದಲ್ಲಿ ಕಡಲ್ಕೊರೆತವುಂಟಾಗಿದ್ದು, ಸೊತ್ತು ಇನ್ನಷ್ಟು ಕಡಲು ಪಾಲಾಗುವ ಸಾಧ್ಯತೆ ಇದೆ. ಕಡಲಿ ತಡಿಗೆ ಅಪ್ಪಳಿಸುತ್ತಿರುವ ಅಬ್ಬರದ ತೆರೆಗಳಿಗೆ ಈಗಾಗಲೇ 4 ತೆಂಗಿನ ಮರಗಳು, ಪಡುಬಿದ್ರಿ ಬೀಚ್ ಅಭಿವೃದ್ಧಿ ಕಾಮಗಾರಿಯ ಭಾಗವಾಗಿರುವ ಒಂದು ಬೃಹತ್ ವಿದ್ಯುತ್ ಕಂಬವು ನೆಲಕಚ್ಚಿದೆ. ಇಲ್ಲಿನ ಅಭಿವೃದ್ಧಿ ಕಾಮಗಾರಿಯ ವೇಳೆ ಹಾಸಲಾಗಿದ್ದ ಹಾಲೋ ಬ್ಲಾಕ್ಸ್ ಅಂಗಳದ
ಕಾಪು ತಾಲೂಕಿನ ಪಡುಬಿದ್ರಿ ಸಮೀಪದ ಕೆಮ್ಮುಂಡೇಲಿನ ನಿಖಿತ ಎಂಬ ವಿದ್ಯಾರ್ಥಿನಿಯ ಸಾವಿಗೆ ಉಡುಪಿಯ ಸಿಟಿ ಆಸ್ಪತ್ರೆಯ ವೈದ್ಯರೇ ಕಾರಣ ಎಂದು ಆರೋಪಿಸಿ ಎಬಿವಿಪಿ ವಿದ್ಯಾರ್ಥಿಗಳು ಆಸ್ಪತ್ರೆ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು. ನಿಖಿತ ವಿಪರೀತ ವಾಂತಿಯಿಂದ ಬಳಲಿ ಅಸ್ವಸ್ಥಗೊಂಡು ಉಡುಪಿಯ ಸಿಟಿ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಚಿಕಿತ್ಸೆಗೆ ಸ್ಪಂದಿಸದೆ ನಿಖಿತ ಮೃತ ಪಟ್ಟಿದ್ದಾರೆ. ನಿಖಿತ ಸಾವು ಪ್ರಕರಣ ವಿಚಾರವಾಗಿ ಸೂಕ್ತ ತನಿಖೆಗೆ ಆಗ್ರಹಿಸಿ ಎಬಿವಿಪಿ
ಕಳೆದ ಎರಡು ವರ್ಷಗಳಿಂದ ಕಲ್ಲಟ್ಟೆ ಬ್ರಹ್ಮಸ್ಥಾನ ರಸ್ತೆಯ ತೀರ ಅಂಚಿನಲ್ಲಿರುವ ಉಪಯೋಗವಿಲ್ಲದ ವಿದ್ಯುತ್ ಕಂಬಗಳನ್ನು ತೆರವುಗೊಳಿಸುವಂತೆ ಗ್ರಾಮಸ್ಥರು ಪಡುಬಿದ್ರಿ ಮೆಸ್ಕಾಂ ಶಾಖಾಧಿಕಾರಿಗಳನ್ನು ಆಗ್ರಹಿಸಿದ್ದಾರೆ. ಈ ಹಿಂದೆ ಪಕ್ಕದ ದೂರವಾಣಿ ಕೇಂದ್ರಕ್ಕೆ ಸಂಪರ್ಕವಿದ್ದು ಇದೀಗ ಅವರು ಬೇರೆಡೆಯಿಂದ ಅವರು ವಿದ್ಯುತ್ ಸಂಪರ್ಕ ಪಡೆದ ಕಾರಣ ಈ ಕಂಬಗಳು ಹಾಗೆಯೇ ಇದೆ. ಸಂಚಾರಕ್ಕೆ ತೊಡಕುಂಟು ಮಾಡುತ್ತಾ ರಸ್ತೆಗೆ ಅಂಟಿಕೊಂಡು ನಿಂತುಕೊಂಡಿದೆ. ಗ್ರಾಹಕರ ಸಮಸ್ಯೆಗಳಿಗೆ
ಕಾಂಜರಕಟ್ಟೆಯಿಂದ ಜಲ್ಲಿಕಲ್ಲು ಹೇರಿಕೊಂಡು ಉಡುಪಿ ಕಡೆಗೆ ಹೋಗುತ್ತಿದ್ದ ಟಿಪ್ಪರೊಂದು ಬಡ ಎರ್ಮಾಳು ಬಳಿ ನಿಯಂತ್ರಣ ತಪ್ಪಿ ರಸ್ತೆ ವಿಭಜಕದ ತಡೆಬೇಲಿಗಳನ್ನು ತುಂಡರಿಸಿಕೊಂಡು ಸಾಗಿ ಮಧ್ಯದಲ್ಲೇ ಸಿಲುಕಿಕೊಂಡಿದೆ. ಯಾವುದೋ ವಾಹನವೊಂದು ಅಡ್ಡ ಬಂದ ಕಾರಣ ಈ ಅಪಘಾತ ಸಂಭವಿಸಿದೆ ಎನ್ನುತ್ತಾರೆ ಟಿಪ್ಪರ್ ಚಾಲಕ, ಅದೃಷ್ಟವಶಾತ್ ಯಾವುದೇ ವಾಹನಗಳಾಗಲೀ ಪಾದಚಾರಿಗಳಾಗಲೀ ಆ ಭಾಗದಲ್ಲಿ ಸಂಚರಿಸದ ಕಾರಣ ಯಾವುದೇ ಅಪಾಯ ಸಂಭವಿಸಿಲ್ಲ. ಜಲ್ಲಿಕಲ್ಲುಗಳು ಹೆದ್ದಾರಿ ಎಲ್ಲೆಡೆ
ವಿಶ್ವಹಿಂದೂ ಪರಿಷತ್, ಭಜರಂಗದಳ ಕಾಪು ಪ್ರಖಂಡವತಿಯಿಂದ ಪಡುಬಿದ್ರಿಯ ಎರಡು ಚಿತ್ರಮಂದಿರಗಳಲ್ಲಿ ” ಕೇರಳ ಸ್ಟೋರಿ ” ಚಲನಚಿತ್ರ ವೀಕ್ಷಿಸಲು ಯುವತಿಯರಿಗೆ ಉಚಿತ ಅವಕಾಶ ಮಾಡಿಕೊಟ್ಟಿದ್ದು, ಇನ್ನೂರಕ್ಕೂ ಅಧಿಕ ಯುವತಿಯರು ಹಾಗೂ ಮಹಿಳೆಯರು ಚಿತ್ರ ವೀಕ್ಷಣೆ ಮಾಡಿದ್ದಾರೆ. ಚಿತ್ರ ವೀಕ್ಷಣೆ ಮಾಡಿದ ಯುವತಿಯರು ಪ್ರತಿಕ್ರಿಯಿಸಿ ಮುಂದಿನ ದಿನದಲ್ಲಿ ನಮ್ಮ ಜೀವನದಲ್ಲೂ ಇಂಥಹ ಘಟನೆಗಳು ನಡೆಯ ಬಾರದು ಎಂದಾದರೆ ನಾವು ಹೆಚ್ಚಿನ ಜಾಗ್ರತೆ ವಹಿಸಬೇಕಾಗಿದೆ ಎಂದರು.
ಪಡುಬಿದ್ರಿ ರೋಟರಿ ಕ್ಲಬ್ ವತಿಯಿಂದ ನಡೆದ ಡಾ! ಬಿ ಅರ್ ಅಂಬೇಡ್ಕರ್ ಜಯಂತಿ ಕಾರ್ಯಕ್ರಮವು ಓಂಕಾರ್ ಕಲಾ ಸಂಗಮದಲ್ಲಿ ನಡೆಯಿತು.ಜಿಲ್ಲಾ ರಾಜೋತ್ಸವ ಪ್ರಶಸ್ತಿ ಪುರಸ್ಕೃತೆ ಶಿಕ್ಷಕಿ ವಂದನಾ ರೈ ಅವರು ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಹಾರಾರ್ಪಣಿ ಮಾಡುವ ಮೂಲಕ ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ದಲಿತ ಚಿಂತಕ, ಸಮಾಜಿಕ ಹೋರಾಟಗಾರ ಶೇಖರ್ ಹೆಜಮಾಡಿ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ , ಮಾತನಾಡಿ ಅಂಬೇಡ್ಕರ್ ರವರ ಆದರ್ಶ ವನ್ನು
ನಿರುದ್ಯೋಗ ಎಂದಾಕ್ಷಣ ಯುವಕರು ವಾಲುವುದು ದುಶ್ಚಟಗಳಿಗೆ…ಈ ಅಪವಾದಗಳನ್ನು ಮೆಟ್ಟಿನಿಂತ ಪಡುಬಿದ್ರಿಯ ಯುವಕರ ತಂಡವೊಂದು ದಿನವೊಂದಕ್ಕೆ ಸಹಸ್ರಾರು ರೂಪಾಯಿ ಸಂಪಾದಿಸುವ ಕಾಯಕಕ್ಕೆ ಕೈ ಹಾಕುವ ಮೂಲಕ ಕಷ್ಟ ಪಟ್ಟರೆ ನಿರುದ್ಯೋಗ ನಿವಾರಣೆ ನಮ್ಮಿಂದಲೇ ಸಾಧ್ಯ ಎಂಬುದನ್ನು ಸಾಬೀತು ಪಡಿಸಿದ್ದಾರೆ.ಮಾವು ಎಂದರೆ ಯಾರ ಬಾಯಲ್ಲಿ ನೀರೂರದೆ ಇರಲು ಸಾಧ್ಯಹೇಳಿ..? ಅದೂ ಕೂಡ ಬರೋಬ್ಬರಿ 62ಬಗೆಯ ಮಾವಿನ ಹಣ್ಣುಗಳನ್ನು ದೂರದ ಊರುಗಳಿಂದ ತಂದು ಪಡುಬಿದ್ರಿ ಯ ಬಾಡಿಗೆ ಕಟ್ಟಡದಲ್ಲಿ