Home Posts tagged #padubidri (Page 7)

ಪಡುಬಿದ್ರಿ ಖಾಸಗಿ ಬಸ್‍ನ ಟಯರ್ ಸ್ಪೋಟ, ಪ್ರಯಾಣಿಕನಿಗೆ ಗಾಯ

ಖಾಸಗಿ ವಿಶಾಲ್ ಬಸ್ಸಿನ ಟಯರ್ ಸ್ಫೋಟಗೊಂಡ ಪರಿಣಾಮ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕನ ಕಾಲಿಗೆ ಗಂಭೀರ ಹೊಡೆತ ಬಿದ್ದ ಘಟನೆ ಇದೀಗ ಸಂಜೆ ಪಡುಬಿದ್ರಿ ಬಸ್ ತಂಗುದಾಣದಲ್ಲಿ ನಡೆದಿದೆ. ಗಾಯಾಗೊಂಡವರು ಪ್ರಯಾಣಿಕ ಧನರಾಜ್, ಕಾರ್ಕಳದಿಂದ ಮಂಗಳೂರು ಕಡೆಗೆ ಹೋಗಲು ಪಡುಬಿದ್ರಿ ಬಸ್ ತಂಗುದಾಣದಲ್ಲಿ ಬಂದು ನಿಲ್ಲುತ್ತಿದಂತೆ, ಬಸ್ಸಿನ ಬಲ ಬದಿಯ ಹಿಂದಿನ ಟಯರ್ ಬಾರೀ

ಛಾಯಾಗ್ರಾಹಕರಲ್ಲಿ ಉತ್ತಮ ಕಲಾವಿದ ಅಡಕವಾಗಿದ್ದಾನೆ : ಪತ್ರಕರ್ತ ರಾಮಚಂದ್ರ ಆಚಾರ್ಯ

ಛಾಯಾಚಿತ್ರಗಾರರಿಗೆ ಕಪ್ಪು ಬಿಳುಪು ಯುಗದಲ್ಲಿದ್ದ ಕಷ್ಟ ಕಾರ್ಪಣ್ಯಗಳು ಇಂದಿನ ಡಿಜಿಟಲ್ ಯುಗದಲ್ಲಿ ಇಲ್ಲ. ದಾಖಲೆಗಳನ್ನು ಚಿರಾಯ್ಯುವಾಗಿಸುವಲ್ಲಿ ಛಾಯಾಚಿತ್ರಗಾರರ ಪಾತ್ರ ಪ್ರಮುಖವಾಗಿದೆ ಛಾಯಾಚಿತ್ರಗಾರರಲ್ಲಿ ಉತ್ತಮ ಕಲಾವಿಧ ಅಡಕವಾಗಿದ್ದಾನೆ ಎಂಬುದುದಾಗಿ ಹಿರಿಯ ಪತ್ರಕರ್ತ ರಾಮಚಂದ್ರ ಆಚಾರ್ಯ ಹೇಳಿದ್ದಾರೆ. ಪಡುಬಿದ್ರಿಯ ಎಸ್ ಎಸ್ ಖಾಸಗಿ ಸಭಾಂಗಣದಲ್ಲಿ ವಿಶ್ವ ಛಾಯಾಚಿತ್ರಗಾರರ ದಿನಾಚರಣೆಯ ಅಂಗವಾಗಿ ಹಿರಿಯ ಛಾಯಾಚಿತ್ರಗಾರರಾದ ಬೆಳ್ಮಣ್ ವೆಂಕಟರಾಯ ಕಾಮತ್

ಪಡುಬಿದ್ರಿ: ತಡೆರಹಿತ ಬಸ್ಸುಗಳ ಪೈಪೋಟಿ, ಹೆದ್ದಾರಿ ಬ್ಲಾಕ್

ರಾಷ್ಟ್ರೀಯ ಹೆದ್ದಾರಿ 66ರ ಪಡುಬಿದ್ರಿ ಮುಖ್ಯ ಪೇಟೆಯಲ್ಲಿ ಖಾಸಗಿ ಬಸ್ಸುಗಳೆರಡು ಪೈಪೋಟಿಯಿಂದ ಮುನ್ನುಗ್ಗಿ ಬಂದು ಒಂದು ಬಸ್ ಮತ್ತೊಂದಕ್ಕೆ ಅಡ್ಡವಾಗಿ ನಿಂತ ಪರಿಣಾಮ ಸುಮಾರು ಹತ್ತು ನಿಮಿಷಗಳ ಕಾಲ ಹೆದ್ದಾರಿ ತಡೆಯುಂಟಾಗಿದೆ. ಮಂಗಳೂರಿನಿಂದ ಉಡುಪಿ ಕಡೆಗೆ ಹೋಗುತ್ತಿದ್ದ ರೇಷ್ಮಾ ಹಾಗೂ ದುರ್ಗಾಂಬ ಹೆಸರಿನ ಖಾಸಗಿ ಬಸ್ ಗಳೆರಡು ರಸ್ತೆ ತಡೆಗೆ ಕಾರಣವಾದವುಗಳು. ಬಹಳಷ್ಟು ಹೊತ್ತು ರಸ್ತೆ ತಡೆಯಾಗುತ್ತಿದ್ದಂತೆ ಆಕ್ರೋಶಗೊಂಡ ಸಾರ್ವಜನಿಕರು ಬಸ್ ಚಾಲಕ ನಿರ್ವಾಹಕರನ್ನು

ಪಡುಬಿದ್ರಿ ಯುವಕನೋರ್ವ ನೇಣಿಗೆ ಶರಣು

ಪೈಂಟಿಂಗ್ ವೃತ್ತಿ ನಡೆಸುತ್ತಿದ್ದ ಯುವಕನೋರ್ವ ಅಣ್ಣನೊಂದಿಗೆ ವಾಸವಿದ್ದ ಬಾಡಿಗೆ ಮನೆಯಲ್ಲಿ ನೇಣೆಗೆ ಶರಣಾದ ಘಟನೆ ನಡೆದಿದೆ.ಮೃತ ಯುವಕ ಸೋನಿತ್ ಪೂಜಾರಿ(30), ಇವರು ಅಣ್ಣ ಅತ್ತಿಗೆಯೊಂದಿಗೆ ಅವರಾಲು ಮಟ್ಟು ರಸ್ತೆಯ ಬೀಡು ಬಳಿಯ ಬಾಡಿಗೆ ಮನೆಯಲ್ಲಿ ವಾಸವಿದ್ದು, ಅಣ್ಣ ಅತ್ತಿಗೆ ಕೆಲಸಕ್ಕೆ ಹೋಗುತ್ತಿದ್ದು, ಅವರ ಮಗು ಶಾಲೆಗೆ ಹೋಗುತ್ತಿತ್ತು, ಇಂದು ಕೆಲಸಕ್ಕೆ ಹೋಗದ ಈತ ಸಂಜೆ ಸುಮಾರು ಐದು ಗಂಟೆಯ ವರಗೆ ಪೇಟೆಯಲ್ಲೇ ಇದ್ದ ಈತ ಮತ್ತೆ ಮನೆಗೆ ಮರಳಿದ್ದ. ಈತನ

ಪಡುಬಿದ್ರಿ : ಕಾಲೇಜಿಗೂ ಮೈದಾನಕ್ಕೂ ಯಾವುದೇ ಸಂಬಂಧವಿಲ್ಲ ಎಂದ ಪ್ರಾಂಶುಪಾಲರು

ಶಾಲೆಯಲ್ಲಿ ಪಾಠ ಪ್ರವಚನ ನಡೆಯುತ್ತಿರುವ ಶಾಲಾ ವೇಳೆಯಲ್ಲಿ ಮೈದಾನವನ್ನು ಇತರೆ ಯಾವುದೇ ಕಾರ್ಯಕ್ರಮಗಳಿಗೆ ನೀಡದಂತೆ ತಿಳಿಸಲು ಹೋದ ಗ್ರಾಮಸ್ಥರು ಹಾಗೂ ಹಳೆ ವಿದ್ಯಾರ್ಥಿಗಳಲ್ಲಿ ಕಾಲೇಜಿಗೂ ಮೈದಾನಕ್ಕೂ ಯಾವುದೇ ಸಂಬಂಧವಿಲ್ಲ ಎನ್ನುವ ಮೂಲಕ ಪ್ರಾಂಶುಪಾಲರು ಕರ್ತವ್ಯ ಮರೆತು ವರ್ತಿಸಿದ್ದಾರೆ ಎಂದು ಆಕ್ರೋಶಿತರಾದ ಅವರು ಪೊಲೀಸ್ ಠಾಣಾ ಮೆಟ್ಟಲೇರಿದ್ದಾರೆ. ಈ ಬಗ್ಗೆ ಮಾತನಾಡಿದ ಹಳೆವಿದ್ಯಾರ್ಥಿಯೂ ಪಡುಬಿದ್ರಿ ಗ್ರಾ.ಪಂ. ಮಾಜಿ ಉಪಾಧ್ಯಕ್ಷರಾದ ವೈ. ಸುಕುಮಾರ್, ಮಕ್ಕಳ

ಪಡುಬಿದ್ರಿ : ಪೆಟ್ ಶೋಪ್ ನಲ್ಲಿ ವಿದ್ಯುತ್ ಆಕಸ್ಮಿಕ ಸುಟ್ಟು ಕರಕಲಾದ ಹಕ್ಕಿ , ಮೀನು

ವಿದ್ಯುತ್ ಅವಘಢದಿಂದ ಮುಚ್ಚಿದ ಅಂಗಡಿಯ ಒಳಗೆ ಬೆಂಕಿ ಕಾಣಿಸಿಕೊಂಡು ಅಕ್ವೇರಿಯಂಗಳ ಸಹಿತ ವಿವಿಧ ಜಾತಿಗಳ ಹಕ್ಕಿ ಸಹಿತ ವಿವಿಧ ಜಾತಿಗಳ ಮೀನುಗಳು ಬೆಂಕಿಯಲ್ಲಿ ಸಿಲುಕಿ ಭಸ್ಮವಾದ ಘಟನೆ ನಡೆದಿದೆ. ಘಟನೆಯಿಂದ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ. ಪಡುಬಿದ್ರಿ ಮುಖ್ಯ ಮಾರುಕಟ್ಟೆ ರಸ್ತೆಯ ಪೊಲೀಸ್ ಠಾಣಾ ಸಮೀಪದ ಗ್ರಾ.ಪಂ. ಕಟ್ಟಡದ ಅವಿಘ್ನ ಅಕ್ವೇರಿಯಂ ಮಾರಾಟದಂಗಡಿಯಲ್ಲಿ ಮುಂಜಾನೆ ಹೊಗೆ ಕಾಣಿಸಿಕೊಂಡಿದ್ದು ಇದನ್ನು ಕಂಡ ಸಾರ್ವಜನಿಕರು ಪೆÇಲೀಸರಿಗೆ ಮಾಹಿತಿ

ಉಚ್ಚಿಲ ದಸರಾ ಉತ್ಸವದ ರೂಪುರೇಷೇಗಳ ಬಗ್ಗೆ ಸಭೆ

ಇದೇ ಬರುವ ಸೆಪ್ಟೆಂಬರ್ 26 ರಿಂದ ಅಕ್ಟೊಬರ್ 5 ರವರೆಗೆ ನವರಾತ್ರಿಯ ಪ್ರಯುಕ್ತ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಡೆಯುವ “ಉಚ್ಚಿಲ ದಸರಾ ಉತ್ಸವ-2022″ದ ರೂಪುರೇಷೆಗಳ ನಾಡೋಜ ಡಾ. ಜಿ. ಶಂಕರ್ ಅವರ ನೇತೃತ್ವದಲ್ಲಿ ಹಾಗೂ ದ. ಕ ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾದ ಶ್ರೀ ಜಯ. ಸಿ. ಕೋಟ್ಯಾನ್ ಉಪಸ್ಥಿತಿಯಲ್ಲಿ ದಸರಾ ಸಮಿತಿಯ ಸದಸ್ಯರ ಸಭೆ ನಡೆಸಲಾಯಿತು. ಶ್ರೀ ಕ್ಷೇತ್ರ ಉಚ್ಚಿಲದಲ್ಲಿ ಈ ಬಾರಿ ನವರಾತ್ರಿ ಉತ್ಸವವನ್ನು ದಸರಾ ರೀತಿಯಲ್ಲಿ

ಪಡುಬಿದ್ರಿಯ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ: ವಿಶೇಷ ಕಟ್ಟದಪ್ಪ ಸೇವೆ

ಪಡುಬಿದ್ರಿಯ ಪುರಾಣ ಪ್ರಸಿದ್ದ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಳದಲ್ಲಿ ವಿಶೇಷ ಕಟ್ಟದಪ್ಪ ಸೇವೆ ಜರಗಿತು.ಅವಿಭಜಿತ ಜಿಲ್ಲೆಯಲ್ಲದೆ ದೇಶ ವಿದೇಶಗಳ ಭಕ್ತರು ಇಲ್ಲಿ ನಡೆಯುವ ವಿಶೇಷ ಕಟ್ಟದಪ್ಪ ಸೇವೆಯಲ್ಲಿ ಪಾಲ್ಗೊಳ್ಳುವುದು ಇಲ್ಲಿನ ವಿಶೇಷತೆ. ಶ್ರೀಕ್ಷೇತ್ರದಲ್ಲಿ ನಿರಂತರ ನಡೆಯುವ ಬೆಲ್ಲದಪ್ಪ ಮತ್ತು ಪೆÇಟ್ಟಪ್ಪ ಸೇವೆಗಳು ಇಲ್ಲಿನ ವಿಶೇಷ ಸೇವೆ. ಈ ದಿನ ನಡೆಯುವುದು ಸಾರ್ವಜನಿಕ ಕಟ್ಟದಪ್ಪ(ಕಟಾಹಪೂಪ)ಸೇವೆ. ಪಡುಬಿದ್ರಿ ಗ್ರಾಮದ ಕಲ್ಲಟ್ಟೆ ಎಂಬ ಪ್ರದೇಶದಲ್ಲಿ

ಅನಧಿಕೃತ ಗ್ಯಾಸ್ ಗೋಡನ್ ತೆರವುಗೊಳಿಸಲು ನಿರ್ಲಕ್ಷ್ಯ : ಅಪಾಯದಂಚಿನಲ್ಲಿ ದಲಿತ ಕುಟುಂಬಗಳು

ಪಡುಬಿದ್ರಿ ಗ್ರಾಮದ ಪಾದೆಬೆಟ್ಟುವಿನಲ್ಲಿ ಬಹಳಷ್ಟು ವರ್ಷಗಳಿಂದ ಅನಧಿಕೃತವಾಗಿ ದಲಿತ ಕಾಲೊನಿಯಲ್ಲಿ ಸುತ್ತಲೂ ವಾಸದ ಮನೆಗಳಿರುವ ಪ್ರದೇಶದಲ್ಲಿ ಗ್ಯಾಸ್ ಗೋಡಾನ್ ಕಾರ್ಯಚರಿಸುತ್ತಿದ್ದರೂ ಈ ಬಗ್ಗೆ ಗ್ರಾ.ಪಂ. ಸಹಿತ ಸಂಬಂಧಿಸಿದ ಇಲಾಖಾಧಿಕಾರಿಗಳು ತೆರವುಗೊಳಿಸಲು ನಿರ್ಲಕ್ಷ್ಯ ಧೋರಣೆ ತಾಳಿದು, ಅನಿವಾರ್ಯ ಸ್ಥಿತಿ ಒದಗಿ ಬಂದರೆ ನಾವೆಲ್ಲರೂ ಒಂದಾಗಿ ಅಪಾಯಕಾರಿ ಗೋಡನ್ ದ್ವಂಸಗೊಳಿಸುವುದಾಗಿ ದಲಿತ ಮುಖಂಡ ಸುಂದರ್ ಮಾಸ್ತರ್ ಎಚ್ಚರಿಸಿದ್ದಾರೆ. ಗೋಡಾನ್ ಪ್ರದೇಶದಿಂದ

ಪಾದೆಬೆಟ್ಟು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಪಡುಬಿದ್ರಿ ಇನ್ನರ್ ವೀಲ್ ವತಿಯಿಂದ ಪುಸ್ತಕ ವಿತರಣೆ

ಪಡುಬಿದ್ರಿಯ ಪಾದೆಬೆಟ್ಟು ಸರ್ಕಾರಿ ಪ್ರಾಥಮಿಕ ಶಾಲಾ ಒಂದರಿಂದ ಏಳನೇ ತರಗತಿಯ ವಿದ್ಯಾರ್ಥಿಗಳಿಗೆ ಪಡುಬಿದ್ರಿ ಇನ್ನರ್ ವೀಲ್ ಸಂಸ್ಥೆಯ ವತಿಯಿಂದ ಉಚಿತವಾಗಿ ನೋಟ್ ಬುಕ್ ವಿತರಿಸಲಾಯಿತು. ಪುಸ್ತಕ ವಿತರಿಸಿ ಮಾತನಾಡಿದ ಪಡುಬಿದ್ರಿ ಇನ್ನರ್ ವೀಲ್ ಕ್ಲಬ್ ಅಧ್ಯಕ್ಷೆ ವಿಮಲ ಕೆ. ಸಾಲ್ಯಾನ್, ಕೊರೋನಾ ರೋಗದ ಬಳಿಕ ಜೀವನ ಬಹಳಷ್ಟು ಕಷ್ಟಕರವಾಗಿದ್ದು, ಮಕ್ಕಳ ಹೆತ್ತವರಿಗೆ ಮಕ್ಕಳ ಶಿಕ್ಷಣದ ಬಗೆಗಿನ ಹಾಗು ಹೋಗುಗಳ ಸಣ್ಣ ಅಗತ್ಯತೆಗಳನ್ನು ನೀಗಿಸಲು ಸಮಸ್ಯೆಯಾಗುತ್ತಿದ್ದು, ಈ