Home Posts tagged #padubidri acciedent

ಪಡುಬಿದ್ರಿ – ಕಡಲು ಕೊರೆತ ಶಾಶ್ವತ ಪರಿಹಾರಕ್ಕೆ ಚಿಂತನೆ : ಸಿಎಂ ಭರವಸೆ

ಕರಾವಳಿ ಭಾಗದಲ್ಲಿ ಸುಮಾರು 98 ಕೀ.ಮೀ. ಕಡಲು ಇದ್ದು, ಮಳೆಗಾಲದಲ್ಲಿ ತೆರೆಗಳ ಅಬ್ಬರಕ್ಕೆ ಕೊರೆತ ಆಗುವುದು ಸರ್ವೇ ಸಾಮಾನ್ಯ, ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸಿ ಮುಂದಡಿ ಇಡುವುದಾಗಿ ರಾಜ್ಯದ ಮುಖ್ಯ ಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅವರು ಪಡುಬಿದ್ರಿ ಮುಖ್ಯ ಬೀಚ್ ನಲ್ಲಿ ಕಡಲು ಕೊರೆತ ವೀಕ್ಷಿಸಿ ಮಾದ್ಯಮಗಳ

ಪಡುಬಿದ್ರಿಯಲ್ಲಿ ಎರ್ರಾ ಬಿರ್ರಿ ಚಲಿಸಿದ ಲಾರಿ:ಮೂರು ದ್ವಿಚಕ್ರ ವಾಹನ ಸಹಿತ ಒಂದು ಕಾರು ಜಖಂ

ಲಾರಿ ಚಾಲಕನೊರ್ವನ ಅಜಾಗರೂಕತೆಯ ಚಾಲನೆಯಿಂದಾಗಿ ರಸ್ತೆಯಂಚಿನಲ್ಲಿ ಪಾರ್ಕ್ ಮಾಡಲಾದ ದ್ವಿಚಕ್ರ ವಾಹನಗಳು, ಕಾರೊಂದರ ಸಹಿತ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ತಗ್ಗು ಪ್ರದೇಶದಲ್ಲಿ ನಿಂತಿದೆ. ಮಂಗಳೂರು ಕಡೆಯಿಂದ ಬಂದ ಲಾರಿಯೊಂದು ಪಡುಬಿದ್ರಿ ಬಂಟರ ಸಂಘದ ಮುಂಭಾಗದ ಹೊಟೇಲೊಂದರ ಮುಂಭಾಗ ರಸ್ತೆಯಂಚಿನಲ್ಲಿ ಹೊಟೇಲ್ ಗ್ರಾಹಕರುನಿಲ್ಲಿಸಿದ ಎರಡು ಬೈಕ್ ಒಂದು ಸ್ಕೂಟರ್ ಹಾಗೂ ಒಂದು ರಿಡ್ಜ್ ಕಾರಿಗೆ ಡಿಕ್ಕಿಯಾಗಿ ಮುಂದಿದ್ದ ವಿದ್ಯುತ್ ಕಂಬಕ್ಕೂ ಡಿಕ್ಕಿಯೊಡೆದು ಸುಮಾರು