ಮೂಡುಬಿದಿರೆ : ತಾಲೂಕಿನ ಪಡುಮಾರ್ನಾಡು ಪ್ರೀತಿ ನಿವಾಸದ ವಿಶ್ರಾಂತ ಮುಖ್ಯ ಶಿಕ್ಷಕ ಫಣಿರಾಜ ಜೈನ್(67ವ.) ಜ13ರಂದು ರಾತ್ರಿ ನಿಧನರಾದರು.ಪತ್ನಿ ಮೂವರು ಪುತ್ರಿಯರು ಹಾಗು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಬೆಳುವಾಯಿ ಬಂಗ್ಲೆ ಶಾಲೆ ಕೆಸರ್ ಗದ್ದೆ ಮೈನ್ ಶಾಲೆ ಮುಖ್ಯ್ಯೊ ಪಾಧ್ಯಾಯರಾಗಿ ಗುರುಪುರ, ಸುಳ್ಯ, ಮಡಿಕೇರಿ ಪ್ರೌಢಶಾಲೆ ಶಿಕ್ಷಕ ರಾಗಿ, ಸಾಕ್ಷರತ
ಮೂಡುಬಿದಿರೆ: ಪಡುಮಾರ್ನಾಡು ಗ್ರಾಪಂ ವ್ಯಾಪ್ತಿಯ ಅಮನಬೆಟ್ಟು ಬಳಿಯ ಬಡ ಮಹಿಳೆ ಸುಮಾ ಕುಟುಂಬಕ್ಕೆ ಸರ್ವೋದಯ ಫ್ರೆಂಡ್ಸ್ ಬೆದ್ರದಿಂದ ರೂ.7 ಲಕ್ಷ ವೆಚ್ಚದಲ್ಲಿ `ಸರ್ವೋದಯ ನಿಲಯ’ ಎಂಬ ಹೆಸರಿನ ಮನೆ ನಿರ್ಮಿಸಿದ್ದು ಅದನ್ನು ಕುಟುಂಬಕ್ಕೆ ಹಸ್ತಾಂತರಿಸಲಾಯಿತು. ಮೂಡುಬಿದಿರೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಶ್ರೀಪತಿ ಭಟ್ ಕಾರ್ಯಕ್ರಮ ಉದ್ಘಾಟಿಸಿದರು. ನಾವು ನಮ್ಮ ಧರ್ಮವನ್ನು ಉಳಿಸಿದರೆ ನಮ್ಮನ್ನು ಧರ್ಮ ರಕ್ಷಿಸುತ್ತದೆ. ಬಡವರಿಗೆ,
ಪಡುಮಾರ್ನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ ರೂ 9ಕೋ.ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಮೂಡುಬಿದಿರೆ:ಜನಸೇವಕನಾಗಿ ಆರಿಸಿ ಬಂದು ಸಿಕ್ಕಿದ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಕ್ಷೇತ್ರದಲ್ಲಿ ಉತ್ತಮ ಅಭಿವೃದ್ಧಿ ಕೆಲಸಗಳನ್ನು ಯಶಸ್ವಿಯಾಗಿ ಮಾಡಿಕೊಂಡು ಬಂದಿದ್ದೇನೆಂಬ ಆತ್ಮತೃಪ್ತಿ ನನಗಿದೆ ಎಂದು ಶಾಸಕ ಉಮಾನಾಥ್ ಕೋಟ್ಯಾನ್ ಹೇಳಿದರು.ಅವರು ಪಡುಮಾರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ರೂ.9ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ
ತಾಲೂಕಿನ ಪಡುಮಾರ್ನಾಡು ಗ್ರಾ.ಪಂಚಾಯತ್ ವ್ಯಾಪ್ತಿಯ ತಂಡ್ರಕೆರೆ ಗಂಪದಡ್ಕ ಎಂಬಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಗ್ರಾನೈಟ್ ಕಲ್ಲಿನ ಕೋರೆಗೆ ಮೂಡುಬಿದಿರೆ ತಹಶೀಲ್ದಾರ್ ಅವರು ಸಾರ್ವಜನಿಕರ ಸಹಕಾರದೊಂದಿಗೆ ದಾಳಿ ನಡೆಸಿ ಗ್ರಾನೈಟ್ ತುಂಬಿದ ಲಾರಿ, ಹಿಟಾಚಿ ಮತ್ತು ಕಲ್ಲು ಕೊರೆಯುವ ಯಂತ್ರವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕಳೆದ 20 ದಿನಗಳಿಂದ ಇಲ್ಲಿ ಅಕ್ರಮವಾಗಿ ಬೆಲೆಬಾಳುವ ಬೃಹತ್ ಗ್ರಾನೈಟ್ ಕಲ್ಲಿನ ಕೋರೆ ನಡೆಯುತ್ತಿತ್ತು ಈ ಬಗ್ಗೆ ಸಾರ್ವಜನಿಕರು