ಕ್ರಿಸ್ಮಸ್ ಆಚರಣೆಯ ಪ್ರಯುಕ್ತ ಮರಳು ಶಿಲ್ಪಕಲಾವಿದರು ಪಣಂಬೂರು ಬೀಚ್ನಲ್ಲಿ ಮರಳಿನಲ್ಲಿ ಸಾಂತಾಕ್ಲಾಸ್ ರಚಿಸಿ ಗಮನ ಸೆಳೆದಿದ್ದಾರೆ. ಮರಳು ಶಿಲ್ಪ ಕಲಾವಿದರಾದ ಪ್ರಸಾದ್ ಮಲ್ಯ ಸುರತ್ಕಲ್, ಪ್ರಣಮ್ ದೇವಾಡಿಗ ಉಡುಪಿ ಅವರು ಮರಳಿನಲ್ಲಿ ಸಾಂತಾಕ್ಲಾಸ್ ರಚಿಸಿ ಪ್ರವಾಸಿಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಮಂಗಳೂರು: ನಗರದ ಪಣಂಬೂರು ಬೀಚ್ ಬಳಿ ಮೀನುಗಾರಿಕೆಗೆಂದು ತೆರಳಿದ್ದ ಬೋಟ್ ಇಂದು ಬೆಳಗ್ಗೆ ದುರಂತಕ್ಕೀಡಾಗಿದೆ. ಪರಿಣಾಮ ಓರ್ವ ಮೀನುಗಾರ ನಾಪತ್ತೆಯಾಗಿದ್ದು, ನಾಲ್ವರನ್ನು ರಕ್ಷಿಸಲಾಗಿದೆ. ಮೀನುಗಾರಿಕೆಗೆ ತೆರಳಿರುವ ಶರೀಫ್ ನಾಪತ್ತೆಯಾದವರು. ಮೀನುಗಾರಿಕೆ ನಡೆಸಲು ಅಝರ್ ಎಂಬವರ ಮಾಲಕತ್ವದ ಎಫ್.ಎನ್.ಚಿಲ್ಡ್ರನ್ಸ್ ಗಿಲ್ ನೆಟ್ ದೋಣಿಯು ಸಮುದ್ರಕ್ಕೆ ತೆರಳಿತ್ತು. ಆದರೆ ಇಂದು ಬೆಳಗ್ಗೆ 7.30 ಸುಮಾರಿಗೆ ಈ ದೋಣಿಯು ಪಣಂಬೂರು ಬೀಚ್ ಬಳಿ ಬಿರುಗಾಳಿಯ ಹೊಡೆತಕ್ಕೆ
ಮಂಗಳೂರು ನಗರ ಹೊರವಲಯದ ಪಣಂಬೂರು ಕುಳಾಯಿ ಬೀಚ್ನಲ್ಲಿ ಯುವಕರು ಗಾಂಜಾ ಸೇವನೆ ಮಾಡುತ್ತಿರುವ ದೃಶ್ಯ ಕ್ಯಾಮರದಲ್ಲಿ ಸೆರೆಯಾಗಿದೆ. ವೀಕೆಂಡ್ ಸಮಯದಲ್ಲಿ ಯುವಕರು ಗಾಂಜಾ ಸೇವನೆ ಮಾಡುತ್ತಾ ಮೋಜು ಮಸ್ತಿಯಲ್ಲಿ ತೊಡಗಿಸಿಕೊಂಡಿದ್ದಾರೆ. ಇದರಿಂದ ಸಾರ್ವಜನಿಕರು ಭಯಭೀತರಾಗಿದ್ದಾರೆ. ಬೀಚ್ನಲ್ಲಿ ಯುವಕರ ಉಪಟಳದಿಂದ ಜನರ ಆತಂಕಕ್ಕೆ ಕಾರಣವಾಗಿದೆ. ಗಾಂಜಾ ಸೇವನೆ ಮಾಡಿದ ಬಳಿಕ ಯುವಕರು ಬೀಚ್ನಲ್ಲಿ ಮೋಜು ಮಸ್ತಿಯಲ್ಲಿ ತೊಡಗಿಕೊಂಡಿರುವುದೇ ಕಾರಣ. ಈ ಬಗ್ಗೆ ಪೆÇಲೀಸರು