ಸಮುದ್ರ ಮಾರ್ಗವಾಗಿ ನುಸುಳಲು ಯತ್ನಿಸಿದ ಶತ್ರು ದೇಶದ ನುಸುಳುಕೋರರನ್ನು ಹಿಮ್ಮೆಟ್ಟಿಸಲಾಯಿತು. ನೀರಲ್ಲಿದ್ದವರಿಗೂ ಮಿಷನ್ ಗನ್ ನಲ್ಲಿ ಫಯರ್ ಮಾಡೋ ಮೂಲಕ ಓಡಿಸಲಾಯಿತು. ಬೆಂಕಿ ಹತ್ತಿಕೊಂಡ ಸೇನಾ ಬೋಟ್ಗೆ ತಕ್ಷಣ ನೀರು ಹಾಯಿಸಿ ನಂದಿಸಲಾಯಿತು. ಈ ವೇಳೆ ಸಮುದ್ರಕ್ಕೆ ಬಿದ್ದ ಸೇನಾನಿಯನ್ನು ಹೆಲಿಕಾಪ್ಟರ್ ಮೂಲಕ ಸುರಕ್ಷಿತವಾಗಿ ರಕ್ಷಿಸಲಾಯಿತು.ಇದೆಲ್ಲಾ
ಎ.ಎಸ್. ಪ್ರೋಡಕ್ಷನ್ ಅಡಿಯಲ್ಲಿ ತಯಾರಾದ ಅದ್ಧೂರಿ ತುಳು ಚಲನಚಿತ್ರ ವಿಐಪಿಸ್ ಲಾಸ್ಟ್ ಬೆಂಚ್ ಇದರ ಪ್ರೊಮೋಷನ್ ಕಾರ್ಯಕ್ರಮ ನಡೆಯಲಿದ್ದು, ಇದರ ಜೊತೆಗೆ ಡಾ. ಶಿವರಾಜ್ಕುಮಾರ್ ನಟನೆಯ ವೇದ ಸಿನಿಮಾದ ಪ್ರೀ ರಿಲೀಸ್ ಈವೆಂಟ್ನ ಅದ್ಧೂರಿ ಮನೋರಂಜನಾ ಕಾರ್ಯಕ್ರಮ ಡಿಸೆಂಬರ್ 10ರಂದು ಮಂಗಳೂರಿನ ಕಡಲ ಕಿನಾರೆಯಲ್ಲಿ ನಡೆಯಲಿದೆ ಎಂದು ಎ. ಎಸ್ ಪ್ರೊಡಕ್ಷನ್ನ ಎಕ್ಸಿಕ್ಯುಟಿವ್ ಪ್ರೋಡ್ಯೂಸರ್ ಕಿಶೋರ್ ಹೇಳಿದರು. ಅವರು ನಗರದ