Home Posts tagged #Panchayath

ಕಾಸರಗೋಡು: ಮಂಗಲ್ಪಾಡಿ ಪಂಚಾಯತ್ ನಲ್ಲಿ ಅಧಿಕಾರಿಗಳ ಕೊರತೆ, ಪಂಚಾಯತ್ ಗೆ ಬೀಗ ಹಾಕಿದ ಪಂಚಾಯತ್ ಸದಸ್ಯ

ಕಾಸರಗೋಡು: ಉಪ್ಪಳ ಮಂಗಲ್ಪಾಡಿ ಪಂಚಾಯತ್ ನಲ್ಲಿ ಅಧಿಕಾರಿಗಳ ಕೊರತೆ, ಪಂಚಾಯತ್ ಗೆ ಬೀಗ ಹಾಕಿದ ಪಂಚಾಯತ್ ಸದಸ್ಯ ಉಪ್ಪಳದ ಮಂಗಲ್ಪಾಡಿ ಗ್ರಾಮ ಪಂಚಾಯತ್ ನಲ್ಲಿ ಅಧಿಕಾರಿಗಳ ಕೊರತೆಯ ಹಿನ್ನೆಲೆಯಲ್ಲಿ ಪಂಚಾಯತ್ ಗೆ ಬೀಗ ಹಾಕಿದ ಘಟನೆ ನಡೆದಿದೆ. ಮಂಗಲ್ಪಾಡಿ ಪಂಚಾಯತ್ ಆಫೀಸ್ನಲ್ಲಿ ಹಲವಾರು ದಿನಗಳಿಂದ ಉದ್ಯೋಗಸ್ತರ ಕೊರತೆ ಇದ್ದು,ಮೊನ್ನೆ ಬಿಜೆಪಿ ಪಂಚಾಯತ್ ಸಮಿತಿ

ಗುರುಪುರ ಪಂಚಾಯತ್ ವ್ಯಾಪ್ತಿಯ ಕಾಂಗ್ರೆಸ್ ಮುಖಂಡರು ಶಾಸಕ ಡಾ. ವೈ ಭರತ್ ಶೆಟ್ಟಿ ಸಮ್ಮುಖದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆ

ಬಿಜೆಪಿ ಪಕ್ಷದ ತತ್ವ ಸಿದ್ದಾಂತಗಳನ್ನು ಒಪ್ಪಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ನಾಯಕರು ಶಾಸಕ ಭರತ್ ಶೆಟ್ಟಿ ಅವರ ಸಮ್ಮುಖದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು. ಶನಿವಾರ ನಡೆದ ಪಕ್ಷದ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಗುರುಪುರ ಪಂಚಾಯತ್ ವ್ಯಾಪ್ತಿಯ ಮೂಳೂರು ಗ್ರಾಮದ ಪ್ರಮುಖರಾದ ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ, ಹಾಗೂ ಹಾಲಿ ಪಂಚಾಯತ್ ಸದಸ್ಯರಾದ ಸಚಿನ್ ಅಡಪ್ಪ ,ಮಾಜಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಹಾಲಿ ಪಂಚಾಯತ್