Home Posts tagged #PEJAVARA SHREE

ಉಡುಪಿ: ಪ್ರತಿಷ್ಠಾಪನೆ ಬಳಿಕ ಭಕ್ತರಿಗೆ ಬಾಲರಾಮನ ದರ್ಶನಕ್ಕೆ ಅವಕಾಶವಿದೆ: ಪೇಜಾವರ ಶ್ರೀ

ಉಡುಪಿ: ದೇಶದಲ್ಲಿ ರಾಮನ ಭಕ್ತರು ಸಂತರು ಮಹಂತರು ಬಹಳ ಇದ್ದಾರೆ. ಜನಪ್ರತಿನಿಧಿಗಳು, ದಾನಿಗಳು ಭಕ್ತರೆಲ್ಲ ಆಮಂತ್ರಿತರೇ. ಪ್ರಾಣಪ್ರತಿಷ್ಠೆಗೆ ಪ್ರಾತಿನಿಧ್ಯ ಇಟ್ಟುಕೊಂಡು ಆಯ್ಕೆ ಮಾಡಲಾಗಿದೆ ಆಹ್ವಾನ ಕೊಡಲಾಗಿದೆ. ಸೀಮಿತ ಸ್ಥಳ ಇರೋದರಿಂದ ಎಲ್ಲರೂ ಭಾಗಿಯಾಗೋದು ಕಷ್ಟ ಎಂದು ರಾಮಮಂದಿರ ಪ್ರಾಣ ಪ್ರತಿಷ್ಠೆಗೆ ಆಹ್ವಾನ ಗೊಂದಲ ಬಗ್ಗೆ ಪೇಜಾವರ ಮಠಾಧೀಶ, ಟ್ರಸ್ಟಿ ಶ್ರೀ

ಮುಲ್ಕಿ : ಪೇಜಾವರ ಸ್ವಾಮಿಗಳಿಗೆ ಪಿತೃ ವಿಯೋಗ

ಪೇಜಾವರ ಸ್ವಾಮೀಜಿಗಳ ಪೂರ್ವಶ್ರಮದ ತೀರ್ಥ ರೂಪರಾದ ಶತಾಯುಷಿ ಪಕ್ಷಿಕೆರೆ ಸಮೀಪದ ಅಂಗಡಿಮಾರು ಕೃಷ್ಣ ಭಟ್ಟರು ಭಾನುವಾರ ತಡರಾತ್ರಿ ನಿಧನ ರಾದರು.ಅವರಿಗೆ 103 ವರ್ಷ ವಯಸ್ಸಾಗಿತ್ತು. ಕೃಷ್ಣ ಭಟ್ಟರು ಪೇಜಾವರ ವಿಶ್ವಪ್ರಸನ್ನ ಸ್ವಾಮೀಜಿ ಸಹಿತ 5 ಪುತ್ರರು ಹಾಗೂ 6 ಪುತ್ರಿಯರನ್ನು ಅಗಲಿದ್ದಾರೆ. ಪಕ್ಷಿಕೆರೆ ಸಮೀಪದ ಅಂಗಡಿಮಾರು ಬಳಿ ಹಿರಿಯ ಕೃಷಿಕರಾಗಿದ್ದ ಅವರು ಕಳೆದ ಹಲವಾರು ವರುಷಗಳಿಂದ ಪುರೋಹಿತ ವೃತ್ತಿ ಜತೆಗೆ ತುಳುನಾಡ ಪಂಚಾಗ ರಚಿಸಿದ್ದರು.ತಮ್ಮ ಮನೆಯಲ್ಲಿ

ಹಂಸಲೇಖ ಅವರು ಪೇಜಾವರ ಶ್ರೀಗಳ ಬೃಂದಾವನದ ಮುಂಭಾಗದಲ್ಲಿ ಕ್ಷಮೆ ಯಾಚಿಸಲಿ : ಪ್ರದೀಪ್ ಕುಮಾರ್ ಕಲ್ಕೂರ

ಹಂಸಲೇಖ ಅವರು ಪೇಜಾವರ ಶ್ರೀಗಳ ಬೆಂಗಳೂರಿನಲ್ಲಿರುವ ಬೃಂದಾವನದ ಮುಂಭಾಗದಲ್ಲಿ ಕ್ಷಮೆ ಯಾಚನೆ ಮಾಡಲಿ ಎಂದು ಕಲ್ಕೂರ ಪ್ರತಿಷ್ಠಾನದ ಪ್ರದೀಪ್ ಕುಮಾರ್ ಕಲ್ಕೂರ ಆಗ್ರಹಿಸಿದರು.ಅವರು ಮಂಗಳೂರಿನ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಪೇಜಾವರ ಶ್ರೀಗಳಿಗೆ ಮರಣೋತ್ತರ ಪದ್ಮವಿಭೂಷಣ ಪ್ರಶಸ್ತಿ ಬಂದಾಗ ಎಲ್ಲರೂ ಜಾತಿ ಮತ ಬೇಧವಿಲ್ಲದೆ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಪೇಜಾವರ ಶ್ರೀಗಳ ಬಗ್ಗೆ ಹಂಸಲೇಖ ಅವರು ಇಲ್ಲಸಲ್ಲದ ಹೇಳಿಕೆ ಸಮಾಜದ ಭಾವನೆಗಳ ಮೇಲೆ