ಬೇಸಿಗೆ ಸಮಯವನ್ನು ಕಳೆಯಲು ಪ್ರವಾಸ ಕೈಗೊಳ್ಳುವವರಿಗೆ ಸಿಹಿಸುದ್ದಿ..ಮಂಗಳೂರಿನ ವಾಮಂಜೂರಿನಲ್ಲಿ ಅತ್ಯಾಧುನಿಕ ಸೌಲಭ್ಯದೊಂದಿಗೆ ಬೇಸಿಗೆ ಸಮಯವನ್ನು ಕಳೆಯಲು ಸುಸಜ್ಜಿತ ರೀತಿಯಲ್ಲಿದ್ದು ವಿವಿಧ ಮನೋರಂಜನಾ ವಾಟರ್ ಗೇಮ್ಸ್ ಸೇರಿದಂತೆ ಕುದುರೆ ಸವಾರಿ, ಜಿಪ್ ಲೈನ್ ಮೂಲಕ ಜನರನ್ನು ತನ್ನತ್ತ ಸೆಳೆಯುತ್ತಿದೆ ಮಾನಸ ಅಮ್ಯೂಸ್ಮೆಂಟ್ ವಾಟರ್ ಪಾರ್ಕ್. ಈ ಬಗ್ಗೆ ಒಂದು
ಮಂಗಳೂರಿನ ಪ್ರಸಿದ್ಧ ಪ್ರವಾಸಿ ತಾಣಗಳಲ್ಲೊಂದಾದ ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಹಾವೊಂದಕ್ಕೆ ಇರುವೆಗಳ ಹಿಂಡು ಕಾಟ ಕೊಟ್ಟಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದಕ್ಕೆ ಸ್ವತಃ ಪಿಲಿಕುಳದ ನಿರ್ದೇಶಕರೇ ಸ್ಪಷ್ಟನೆ ನೀಡಿದ್ದು, ‘ಇರುವೆಯ ಕಿರುಕುಳಕ್ಕೊಳಗಾಗಿದ್ದ ಹಾವು ಸುರಕ್ಷಿತವಾಗಿದೆ’ ಎಂದು ಮಾಹಿತಿ ನೀಡಿದ್ದಾರೆ. ಪಿಲಿಕುಳ ಜೈವಿಕ ಉದ್ಯಾನವನದ ನಿರ್ದೇಶಕ ಜಯಪ್ರಕಾಶ್ ಭಂಡಾರಿ, ಮಾತನಾಡಿ ವಿಡಿಯೋ ವೈರಲ್ ಆಗಿರುವ ಬಗ್ಗೆ
ಮಂಗಳೂರಿನ ಪಿಲಿಕುಳದ ನಿಸರ್ಗಧಾಮಕ್ಕೆ ರಾಜ್ಯ ಅರಣ್ಯ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಅರವಿಂದ ಲಿಂಬಾವಳಿಯವರು ಭೇಟಿ ನೀಡಿದರು. ಬಳಿಕ ಪಿಲಿಕುಳ ನಿಸರ್ಗಧಾಮವನ್ನು ವೀಕ್ಷಿಸಿದರು. ಇದೇ ವೇಳೆ ಗಿಡ ನೆಟ್ಟು ನೀರುಣಿಸಿ ವನಮಹೋತ್ಸವದ ಸಂದೇಶ ಸಾರಿದರು. ಈ ಸಂದರ್ಭದಲ್ಲಿ ಶಾಸಕ ಉಮಾನಾಥ್ ಕೋಟ್ಯಾನ್, ಅರಣ್ಯ ಅಧಿಕಾರಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.