ಕೋವಿಡ್ ಕಾಲದಲ್ಲಿ ಬಾಬಾ ರಾಮದೇವ್ ಕಂಪೆನಿಗೆ ಮತ್ತು ಕೋವಿಶೀಲ್ಡ್ ಲಸಿಕೆ ಕಂಪೆನಿಗೆ ಅನುಕೂಲವಾಗುವಂತೆ ಮೋದಿಯವರ ಸರಕಾರ ನಡೆದುಕೊಂಡಿತು ಎಂಬ ವಿಷಯ ಸುಪ್ರೀಂ ಕೋರ್ಟಿನಲ್ಲೇ ಪ್ರಕಟಗೊಂಡಿದೆ. ಈ ಬಗೆಗೆ ಸರ್ವೋಚ್ಚ ನ್ಯಾಯಾಲಯವು ಜನರ ಒಳಿತಿಗಿಂತ ಲಸಿಕೆ ಕಂಪೆನಿಗಳ ಲಾಭ ಮುಖ್ಯವಾಯಿತೇ ಎಂದು ಬಿಜೆಪಿ ಒಕ್ಕೂಟ ಸರಕಾರವನ್ನು ಹಿಂದೆಯೇ ಪ್ರಶ್ನಿಸಿದ್ದೂ ಆಗಿದೆ. ಸುಪ್ರೀಂ
ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಈಗ ರಕ್ತ ಪ್ರೀತಿಯ ಹಿಮೋಫಿಲಿಯಾ ಸಮಗ್ರ ಕಾಳಜಿ ಕೇಂದ್ರ ಆರಂಭವಾಗಿದೆ. ಈಗ ಚುನಾವಣಾ ಕಾಲವಾದುದರಿಂದ ಈಗ ರಕ್ತ ಸಂಬಂಧ ಕಾಣಿಸದ ಜಿದ್ದಾಜಿದ್ದಿನ ಹೋರಾಟವೇ ಎಲ್ಲೆಡೆ ಕಾಣಿಸುತ್ತಿದೆ. ಮಿಶನರಿಗಳು, ಕ್ರಿಶ್ಚಿಯನರುಗಳು ಇಲ್ಲೆಲ್ಲ ಆಸ್ಪತ್ರೆಗಳನ್ನು ಆರಂಭಿಸಿದಾಗ ಇದ್ದ ಬರೇ ಸೇವೆ ಎಂಬುದು ಈ ಕಾಲಕ್ಕೆ ನಡೆಯದ ನಾಣ್ಯವೇ ಸರಿ. ಹಿಮೋಫಿಲಿಯಾ ಎನ್ನುವುದನ್ನು ನೆತ್ತರೊಸರು ಸಮಸ್ಯೆ ಎನ್ನಬಹುದು; ರಕ್ತಸ್ರಾವ ಎಂದೂ ಹೇಳುತ್ತಾರೆ.