ಕಳೆದ ಲೋಕ ಸಭೆ ಚುನಾವಣೆಗೆ ಮೊದಲಿನ ಪ್ರಧಾನಿ ಮೋದಿಯವರ ಒಂದು ಕಾರ್ಯಕ್ರಮಕ್ಕೆ 33 ಕೋಟಿ ಹಾಗೂ ಅದಕ್ಕೆ ಜನರನ್ನು ಕರೆತರಲು 6.5 ಕೋಟಿ ರೂಪಾಯಿ ವ್ಯಯಿಸಿದ್ದು, ಮಾಹಿತಿ ಹಕ್ಕಿನಿಂದ ತಿಳಿದು ಬಂದಿದೆ. ಲಂಚ ಮುಕ್ತ ಕರ್ನಾಟಕ ಸಂಸ್ಥೆಯ ಮಂಜುನಾಥ ಹಿರೇ ಚೌಟ ಅವರು ಮಾಹಿತಿ ಹಕ್ಕಿನಡಿ ಮಡೆದಿರುವ ಮಾಹಿತಿಯ ಪ್ರಕಾರ ಬಿಜೆಪಿಯವರು ಯಾವುದೇ ನಿಯಮಾವಳಿ ಪಾಲಿಸದೆ ಚುನಾವಣೆ
ಚುನಾವಣಾ ಆಶ್ವಾಸನೆಗಳನ್ನು ಮುರಿಯುವುದು ಅಪರಾಧವಲ್ಲ ಎನ್ನುವ ಸ್ಥಿತಿಯನ್ನು ಬಿಜೆಪಿ ತಂದಿಕ್ಕಿದೆ ಎಂದು ಲಡಾಖ್ನ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಹೇಳಿದ್ದಾರೆ. ಅದಕ್ಕಿಂತ ಮುಖ್ಯವಾದುದು ಏನೆಂದರೆ ಪ್ರಧಾನಿ ಮೋದಿಯವರ ನೆರವೇರದ ಚುನಾಚಣಾ ಆಶ್ವಾಸನೆಗಳನ್ನು ಜನರು ಆನಂದಿಸುತ್ತಿದ್ದಾರೆ. ಆಸ್ಟ್ರೇಲಿಯಾದಲ್ಲಿ ನಾಗರಿಕರಿಗೆ ಉಚಿತ ಟ್ರಾಮ್ ಸಾರಿಗೆ ಸೇವೆ ಇದೆ. ಅದನ್ನು ಬಯ್ಯುವವರಾಗಲಿ, ದುರುಪಯೋಗ ಮಾಡುವವರಾಗಲಿ ಇಲ್ಲ. ಕರ್ನಾಟಕದ ಬಸ್ಸುಗಳÀಲ್ಲಿ ಮಹಿಳೆಯರಿಗೆ
ಭಾರತದ ನಾಗರಿಕರಾದ ನಾವು ಭಾರತವನ್ನು ಒಂದು ಸಾರ್ವಭೌಮ ಸಮಾಜವಾದಿ, ಜಾತ್ಯಾತೀತ ಪ್ರಜಾಸತ್ತಾತ್ಮಕ ಗಣರಾಜ್ಯವೆಂದು ಘೋಷಿಸುತ್ತಾ ದೃಢ ಮನಸ್ಸಿನಿಂದ ವಿಧಿಯುಕ್ತವಾಗಿ ಸ್ಥಾಪಿಸಿ, ಅದರ ಎಲ್ಲ ನಾಗರಿಕರಿಗೆ ಈ ಕೆಳಗಿನ ಹಕ್ಕುಗಳನ್ನು ಕಾತರಿಪಡಿಸಲಾಗುತ್ತದೆ.ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯ. ವಿಚಾರ, ಅಭಿವ್ಯಕ್ತಿ, ನಂಬಿಕೆ, ಭಕ್ತಿ ಮತ್ತು ಆರಾಧನೆಗಳಲ್ಲಿ ಸ್ವಾತಂತ್ರ್ಯ.ಸ್ಥಾನಮಾನ ಮತ್ತು ಅವಕಾಶಗಳ ಸಮಾನತೆ ಮತ್ತು ಅದನ್ನು ಎಲ್ಲರಿಗೂ ಹಂಚುವುದು.ಇವುಗಳನ್ನು
ಅಯೋಧ್ಯೆಯಲ್ಲಿ ರಾಮ ಮಂದಿರ ತೆರೆದುಕೊಂಡಿದೆ. ಕೆಲರೆಂಬಂತೆ ಅದು ಅರೆಬರೆ. ಪ್ರಧಾನಿ ಮೋದಿಯವರು ರಾಮ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದ ಗರ್ಭಗುಡಿಯ ವ್ಯಕ್ತಿ. ರಾಮ ಚಾರಿತ್ರಿಕವೇ, ಪುರಾಣವೇ? ಪುರಾಣ ಎಂಬುದು ಅಭಿಮತ. ಆದರೆ ಸಂಪೂರ್ಣ ದಾಖಲೆಯ ಚಾರಿತ್ರಿಕ ರಾಮರು ಭಾರತದಲ್ಲಿ ಅಲ್ಲ, ಈಜಿಪ್ತಿನಲ್ಲಿ ಇದ್ದರು; ತಾಯ್ಲ್ಯಾಂಡ್ನಲ್ಲಿ ಇರುವರು. ಮೂರೂವರೆ ಸಾವಿರ ವರುಷಗಳ ಹಿಂದೆ ಈಜಿಪ್ತಿನಲ್ಲಿ ರಾಮಸೆಸ್ ರಾಜರು ಇದ್ದರು. ಎರಡನೆಯ ರಾಮಸೆಸ್ ತುಂಬ






















