ವಿಧಾನಸಭಾ ಚುನಾವಣೆ ಪೂರ್ವಭಾವಿಯಾಗಿ ಬ್ರಹ್ಮಾವರದ ಹಾರಾಡಿ-ಹೊನ್ನಾಳ ವಾರ್ಡ್ ನಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಪ್ರಸಾದ್ ರಾಜ್ ಕಾಂಚನ್ ರವರು ಇಂದು ಮನೆಮನೆಗೆ ತೆರಳಿ ಮತಯಾಚಿಸಿದರು. ಕಾಂಗ್ರೆಸ್ ಮುಂಖಡರಾದ ಅಲ್ತಾಫ್ ಅಹಮದ್ ನೇತೃತ್ವದಲ್ಲಿ ಪ್ರಸಾದ್ ರಾಜ್ ಕಾಂಚನ್ ಪರ ಮನೆಮನೆ ಪ್ರಚಾರ ನಡೆಸಲಾಯಿತು. ಇದೇ ಸಂದರ್ಭದಲ್ಲಿ ಕಾಂಗ್ರೆಸ್
ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ಅವರು ಜಿಲ್ಲಾ ಕಾಂಗ್ರೆಸ್ ಪ್ರಮುಖರೊಂದಿಗೆ ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ತಾಲೂಕು ಕಚೇರಿಯವರೆಗೂ ಪಾದಯಾತ್ರೆಯಲ್ಲಿ ಬಂದು ನಾಮಪತ್ರ ಸಲ್ಲಿಸಿದರು. ಕಾಂಗ್ರೆಸ್ ಭವನದ ಮುಂಭಾಗದಲ್ಲಿ ಸಭೆ ನಡೆಸಿ ಅನಂತರ ಅಲ್ಲಿಂದ ಪಾದಯಾತ್ರೆಯಲ್ಲಿ ಬಂದು ಬೆಳಗ್ಗೆ 11.15ಕ್ಕೆ ನಾಮಪತ್ರ ಸಲ್ಲಿಸಿದರು. ಈ ವೇಳೆ ಅವರ ತಾಯಿ ಸರಳಾ ಕಾಂಚನ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ