ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಿಂದ ಮಾರ್ಚ್ 05, 2023 ರವರೆಗೆ ನಡೆಯಲಿರುವ ಅತಿರುದ್ರ ಮಹಾಯಾಗ ನಿಟ್ಟಿನಲ್ಲಿ ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ಅಭಿವೃದ್ಧಿ ಟ್ರಸ್ಟ್ ಮತ್ತು ಅತಿರುದ್ರ ಮಹಾಯಾಗ ಸಮಿತಿಯ ವತಿಯಿಂದ ಫೆಬ್ರವರಿ 21, 2023 ರ ಮಂಗಳವಾರದಂದು ಪತ್ರಿಕಾಗೋಷ್ಠಿ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ
ರಾಜ್ಯದಲ್ಲಿ ಏಕಾಏಕಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ವಿದ್ಯಾರ್ಥಿಗಳ ಮೇಲೆ ಹೇರಲಾಗುತ್ತಿದೆ. ಶಿಕ್ಷಣ ನೀತಿ ಹೇಗಿರಬೇಕು, ಏನೆಲ್ಲಾ ಬದಲಾವಣೆ ಆಗಿದೆ ಎನ್ನುವುದರ ಬಗ್ಗೆ ಶಾಲೆ, ಕಾಲೇಜಿನ ಆಡಳಿತ ಸಂಸ್ಥೆಯಾಗಲೀ, ಶಿಕ್ಷಕ ವೃಂದಕ್ಕಾಗಲೀ ಮಾಹಿತಿ ಇಲ್ಲ. ಹತ್ತನೇ ಕ್ಲಾಸ್ ಕಲಿಯದವರು ಶಿಕ್ಷಣ ನೀತಿ ಮಾಡಿದ್ದಾರೆ. ಇಲ್ಲಿನ ಬಿಜೆಪಿ ನಾಯಕರಿಗಾಗಲೀ, ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಗೆ ಆಗಲೀ ಶಿಕ್ಷಣ ನೀತಿಯ ಬಗ್ಗೆ ಗೊತ್ತಾ ಎಂದು ಕಾಂಗ್ರೆಸ್ ಪಕ್ಷದ ವಿದ್ಯಾರ್ಥಿ ಘಟಕ
ಮಂಗಳೂರು: ಮಂಗಳೂರಲ್ಲಿ ಜಾರಿ ಮಾಡಿರುವ ವೀಕೆಂಡ್ ಕರ್ಫ್ಯೂವನ್ನು ಮರು ಪರಿಶೀಲಿಸುವಂತೆ ಶಾಸಕ ಯುಟಿ ಖಾದರ್ ಒತ್ತಾಯಿಸಿದ್ದಾರೆ. ಮಂಗಳೂರು ನಗರದ ಸರ್ಕ್ಯೂಟ್ ಹೌಸ್ ನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ವಾರಾಂತ್ಯ ಕರ್ಫ್ಯೂವಿನ ಹಿಂದಿನ ತರ್ಕ ಏನೆಂದು ಅರ್ಥವಾಗುತ್ತಿಲ್ಲ. ಮಧ್ಯಾಹ್ನ 2 ಗಂಟೆಯವರೆಗೆ ಅಗತ್ಯ ವಸ್ತುಗಳ ಅಂಗಡಿ ತೆರೆಯಲು ಅವಕಾಶ ನೀಡಲಾಗಿದೆ. ಆದರೆ ಪಾದರಕ್ಷೆ, ಜವಳಿ ಮುಂತಾದ ಇತರ ಅಂಗಡಿಗಳಿಗೆ ಏಕೆ ಅನುಮತಿ ಇಲ್ಲ. ಜಿಲ್ಲಾಡಳಿತವು
ತುಳು ಲಿಪಿಯನ್ನು ಸೂಕ್ತವಾಗಿ ಯುನಿಕೋಡ್ ನಕಾಶೆ ಪಟ್ಟಿಗೆ ಸೇರಿಸಲು ಕ್ರಮ ಕೈಗೊಳ್ಳಲು ಅಕಾಡೆಮಿಗೆ ಸಚಿವ ಅರವಿಂದ ಲಿಂಬಾವಳಿ ಸೂಚಿಸುವ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ತುಳು ಭಾಷೆಗೆ ಮಾನ್ಯತೆ ಪಡೆಯುವಲ್ಲಿ ದಿಟ್ಟ ಹೆಜ್ಜೆಯಾಗಿದೆ ಎಂದು ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲ್ಸಾರ್ ಸಂತಸ ವ್ಯಕ್ತ ಪಡಿಸಿದ್ದಾರೆ. ಅವರು ಮಂಗಳೂರಿನ ಪ್ರೆಸ್ಕ್ಲಬ್ ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಈ ಪ್ರಕ್ರಿಯೆಗೆ ಸಹಕರಿಸಿದವರಿಗೆ ಕೃತಜ್ಞತೆ ಸಲ್ಲಿಸುವುದಾಗಿ
ಬೆಂಗಳೂರು: ರಾಜ್ಯದ ಜನರ ಬೆಂಬಲ ಹಾಗೂ ಪ್ರಧಾನಿ ಭೇಟಿ ಸಂದರ್ಭದಲ್ಲಿ ಸಿಎಂ ಯಡಿಯೂರಪ್ಪ ಅವರೊಂದಿಗಿನ ಸಾಮರಸ್ಯ ನೋಡಿದರೆ ಸದ್ಯಕ್ಕೆ ಬದಲಾವಣೆ ಇಲ್ಲ ಎಂದೆನಿಸುತ್ತದೆ. ಆದರೆ, ಮುಂದಿನದು ಬಿಜೆಪಿ ರಾಷ್ಟ್ರೀಯ ನಾಯಕರ ನಿರ್ಧಾರಕ್ಕೆ ಬಿಟ್ಟಿದ್ದು ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಅವರು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕಾರಣ ಎಂದರೆ ಹೀಗೆ ದಿನಕ್ಕೊಂದು ತಿರುವುಗಳು ಸಣ್ಣಪುಟ್ಟ ವ್ಯತ್ಯಾಸಗಳು ಆಗುತ್ತಿರುತ್ತವೆ. ನನಗೆ ತಿಳಿದ
ಜನಸಂಖ್ಯೆಯನ್ನು ದೇಶದ ಸಂಪನ್ಮೂಲ ಶಕ್ತಿಯಾಗಿ ಬಳಕೆ ಮಾಡಬೇಕಾದದ್ದು ಸರ್ಕಾರದ ಕೆಲಸ. ಆದರೆ ಸರ್ಕಾರವು ತನ್ನ ಆಡಳಿತ ವೈಫಲ್ಯವನ್ನು ಮರೆಮಾಚಲು ಜನಸಂಖ್ಯೆಯನ್ನು ಟಾರ್ಗೆಟ್ ಮಾಡಿರೋದು ದುರಂತ ಅಂತಾ ಮಾಜಿ ಸಚಿವ ಯು.ಟಿ.ಖಾದರ್ ಹೇಳಿದರು. ಈ ಕುರಿತು ಮಂಗಳೂರಲ್ಲಿ ಮಾತನಾಡಿದ ಅವರು, ಒಂದು ಸರ್ಕಾರವು ಆಡಳಿತ ಮಾಡೋ ಮೊದಲು ದೇಶದ ಜನಸಂಖ್ಯೆಯನ್ನು ಹೇಗೆ ಮಾನವ ಸಂಪನ್ಮೂಲ ಶಕ್ತಿಯಾಗಿ ಬಳಕೆ ಮಾಡಬೇಕೆಂಬುದನ್ನು ಅರಿಯಬೇಕು ಅಂದರು. ಮಂಗಳೂರಲ್ಲಿ ಅವತ್ತು ರಾಜ್ಯಮಟ್ಟದ
ಜಿಲ್ಲೆಯಲ್ಲಿ ಕಡಲ್ಕೋರೆತ ತಡೆಗಟ್ಟಲು ಜಿಲ್ಲಾಡಳಿತ ಯಾವುದೇ ರೀತಿಯಲ್ಲೂ ಕಾಳಜಿ ವಹಿಸಿದಂತೆ ತೋರುತ್ತಿಲ್ಲ ಎಂದು ಶಾಸಕ ಯು.ಟಿ.ಖಾದರ್ ಆರೋಪಿಸಿದರು.ಈ ಕುರಿತು ಸುದ್ದಿಗಾರದೊಂದಿಗೆ ಮಾತನಾಡಿದ ಅವರು, ಉಳ್ಳಾಲ, ಸೋಮೇಶ್ವರ್ ಬೀಚ್ ನಲ್ಲಿ ರಸ್ತೆಗಳು ಸಮುದ್ರ ಪಾಲಾಗುತ್ತಿದೆ. ಈ ಬಗ್ಗೆ ಜಿಲ್ಲಾಡಳಿತ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಕೋಟ್ಯಾಂತರ ವೆಚ್ಚದಲ್ಲಿ ಕಾಮಗಾರಿ ನಡೆಯುತ್ತಿದೆ. ಎಲ್ಲಾವೂ ಸಮುದ್ರ ಪಾಲಾಗುತ್ತಿದೆ. ಶಾಶ್ವತ ಪರಿಹಾರದ ಬಗ್ಗೆ
ಬಿಜೆಪಿ ರಾಜ್ಯಾಧ್ಯಕ್ಷರ ಆಡಿಯೋ ನಕಲಿ ಅಥವಾ ಅಸಲಿಯೇ ಎಂದು ಮುಖ್ಯ ಮಂತ್ರಿ ಸ್ಪಷ್ಟ ಪಡಿಸಬೇಕಾಗಿದೆ ಎಂದು ಮಾಜಿ ಸಚಿವ ಯು.ಟಿ.ಖಾದರ್ ಹೇಳಿದ್ರು. ಹಾಲಿ ಸಿ.ಎಂ ಯಡಿಯೂರಪ್ಪ ಇನ್ನೂ ಮುಂದುವರಿಯುತ್ತಾರೋ ಇಲ್ಲವೋ ಎನ್ನುವುದನ್ನು ಬಿಜೆಪಿ ರಾಜ್ಯಾಧ್ಯಕ್ಷರು ಸ್ಪಷ್ಟವಾಗಿ ತಿಳಿಸಲಿ ಯು.ಟಿ.ಖಾದರ್ ಅವರು ಹೇಳಿದರು. ಇನ್ನು ಕಾಂಗ್ರೆಸ್ನಲ್ಲಿ ಯಾವುದೇ ಬಣವಿಲ್ಲ, ಎಲ್ಲಾರು ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಪಕ್ಷ ಅಧಿಕಾರಕ್ಕೆ ಬರುವ ಕೆಲಸ
ಕರ್ನಾಟಕ ಕೇರಳ ಗಡಿಯಿಂದ ತಲಪಾಡಿ ಚೆಕ್ಪೋಸ್ಟ್ ಸೇರಿದಂತೆ 7 ಕಡೆಗಳಲ್ಲಿ ಚೆಕ್ ಪೋಸ್ಟ್ಗಳನ್ನು ತೆರೆಯಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಹೇಳಿದ್ರು. ಜಿಲ್ಲೆಯ ಗಡಿ ಭಾಗವನ್ನು ಹೊಂದಿರುವ ಚೆಕ್ ಪೋಸ್ಟ್ಗಳಲ್ಲಿ ಪ್ರತೀ ದಿನ ಹೆಚ್ಚು ಜನರು ತಮ್ಮ ವೃತ್ತಿಯನ್ನರಸಿ ಮಂಗಳೂರು ನಗರಕ್ಕೆ ಬರುತ್ತಿದ್ದಾರೆ. ಇವರುಗಳ ಕೋವಿಡ್ ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯನ್ನು ಗಡಿಯ ಚೆಕ್ ಪೋಸ್ಟ್ನಲ್ಲಿಯೇ ಮಾಡಲು ವ್ಯವಸ್ಥೆ ಮಾಡಲಾಗಿದೆ. ಈಗಾಗಲೇ ಜಿಲ್ಲಾಡಳಿತ ಸೂಚನೆ
ರಜ್ಯ ಕಾಂಗ್ರೆಸ್ನಲ್ಲಿ ಸಿಎಂ ಅಭ್ಯರ್ಥಿ ಬಗ್ಗೆ ಚರ್ಚೆ ನಡೆಯುತ್ತಿದೆ. ನಾನು ಯಾವತ್ತೂ ಯಾರಿಗೂ ನನ್ನನ್ನು ಅಭ್ಯರ್ಥಿ ಮಾಡಿ ಎಂದು ಹೇಳಿಲ್ಲ. ಈಗ ಅದನ್ನು ಚರ್ಚೆ ಮಾಡುವ ಅಗತ್ಯ ಇಲ್ಲ. ಜನರ ಸಮಸ್ಯೆ ಆಲಿಸಿ ನ್ಯಾಯ ಒದಗಿಸೋಣ ಎಂದು ಉಡುಪಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು. ಅವರು ಉಡುಪಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಕೊರೋನಾ ಕಾಲದಲ್ಲಿ ಜೀವ ಇದ್ದರೆ ಜೀವನ ಎಂದು ಹೇಳಿದರು. ಸಿದ್ದರಾಮಯ್ಯ ಬಾದಾಮಿಯಿಂದ ಸ್ಪರ್ಧೆ ವಿಚಾರದ ಬಗ್ಗೆ