ಮಂಗಳೂರು : ರಾಜ್ಯ ಸರಕಾರ ಜಾರಿಗೆ ತಂದಿರುವ ಶಕ್ತಿ ಯೋಜನೆ ಅವಳಿ ಜಿಲ್ಲೆಯ ಬಡ ಮಹಿಳೆಯರಿಗೂ ಸಿಗುವಂತಾಗಲು ಜಿಲ್ಲೆಯ ಮೂಲೆ ಮೂಲೆಗೂ ಸರಕಾರಿ ಬಸ್ಸು ಓಡಬೇಕು. ವಿಪರ್ಯಾಸ ಎಂದರೆ ಜನರ ತೆರಿಗೆಯ ದುಡ್ಡಿನಿಂದ ಸರಕಾರದ ಸಂಬಳ ಪಡೆಯುವ ಅವಳಿ ಜಿಲ್ಲೆಯ ಸಾರಿಗೆ ಅಧಿಕಾರಿಗಳು ಖಾಸಗಿ ಬಸ್ಸು ಮಾಲಕರ ಅಡಿಯಾಳಂತೆ ವರ್ತಿಸುತ್ತಿರುವ ಅಧಿಕಾರಿಗಳ ಜನವಿರೋಧಿ ಧೋರಣೆಯನ್ನು
ಖಾಸಗೀ ಬಸ್ ಪ್ರಯಾಣ ದರದ ವಿಪರೀತ ಏರಿಕೆಯನ್ನು ಖಂಡಿಸಿ, ದ.ಕ.ಜಿಲ್ಲಾಡಳಿತದ ಏಕಪಕ್ಷೀಯ ನಿರ್ಧಾರವನ್ನು ವಿರೋಧಿಸಿ, ದಕ.ಜಿಲ್ಲೆಯ ಜಾತ್ಯಾತೀತ ಪಕ್ಷಗಳ ಹಾಗೂ ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟದ ನೇತ್ರತ್ವದಲ್ಲಿ ದ.ಕ.ಜಿಲ್ಲಾಧಿಕಾರಿಗಳನ್ನು ಭೇಟಿಯಾಗಿ ಮನವಿಯನ್ನು ಅರ್ಪಿಸಲಾಯಿತು. ಸಾರಿಗೆ ಪ್ರಾಧಿಕಾರದ ಸಭೆಯನ್ನು ಕರೆಯದೆ ಏಕಾಏಕಿಯಾಗಿ ಬಸ್ ಪ್ರಯಾಣ ದರವನ್ನು ಏರಿಸಿದ್ದು ಸರ್ವಥಾ ಸರಿಯಲ್ಲ. ಕೊರೋನಾ ಸಂಕಷ್ಟದ ಕಾಲಘಟ್ಟದಲ್ಲಿ ಜಿಲ್ಲೆಯ ಲಕ್ಷಾಂತರ ಜನತೆ