Home Posts tagged #protest (Page 5)

ಜುಲೈ 9 ರಂದು  ಸಾಗರ ಮಾಲಾ ಯೋಜನೆಯ ವಿರುದ್ದ ಮೀನುಗಾರರಿಂದ ‘ದೋಣಿಯೊಂದಿಗೆ ಪ್ರತಿಭಟನೆ’

ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ ಸಾಗರ ಮಾಲಾ ಯೋಜನೆ ಕರ್ನಾಟಕ ಕರಾವಳಿ ಜಿಲ್ಲೆಗಳ ಮೀನುಗಾರ ಸಮುದಾಯದಲ್ಲಿ ಆತಂಕವನ್ನು ಸೃಷ್ಟಿಸುತ್ತಿದೆ. ಮಂಗಳೂರು ಬೆಂಗರೆಯ ಪಲ್ಗುಣಿ ನದಿ ದಂಡೆಯಲ್ಲಿ ಸಾಗರ ಮಾಲಾ ಯೋಜನೆಯಡಿ ದೇಶೀಯ ಹಡಗುಗಳ ನಿಲುಗಡೆಗಾಗಿ ಕೋಸ್ಟಲ್ ಬರ್ತ್ ನೂರು ಕೋಟಿ ರೂಪಾಯಿ ವೆಚ್ಚದಲ್ಲಿ‌ ನಿರ್ಮಾಣಗೊಳ್ಳುತ್ತಿದೆ. ಇದು ಸ್ಥಳೀಯ ಸಾಂಪ್ರದಾಯಿಕ ನಾಡದೋಣಿ

ಮಂಗಳೂರಿನ ಹಂಪನಕಟ್ಟೆಯಲ್ಲಿ ತೈಲ ಬೆಲೆ ಏರಿಕೆ ವಿರುದ್ಧ CPIM ಪ್ರತಿಭಟನೆ

ಪೆಟ್ರೋಲ್ ಡೀಸೆಲ್ ಅಡುಗೆ ಅನಿಲ ಸೇರಿದಂತೆ ಜೀವನಾವಶ್ಯಕ ವಸ್ತುಗಳ ವಿಪರೀತ ಬೆಲೆಯೇರಿಕೆಯನ್ನು ಖಂಡಿಸಿ CPIM ನೇತ್ರತ್ವದಲ್ಲಿ ಮಂಗಳೂರು ನಗರದಾದ್ಯಂತ ವಾರಾಚರಣೆ ನಡೆಯತ್ತಿದ್ದು, ಇಂದು ನಗರದ ಹ್ರದಯ ಭಾಗವಾದ ಹಂಪನಕಟ್ಟಾ ಪ್ರದೇಶದಲ್ಲಿ ಪ್ರತಿಭಟನಾ ಪ್ರದರ್ಶನವನ್ನು ನಡೆಸಲಾಯಿತು.ಬೆಲೆಯೇರಿಕೆಗೆ ಕಾರಣವಾದ ಕೇಂದ್ರ ಹಾಗೂ ರಾಜ್ಯ ಸರಕಾರಗಳ ತಪ್ಪು ಆರ್ಥಿಕ ನೀತಿಗಳ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ಭರಿತರಾಗಿ ಘೋಷಣೆಗಳನ್ನು ಕೂಗುವ ಮೂಲಕ ಸರಕಾರದ ಕ್ರಮವನ್ನು

ವಿಟ್ಲದಲ್ಲಿ  ಅಡುಗೆ ಅನಿಲ ದರ  ಇಳಿಸುವಂತೆ  ಡಿ.ವೈ.ಎಫ್.ಐನಿಂದ ಪ್ರತಿಭಟನೆ

ವಿಟ್ಲ : ಅಡುಗೆ ಅನಿಲ ದರ ಕೂಡಲೇ ಇಳಿಸುವಂತೆ ಒತ್ತಾಯಿಸಿ ಡಿ.ವೈ.ಎಫ್.ಐ ವಿಟ್ಲ ವಲಯ ಸಮಿತಿ ವತಿಯಿಂದ ವಿಟ್ಲ ನಾಡ ಕಚೇರಿ ಮುಂಭಾಗ ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನುದ್ದೇಶಿಸಿ ಸಿ.ಪಿ.ಐ.ಎಂ ಬಂಟ್ವಾಳ ತಾಲೂಕು ಕಾರ್ಯದರ್ಶಿ ರಾಮಣ್ಣ ವಿಟ್ಲ ಮಾತನಾಡಿ ಕೋವಿಡ್ ಮಹಾಮಾರಿಯಿಂದ ಜನತೆ ಈಗಾಗಲೇ ಸಂಕಷ್ಟದ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾರೆ. ಪೆಟ್ರೋಲ್ ಡೀಸೆಲ್ ಬೆಲೆ ಈಗಾಗಲೇ ಗಗನಕ್ಕೇರಿದ್ದು, ಅಲ್ಲದೇ ದಿನ ಬಳಕೆಯ ಎಲ್ಲಾ ಸಾಮಾಗ್ರಿಗಳ ಬೆಲೆ ಏರಿಕೆಯಾಗಿದೆ.

ಇಂಧನ ಬೆಲೆ ಏರಿಕೆ ವಿರುದ್ಧ ಅಭಯಚಂದ್ರ ಜೈನ್‌ರಿಂದ ಒಂಟಿಯಾಗಿ ಪ್ರತಿಭಟನೆ

ಪೆಟ್ರೋಲ್ ಮತ್ತು ಡೀಸೆಲ್, ಅಡುಗೆ ಅನಿಲ ಬೆಲೆಯೇರಿಕೆ ಖಂಡಿಸಿ ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಕೆ.ಅಭಯಚಂದ್ರ ಜೈನ್ ಅವರು ಮೂಡುಬಿದಿರೆಯಲ್ಲಿ ಒಂಟಿಯಾಗಿ ಪ್ರತಿಭಟನೆ ನಡೆಸಿ ಗಮನಸೆಳೆದರು. ಇಂಧನ ತೈಲ, ಅಡುಗೆ ಅನಿಲ ಬೆಲೆಯೇರಿಕೆ ವಿರುದ್ಧ ಇಂದು ಕಾಂಗ್ರೆಸ್ ಪಕ್ಷದ ವತಿಯಿಂದ ಮೂಡುಬಿದಿರೆಯಲ್ಲಿ ಸೈಕಲ್ ಜಾಥಾ ಮೂಲಕ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿತ್ತು. ಆದರೆ ಮೂಡುಬಿದಿರೆ ಪೊಲೀಸರು ಇದಕ್ಕೆ ಅನುಮತಿ ನಿರಾಕರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅಭಯಚಂದ್ರ ಜೈನ್

ಮಂಗಳೂರು : ಬಿಜೆಪಿ ಸರ್ಕಾರ ಲಸಿಕೆ ಮಾರಾಟ ವಿರೋಧಿಸಿ ಕಾಂಗ್ರೆಸ್‌ನಿಂದ ಪ್ರತಿಭಟನೆ

ದಕ್ಷಿಣ ಕನ್ನಡ ಜಿಲ್ಲಾ ಕೋವಿಡ್ ಹೆಲ್ಪ್‌ಲೈನ್‌ನ ವತಿಯಿಂದ ದ.ಕ ಜಿಲ್ಲಾ ಕಾಂಗ್ರೆಸ್ ಕಚೇರಿಯ ಹತ್ತಿರ ಬಿಜೆಪಿ ಸರಕಾರದ ಎಲ್ಲರಿಗೂ ಉಚಿತ ಲಸಿಕೆ ಎಂಬ ಜಾಹೀರಾತು ಹಾಕಿದ ಹೋಲ್ಡಿಂಗ್ ನ ಮುಂಭಾಗ, ಬಿಜೆಪಿ ಸರಕಾರ ಲಸಿಕೆ ಮಾರಾಟ ಮಾಡುವುದನ್ನು ವಿರೋಧಿಸಿ ಪ್ರತಿಭಟನೆ ನಡೆಯಿತು. ನಗರದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ದ.ಕ. ಜಿಲ್ಲಾ

ಉಡುಪಿಯಲ್ಲಿ ವಿವಿಧ ಬೇಡಿಕೆ ಈಡೇರಿಸುವಂತೆ ವಿವಿಧ ಸಂಘಟನೆಗಳಿಂದ ಜನಾಂದೋಲನ

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆಯೂ ಕೋವಿಡ್ ಸಂಕಷ್ಟ ಕಾಲದಲ್ಲಿ ಜನರಿಗೆ ಪ್ಯಾಕೇಜ್ ಗಳನ್ನು ನೀಡುವಂತೆ ಅಗ್ರಹಿಸಿ ಹಮ್ಮಿಕೊಂಡಿರುವ ಜನಂದೋಲನವು ಇಂದು ಉಡುಪಿ ಶಾಸಕ ರಘುಪತಿ ಭಟ್ ಕಚೇರಿ ಮುಂದುಗಡೆ ನಡೆಸಲಾಯಿತು.ವಿವಿಧ ಸಂಘಟನೆಗಳ ಕಾರ್ಯಕರ್ತರು ಜನಾಂದೋಲನದಲ್ಲಿ ಭಾಗವಹಿಸಿ ಶಾಸಕ ರಘುಪತಿ ಭಟ್ ಸೇರಿದಂತೆ ಬಿಜೆಪಿ ನಾಯಕರ ವಿರುದ್ದ ಘೊಷಣೆಗಳನ್ನು ಕೂಗಿದ್ರು. ಕಾಂಗ್ರೆಸ್ ಮುಖಂಡ ಅಮೃತ್ ಶೆಣೈ ಮಾತನಾಡಿ ಕೊವಿಡ್ ಸಂಕಷ್ಟ ಕಾಲದಲ್ಲಿ ಜನರಿಗೆ ಪ್ಯಾಕೇಜ್ ಗಳನ್ನ

ವಿವಿಧ ಬೇಡಿಕೆಗಾಗಿ ಆಗ್ರಹಿಸಿ ಸಿಪಿಐ(ಎಂ) ಮತ್ತು ಸಿಪಿಐನಿಂದ ಪ್ರತಿಭಟನೆ

ಕರ್ನಾಟಕ ರಾಜ್ಯವ್ಯಾಪಿ ಮನೆ, ಮನೆ, ಸರ್ಕಾರಿ ಕಛೇರಿ ಮುಂದುಗಡೆ ಪ್ರತಿಭಟನಾ ಪ್ರದರ್ಶನ ನಡೆಸಲು ಏಳು ಎಡ ಮತ್ತು ಪ್ರಜಾಸತ್ತಾತ್ಮಕ ಪಕ್ಷಗಳು ಕರೆ ನೀಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಿ ಪಿ ಐ(ಎಂ)ಮತ್ತು ಸಿ ಪಿ ಐ ಪಕ್ಷಗಳು ಜಂಟಿಯಾಗಿ ನೀಡಿದ ಕರೆಯನ್ವಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎರಡು ಪಕ್ಷಗಳ ಸದಸ್ಯರು ಮನೆ ಮನೆಗಳಲ್ಲಿ ಪ್ರದರ್ಶನ ನಡೆಸಿ ಸರ್ಕಾರಗಳ ನೀತಿಗಳನ್ನು ಬದಲಾಯಿಸಲು ಒತ್ತಾಯಿಸಿದರು.   ಸಿಪಿಐ(ಎಂ)ನ ದ.ಕ.ಜಿಲ್ಲಾ ಸಮಿತಿ ಕಾರ್ಯದರ್ಶಿ